• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಪಚ್ಚನಾಡಿ ಡಂಪಿಂಗ್ ಯಾರ್ಡ್‌ನಲ್ಲಿ ಭೀಕರ ಬೆಂಕಿ ಅನಾಹುತ, ದಟ್ಟ ಹೊಗೆ

Coastal Times by Coastal Times
January 6, 2023
in ಕರಾವಳಿ
ಮಂಗಳೂರು ಪಚ್ಚನಾಡಿ ಡಂಪಿಂಗ್ ಯಾರ್ಡ್‌ನಲ್ಲಿ ಭೀಕರ ಬೆಂಕಿ ಅನಾಹುತ, ದಟ್ಟ ಹೊಗೆ
35
VIEWS
WhatsappTelegramShare on FacebookShare on Twitter

ಮಂಗಳೂರು, ಜ 05 : ನಗರದ ಹೊರವಲಯದಲ್ಲಿರುವ ಮಹಾನಗರ ಪಾಲಿಕೆಯ ತ್ಯಾಜ್ಯ ವಿಲೇವಾರಿ ಮಾಡುವ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.  ಬಿಸಿಲ ಬೇಗೆಯಿಂದ ಮಿಥೇನ್ ಗ್ಯಾಸ್ ಉತ್ಪತ್ತಿಯಾಗಿ ಬೆಂಕಿ ಉತ್ಪತ್ತಿಯಾಗಿ ಡಂಪಿಂಗ್ ಯಾರ್ಡ್ ನಲ್ಲಿ ಬೆಂಕಿ ಕೆನ್ನಾಲಿಗೆಗೆ ಕಾಣಿಸಿಕೊಂಡಿದೆ.

ದುರ್ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾದ ಬಗ್ಗೆ ವರದಿಯಾಗಿಲ್ಲ. ಘಟನೆಯಿಂದ ಸುತ್ತಮುತ್ತಲಿನ ಪರಿಸರದಲ್ಲಿ ದಟ್ಟ ಹೊಗೆ ಅವರಿಸಿದೆ. ಜೆಸಿಬಿ ಹಾಗೂ ಸುಮಾರು ಹತ್ತಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದೆ. ಆದರೆ ಸುತ್ತಮುತ್ತಲಿನ ಪ್ರದೇಶ ಸಂಪೂರ್ಣವಾಗಿ ಹೊಗೆಯಿಂದ ಆವೃತ್ತವಾಗಿದ್ದು ಕಣ್ಣು ಉರಿ, ಉಸಿರಾಟದ ಸಮಸ್ಯೆ ಕೂಡಾ ಪ್ರಾರಂಭವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಹತ್ತಿರದಲ್ಲೇ ಶಿಕ್ಷಣ ಸಂಸ್ಥೆಗಳು ಕೂಡಾ ಇದೆ. ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಹಾಕುವ ರಾಸಾಯಿನಿಕಗಳಿಂದ ಕೂಡಾ ಅನೇಕ ರೀತಿಯ ತೊಂದರೆ ಎದುರಾಗುತ್ತಿದೆ. ಮಂಗಳೂರು ನಗರವನ್ನು ಸ್ಮಾರ್ಟ್‌ಸಿಟಿ ಎಂದು ಹೇಳಲಾಗುತ್ತಿದ್ದರೂ ಕೂಡಾ ಅವೈಜ್ಞಾನಿಕ ತ್ಯಾಜ್ಯ ವಿಲೇವಾರಿ ಪ್ರಕ್ರಿಯೆಗಳಿಂದಾಗಿ ಅನಾರೋಗ್ಯದಂತ ಗಂಭೀರ ಸಮಸ್ಯೆಯನ್ನು ಎದುರಿಸುವಂತಾಗಿದೆ.

ಸ್ಥಳಕ್ಕೆ ಶಾಸಕ ಭರತ್ ಶೆಟ್ಟಿ ಬೇಟಿ ಮಾಡಿದ್ದು, ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮಾತನಾಡಿ, ” ತ್ಯಾಜ್ಯ ವಿಳೇವಾರಿ ಘಟಕದ ಬೆಂಕಿ ನಂದಿಸಲು ಅಗ್ನಿಶಾಮಕ ತಂಡ ಶ್ರಮಿಸುತ್ತಿದ್ದು, ಇದು ತಹಬದಿಗೆ ಬರಲು 26 ಗಂಟೆಗಳಿಗೂ ಹೆಚ್ಚು ಕಾಲ ಬೇಕಾಗಬಹುದು . ಈಗಾಗಲೇ ಜಿಲ್ಲಾಧಿಕಾರಿಯವರಲ್ಲಿ ಈ ಕುರಿತು ಚರ್ಚಿಸಿದ್ದು, ಬೆಂಕಿ ನಂದಿಸಲು ತಡವಾದ ಸ್ಥಳೀಯ ನಿವಾಸಿಗಳನ್ನು ತಾತ್ಕಲಿಕವಾಗಿ ಸ್ಥಳಾಂತರ ಮಾಡುವ ಬಗ್ಗೆ ಚಿಂತಿಸಲಾಗಿದೆ ಎಂದರು

ಸ್ಥಳಕ್ಕೆ ಶಾಸಕ ಭರತ್ ಶೆಟ್ಟಿ, ಮೇಯರ್ ಜಯಾನಂದ ಅಂಚನ್, ಆಯುಕ್ತ ಶ್ರೀಧರ್ ಭೇಟಿ ನೀಡಿದ್ದಾರೆ. ಬೆಂಕಿ ದುರಂತದಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಸಿಎಂಗೆ ನಾಯಿಮರಿ ಹೇಳಿಕೆ ವಿವಾದ.. ಸ್ಪಷ್ಟನೆ ನೀಡಿದ್ರು ಸಿದ್ದರಾಮಯ್ಯ

Next Post

ಸುಬ್ರಹ್ಮಣ್ಯ ನೈತಿಕ ಪೊಲೀಸ್ ಕೃತ್ಯ ; ಪ್ರೀತ್ಸೇ ಅಂತ ಕಿರುಕುಳ ನೀಡುತ್ತಿದ್ದವನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ , ಇಬ್ಬರ ವಿರುದ್ಧ ಪೋಕ್ಸೋ ಕೇಸ್​ ದಾಖಲು

Related Posts

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ
ಕರಾವಳಿ

ಎಪಿಕೆ ಫೈಲ್ ಡೌನ್ಲೋಡ್ ಮಾಡಿ ಆನ್‌ಲೈನ್ ಹೂಡಿಕೆ ಮಾಡಿ ಹೆಚ್ಚಿನ ಲಾಭದ ಆಮಿಷ ಮಂಗಳೂರಿನ ಮಹಿಳೆಗೆ 19.06 ಲಕ್ಷ ರೂ. ವಂಚನೆ

February 25, 2026
33
‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ
ಕರಾವಳಿ

‘ಸಹಕಾರ ರತ್ನ” ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮ ಅಭಿವಂದನಾ ಕಾರ್ಯಕ್ರಮ

February 24, 2026
30
Next Post
ಸುಬ್ರಹ್ಮಣ್ಯ ನೈತಿಕ ಪೊಲೀಸ್ ಕೃತ್ಯ ; ಪ್ರೀತ್ಸೇ ಅಂತ ಕಿರುಕುಳ ನೀಡುತ್ತಿದ್ದವನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ , ಇಬ್ಬರ ವಿರುದ್ಧ ಪೋಕ್ಸೋ ಕೇಸ್​ ದಾಖಲು

ಸುಬ್ರಹ್ಮಣ್ಯ ನೈತಿಕ ಪೊಲೀಸ್ ಕೃತ್ಯ ; ಪ್ರೀತ್ಸೇ ಅಂತ ಕಿರುಕುಳ ನೀಡುತ್ತಿದ್ದವನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ , ಇಬ್ಬರ ವಿರುದ್ಧ ಪೋಕ್ಸೋ ಕೇಸ್​ ದಾಖಲು

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
66
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
10
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d