• About us
  • Contact us
  • Disclaimer
Friday, June 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಭಾರತ ಕ್ರಿಕೆಟ್ ತಂಡ ಮುಡಿಗೇರಿದ ಐಸಿಸಿ ಅಂಡರ್-19 ವಿಶ್ವಕಪ್‌ – 2022

Coastal Times by Coastal Times
February 6, 2022
in ಕ್ರೀಡಾ ಸುದ್ದಿ
ಭಾರತ ಕ್ರಿಕೆಟ್ ತಂಡ ಮುಡಿಗೇರಿದ ಐಸಿಸಿ ಅಂಡರ್-19 ವಿಶ್ವಕಪ್‌ – 2022
42
VIEWS
WhatsappTelegramShare on FacebookShare on Twitter

ಆಂಟಿಗುವಾ: ಭಾರತದ ಕಿರಿಯರ ಕ್ರಿಕೆಟ್ ತಂಡ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಅಂಡರ್-19 ವಿಶ್ವಕಪ್ ನ್ನು ತನ್ನದಾಗಿಸಿಕೊಂಡಿದೆ. 

ಟಾಸ್ ನಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡ ಬ್ಯಾಟ್ಸ್ ಮನ್ ಗಳಿಗೆ ಭಾರತೀಯ ಬೌಲರ್ ಗಳು ಸವಾಲಾಗಿ ಪರಿಣಮಿಸಿದರು. ಪರಿಣಾಮ 44.5 ಓವರ್ ಗಳಿಗೆ ಇಂಗ್ಲೆಂಡ್ ತಂಡ 189 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಜೇಮ್ಸ್ ರೆವ್ ನ 95 ರನ್ ಗಳು ಹಾಗೂ ಸೇಲ್ಸ್ ನೊಂದಿಗೆ 93 ರನ್ ಗಳ ಜೊತೆಯಾಟ ಇಂಗ್ಲೆಂಡ್ ಗೆ ಸಹಕಾರಿಯಾಯಿತು.

ಭಾರತದ ಪರ ಬೌಲಿಂಗ್ ವಿಭಾಗದಲ್ಲಿ ರವಿ ಕುಮಾರ್ 34 ರನ್ ಗಳನ್ನು ನೀಡಿ 4 ವಿಕೆಟ್ ಹಾಗೂ ರಾಜ್ ಬಾವ 31 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದರು, ಇಬ್ಬರೂ ಬೌಲರ್ ಗಳು ತಲಾ 1 ಮೇಡಿನ್ ಓವರ್ ಮಾಡಿದರು. 

ಇಂಗ್ಲೆಂಡ್ ತಂಡ ನೀಡಿದ್ದ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಆಂಗ್ಕ್ರಿಶ್ ರಘುವಂಶಿ ಎರಡು ಎಸೆತಗಳನ್ನು ಎದುರಿಸಿ ಯಾವುದೇ ರನ್ ಗಳಿಸದೇ ವಿಕೆಟ್ ನೀಡಿದ್ದು ಆರಂಭಿಕ ಆಘಾತವಾಯಿತು. ಮತ್ತೋರ್ವ ಆರಂಭಿಕ ಆಟಗಾರ ಹರ್ನೂರ್ ಸಿಂಗ್ ಸಹ 46 ಎಸೆತಗಳನ್ನು ಎದುರಿಸಿ 21 ರನ್ ಗಳ ಸಾಧಾರಣ ಮೊತ್ತವನ್ನು ಕಲೆಹಾಕಿದ್ದು, 2 ನೇ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ಮೇಲೆ ಒತ್ತಡ ಹೆಚ್ಚಿಸಿತ್ತು. 

ಈ ನಂತದಲ್ಲಿ 84 ಎಸೆತಗಳನ್ನು ಎದುರಿಸಿ 50 ರನ್ ಗಳಿಸುವ ಮೂಲಕ ಶೇಖ್ ರಶೀದ್ ತಂಡಕ್ಕೆ ಚೇತರಿಕೆ ನೀಡಿದರಾದರೂ ಯಶ್ ಧುಲ್ ಉತ್ತಮ ಜೊತೆಯಾಟ ನೀಡಲು ಸಾಧ್ಯವಾಗಲಿಲ್ಲ. ನಂತರ, ನಿಶಾಂತ್ ಸಿಂಧು 54 ಎಸೆತಗಳಲ್ಲಿ 50 ರನ್ ಗಳಿಸಿ ತಂಡದ ಗೆಲುವಿನ ಕನಸನ್ನು ಜೀವಂತವಾಗಿರಿಸಿದರು. ರಾಜ್ ಬಾವ 54 ಎಸೆತಗಳಲ್ಲಿ 34 ರನ್ ಗಳಿಸಿದರೆ, ನಿಶಾಂತ್ ಸಿಂಧು ಹಾಗೂ ದಿನೇಶ್ ಬನಾ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದರು. ಭಾರತ ಇಂಗ್ಲೆಂಡ್ ತಂಡದ ವಿರುದ್ಧ 6 ವಿಕೆಟ್ ಗಳ ಜಯ ಸಾಧಿಸುವ ಮೂಲಕ ಮತ್ತೊಮ್ಮೆ ಐಸಿಸಿ ಅಂಡರ್-19 ಕ್ರಿಕೆಟ್ ವಿಶ್ವಕಪ್‌ ನ್ನು ಮುಡಿಗೇರಿಸಿಕೊಂಡಿದೆ. 

2018 ರಲ್ಲಿ ಪೃಥ್ವಿ ಶಾ ನೇತೃತ್ವದಲ್ಲಿ ಭಾರತ ಅಂಡರ್-19 ಕ್ರಿಕೆಟ್ ತಂಡ ಆಸ್ಟ್ರೇಲಿಯಾ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿ ವಿಶ್ವಕಪ್ ನ್ನು ತನ್ನದಾಗಿಸಿಕೊಂಡಿತ್ತು. 2022 ರ ಗೆಲುವಿನ ಮೂಲಕ ಭಾರತ ಅಂಡರ್ 19 ತಂಡ 5 ನೇ ಬಾರಿಗೆ ಅಂಡರ್ 19 ವಿಶ್ವಕಪ್ ಗೆದ್ದಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

‘ಅಥರ್ವ’ ರೂಪದಲ್ಲಿ ಎಂಎಸ್ ಧೋನಿ; ಫಸ್ಟ್ ಲುಕ್ ನೋಡಿ ಅಭಿಮಾನಿಗಳಿಗೆ ಆಶ್ಚರ್ಯ

Next Post

ಎಲಾನ್ ಮಸ್ಕ್‌ ಮನವಿ ತಿರಸ್ಕರಿಸಿದ ಭಾರತ ಸರ್ಕಾರ

Related Posts

ಸೆನೆಗಲ್ ತಂಡವನ್ನು 3-1 ಗೋಲುಗಳಿಂದ ಸೋಲಿಸುವ ಮೂಲಕ ಹೊಸ ದಾಖಲೆ ಬರೆದ ಫ್ರಾನ್ಸ್​ ಫುಟ್ಬಾಲ್​ ಸ್ಟಾರ್​ ಎಂಬಪ್ಪೆ!
ಕ್ರೀಡಾ ಸುದ್ದಿ

ಸೆನೆಗಲ್ ತಂಡವನ್ನು 3-1 ಗೋಲುಗಳಿಂದ ಸೋಲಿಸುವ ಮೂಲಕ ಹೊಸ ದಾಖಲೆ ಬರೆದ ಫ್ರಾನ್ಸ್​ ಫುಟ್ಬಾಲ್​ ಸ್ಟಾರ್​ ಎಂಬಪ್ಪೆ!

June 18, 2026
43
2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ
ಕ್ರೀಡಾ ಸುದ್ದಿ

2026ರ ಫಿಫಾ ವಿಶ್ವಕಪ್​ಗೆ 26 ಸದಸ್ಯರ ಅರ್ಜೆಂಟೀನಾ ತಂಡ ಪ್ರಕಟ ಲಿಯೋನೆಲ್​ ಮೆಸ್ಸಿಗೆ ನಾಯಕ ಪಟ್ಟ

May 29, 2026
34
Next Post
ಎಲಾನ್ ಮಸ್ಕ್‌ ಮನವಿ ತಿರಸ್ಕರಿಸಿದ ಭಾರತ ಸರ್ಕಾರ

ಎಲಾನ್ ಮಸ್ಕ್‌ ಮನವಿ ತಿರಸ್ಕರಿಸಿದ ಭಾರತ ಸರ್ಕಾರ

Discussion about this post

Recent News

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
10
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
55
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, 2.10 ಲಕ್ಷ ರೂ. ಮೌಲ್ಯದ ಎಂಡಿಎಂಎ ಜಪ್ತಿ ಆರೋಪಿ ಅರೆಸ್ಟ್

June 26, 2026
ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

ಮಂಗಳೂರು: ರೋಹನ್ ಕಾರ್ಪೊರೇಶನ್‌ನ ‘‘ಆನ್ ಈವನಿಂಗ್ ವಿತ್ ಶಾರುಖ್ ಖಾನ್’’ ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್

June 26, 2026
ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d