• About us
  • Contact us
  • Disclaimer
Monday, August 10, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಭಾರತ ಕ್ರಿಕೆಟ್ ತಂಡ ಮುಡಿಗೇರಿದ ಐಸಿಸಿ ಅಂಡರ್-19 ವಿಶ್ವಕಪ್‌ – 2022

Coastal Times by Coastal Times
February 6, 2022
in ಕ್ರೀಡಾ ಸುದ್ದಿ
ಭಾರತ ಕ್ರಿಕೆಟ್ ತಂಡ ಮುಡಿಗೇರಿದ ಐಸಿಸಿ ಅಂಡರ್-19 ವಿಶ್ವಕಪ್‌ – 2022
43
VIEWS
WhatsappTelegramShare on FacebookShare on Twitter

ಆಂಟಿಗುವಾ: ಭಾರತದ ಕಿರಿಯರ ಕ್ರಿಕೆಟ್ ತಂಡ ಇಂಗ್ಲೆಂಡ್ ತಂಡವನ್ನು ಮಣಿಸುವ ಮೂಲಕ ಅಂಡರ್-19 ವಿಶ್ವಕಪ್ ನ್ನು ತನ್ನದಾಗಿಸಿಕೊಂಡಿದೆ. 

ಟಾಸ್ ನಲ್ಲಿ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡ ಬ್ಯಾಟ್ಸ್ ಮನ್ ಗಳಿಗೆ ಭಾರತೀಯ ಬೌಲರ್ ಗಳು ಸವಾಲಾಗಿ ಪರಿಣಮಿಸಿದರು. ಪರಿಣಾಮ 44.5 ಓವರ್ ಗಳಿಗೆ ಇಂಗ್ಲೆಂಡ್ ತಂಡ 189 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಜೇಮ್ಸ್ ರೆವ್ ನ 95 ರನ್ ಗಳು ಹಾಗೂ ಸೇಲ್ಸ್ ನೊಂದಿಗೆ 93 ರನ್ ಗಳ ಜೊತೆಯಾಟ ಇಂಗ್ಲೆಂಡ್ ಗೆ ಸಹಕಾರಿಯಾಯಿತು.

ಭಾರತದ ಪರ ಬೌಲಿಂಗ್ ವಿಭಾಗದಲ್ಲಿ ರವಿ ಕುಮಾರ್ 34 ರನ್ ಗಳನ್ನು ನೀಡಿ 4 ವಿಕೆಟ್ ಹಾಗೂ ರಾಜ್ ಬಾವ 31 ರನ್ ನೀಡಿ 5 ವಿಕೆಟ್ ಪಡೆದು ಮಿಂಚಿದರು, ಇಬ್ಬರೂ ಬೌಲರ್ ಗಳು ತಲಾ 1 ಮೇಡಿನ್ ಓವರ್ ಮಾಡಿದರು. 

ಇಂಗ್ಲೆಂಡ್ ತಂಡ ನೀಡಿದ್ದ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಭಾರತ ತಂಡಕ್ಕೆ ಆಂಗ್ಕ್ರಿಶ್ ರಘುವಂಶಿ ಎರಡು ಎಸೆತಗಳನ್ನು ಎದುರಿಸಿ ಯಾವುದೇ ರನ್ ಗಳಿಸದೇ ವಿಕೆಟ್ ನೀಡಿದ್ದು ಆರಂಭಿಕ ಆಘಾತವಾಯಿತು. ಮತ್ತೋರ್ವ ಆರಂಭಿಕ ಆಟಗಾರ ಹರ್ನೂರ್ ಸಿಂಗ್ ಸಹ 46 ಎಸೆತಗಳನ್ನು ಎದುರಿಸಿ 21 ರನ್ ಗಳ ಸಾಧಾರಣ ಮೊತ್ತವನ್ನು ಕಲೆಹಾಕಿದ್ದು, 2 ನೇ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ಮೇಲೆ ಒತ್ತಡ ಹೆಚ್ಚಿಸಿತ್ತು. 

ಈ ನಂತದಲ್ಲಿ 84 ಎಸೆತಗಳನ್ನು ಎದುರಿಸಿ 50 ರನ್ ಗಳಿಸುವ ಮೂಲಕ ಶೇಖ್ ರಶೀದ್ ತಂಡಕ್ಕೆ ಚೇತರಿಕೆ ನೀಡಿದರಾದರೂ ಯಶ್ ಧುಲ್ ಉತ್ತಮ ಜೊತೆಯಾಟ ನೀಡಲು ಸಾಧ್ಯವಾಗಲಿಲ್ಲ. ನಂತರ, ನಿಶಾಂತ್ ಸಿಂಧು 54 ಎಸೆತಗಳಲ್ಲಿ 50 ರನ್ ಗಳಿಸಿ ತಂಡದ ಗೆಲುವಿನ ಕನಸನ್ನು ಜೀವಂತವಾಗಿರಿಸಿದರು. ರಾಜ್ ಬಾವ 54 ಎಸೆತಗಳಲ್ಲಿ 34 ರನ್ ಗಳಿಸಿದರೆ, ನಿಶಾಂತ್ ಸಿಂಧು ಹಾಗೂ ದಿನೇಶ್ ಬನಾ ಭಾರತ ತಂಡವನ್ನು ಗೆಲುವಿನ ದಡ ಸೇರಿಸಿದರು. ಭಾರತ ಇಂಗ್ಲೆಂಡ್ ತಂಡದ ವಿರುದ್ಧ 6 ವಿಕೆಟ್ ಗಳ ಜಯ ಸಾಧಿಸುವ ಮೂಲಕ ಮತ್ತೊಮ್ಮೆ ಐಸಿಸಿ ಅಂಡರ್-19 ಕ್ರಿಕೆಟ್ ವಿಶ್ವಕಪ್‌ ನ್ನು ಮುಡಿಗೇರಿಸಿಕೊಂಡಿದೆ. 

2018 ರಲ್ಲಿ ಪೃಥ್ವಿ ಶಾ ನೇತೃತ್ವದಲ್ಲಿ ಭಾರತ ಅಂಡರ್-19 ಕ್ರಿಕೆಟ್ ತಂಡ ಆಸ್ಟ್ರೇಲಿಯಾ ತಂಡವನ್ನು 8 ವಿಕೆಟ್ ಗಳಿಂದ ಮಣಿಸಿ ವಿಶ್ವಕಪ್ ನ್ನು ತನ್ನದಾಗಿಸಿಕೊಂಡಿತ್ತು. 2022 ರ ಗೆಲುವಿನ ಮೂಲಕ ಭಾರತ ಅಂಡರ್ 19 ತಂಡ 5 ನೇ ಬಾರಿಗೆ ಅಂಡರ್ 19 ವಿಶ್ವಕಪ್ ಗೆದ್ದಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

‘ಅಥರ್ವ’ ರೂಪದಲ್ಲಿ ಎಂಎಸ್ ಧೋನಿ; ಫಸ್ಟ್ ಲುಕ್ ನೋಡಿ ಅಭಿಮಾನಿಗಳಿಗೆ ಆಶ್ಚರ್ಯ

Next Post

ಎಲಾನ್ ಮಸ್ಕ್‌ ಮನವಿ ತಿರಸ್ಕರಿಸಿದ ಭಾರತ ಸರ್ಕಾರ

Related Posts

ಕಾಮನ್‌ವೆಲ್ತ್ ಕ್ರೀಡಾಕೂಟ: 57 ಕೆಜಿ ಹಾಗೂ 54 ಕೆಜಿ ಬಾಕ್ಸಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಪ್ರೀತಿ, ಜೈಸ್ಮಿನ್​!
ಕ್ರೀಡಾ ಸುದ್ದಿ

ಕಾಮನ್‌ವೆಲ್ತ್ ಕ್ರೀಡಾಕೂಟ: 57 ಕೆಜಿ ಹಾಗೂ 54 ಕೆಜಿ ಬಾಕ್ಸಿಂಗ್​ನಲ್ಲಿ ಚಿನ್ನದ ಪದಕ ಗೆದ್ದ ಪ್ರೀತಿ, ಜೈಸ್ಮಿನ್​!

August 1, 2026
21
FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ
ಕ್ರೀಡಾ ಸುದ್ದಿ

FIFA World Cup 2026: ಅರ್ಜೆಂಟೀನಾಗೆ ಸೋಲು – ಸ್ಪೇನ್ ಮುಡಿಗೆ ಫಿಫಾ ವಿಶ್ವಕಪ್​ ಕಿರೀಟ

July 20, 2026
41
Next Post
ಎಲಾನ್ ಮಸ್ಕ್‌ ಮನವಿ ತಿರಸ್ಕರಿಸಿದ ಭಾರತ ಸರ್ಕಾರ

ಎಲಾನ್ ಮಸ್ಕ್‌ ಮನವಿ ತಿರಸ್ಕರಿಸಿದ ಭಾರತ ಸರ್ಕಾರ

Discussion about this post

Recent News

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
21
ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

August 10, 2026
14
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

55.8 ಕೋಟಿ ಮೌಲ್ಯದ ಒಟ್ಟು 200 ಕೆಜಿಗೂ ಅಧಿಕ ಮಾದಕವಸ್ತು ವಶಕ್ಕೆ ಪಡೆದ ಬೆಂಗಳೂರು ಪೊಲೀಸರು: 39 ಆರೋಪಿಗಳು ಸೆರೆ

August 10, 2026
ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

ಗಾಲ್ಫ್ ಆಟಕ್ಕೆ ನೂತನ ಅಲೈನ್‌ಮೆಂಟ್ ಸಾಧನಗಳ ಪರಿಚಯ ಮಾಡಿದ ಮಂಗಳೂರು ಮೂಲದ ಡಾ. ದಿನಕರ್ ರೈ

August 10, 2026
ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

ಕಾಂಗ್ರೆಸ್‌ ಮುಖಂಡ, ಡೇವಿಡ್ ಡಿಸೋಜಾ ಹತ್ಯೆ;‌ ಹಂತಕನ ಕಾಲಿಗೆ ಗುಂಡೇಟು, ಸುಪಾರಿ ಕೊಟ್ಟವರು ಯಾರು?

August 8, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d