• About us
  • Contact us
  • Disclaimer
Friday, August 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಜೈಲಿನಲ್ಲಿ ಅವಲಕ್ಕಿ, ಅನ್ನ ಸಾಂಬಾರ್​ ತಿಂದ 40ಕ್ಕೂ ಹೆಚ್ಚು ಕೈದಿಗಳಿಗೆ ಫುಡ್​ಪಾಯಿಸನ್: ಒಬ್ಬನ ಸ್ಥಿತಿ ಗಂಭೀರ

Coastal Times by Coastal Times
March 6, 2025
in ಕರಾವಳಿ
ಮಂಗಳೂರು ಜೈಲಿನಲ್ಲಿ ಅವಲಕ್ಕಿ, ಅನ್ನ ಸಾಂಬಾರ್​ ತಿಂದ 40ಕ್ಕೂ ಹೆಚ್ಚು ಕೈದಿಗಳಿಗೆ ಫುಡ್​ಪಾಯಿಸನ್: ಒಬ್ಬನ ಸ್ಥಿತಿ ಗಂಭೀರ
57
VIEWS
WhatsappTelegramShare on FacebookShare on Twitter

ಮಂಗಳೂರು, ಮಾ.5: ನಗರದ ಕಾರಾಗೃಹದಲ್ಲಿ ಕೈದಿಗಳಿಗೆ ದಿಢೀರ್ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಧ್ಯಾಹ್ನದ ಊಟ ಸೇವಿಸಿದ ಬಳಿಕ ಘಟನೆ ನಡೆದಿದ್ದು, 45 ಮಂದಿಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕೈದಿಗಳಿಗೆ ಮಧ್ಯಾಹ್ನ ಅನ್ನ, ಸಾಂಬಾರ್ ಮತ್ತು ಬೆಳಗ್ಗೆ ಅವಲಕ್ಕಿ ನೀಡಲಾಗಿತ್ತು ಎನ್ನಲಾಗುತ್ತಿದೆ. ಮಧ್ಯಾಹ್ನ ಊಟದ ನಂತರ ವಾಂತಿ ಭೇದಿ ಕಾಣಿಸಿಕೊಂಡಿದೆ. ಆನಂತರ, ಅನಾರೋಗ್ಯ ಕಾಣಿಸಿದ ಕೈದಿಗಳನ್ನು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಸಂಜೆ 3.30ರಿಂದ 4.30ರ ನಡುವೆ ನಾಲ್ಕು ಪೊಲೀಸ್ ಬಸ್ಸಿನಲ್ಲಿ ಕೈದಿಗಳನ್ನು ಆಸ್ಪತ್ರೆಗೆ ಒಯ್ಯಲಾಗಿದ್ದು, ಚಿಕಿತ್ಸೆಗೆ ದಾಖಲಿಸಲಾಗಿದೆ. ಈ ಪೈಕಿ ಒಬ್ಬನ ಸ್ಥಿತಿ ಗಂಭೀರ ಇರುವ ಮಾಹಿತಿ ಇದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್​ ಅನುಪಮ್ ಅಗರ್ವಾಲ್, “ಸಂಜೆ 4.30ರ ಸುಮಾರಿಗೆ ಕೈದಿಗಳಲ್ಲಿ ಹೊಟ್ಟೆ ನೋವು, ವಾಂತಿ ಭೇದಿ ಕಾಣಿಸಿಕೊಂಡಿದೆ. ಜೈಲಿನ ವಾಹನ, ಪೊಲೀಸ್ ವಾಹನಗಳಲ್ಲಿ ಕೈದಿಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. 45 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯಾಧಿಕಾರಿಗಳು ಜೈಲಿಗೆ ಭೇಟಿ ನೀಡಿ ಕೈದಿಗಳು ಸೇವಿಸಿರುವ ಆಹಾರದ ಸ್ಯಾಂಪಲ್ ಸಂಗ್ರಹಿಸಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 44 ಮಂದಿ ಕೈದಿಗಳ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮಧ್ಯಾಹ್ನ‌ ಕೈದಿಗಳಿಗೆ ಅವಲಕ್ಕಿ, ಅನ್ನ ಸಾಂಬಾರು ನೀಡಲಾಗಿತ್ತು. ಇದರಿಂದ ಸಮಸ್ಯೆಯಾಗಿರಬಹುದು ಎಂದು ಶಂಕಿಸಲಾಗಿದೆ” ಎಂದರು.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ದುಬೈನಿಂದ ಬೆಂಗಳೂರಿಗೆ ಅಕ್ರಮ ಚಿನ್ನ ಸಾಗಾಟ ಪ್ರಕರಣ: ನಟಿ ರನ್ಯಾ ರಾವ್​ಗೆ ಸೇರಿದ್ದ 17.29 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ

Next Post

ಮಂಗಳೂರು: ಪೆಟ್ರೋಲ್‌ ಸಾಲ, ಚೆಕ್ ಅಮಾನ್ಯ ಬಸ್ ಮಾಲಕಿಗೆ ಜೈಲು ಶಿಕ್ಷೆ

Related Posts

ರೂ.1300 ಕೋಟಿ ವ್ಯವಹಾರದ 113 ವರ್ಷಗಳ ಇತಿಹಾಸವಿರುವ ಎಮ್.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಬೈಂದೂರಿನಲ್ಲಿ ಉದ್ಘಾಟನೆ
ಕರಾವಳಿ

ರೂ.1300 ಕೋಟಿ ವ್ಯವಹಾರದ 113 ವರ್ಷಗಳ ಇತಿಹಾಸವಿರುವ ಎಮ್.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಬೈಂದೂರಿನಲ್ಲಿ ಉದ್ಘಾಟನೆ

July 30, 2025
33
ಮಂಗಳೂರು: ನಿರಂತರ 170 ಗಂಟೆ ಭರತನಾಟ್ಯ ಪ್ರದರ್ಶನ ನೀಡಿ ʼಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ʼನಲ್ಲಿ ದಾಖಲೆ ಬರೆದ ರೆಮೋನ ಪಿರೇರಾ
ಕರಾವಳಿ

ಮಂಗಳೂರು: ನಿರಂತರ 170 ಗಂಟೆ ಭರತನಾಟ್ಯ ಪ್ರದರ್ಶನ ನೀಡಿ ʼಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ʼನಲ್ಲಿ ದಾಖಲೆ ಬರೆದ ರೆಮೋನ ಪಿರೇರಾ

July 28, 2025
64
Next Post
ಮಂಗಳೂರು: ಪೆಟ್ರೋಲ್‌ ಸಾಲ, ಚೆಕ್ ಅಮಾನ್ಯ ಬಸ್ ಮಾಲಕಿಗೆ ಜೈಲು ಶಿಕ್ಷೆ

ಮಂಗಳೂರು: ಪೆಟ್ರೋಲ್‌ ಸಾಲ, ಚೆಕ್ ಅಮಾನ್ಯ ಬಸ್ ಮಾಲಕಿಗೆ ಜೈಲು ಶಿಕ್ಷೆ

Discussion about this post

Recent News

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

July 31, 2025
79
‘ಸು ಫ್ರಮ್ ಸೋ’ ಸಿನಿಮಾ ಅಬ್ಬರದ ಕಲೆಕ್ಷನ್; ಹಲವು ದಾಖಲೆಗಳು ಉಡೀಸ್

‘ಸು ಫ್ರಮ್ ಸೋ’ ಸಿನಿಮಾ ಅಬ್ಬರದ ಕಲೆಕ್ಷನ್; ಹಲವು ದಾಖಲೆಗಳು ಉಡೀಸ್

July 31, 2025
49
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಂಗಳೂರು: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ : ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

July 31, 2025
‘ಸು ಫ್ರಮ್ ಸೋ’ ಸಿನಿಮಾ ಅಬ್ಬರದ ಕಲೆಕ್ಷನ್; ಹಲವು ದಾಖಲೆಗಳು ಉಡೀಸ್

‘ಸು ಫ್ರಮ್ ಸೋ’ ಸಿನಿಮಾ ಅಬ್ಬರದ ಕಲೆಕ್ಷನ್; ಹಲವು ದಾಖಲೆಗಳು ಉಡೀಸ್

July 31, 2025
ರೂ.1300 ಕೋಟಿ ವ್ಯವಹಾರದ 113 ವರ್ಷಗಳ ಇತಿಹಾಸವಿರುವ ಎಮ್.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಬೈಂದೂರಿನಲ್ಲಿ ಉದ್ಘಾಟನೆ

ರೂ.1300 ಕೋಟಿ ವ್ಯವಹಾರದ 113 ವರ್ಷಗಳ ಇತಿಹಾಸವಿರುವ ಎಮ್.ಸಿ.ಸಿ. ಬ್ಯಾಂಕಿನ 20ನೇ ಶಾಖೆ ಬೈಂದೂರಿನಲ್ಲಿ ಉದ್ಘಾಟನೆ

July 30, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d