• About us
  • Contact us
  • Disclaimer
Friday, November 7, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶಾಲೆಯಲ್ಲಿ ಮಕ್ಕಳಿಗೆ ಕ್ರೈಸ್ತ ಧರ್ಮ ಪ್ರಾರ್ಥನೆ: ಭಜರಂಗದಳ ಕಾರ್ಯಕರ್ತರಿಂದ ಪ್ರಾಂಶುಪಾಲನಿಗೆ ಥಳಿತ, ವಿಡಿಯೋ ವೈರಲ್!

Coastal Times by Coastal Times
July 6, 2023
in ರಾಷ್ಟ್ರೀಯ ಸುದ್ದಿ
ಶಾಲೆಯಲ್ಲಿ ಮಕ್ಕಳಿಗೆ ಕ್ರೈಸ್ತ ಧರ್ಮ ಪ್ರಾರ್ಥನೆ: ಭಜರಂಗದಳ ಕಾರ್ಯಕರ್ತರಿಂದ ಪ್ರಾಂಶುಪಾಲನಿಗೆ ಥಳಿತ, ವಿಡಿಯೋ ವೈರಲ್!
260
VIEWS
WhatsappTelegramShare on FacebookShare on Twitter

ಪುಣೆ: ನಗರದ ತಾಲೇಗಾಂವ್ ದಭಾಡೆ ಪ್ರದೇಶದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಡಿವೈ ಪಾಟೀಲ್ ಶಾಲೆಯ ಪ್ರಾಂಶುಪಾಲ ಅಲೆಕ್ಸಾಂಡರ್ ಕೋಟ್ಸ್ ಭಜರಂಗದಳದ ಕಾರ್ಯಕರ್ತರು ತೀವ್ರವಾಗಿ ಥಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಕ್ರಿಶ್ಚಿಯನ್ ಧರ್ಮದ ಪ್ರಾರ್ಥನೆಗಳನ್ನು ಓದುವಂತೆ ಹೇಳಿದ್ದಕ್ಕಾಗಿ ಮತ್ತು ಬಾಲಕಿಯರ ಶೌಚಾಲಯದ ಹೊರ ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಪೋಷಕರ ದೂರಿನ ಮೇರೆಗೆ ಹಲವಾರು ಬಜರಂಗದಳ ಕಾರ್ಯಕರ್ತರು ಶಾಲೆಗೆ ಆಗಮಿಸಿ ಶಾಲಾ ಆವರಣದಲ್ಲಿ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಡಿವೈ ಪಾಟೀಲ್ ಶಾಲೆಯ ಪ್ರಾಂಶುಪಾಲ ಅಲೆಕ್ಸಾಂಡರ್ ಗೆ ಥಳಿಸಿದ್ದು ಹಲ್ಲೆ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಪೊಲೀಸರು ಈ ಪ್ರಕರಣದಲ್ಲಿ ತಾಳೇಗಾಂವ್ ದಭಾಡೆಯ ಡಿವೈ ಪಾಟೀಲ್ ಪ್ರೌಢಶಾಲೆಯ ಪ್ರಾಚಾರ್ಯ ಅಲೆಕ್ಸಾಂಡರ್ ಕೋಟ್ಸ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಪಾಲಕರು ತಮ್ಮ ಮಕ್ಕಳಿಗೆ ಏಸು ಕ್ರಿಸ್ತ ಪ್ರಾರ್ಥನೆ ಮಾಡುವಂತೆ ಹೇಳುತ್ತಿದ್ದು, ಹಿಂದೂ ಹಬ್ಬ ಹರಿದಿನಗಳಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುತ್ತಿಲ್ಲ. ಇದಲ್ಲದೇ ಬಾಲಕಿಯರ ಶೌಚಾಲಯದೊಳಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ನಾವು ಅದನ್ನು ವಿರೋಧಿಸಲು ಬಂದಾಗ, ಎಲ್ಲಾ ದೂರುಗಳು ಮಾನ್ಯವಾಗಿವೆ ಎಂದು ನಾವು ಕಂಡುಕೊಂಡಿದ್ದೇವೆ ಎಂದು ಕಾರ್ಯಕರ್ತರೊಬ್ಬರು ಹೇಳಿದರು.

ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಶಾಲೆಯ ವಿದ್ಯಾರ್ಥಿಗಳು ಮತ್ತು ಇತರ ಶಿಕ್ಷಕರು ಪ್ರಾಂಶುಪಾಲರಿಗೆ ಬೆಂಬಲವಾಗಿ ನಿಂತಿದ್ದಾರೆಂದು ತಿಳಿದು ಬಂದಿದೆ. ಘಟನೆ ಕುರಿತು ಇನ್ನೂ ಯಾವುದೇ ಪೊಲೀಸ್‌ ದೂರು ದಾಖಲಾಗಿಲ್ಲ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಶಾಲಾ ಮಕ್ಕಳಿಗೆ ಬ್ಯಾಗ್ ರಹಿತ ದಿನ: ಪ್ರತಿ ತಿಂಗಳ 3ನೇ ಶನಿವಾರ ‘ಸಂಭ್ರಮ ಶನಿವಾರ’ ಆಚರಣೆ ಕುರಿತು ಸರ್ಕಾರ ಸುತ್ತೋಲೆ!

Next Post

ಬಂಟ್ವಾಳ : ಕಾರು ಅಪಘಾತದಲ್ಲಿ ಪುತ್ತೂರಿನ ವಿಧ್ಯಾರ್ಥಿನಿ ಮೃತ್ಯು

Related Posts

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ
ಕರಾವಳಿ

ನೆಲ್ಯಾಡಿಯ ಮಿನು ಜೋಸ್​ಗೆ ದುಬೈನಲ್ಲಿ “ಮಿಸೆಸ್ ಮಂಗಳೂರು ದಿವಾ 2025” ಕಿರೀಟ

November 4, 2025
46
Coldrif Syrup ಕೋಲ್ಡ್ರಿಫ್ ಸಿರಪ್ ಸೇವಿಸಿ 11 ಮಕ್ಕಳ ಸಾವಿನ ಬಳಿಕ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಸರಕಾರ ಆದೇಶ
ಆರೋಗ್ಯ

Coldrif Syrup ಕೋಲ್ಡ್ರಿಫ್ ಸಿರಪ್ ಸೇವಿಸಿ 11 ಮಕ್ಕಳ ಸಾವಿನ ಬಳಿಕ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಸರಕಾರ ಆದೇಶ

October 4, 2025
102
Next Post
ಬಂಟ್ವಾಳ : ಕಾರು ಅಪಘಾತದಲ್ಲಿ ಪುತ್ತೂರಿನ ವಿಧ್ಯಾರ್ಥಿನಿ ಮೃತ್ಯು

ಬಂಟ್ವಾಳ : ಕಾರು ಅಪಘಾತದಲ್ಲಿ ಪುತ್ತೂರಿನ ವಿಧ್ಯಾರ್ಥಿನಿ ಮೃತ್ಯು

Discussion about this post

Recent News

ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ

ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ

November 7, 2025
60
ಮಂಗಳೂರು: ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಸೊಸೈಟಿ ಇದರ ನವೀಕೃತ ಕಚೇರಿ ‘ವಿಶ್ವಸೌಧ’ ನೂತನ ಕಟ್ಟಡ ಉದ್ಘಾಟನೆ

ಮಂಗಳೂರು: ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಸೊಸೈಟಿ ಇದರ ನವೀಕೃತ ಕಚೇರಿ ‘ವಿಶ್ವಸೌಧ’ ನೂತನ ಕಟ್ಟಡ ಉದ್ಘಾಟನೆ

November 7, 2025
12
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ

ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ

November 7, 2025
ಮಂಗಳೂರು: ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಸೊಸೈಟಿ ಇದರ ನವೀಕೃತ ಕಚೇರಿ ‘ವಿಶ್ವಸೌಧ’ ನೂತನ ಕಟ್ಟಡ ಉದ್ಘಾಟನೆ

ಮಂಗಳೂರು: ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಸೊಸೈಟಿ ಇದರ ನವೀಕೃತ ಕಚೇರಿ ‘ವಿಶ್ವಸೌಧ’ ನೂತನ ಕಟ್ಟಡ ಉದ್ಘಾಟನೆ

November 7, 2025
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂದ ಹಲ್ಲೆ, ಇಬ್ಬರು ಅರೆಸ್ಟ್

ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂದ ಹಲ್ಲೆ, ಇಬ್ಬರು ಅರೆಸ್ಟ್

November 7, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d