• About us
  • Contact us
  • Disclaimer
Friday, May 16, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಶಾಲೆಯಲ್ಲಿ ಮಕ್ಕಳಿಗೆ ಕ್ರೈಸ್ತ ಧರ್ಮ ಪ್ರಾರ್ಥನೆ: ಭಜರಂಗದಳ ಕಾರ್ಯಕರ್ತರಿಂದ ಪ್ರಾಂಶುಪಾಲನಿಗೆ ಥಳಿತ, ವಿಡಿಯೋ ವೈರಲ್!

Coastal Times by Coastal Times
July 6, 2023
in ರಾಷ್ಟ್ರೀಯ ಸುದ್ದಿ
ಶಾಲೆಯಲ್ಲಿ ಮಕ್ಕಳಿಗೆ ಕ್ರೈಸ್ತ ಧರ್ಮ ಪ್ರಾರ್ಥನೆ: ಭಜರಂಗದಳ ಕಾರ್ಯಕರ್ತರಿಂದ ಪ್ರಾಂಶುಪಾಲನಿಗೆ ಥಳಿತ, ವಿಡಿಯೋ ವೈರಲ್!
260
VIEWS
WhatsappTelegramShare on FacebookShare on Twitter

ಪುಣೆ: ನಗರದ ತಾಲೇಗಾಂವ್ ದಭಾಡೆ ಪ್ರದೇಶದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಡಿವೈ ಪಾಟೀಲ್ ಶಾಲೆಯ ಪ್ರಾಂಶುಪಾಲ ಅಲೆಕ್ಸಾಂಡರ್ ಕೋಟ್ಸ್ ಭಜರಂಗದಳದ ಕಾರ್ಯಕರ್ತರು ತೀವ್ರವಾಗಿ ಥಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಕ್ರಿಶ್ಚಿಯನ್ ಧರ್ಮದ ಪ್ರಾರ್ಥನೆಗಳನ್ನು ಓದುವಂತೆ ಹೇಳಿದ್ದಕ್ಕಾಗಿ ಮತ್ತು ಬಾಲಕಿಯರ ಶೌಚಾಲಯದ ಹೊರ ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಪೋಷಕರ ದೂರಿನ ಮೇರೆಗೆ ಹಲವಾರು ಬಜರಂಗದಳ ಕಾರ್ಯಕರ್ತರು ಶಾಲೆಗೆ ಆಗಮಿಸಿ ಶಾಲಾ ಆವರಣದಲ್ಲಿ ಪ್ರಾಂಶುಪಾಲರ ಮೇಲೆ ಹಲ್ಲೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಡಿವೈ ಪಾಟೀಲ್ ಶಾಲೆಯ ಪ್ರಾಂಶುಪಾಲ ಅಲೆಕ್ಸಾಂಡರ್ ಗೆ ಥಳಿಸಿದ್ದು ಹಲ್ಲೆ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವರದಿಗಳ ಪ್ರಕಾರ, ಪೊಲೀಸರು ಈ ಪ್ರಕರಣದಲ್ಲಿ ತಾಳೇಗಾಂವ್ ದಭಾಡೆಯ ಡಿವೈ ಪಾಟೀಲ್ ಪ್ರೌಢಶಾಲೆಯ ಪ್ರಾಚಾರ್ಯ ಅಲೆಕ್ಸಾಂಡರ್ ಕೋಟ್ಸ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಪಾಲಕರು ತಮ್ಮ ಮಕ್ಕಳಿಗೆ ಏಸು ಕ್ರಿಸ್ತ ಪ್ರಾರ್ಥನೆ ಮಾಡುವಂತೆ ಹೇಳುತ್ತಿದ್ದು, ಹಿಂದೂ ಹಬ್ಬ ಹರಿದಿನಗಳಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುತ್ತಿಲ್ಲ. ಇದಲ್ಲದೇ ಬಾಲಕಿಯರ ಶೌಚಾಲಯದೊಳಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ನಾವು ಅದನ್ನು ವಿರೋಧಿಸಲು ಬಂದಾಗ, ಎಲ್ಲಾ ದೂರುಗಳು ಮಾನ್ಯವಾಗಿವೆ ಎಂದು ನಾವು ಕಂಡುಕೊಂಡಿದ್ದೇವೆ ಎಂದು ಕಾರ್ಯಕರ್ತರೊಬ್ಬರು ಹೇಳಿದರು.

ನಂತರ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಶಾಲೆಯ ವಿದ್ಯಾರ್ಥಿಗಳು ಮತ್ತು ಇತರ ಶಿಕ್ಷಕರು ಪ್ರಾಂಶುಪಾಲರಿಗೆ ಬೆಂಬಲವಾಗಿ ನಿಂತಿದ್ದಾರೆಂದು ತಿಳಿದು ಬಂದಿದೆ. ಘಟನೆ ಕುರಿತು ಇನ್ನೂ ಯಾವುದೇ ಪೊಲೀಸ್‌ ದೂರು ದಾಖಲಾಗಿಲ್ಲ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಶಾಲಾ ಮಕ್ಕಳಿಗೆ ಬ್ಯಾಗ್ ರಹಿತ ದಿನ: ಪ್ರತಿ ತಿಂಗಳ 3ನೇ ಶನಿವಾರ ‘ಸಂಭ್ರಮ ಶನಿವಾರ’ ಆಚರಣೆ ಕುರಿತು ಸರ್ಕಾರ ಸುತ್ತೋಲೆ!

Next Post

ಬಂಟ್ವಾಳ : ಕಾರು ಅಪಘಾತದಲ್ಲಿ ಪುತ್ತೂರಿನ ವಿಧ್ಯಾರ್ಥಿನಿ ಮೃತ್ಯು

Related Posts

ಪಂಜಾಬ್​ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಜನ ಸಾವು, ಹಲವರ ಸ್ಥಿತಿ ಗಂಭೀರ : ಐವರ ಬಂಧನ
ರಾಷ್ಟ್ರೀಯ ಸುದ್ದಿ

ಪಂಜಾಬ್​ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಜನ ಸಾವು, ಹಲವರ ಸ್ಥಿತಿ ಗಂಭೀರ : ಐವರ ಬಂಧನ

May 13, 2025
31
ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ
ರಾಷ್ಟ್ರೀಯ ಸುದ್ದಿ

ಆಪರೇಶನ್ ಸಿಂಧೂರ: ಪಾಕಿಸ್ತಾನದ ಲಾಹೋರ್​ನಲ್ಲಿನ ವಾಯು ರಕ್ಷಣಾ ವ್ಯವಸ್ಥೆ ಧ್ವಂಸ

May 8, 2025
52
Next Post
ಬಂಟ್ವಾಳ : ಕಾರು ಅಪಘಾತದಲ್ಲಿ ಪುತ್ತೂರಿನ ವಿಧ್ಯಾರ್ಥಿನಿ ಮೃತ್ಯು

ಬಂಟ್ವಾಳ : ಕಾರು ಅಪಘಾತದಲ್ಲಿ ಪುತ್ತೂರಿನ ವಿಧ್ಯಾರ್ಥಿನಿ ಮೃತ್ಯು

Discussion about this post

Recent News

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ನಟೋರಿಯಸ್ ಚೊಟ್ಟೆ ನೌಷದ್ ಸೇರಿ ಮೂವರು ಆರೋಪಿಗಳ ಬಂಧನ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ನಟೋರಿಯಸ್ ಚೊಟ್ಟೆ ನೌಷದ್ ಸೇರಿ ಮೂವರು ಆರೋಪಿಗಳ ಬಂಧನ

May 15, 2025
107
ಹುಬ್ಬಳ್ಳಿಯಲ್ಲಿ ಬಾಲಕರ ನಡುವೆ ಗಲಾಟೆ ; 9ನೇ ತರಗತಿಯ ಸ್ನೇಹಿತನನ್ನೇ ಇರಿದು ಕೊಂದ 6ನೇ ಕ್ಲಾಸ್ ಬಾಲಕ: ಹುಬ್ಬಳ್ಳಿ ಪೊಲೀಸರೇ ಶಾಕ್​..!

ಹುಬ್ಬಳ್ಳಿಯಲ್ಲಿ ಬಾಲಕರ ನಡುವೆ ಗಲಾಟೆ ; 9ನೇ ತರಗತಿಯ ಸ್ನೇಹಿತನನ್ನೇ ಇರಿದು ಕೊಂದ 6ನೇ ಕ್ಲಾಸ್ ಬಾಲಕ: ಹುಬ್ಬಳ್ಳಿ ಪೊಲೀಸರೇ ಶಾಕ್​..!

May 14, 2025
129
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ನಟೋರಿಯಸ್ ಚೊಟ್ಟೆ ನೌಷದ್ ಸೇರಿ ಮೂವರು ಆರೋಪಿಗಳ ಬಂಧನ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ನಟೋರಿಯಸ್ ಚೊಟ್ಟೆ ನೌಷದ್ ಸೇರಿ ಮೂವರು ಆರೋಪಿಗಳ ಬಂಧನ

May 15, 2025
ಹುಬ್ಬಳ್ಳಿಯಲ್ಲಿ ಬಾಲಕರ ನಡುವೆ ಗಲಾಟೆ ; 9ನೇ ತರಗತಿಯ ಸ್ನೇಹಿತನನ್ನೇ ಇರಿದು ಕೊಂದ 6ನೇ ಕ್ಲಾಸ್ ಬಾಲಕ: ಹುಬ್ಬಳ್ಳಿ ಪೊಲೀಸರೇ ಶಾಕ್​..!

ಹುಬ್ಬಳ್ಳಿಯಲ್ಲಿ ಬಾಲಕರ ನಡುವೆ ಗಲಾಟೆ ; 9ನೇ ತರಗತಿಯ ಸ್ನೇಹಿತನನ್ನೇ ಇರಿದು ಕೊಂದ 6ನೇ ಕ್ಲಾಸ್ ಬಾಲಕ: ಹುಬ್ಬಳ್ಳಿ ಪೊಲೀಸರೇ ಶಾಕ್​..!

May 14, 2025
ಪಂಜಾಬ್​ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಜನ ಸಾವು, ಹಲವರ ಸ್ಥಿತಿ ಗಂಭೀರ : ಐವರ ಬಂಧನ

ಪಂಜಾಬ್​ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಜನ ಸಾವು, ಹಲವರ ಸ್ಥಿತಿ ಗಂಭೀರ : ಐವರ ಬಂಧನ

May 13, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d