• About us
  • Contact us
  • Disclaimer
Wednesday, May 21, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕಳ್ಳತನ ಆರೋಪ ; ಇಬ್ಬರು ಬಾಲಕರಿಗೆ ಮೂತ್ರ ಕುಡಿಸಿ, ಗುದದ್ವಾರಕ್ಕೆ ಮೆಣಸಿಕಾಯಿ ತುರುಕಿ ವಿಕೃತಿ

Coastal Times by Coastal Times
August 6, 2023
in ರಾಷ್ಟ್ರೀಯ ಸುದ್ದಿ
ಕಳ್ಳತನ ಆರೋಪ ; ಇಬ್ಬರು ಬಾಲಕರಿಗೆ ಮೂತ್ರ ಕುಡಿಸಿ, ಗುದದ್ವಾರಕ್ಕೆ ಮೆಣಸಿಕಾಯಿ ತುರುಕಿ ವಿಕೃತಿ
95
VIEWS
WhatsappTelegramShare on FacebookShare on Twitter

ಲಖನೌ: ಇಬ್ಬರು ಅಪ್ರಾಪ್ತ ಬಾಲಕರಿಗೆ ಮೂತ್ರ ಕುಡಿಸಿ ಗುದದ್ವಾರದಲ್ಲಿ ಹಸಿ ಮೆಣಸಿನಕಾಯಿ ತುರುಕಿ, ಪತ್ತೆ ಮಾಡಲು ಸಾಧ್ಯವಾಗದಂತಹ ಚುಚ್ಚು ಮದ್ದನ್ನು ನೀಡಿರುವ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರ ಜಿಲ್ಲೆಯಲ್ಲಿ ವರದಿಯಾಗಿದೆ. ಬಾಲಕರನ್ನು 10 ಮತ್ತು 15 ವರ್ಷ ವಯಸ್ಸಿನವರು ಎಂದು ಗುರುತಿಸಲಾಗಿದೆ.

ಬಾಲಕರಿಗೆ ನೀಡಲಾದ ಹಿಂಸೆಯ ವಿಡಿಯೋ ವೈರಲ್ ಆಗಿದೆ. ಬಾಟಲಿಯಲ್ಲಿ ತುಂಬಿದ ಮೂತ್ರದೊಂದಿಗೆ ಹುಡುಗರು ಹಸಿರು ಮೆಣಸಿನಕಾಯಿಯನ್ನು ತಿನ್ನುತ್ತಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಜೊತೆಗೆ ಪುರುಷರ ಗುಂಪು ಅವರನ್ನು ನಿಂದಿಸುವುದು ಮತ್ತು ಅದನ್ನು ಅನುಸರಿಸದಿದ್ದರೆ ಅವರನ್ನು ಥಳಿಸುವುದಾಗಿ ಬೆದರಿಕೆ ಹಾಕುತ್ತಿರುವುದು ಕೇಳಿಬರುತ್ತಿದೆ. ಹಣ ದೋಚಿದ್ದಾರೆ ಎಂದು ಆರೋಪಿಸಿ ಕೆಲ ಪುರುಷರ ಗುಂಪು ಹುಡುಗರನ್ನು ಹಿಡಿದು ಕಟ್ಟಿ ಹಾಕಿದ್ದಾರೆ ಎನ್ನಲಾಗಿದೆ.

ಇದೇ ಘಟನೆಗೆ ಸಂಬಂಧಿಸಿದ ಮತ್ತೊಂದು ವಿಡಿಯೋದಲ್ಲಿ ಇಬ್ಬರು ಬಾಲಕರ ಪೈಕಿ ಓರ್ವನನ್ನು ನೆಲದ ಮೇಲೆ ಬೋರಲಾಗಿ ಮಲಗಿಸುವ ದುಷ್ಕರ್ಮಿಗಳು ಆತನ ಚಡ್ಡಿ ಬಿಚ್ಚುತ್ತಾರೆ. ಮೆಣಸಿನ ಕಾಯಿಯನ್ನು ಚಟ್ನಿಯ ರೀತಿ ಅರೆದು ಆ ಮಿಶ್ರಣವನ್ನು ಬಾಲಕನ ಗುದದ್ವಾರಕ್ಕೆ ಮೆತ್ತುತ್ತಾರೆ. ಈ ವೇಳೆ ಬಾಲಕ ನೋವಿನಿಂದ ಕಿರುಚುತ್ತಾನೆ. ಇದಾದ ಬಳಿಕ ಹಳದಿ ಬಣ್ಣದ ದ್ರವ ಪದಾರ್ಥವನ್ನು ಇಂಜೆಕ್ಷನ್‌ಗೆ ಹಾಕಿ ಬಾಲಕನ ದೇಹಕ್ಕೆ ಚುಚ್ಚುತ್ತಾರೆ. ಈ ಹಳದಿ ಬಣ್ಣದ ದ್ರವ ಪದಾರ್ಥದಲ್ಲಿ ಯಾವ ರಾಸಾಯನಿಕ ಮಿಶ್ರಣ ಇತ್ತು ಅನ್ನೋದು ತಿಳಿದು ಬಂದಿಲ್ಲ.

ಆಗಸ್ಟ್ 4 ರಂದು ಚಿತ್ರೀಕರಿಸಲಾದ ಈ ವೀಡಿಯೊ ಜಿಲ್ಲೆಯ ಪತ್ರಾ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಕೊಂಕಟಿ ಚೌರಾಹಾ ಬಳಿಯ ಅರ್ಶನ್ ಚಿಕನ್ ಶಾಪ್‌ನಿಂದ ಬಂದಿದೆ.

ಈ ಬಗ್ಗೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಮಾತನಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಇಬ್ಬರು ಮಕ್ಕಳ ವಿರುದ್ಧ ಆಕ್ಷೇಪಾರ್ಹ ಕೃತ್ಯದ ವಿಡಿಯೋವನ್ನು ತಕ್ಷಣವೇ ಗಮನಿಸಿದ್ದೇವೆ ಮತ್ತು ಕಾನೂನಿನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಹಲ್ಲೆ ನಡೆಸಿದವರನ್ನು ಗುರುತಿಸಲಾಗಿದ್ದು, ಆರು ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

#WATCH | After a viral video purportedly showing two minors in UP's Siddharthnagar surfaces, ASP Siddhartha says, "A viral video on social media has come to notice in Thana Pathra Bazaar regarding objectionable acts with two minors. After taking note of the viral video, cases… pic.twitter.com/8yUGfkojal

— ANI UP/Uttarakhand (@ANINewsUP) August 6, 2023

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬಹುಮಹಡಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ! ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣು

Next Post

ಉಳ್ಳಾಲ |ಎಂಡಿಎಂಎ ಮಾದಕ ವಸ್ತು ಮಾರಾಟ; ಆರೋಪಿ ಸೆರೆ ರಿಕ್ಷಾ ಚಾಲಕ ಸೆರೆ

Related Posts

ಭಾರತದಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಯ ರೂವಾರಿ ಉಗ್ರ ರಜಾವುಲ್ಲಾ ಪಾಕ್‌ನಲ್ಲಿ ಹತ್ಯೆ
ರಾಷ್ಟ್ರೀಯ ಸುದ್ದಿ

ಭಾರತದಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಯ ರೂವಾರಿ ಉಗ್ರ ರಜಾವುಲ್ಲಾ ಪಾಕ್‌ನಲ್ಲಿ ಹತ್ಯೆ

May 19, 2025
60
ಪಂಜಾಬ್​ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಜನ ಸಾವು, ಹಲವರ ಸ್ಥಿತಿ ಗಂಭೀರ : ಐವರ ಬಂಧನ
ರಾಷ್ಟ್ರೀಯ ಸುದ್ದಿ

ಪಂಜಾಬ್​ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಜನ ಸಾವು, ಹಲವರ ಸ್ಥಿತಿ ಗಂಭೀರ : ಐವರ ಬಂಧನ

May 13, 2025
34
Next Post
ಉಳ್ಳಾಲ |ಎಂಡಿಎಂಎ ಮಾದಕ ವಸ್ತು ಮಾರಾಟ; ಆರೋಪಿ ಸೆರೆ ರಿಕ್ಷಾ ಚಾಲಕ ಸೆರೆ

ಉಳ್ಳಾಲ |ಎಂಡಿಎಂಎ ಮಾದಕ ವಸ್ತು ಮಾರಾಟ; ಆರೋಪಿ ಸೆರೆ ರಿಕ್ಷಾ ಚಾಲಕ ಸೆರೆ

Discussion about this post

Recent News

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

May 20, 2025
132
ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

May 19, 2025
73
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

May 20, 2025
ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

May 19, 2025
ಭಾರತದಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಯ ರೂವಾರಿ ಉಗ್ರ ರಜಾವುಲ್ಲಾ ಪಾಕ್‌ನಲ್ಲಿ ಹತ್ಯೆ

ಭಾರತದಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಯ ರೂವಾರಿ ಉಗ್ರ ರಜಾವುಲ್ಲಾ ಪಾಕ್‌ನಲ್ಲಿ ಹತ್ಯೆ

May 19, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d