• About us
  • Contact us
  • Disclaimer
Sunday, June 21, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ: ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶ ತೊರೆದ ಶೇಖ್​ ಹಸೀನಾ

Coastal Times by Coastal Times
August 6, 2024
in ರಾಷ್ಟ್ರೀಯ ಸುದ್ದಿ
ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರ: ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶ ತೊರೆದ ಶೇಖ್​ ಹಸೀನಾ
40
VIEWS
WhatsappTelegramShare on FacebookShare on Twitter

ಬಾಂಗ್ಲಾದೇಶ: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮೀಸಲಾತಿ ವಿರೋಧಿ ಹೋರಾಟಕ್ಕೆ ಪ್ರಧಾನಿ ಶೇಖ್​ ಹಸೀನಾ ತಲೆದಂಡವಾಗಿದೆ. ಇಂದು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿರುವ ಅವರು ದೇಶ ತೊರೆದಿದ್ದಾರೆ. ಸೇನೆಯ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ರಚನೆ ಮಾಡಲಾಗುವುದು ಎಂದು ಸೇನಾ ಮುಖ್ಯಸ್ಥ ಜನರಲ್ ವಕಾರ್ ಉಜ್ ಜಮಾನ್ ಹೇಳಿದ್ದಾರೆ.

ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, “ರಾಷ್ಟ್ರವ್ಯಾಪಿ ನಡೆಯುತ್ತಿರುವ ಹಿಂಸಾಚಾರವನ್ನು ತಕ್ಷಣವೇ ನಿಲ್ಲಿಸಿ. ಸರ್ಕಾರವನ್ನು ವಜಾ ಮಾಡಲಾಗಿದೆ. ಸೇನಾಡಳಿತ ಇರಲಿದೆ. ಇಂದು ರಾತ್ರಿಯೊಳಗೆ ಎಲ್ಲ ಪ್ರತಿಭಟನಾಕಾರರು ಹೋರಾಟ ಹಿಂಪಡೆದು ವಾಪಸ್​ ತೆರಳಬೇಕು” ಎಂದು ಮನವಿ ಮಾಡಿದ್ದಾರೆ.

15 ವರ್ಷಗಳ ಶೇಖ್ ಹಸೀನಾ ಆಡಳಿತ ಅಂತ್ಯ: ಶೇಖ್​ ಹಸೀನಾ ಅವರ ರಾಜೀನಾಮೆಯಿಂದಾಗಿ ಅವಾಮಿ ಲೀಗ್​​ನ 15 ವರ್ಷಗಳ ಆಡಳಿತ ಅಂತ್ಯವಾಗಿದೆ. ಕಳೆದ ಮೂರು ಚುನಾವಣೆಗಳಲ್ಲಿ ಶೇಖ್​ ಹಸೀನಾ ಅವರ ನೇತೃತ್ವದ ಅವಾಮಿ ಲೀಗ್​ ಸತತವಾಗಿ ಅಧಿಕಾರಕ್ಕೆ ಬಂದಿದೆ. ಈ ವರ್ಷ ನಡೆದ ಚುನಾವಣೆಯು ಭಾರೀ ವಿವಾದಕ್ಕೂ ಕಾರಣವಾಗಿತ್ತು. ಆದಾಗ್ಯೂ ಅವಾಮಿ ಲೀಗ್​ ಭಾರೀ ಅಂತರದಲ್ಲಿ ಜಯ ಸಾಧಿಸಿತ್ತು.

ಬಾಂಗ್ಲಾ ಸಂಘರ್ಷಕ್ಕೇನು ಕಾರಣ?: ಬಾಂಗ್ಲಾದೇಶ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿದ ನಿವೃತ್ತ ಯೋಧರ ಸಂಬಂಧಿಕರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇಕಡಾ 30ರಷ್ಟು ಮೀಸಲಿಡುವ ವಿವಾದಾತ್ಮಕ ಕಾನೂನನ್ನು ಹಿಂಪಡೆಯಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸುತ್ತಿದ್ದಾರೆ. ಎರಡು ತಿಂಗಳ ಹಿಂದೆ ನಡೆದ ಹೋರಾಟದಲ್ಲಿ ಪೊಲೀಸರು ಮತ್ತು ವಿದ್ಯಾರ್ಥಿ ಪ್ರತಿಭಟನಾಕಾರರ ನಡುವಿನ ಹಿಂಸಾತ್ಮಕ ಘರ್ಷಣೆಯಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಇದಾದ ಬಳಿಕ ಘರ್ಷಣೆಗಳು ಭುಗಿಲೆದ್ದಿವೆ. ಅಂದಿನಿಂದ, 11,000ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ.

“ದೇಶದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಿ. ಪ್ರತಿಭಟನಾಕಾರರು ಸೇನೆಯ ಮೇಲೆ ನಂಬಿಕೆ ಇಡಿ. ಸಂಘರ್ಷ ಮತ್ತು ಅದರಿಂದಾಗುವ ಹಾನಿ ತಪ್ಪಿಸಿ. ಆಕ್ಷೇಪಗಳ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳೋಣ. ದೇಶದ ಒಳಿತಿಗಾಗಿ ಸಹಾಯ ಮಾಡಿ. ಪ್ರತಿಭಟನಾನಿರತ ವಿದ್ಯಾರ್ಥಿಗಳು ಶಾಂತಿ ಕಾಪಾಡಬೇಕು. ದೇಶದಾದ್ಯಂತ ಕರ್ಫ್ಯೂ ವಿಧಿಸುವ ಅಥವಾ ತುರ್ತು ಪರಿಸ್ಥಿತಿ ಘೋಷಿಸುವ ಅಗತ್ಯವಿಲ್ಲ” ಎಂದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಪಬ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ; ಪುತ್ತೂರಿನ ನಾಲ್ವರು ಯುವಕರ ಬಂಧನ

Next Post

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ ಬೆಂಕಿಗಾಹುತಿ

Related Posts

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ರಾಷ್ಟ್ರೀಯ ಸುದ್ದಿ

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

June 19, 2026
29
ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ
ರಾಷ್ಟ್ರೀಯ ಸುದ್ದಿ

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

June 13, 2026
31
Next Post
ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ ಬೆಂಕಿಗಾಹುತಿ

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ಬೋಟ್ ಬೆಂಕಿಗಾಹುತಿ

Discussion about this post

Recent News

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

June 20, 2026
29
ಮಂಗಳೂರು: ಎಂಬ್ರೇಯರ್ ಲೆಗಸಿ 650 (Embraer Legacy 650) ಖಾಸಗಿ ವಿಮಾನ ಖರೀದಿಸಿದ ಉದ್ಯಮಿ ಡಾ.ಕೆ ಪ್ರಕಾಶ್ ಶೆಟ್ಟಿ

ಮಂಗಳೂರು: ಎಂಬ್ರೇಯರ್ ಲೆಗಸಿ 650 (Embraer Legacy 650) ಖಾಸಗಿ ವಿಮಾನ ಖರೀದಿಸಿದ ಉದ್ಯಮಿ ಡಾ.ಕೆ ಪ್ರಕಾಶ್ ಶೆಟ್ಟಿ

June 19, 2026
108
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

June 20, 2026
ಮಂಗಳೂರು: ಎಂಬ್ರೇಯರ್ ಲೆಗಸಿ 650 (Embraer Legacy 650) ಖಾಸಗಿ ವಿಮಾನ ಖರೀದಿಸಿದ ಉದ್ಯಮಿ ಡಾ.ಕೆ ಪ್ರಕಾಶ್ ಶೆಟ್ಟಿ

ಮಂಗಳೂರು: ಎಂಬ್ರೇಯರ್ ಲೆಗಸಿ 650 (Embraer Legacy 650) ಖಾಸಗಿ ವಿಮಾನ ಖರೀದಿಸಿದ ಉದ್ಯಮಿ ಡಾ.ಕೆ ಪ್ರಕಾಶ್ ಶೆಟ್ಟಿ

June 19, 2026
ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

ಕೇಂದ್ರ ಸರ್ಕಾರ ಟೆಲಿಗ್ರಾಮ್ ಮೇಲೆ ವಿಧಿಸಿರುವ ತಾತ್ಕಾಲಿಕ ನಿಷೇಧ; ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.

June 19, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d