• About us
  • Contact us
  • Disclaimer
Wednesday, July 2, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಕುರಿತು ಟ್ವಿಟರ್ ಅಭಿಯಾನ: ವ್ಯಾಪಕ ಬೆಂಬಲ

Coastal Times by Coastal Times
September 6, 2021
in ಕರಾವಳಿ
ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಕುರಿತು ಟ್ವಿಟರ್ ಅಭಿಯಾನ: ವ್ಯಾಪಕ ಬೆಂಬಲ
51
VIEWS
WhatsappTelegramShare on FacebookShare on Twitter

ಮಂಗಳೂರು: ಕರ್ನಾಟಕದ ಕರಾವಳಿ ಭಾಗದ ನೆಚ್ಚಿನ ತುಳು ಭಾಷೆಗೆ ಅಧಿಕೃತ ಭಾಷಾ ಸ್ಥಾನಮಾನ ನೀಡುವ ಕುರಿತಂತೆ ಟ್ವಿಟರ್ ನಲ್ಲಿ ನಡೆದ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ತುಳು ಭಾಷೆಗೆ ಅಧಿಕೃತ ಭಾಷಾ ಸ್ಥಾನಮಾನ ನೀಡುವ ಕುರಿತಂತೆ ಜೈ ತುಳುನಾಡು ಸಂಘಟನೆ ಸೇರಿದಂತೆ ಹಲವಾರು ಇತರ ತುಳು ಪರ ಸಂಘಟನೆಗಳು ಮತ್ತು ತುಳು ಬೆಂಬಲಿಗರು 24 ಗಂಟೆಗಳ ಟ್ವಿಟರ್ ಅಭಿಯಾನವನ್ನು ನಡೆಸಿದರು, ತುಳುವನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಮತ್ತು ಸಂವಿಧಾನದ ಸಂವಿಧಾನದ ಎಂಟನೇ ಶೆಡ್ಯೂಲ್ ನಲ್ಲಿ ಸೇರಿಸಬೇಕು ಎಂದು ಒತ್ತಾಯಿಸಿದರು. ಅಂತೆಯೇ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವಂತೆ ಅವರು ದಕ್ಷಿಣ ಕನ್ನಡದಿಂದ ಚುನಾಯಿತ ಪ್ರತಿನಿಧಿಗಳನ್ನು ಒತ್ತಾಯಿಸಿದರು.

ಈ ಬಗ್ಗೆ ಮಾತನಾಡಿದ ಜೈ ತುಳುನಾಡು ಸಂಘಟನೆಯ ಸುದರ್ಶನ್ ಅವರು, ಈ ತಿಂಗಳು ನಡೆಯಲಿರುವ 10 ದಿನಗಳ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಲು ಮತ್ತು ಈ ವಿಷಯವನ್ನು ಪ್ರಸ್ತಾಪಿಸಲು ಜಿಲ್ಲೆಯ ಚುನಾಯಿತ ಪ್ರತಿನಿಧಿಗಳನ್ನು ಒತ್ತಾಯಿಸುವುದು ಅಭಿಯಾನದ ಉದ್ದೇಶವಾಗಿದೆ. ತುಳುವನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸುವುದು ಮತ್ತು ಜಿಲ್ಲೆಯ ಕೈಗಾರಿಕಾ ಕಂಪನಿಗಳಲ್ಲಿ ತುಳುವರಿಗೆ ಮೊದಲ ಆದ್ಯತೆ ನೀಡುವುದು ನಮ್ಮ ಬೇಡಿಕೆಯಾಗಿದೆ. ಹೊಸ ಶಿಕ್ಷಣ ನೀತಿ (NEP) ಯ ಅಡಿಯಲ್ಲಿ, ಕನ್ನಡವನ್ನು ಕಡ್ಡಾಯಗೊಳಿಸುವ ಬದಲು ತುಳು ಭಾಷೆಯನ್ನು ಸೇರಿಸಬೇಕು ಎಂದು ಹೇಳಿದರು.

ಅಲ್ಲದೆ, ಶಾಲೆಗಳಲ್ಲಿ ತುಳುವನ್ನು ಮೂರನೇ ಭಾಷೆಯಾಗಿ ಕಲಿಸಲಾಗುತ್ತಿದೆ. ಆದರೆ ಶಿಕ್ಷಕರ ಸಂಬಳವನ್ನು ತುಳು ಸಾಹಿತ್ಯ ಅಕಾಡೆಮಿ ಒದಗಿಸುತ್ತದೆ. ಇದರ ಜೊತೆಗೆ, ತುಳು ಮತ್ತು ಸಂಸ್ಕೃತಿಯನ್ನು ಉತ್ತೇಜಿಸಲು ಸರ್ಕಾರವು ತುಳು ಅಭಿವೃದ್ಧಿ ಮಂಡಳಿಯನ್ನು ರಚಿಸಬೇಕು. ಕರಾವಳಿಯವರೇ ಆದ ಸುನಿಲ್ ಕುಮಾರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿದ್ದಾರೆ. ಆದ್ದರಿಂದ, ನಮ್ಮ ಬೇಡಿಕೆಗಳನ್ನು ಶೀಘ್ರದಲ್ಲೇ ಈಡೇರಿಸಲಾಗುವುದು ಎಂದು ನಾವು ಭಾವಿಸುತ್ತೇವೆ ಎಂದು ಅವರು ಹೇಳಿದರು.

If d substantial proportion of d population of a State desire the use of any language spoken by them 2 b recognised throughout d state or any part of d state, den @rashtrapatibhvn can direct the state to declare such language as official #Article347ForTulu #TuluOfficialinKA_KL pic.twitter.com/wqWTLUjMNL

— JAI TULUNAD ® തᤲలᤲოɿಬ̆ (@jaitulunadorg) September 5, 2021

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಐದು ರೂಪಾಯಿ ನಾಣ್ಯ ನುಂಗಿ 4 ವರ್ಷದ ಬಾಲಕಿ ಮೃತ್ಯು

Next Post

200 ಕೋಟಿಗೆ ಬ್ಲ್ಯಾಕ್ ಮೇಲ್ ಮಾಡಿದ ನಟಿ ಬಂಧಿಸಿದ ದೆಹಲಿ ಪೊಲೀಸರು

Related Posts

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ
ಕರಾವಳಿ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು
ಕರಾವಳಿ

ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

June 27, 2025
92
Next Post
200 ಕೋಟಿಗೆ ಬ್ಲ್ಯಾಕ್ ಮೇಲ್ ಮಾಡಿದ ನಟಿ ಬಂಧಿಸಿದ ದೆಹಲಿ ಪೊಲೀಸರು

200 ಕೋಟಿಗೆ ಬ್ಲ್ಯಾಕ್ ಮೇಲ್ ಮಾಡಿದ ನಟಿ ಬಂಧಿಸಿದ ದೆಹಲಿ ಪೊಲೀಸರು

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d