• About us
  • Contact us
  • Disclaimer
Thursday, July 23, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅಲ್ಪಸಂಖ್ಯಾತ ಇಲಾಖೆಯ ಕಂಕನಾಡಿ ಹಾಸ್ಟೆಲ್ ಗೆ ಸಚಿವ ಜಮೀರ್ ಅಹ್ಮದ್ ದಿಢೀರ್ ಭೇಟಿ , ಅವ್ಯವಸ್ಥೆ ಕಂಡು ಕೆಂಡಾಮಂಡಲ – ಅಧಿಕಾರಿ ಸಸ್ಪೆಂಡ್

Coastal Times by Coastal Times
September 6, 2023
in ಕೋಸ್ಟಾಲ್ ಟೈಮ್ಸ್ ವಿಶೇಷ
ಅಲ್ಪಸಂಖ್ಯಾತ ಇಲಾಖೆಯ ಕಂಕನಾಡಿ ಹಾಸ್ಟೆಲ್ ಗೆ ಸಚಿವ ಜಮೀರ್ ಅಹ್ಮದ್ ದಿಢೀರ್ ಭೇಟಿ , ಅವ್ಯವಸ್ಥೆ ಕಂಡು ಕೆಂಡಾಮಂಡಲ – ಅಧಿಕಾರಿ ಸಸ್ಪೆಂಡ್
82
VIEWS
WhatsappTelegramShare on FacebookShare on Twitter

ಮಂಗಳೂರು,ಸೆ.6‌: ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ನಗರದ ವೆಲೆನ್ಸಿಯಾದಲ್ಲಿರುವ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು ಅಧಿಕಾರಿಗಳ ವಿರುದ್ಧ ಕೆಂಡಾಮಂಡಲ ಆಗಿದ್ದಾರೆ.

ಮಂಗಳವಾರ ಸಂಜೆ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ  ನಜೀರ್ ಅಹಮದ್ ಅವರ ಜೊತೆಗೆ ಸಚಿವರು ವೆಲೆನ್ಸಿಯಾ ರಸ್ತೆಯ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕರ ಹಾಸ್ಟೆಲ್ ಗೆ   ದಿಢೀರ್ ಭೇಟಿ ನೀಡಿದರು. ಈ ವೇಳೆ ಹಾಸ್ಟೆಲ್ ನಲ್ಲಿ ಶುಚಿತ್ವ ಕಾಪಾಡದಿರುವುದು, ಶೌಚಾಲಯ ನಿರ್ವಹಣೆ ಸರಿ ಇಲ್ಲದಿರುವುದು ಕಂಡು ಬಂದಿರುತ್ತದೆ.

ಇದೇ ವೇಳೆ ಅಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಆಹಾರ ಕೊಡುತ್ತಿಲ್ಲ, ವಾರಕ್ಕೊಮ್ಮೆ ಬದಲಿಗೆ 15 ದಿನಕ್ಕೆ ಕೋಳಿ ಮಾಂಸಾಹಾರ ನೀಡಲಾಗುತ್ತಿದೆ. ಚಾರ್ಟ್‌ ಪ್ರಕಾರ ಆಹಾರ ಪೊರೈಕೆ ಮಾಡುತ್ತಿಲ್ಲ ಎಂದು ದೂರಿದರು. 5 ವರ್ಷ ಆದರೂ ಬೆಡ್‌ ಶೀಟ್‌ ಕೊಟ್ಟಿಲ್ಲ, ತಲೆದಿಂಬು ಇಲ್ಲ, ನಮ್ಮ ಬಗ್ಗೆ ಯಾರೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಸಚಿವರ ಸಮ್ಮುಖದಲ್ಲಿ ಆರೋಪಿಸಿದರು. ತತ್‌ಕ್ಷಣ ಸಚಿವರು ತಾಲೂಕು ವಿಸ್ತರಣೆ ಅಧಿಕಾರಿ ಮಂಜುನಾಥ್‌ ಅವರನ್ನು ಸ್ಥಳದಲ್ಲೇ ಅಮಾನತು ಮಾಡಿ ಆದೇಶ ಹೊರಡಿಸಿದರು. ಡಿಎಂಒ ಜಿನೇಂದ್ರ ಹಾಗೂ ವಾರ್ಡನ್‌ ಅಶೋಕ್‌ಗೆ ಶೋಕಾಸ್‌ ನೋಟಿಸ್‌ ನೀಡಲು ಸೂಚಿಸಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಸ್ನೇಹಾಲಯದಲ್ಲಿ, ಸಂಭ್ರಮದ ಓಣಂ ಆಚರಣೆ

Next Post

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೊಸರು ಕುಡಿಕೆ ಉತ್ಸವ ಹಿನ್ನಲೆ ಮದ್ಯದಂಗಡಿ ಬಂದ್ – ಜಿಲ್ಲಾಧಿಕಾರಿ ಆದೇಶ

Related Posts

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!
ಕೋಸ್ಟಾಲ್ ಟೈಮ್ಸ್ ವಿಶೇಷ

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
23
ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ
ಕೋಸ್ಟಾಲ್ ಟೈಮ್ಸ್ ವಿಶೇಷ

ಮಂಗಳೂರು: ಭೂ ವ್ಯವಹಾರದಲ್ಲಿ ಮೋಸ ಮಾಡಿದ ಸಿಟ್ಟಿನಲ್ಲಿ ಇನ್ನೋವಾ ಕಾರಿನಲ್ಲಿ ಸ್ಕೂಟರಿಗೆ ಡಿಕ್ಕಿಯಾಗಿಸಿ ಕೊಲೆಯತ್ನ; ಸಿಸಿಟಿವಿಯಲ್ಲಿ ಸೆರೆ

March 18, 2026
197
Next Post
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೊಸರು ಕುಡಿಕೆ ಉತ್ಸವ ಹಿನ್ನಲೆ ಮದ್ಯದಂಗಡಿ ಬಂದ್ – ಜಿಲ್ಲಾಧಿಕಾರಿ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೊಸರು ಕುಡಿಕೆ ಉತ್ಸವ ಹಿನ್ನಲೆ ಮದ್ಯದಂಗಡಿ ಬಂದ್ - ಜಿಲ್ಲಾಧಿಕಾರಿ ಆದೇಶ

Discussion about this post

Recent News

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
45
ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
43
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ ; ಅತ್ತೆ, ಮಾವ, ನಾದಿನಿಯ ಬಂಧನ

July 23, 2026
ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d