• About us
  • Contact us
  • Disclaimer
Wednesday, July 2, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉಳ್ಳಾಲ ವೀರ ರಾಣಿ ಅಬ್ಬಕ್ಕ ಪ್ರತಿಮೆ ಎದುರು ಹಸಿರು ಬಾವುಟ ಪ್ರದರ್ಶಿಸಿ ಪುಂಡಾಟ ಮೆರೆದ ಯುವಕರಿಗೆ ನೋಟಿಸ್

Coastal Times by Coastal Times
October 6, 2023
in ಕರಾವಳಿ
ಉಳ್ಳಾಲ ವೀರ ರಾಣಿ ಅಬ್ಬಕ್ಕ ಪ್ರತಿಮೆ ಎದುರು ಹಸಿರು ಬಾವುಟ ಪ್ರದರ್ಶಿಸಿ ಪುಂಡಾಟ ಮೆರೆದ ಯುವಕರಿಗೆ ನೋಟಿಸ್
83
VIEWS
WhatsappTelegramShare on FacebookShare on Twitter

ಉಳ್ಳಾಲ: ಶಿವಮೊಗ್ಗ ರಾಗಿಗುಡ್ಡದಂತೆಯೇ ಮಂಗಳೂರಿನ ಉಳ್ಳಾಲದಲ್ಲಿಯೂ ಈದ್ ಮಿಲಾದ್ ಮೆರವಣಿಗೆಯ ನೆಪದಲ್ಲಿ ಯುವಕರು ಪುಂಡಾಟ ಮೆರೆದಿದ್ದು, ಇದೀಗ ಯುವಕರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.

ಈದ್ ಮಿಲಾದ್ ಮೆರವಣಿಗೆ ನಡೆಸಿದ ನೂರಾರು ಯುವಕರ ತಂಡ ಉಳ್ಳಾಲದ ಅಬ್ಬಕ್ಕ ಸರ್ಕಲ್ ಬಳಿ ರಸ್ತೆ ಬಂದ್ ಮಾಡಿ ಅಬ್ಬಕ್ಕ ವೃತ್ತವನ್ನೇರಿ ಹಸಿರು ಬಾವುಟ ಪ್ರದರ್ಶಿಸಿ ಚೀರಾಡುತ್ತಾ, ಸೈಲೆನ್ಸರ್ ಶಬ್ಧ ಮಾಡಿ, ಬೈಕ್ ಹಾರ್ನ್ ಹಾಕಿಕೊಂಡು ಪುಂಡಾಟ ಮೆರೆದಿದ್ದರು. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಿವಮೊಗ್ಗ ಘಟನೆಯ ಬೆನ್ನಲ್ಲೇ ಮಂಗಳೂರು ಪೊಲೀಸರು ಎಚ್ಚೆತ್ತುಕೊಂಡು ಪುಂಡಾಟ ಮೆರೆದ ಯುವಕರಿಗೆ ನೋಟಿಸ್ ನೀಡಿದ್ದಾರೆ.

ಉಳ್ಳಾಲ ಪೊಲೀಸರು ವೀಡಿಯೋ ಆಧರಿಸಿ ಯುವಕರ ಪತ್ತೆ ಮಾಡಿದ್ದಾರೆ. ಉಳ್ಳಾಲ, ಮಂಜನಾಡಿ, ಮದಕ, ಕೋಣಾಜೆ, ದೇರಳಕಟ್ಟೆ, ಬಂಟ್ವಾಳ ಹಾಗೂ ಬೆಳ್ತಂಗಡಿ ಭಾಗದ ಯುವಕರು ಎಂದು ತಿಳಿದು ಬಂದಿದೆ. ಈ ಎಲ್ಲಾ ಯುವಕರಿಗೆ ಪೊಲೀಸರು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಕ್ಕಳ ಜೊತೆ ಬೆರೆತ ಮಂಗಳೂರು ಪೊಲೀಸ್ ಕಮಿಷನರ್

Next Post

ಮಂಗಳೂರು: ನಕಲಿ ದಾಖಲೆ ಪತ್ರಗಳನ್ನು ಸೃಷ್ಠಿಸುತ್ತಿದ್ದ ಆರೋಪಿ ರೋಶನ್‌ ಮಸ್ಕರೇನಸ್‌ನ ಬಂಧನ

Related Posts

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ
ಕರಾವಳಿ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
178
ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು
ಕರಾವಳಿ

ಮಂಗಳೂರು: ತಾನು ಕೆಲಸ ನಿರ್ವಹಿಸಿದ್ದ ಬ್ಯಾಂಕ್​​ನಲ್ಲೇ ನಿವೃತ್ತ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆಗೆ ಶರಣು

June 27, 2025
92
Next Post
ಮಂಗಳೂರು: ನಕಲಿ ದಾಖಲೆ ಪತ್ರಗಳನ್ನು ಸೃಷ್ಠಿಸುತ್ತಿದ್ದ ಆರೋಪಿ ರೋಶನ್‌ ಮಸ್ಕರೇನಸ್‌ನ ಬಂಧನ

ಮಂಗಳೂರು: ನಕಲಿ ದಾಖಲೆ ಪತ್ರಗಳನ್ನು ಸೃಷ್ಠಿಸುತ್ತಿದ್ದ ಆರೋಪಿ ರೋಶನ್‌ ಮಸ್ಕರೇನಸ್‌ನ ಬಂಧನ

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
33
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
178
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d