• About us
  • Contact us
  • Disclaimer
Sunday, February 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ

Coastal Times by Coastal Times
January 7, 2022
in ತಾಜಾ ಸುದ್ದಿ, ರಾಷ್ಟ್ರೀಯ ಸುದ್ದಿ
ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ
10
VIEWS
WhatsappTelegramShare on FacebookShare on Twitter

ನವದೆಹಲಿ: ಭಾರತದ ಆರ್ಥಿಕ ಬೆಳವಣಿಗೆ ದರವು (ಜಿಡಿಪಿ ಬೆಳವಣಿಗೆ ದರ) ಪ್ರಸಕ್ತ ಹಣಕಾಸು ವರ್ಷದಲ್ಲಿ ಶೇಕಡ 9.2ರಷ್ಟು ಆಗಲಿದ್ದು, ಕೋವಿಡ್‌ಗೂ ಮೊದಲಿನ ಮಟ್ಟವನ್ನು ಮೀರಲಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ (ಎನ್‌ಎಸ್‌ಒ) ಹೇಳಿದೆ.

ಎನ್‌ಎಸ್‌ಒ ಶುಕ್ರವಾರ ಬಿಡುಗಡೆ ಮಾಡಿದ ರಾಷ್ಟ್ರೀಯ ಆದಾಯದ ಮೊದಲ ಸುಧಾರಿತ ಅಂದಾಜಿನ ಪ್ರಕಾರ, ಎಲ್ಲಾ ಕ್ಷೇತ್ರಗಳಲ್ಲಿ ಬೆಳವಣಿಗೆ ಆಗಿದೆ.

ಕೃಷಿ, ಗಣಿಗಾರಿಕೆ ಮತ್ತು ತಯಾರಿಕಾ ವಲಯಗಳ ಬೆಳವಣಿಗೆಯಲ್ಲಿ ಸುಧಾರಣೆ ಕಂಡುಬಂದಿದೆ. ಇದರಿಂದಾಗಿ ಈ ಪ್ರಮಾಣದ ಬೆಳವಣಿಗೆ ಸಾಧ್ಯವಾಗಲಿದೆ ಎಂದು ಅದು ತಿಳಿಸಿದೆ.

ಕೋವಿಡ್‌ ಸಾಂಕ್ರಾಮಿಕ ಮತ್ತು ಅದನ್ನು ನಿಯಂತ್ರಿಸಲು ಜಾರಿಗೊಳಿಸಿದ ಲಾಕ್‌ಡೌನ್‌ನಿಂದಾಗಿ 2020–21ನೇ ಹಣಕಾಸು ವರ್ಷದಲ್ಲಿ ಜಿಡಿಪಿಯು ಶೇ (–)7.3ರಷ್ಟು ಕುಸಿತ ಕಂಡಿತ್ತು.

2021ರ ಮೇ 31ರಂದು ಬಿಡುಗಡೆ ಮಾಡಿದ್ದ ವರದಿಯಲ್ಲಿ ಜಿಡಿಪಿಯ ಗಾತ್ರವು 2020–21ರಲ್ಲಿ ₹ 135.13 ಲಕ್ಷ ಕೋಟಿಗಳಷ್ಟು ಆಗಲಿದೆ ಎಂದು ಎನ್‌ಎಸ್‌ಒ ಹೇಳಿತ್ತು. 2021–22ರಲ್ಲಿ  ಜಿಡಿಪಿ ಗಾತ್ರವು ₹ 147.54 ಲಕ್ಷ ಕೋಟಿಗಳಷ್ಟು ಆಗಲಿದೆ ಎಂದು ಶುಕ್ರವಾರ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಿದೆ.

ಎನ್‌ಎಸ್‌ಒ ಅಂದಾಜಿನ ಪ್ರಕಾರ, 2021–22ರಲ್ಲಿ ಜಿಡಿಪಿ ಗಾತ್ರವು 2019–20ರಲ್ಲಿ ಇದ್ದಂತಹ ₹ 145.69 ಲಕ್ಷ ಕೋಟಿ ಗಾತ್ರವನ್ನು ಮೀರಲಿದೆ. ಜಿಡಿಪಿಯು ಶೇ 9.5ರಷ್ಟು ಬೆಳವಣಿಗೆ ಕಾಣಲಿದೆ ಎಂದು ಆರ್‌ಬಿಐ ಹೇಳಿದೆ. ಎನ್‌ಎಸ್‌ಒ ಅಂದಾಜು ಅದಕ್ಕಿಂತಲೂ ಕಡಿಮೆ ಇದೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ತಯಾರಿಕಾ ವಲಯವು ಶೇ 12.5ರಷ್ಟು ಬೆಳವಣಿಗೆ ಕಾಣುವ ಅಂದಾಜು ಮಾಡಲಾಗಿದೆ. ಹಿಂದಿನ ಹಣಕಾಸು ವರ್ಷದಲ್ಲಿ ಶೇ 7.2ರಷ್ಟು ಇಳಿಕೆ ಕಂಡಿತ್ತು.

ಎನ್‌ಎಸ್‌ಒ ಅಂದಾಜಿನ ಪ್ರಕಾರ, ಗಣಿಗಾರಿಕೆ ಮತ್ತು ಕ್ವಾರಿ ಶೇ 12.5ರಷ್ಟು ಕಾಣಲಿದೆ. ಕೃಷಿ ವಲಯವು ಶೇ 3.9ರಷ್ಟು ಬೆಳವಣಿಗೆ ಕಾಣುವ ಅಂದಾಜು ಮಾಡಲಾಗಿದೆ. ಹಿಂದಿನ ಹಣಕಾಸು ವರ್ಷದಲ್ಲಿ ಶೇ 3.6ರಷ್ಟು ಬೆಳವಣಿಗೆ ಕಂಡಿತ್ತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ವಿಟ್ಲ: ಕೊರಗಜ್ಜನಿಗೆ ಅವಮಾನ ಆರೋಪ- ಸಾಲೆತ್ತೂರಿನಲ್ಲಿರುವ ವಧುವಿನ ಮನೆಗೆ ಬಜರಂಗದಳದ ಕಾರ್ಯಕರ್ತರಿಂದ ಮುತ್ತಿಗೆಗೆ ಯತ್ನ

Next Post

ವಿವಾಹ ಸಂದರ್ಭ ವರ ಕೊರಗಜ್ಜ ವೇಷ: ಮುಸ್ಲಿಂ ಒಕ್ಕೂಟ ಖಂಡನೆ

Related Posts

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ
ರಾಷ್ಟ್ರೀಯ ಸುದ್ದಿ

Padma Awards 2026: ಧರ್ಮೇಂದ್ರ, ವಿ.ಎಸ್.ಅಚ್ಯುತಾನಂದನ್ ಗೆ ಮರಣೋತ್ತರ ಪದ್ಮವಿಭೂಷಣ; ಮಮ್ಮುಟ್ಟಿಗೆ ಪದ್ಮಭೂಷಣ ಘೋಷಣೆ

January 25, 2026
41
ಬಸ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ, ತನ್ನದೇ ವೈರಲ್‌ ವಿಡಿಯೋ ನೋಡಿ ವ್ಯಕ್ತಿ ಆತ್ಮಹತ್ಯೆ; ಯೂಟ್ಯೂಬರ್ ಮಹಿಳೆ ವಿರುದ್ಧ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ
ರಾಷ್ಟ್ರೀಯ ಸುದ್ದಿ

ಬಸ್‌ನಲ್ಲಿ ಲೈಂಗಿಕ ಕಿರುಕುಳ ಆರೋಪ, ತನ್ನದೇ ವೈರಲ್‌ ವಿಡಿಯೋ ನೋಡಿ ವ್ಯಕ್ತಿ ಆತ್ಮಹತ್ಯೆ; ಯೂಟ್ಯೂಬರ್ ಮಹಿಳೆ ವಿರುದ್ಧ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

January 20, 2026
180
Next Post
ವಿವಾಹ ಸಂದರ್ಭ ವರ ಕೊರಗಜ್ಜ ವೇಷ: ಮುಸ್ಲಿಂ ಒಕ್ಕೂಟ ಖಂಡನೆ

ವಿವಾಹ ಸಂದರ್ಭ ವರ ಕೊರಗಜ್ಜ ವೇಷ: ಮುಸ್ಲಿಂ ಒಕ್ಕೂಟ ಖಂಡನೆ

Discussion about this post

Recent News

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
57
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

January 31, 2026
49
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ ಎಗರಿಸುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ, 6.47 ಲಕ್ಷ ಮೌಲ್ಯದ ಚಿನ್ನಾಭರಣ ವಶ

January 31, 2026
ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ

ಉಳ್ಳಾಲ: ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರು ಪಪಂ ಸದಸ್ಯರ ಪ್ರತಿಭಟನೆ

January 30, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d