• About us
  • Contact us
  • Disclaimer
Thursday, January 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿಟ್ಲ: ಪ್ರೀತಿಸುತ್ತಿದ್ದ ಯುವಕ ಕೈಕೊಟ್ಟನೆಂದು ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ಯುವತಿ

Coastal Times by Coastal Times
February 7, 2024
in ಕರಾವಳಿ
ವಿಟ್ಲ: ಪ್ರೀತಿಸುತ್ತಿದ್ದ ಯುವಕ ಕೈಕೊಟ್ಟನೆಂದು ಪ್ರಿಯಕರನ ಮನೆ ಮುಂದೆ ಧರಣಿ ಕುಳಿತ ಯುವತಿ
73
VIEWS
WhatsappTelegramShare on FacebookShare on Twitter

ವಿಟ್ಲ: ಕೇಪು ಗ್ರಾಮದ ಅಡ್ಯನಡ್ಕದ ಯುವಕನೊಬ್ಬನ ಮನೆಯ ಮುಂದೆ ಉತ್ತರ ಭಾರತ ಮೂಲದ ಯುವತಿಯೊಬ್ಬಳು ಬಂದು ಯುವಕನನ್ನು ತನಗೆ ಒಪ್ಪಿಸುವಂತೆ ಧರಣಿ ಕುಳಿತ ಘಟನೆ ಮಂಗಳವಾರ ನಡೆದಿದೆ. ಯುವತಿಯ ಮನವೂಲಿಸಲು ವಿಫಲರಾದ ವಿಟ್ಲ ಪೊಲೀಸರು ರಾತ್ರಿ ಆಕೆಯನ್ನು ಠಾಣೆಗೆ ಕರೆದೊಯಿದ್ದಾರೆ.

ಉತ್ತರ ಭಾರತ ಮೂಲದ ಯುವತಿ ಬೆಂಗಳೂರಿನಲ್ಲಿ ಸಂಸ್ಥೆಯೂಂದನ್ನು ನಡೆಸುತ್ತಿದ್ದು , ಅಲ್ಲಿ ಆಕೆಗೆ ಅಡ್ಯನಡ್ಕದ ಯುವಕನೂಬ್ಬನ ಪರಿಚಯವಾಗಿದೆ. ಯುವಕ ಬೆಂಗಳೂರಿನ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದಾನೆ ಎನ್ನಲಾಗಿದೆ. ಪರಿಚಯ ಪ್ರೀತಿಗೆ ತಿರುಗಿ ಮುಂದಿನ ದಿನಗಳಲ್ಲಿ ಅವರಿಬ್ಬರ ಮಧ್ಯೆ ಹಣಕಾಸಿನ ವಹಿವಾಟು ನಡೆದಿದೆ ಎಂದು ಹೇಳಲಾಗುತ್ತಿದೆ. ಇಂದು ಸಂಜೆ ಅಡ್ಯನಡ್ಕದ ಯುವಕನ ಮನೆ ಬಳಿ ಬಂದ ಸಂತ್ರಸ್ತ ಯುವತಿ ಪ್ರೀತಿಯ ನಾಟಕವಾಡಿ ಯುವಕ ಹಣ ಪಡೆದಿದ್ದಾನೆ. ಈಗ ಹಣವು ವಾಪಸ್ಸು ನೀಡದೆ, ವಿವಾಹವು ಆಗದೇ ಯುವಕ ವಂಚಿಸಿದ್ದಾನೆ ಎಂದು ಆರೋಪಿಸಿ ಯುವಕನ ಮನೆ ಎದುರು ಕೂತು ಪ್ರತಿಭಟನೆ ನಡೆಸಿದ್ದಾಳೆ.

ಸ್ಥಳೀಯರು ಸ್ಥಳದಲ್ಲಿ ಜಮಾಯಿಸುತ್ತಿದ್ದಂತೆ ವಿಟ್ಲ ಠಾಣೆಯಿಂದ ಆಗಮಿಸಿದ ಪೊಲೀಸರು ಯುವತಿಯನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಸ್ಥಳದಲ್ಲಿ ಎರಡು ಸಮುದಾಯದ ಜನರು ಸೇರಿದ ಹಿನ್ನಲೆಯಲ್ಲಿ ಪೊಲೀಸ್‌ ಭದ್ರತೆಯನ್ನು ಏರ್ಪಡಿಸಲಾಗಿತ್ತು.

ಐದು ಬಾರಿ ಬಂದಿದ್ದಳೇ? : ಕಳೆದೂಂದು ತಿಂಗಳ ಅವಧಿಯಲ್ಲಿ ಸಂತ್ರಸ್ತ ಯುವತಿ ಈ ಯುವಕನ ಮನೆ ಮುಂದೆ ಸುಮಾರು ಐದು ಬಾರಿ ಬಂದಿರುವುದಾಗಿ ಹೇಳಲಾಗಿದೆ. ಒಂದು ಬಾರಿ ಯುವತಿ ಮನಗೆ ಬಂದ ವೇಳೆ ಯುವಕ ಮನೆಯಲ್ಲಿದ್ದು ಆಕೆಯನ್ನು ನೋಡುತ್ತಲೇ ಹಿಂಬಾಗಿಲಿನಿಂದ ಪರಾರಿಯಾಗಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಎರಡು ಬಾರಿ ಪೊಲೀಸರು ಬೆಂಗಳೂರಿನಲ್ಲಿ ದೂರು ನೀಡಿ ಅಲ್ಲಿಂದ ಪೊಲೀಸರನ್ನು ಕರೆದುಕೂಂಡು ಬರುವಂತೆ ತಿಳಿಸಿ ಸಾಗ ಹಾಕಿರುವುದಾಗಿಯೂ ಸ್ಥಳೀಯರು ತಿಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಒಂದೇ ಕುಟುಂಬದ ನಾಲ್ವರ ಹಂತಕ ವಾಮಂಜೂರಿನ ಪ್ರವೀಣ ಮತ್ತೆ ಟೈಲರ್ ! ಹಂತಕ ಪ್ರವೀಣ್‌ನಿಂದ ರಕ್ಷಣೆಗಾಗಿ ಕುಟುಂಬಸ್ಥರ ಮೊರೆ

Next Post

ಸುಳ್ಯ: ಚಿಕಿತ್ಸೆಗೆಂದು ದಾಖಲಾಗಿದ್ದ ಪುತ್ತೂರಿನ ಯುವಕ ಆಸ್ಪತ್ರೆಯ ಮಹಡಿಯಿಂದ ಜಿಗಿದು ಮೃತ್ಯು

Related Posts

ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು
ಕರಾವಳಿ

ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು

January 22, 2026
10
ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ
ಕರಾವಳಿ

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

January 21, 2026
37
Next Post
ಸುಳ್ಯ: ಚಿಕಿತ್ಸೆಗೆಂದು ದಾಖಲಾಗಿದ್ದ ಪುತ್ತೂರಿನ ಯುವಕ ಆಸ್ಪತ್ರೆಯ ಮಹಡಿಯಿಂದ ಜಿಗಿದು ಮೃತ್ಯು

ಸುಳ್ಯ: ಚಿಕಿತ್ಸೆಗೆಂದು ದಾಖಲಾಗಿದ್ದ ಪುತ್ತೂರಿನ ಯುವಕ ಆಸ್ಪತ್ರೆಯ ಮಹಡಿಯಿಂದ ಜಿಗಿದು ಮೃತ್ಯು

Discussion about this post

Recent News

ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

January 22, 2026
33
ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು

January 22, 2026
10
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

ರೀಲ್ಸ್‌ ಲೈಕ್‌ಗೋಸ್ಕರ ಯುವಕನ ಜೀವವನ್ನೇ ತೆಗೆದ ಯುವತಿ ಶಿಂಜಿತಾ ಮುಸ್ತಫಾ ಕೊನೆಗೂ ಅರೆಸ್ಟ್‌

January 22, 2026
ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ದ್ವೇಷ ಭಾಷಣ, ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತೊಂದು ಎಫ್ಐಆರ್, ಭಾಷಣ ಪ್ರಸಾರ ಮಾಡಿದ ಯೂಟ್ಯೂಬ್ ವಿರುದ್ಧ ಪ್ರಕರಣ ದಾಖಲು

January 22, 2026
ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

ಎಸ್‌ಡಿಪಿಐ ರಾಷ್ಟ್ರೀಯ ಪ್ರತಿನಿಧಿ ಮಂಡಳಿ ಸಭೆಯು ಡೆಮಾಟ್ರಿಕ್ ಯೂತ್ ವಿಂಗ್ – ʼYOUNG DEMOCRATSʼ ಆರಂಭಿಸುವ ನಿರ್ಧಾರ

January 21, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d