• About us
  • Contact us
  • Disclaimer
Sunday, August 10, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಎಷ್ಟು ಗಂಟೆಗೆ? ಎಲ್ಲಿ ಚೆಕ್‌ ಮಾಡುವುದು? ಇಲ್ಲಿದೆ ಮಾಹಿತಿ

Coastal Times by Coastal Times
May 7, 2023
in ಕರಾವಳಿ
ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಎಷ್ಟು ಗಂಟೆಗೆ? ಎಲ್ಲಿ ಚೆಕ್‌ ಮಾಡುವುದು? ಇಲ್ಲಿದೆ ಮಾಹಿತಿ
76
VIEWS
WhatsappTelegramShare on FacebookShare on Twitter

ಮಾರ್ಚ್ 2023ರ ಕರ್ನಾಟಕ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 30-03-2023 ರಿಂದ 15-04-2023 ರವರಗೆ ನಡೆಸಲಾಗಿತ್ತು. ಈ ಪರೀಕ್ಷೆಗೆ ರಾಜ್ಯದ್ಯಾಂತ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ವಾರ್ಷಿಕ ಪರೀಕ್ಷೆಯನ್ನು ಬರೆದ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿಗಳ ಪೋಷಕರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಹತ್ವದ ಮಾಹಿತಿಯೊಂದನ್ನ ನೀಡಿದೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಬಿಡುಗಡೆಯ ದಿನಾಂಕವನ್ನು ಮಂಡಲಿ ಘೋಷಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 08-05-2023 ರಂದು ಬೆಳಿಗ್ಗೆ 10.00 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದೆ.

ಅಧಿಕೃತ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ https://karresults.nic.in ನಲ್ಲಿ ಬೆಳಿಗ್ಗೆ 11.00 ಗಂಟೆಯ ನಂತರ ವಿದ್ಯಾರ್ಥಿಗಳು ಫಲಿತಾಂಶವನ್ನು ವಿಕ್ಷೀಸಬಹುದಾಗಿದೆ.

ಈ ಫಲಿತಾಂಶವನ್ನು ಚೆಕ್ ಮಾಡಲು ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ರೋಲ್ ನಂಬರ್ (ರಿಜಿಸ್ಟ್ರೇಷನ್ ನಂಬರ್) ಅನ್ನು ರೆಡಿ ಮಾಡಿ ಇಟ್ಟುಕೊಂಡಿರಬೇಕು. ಏಕೆಂದರೆ ಫಲಿತಾಂಶವನ್ನು ಚೆಕ್ ಮಾಡಲು ರಿಜಿಸ್ಟ್ರೇಷನ್ ನಂಬರ್ ಅಗತ್ಯವಾಗಿ ಬೇಕು.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಚೆಕ್ ಮಾಡುವ ವಿಧಾನ

  • ಅಧಿಕೃತ ವೆಬ್‌ಸೈಟ್‌ https://kseab.karnataka.gov.in/ ಅಥವಾ https://karresults.nic.in/ ಗೆ ಭೇಟಿ ನೀಡಿ.
  • ಓಪನ್‌ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಫಲಿತಾಂಶ 2023 ಕ್ಕೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಂತರ ಓಪನ್ ಆದ ಪೇಜ್‌ನಲ್ಲಿ ತಮ್ಮ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ಟೈಪ್‌ ಮಾಡಿ.
  • ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ.
  • ಫಲಿತಾಂಶದ ಪೇಜ್‌ ಓಪನ್‌ ಆಗುತ್ತದೆ.
  • ಡೌನ್‌ಲೋಡ್‌ ಮಾಡಿ ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟ್‌ ತೆಗೆದುಕೊಳ್ಳಿ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು ಮುಲ್ಕಿಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮತಯಾಚನೆ ಮಾಡಿದರು

Next Post

ಬಂಟ್ವಾಳ : ‌ವಿಶ್ವಕರ್ಮರ ಅಭಿವೃದ್ಧಿಗೆ ಬಿಜೆಪಿ‌ ಸರ್ಕಾರದ ಅನೇಕ ಕೊಡುಗೆ : ಕರ್ನಾಟಕ ವಿಶ್ವಕರ್ಮ ಅಭಿವೃದ್ಧಿ‌ನಿಗಮದ ಮಾಜಿ ಅಧ್ಯಕ್ಷ ಬಾಬು ಪತ್ತಾರ್

Related Posts

ಬೆಳ್ತಂಗಡಿ : ಯೂಟ್ಯೂಬರ್‌ಗಳಿಗೆ ಹಲ್ಲೆ ಪ್ರಕರಣ ಆರು ಮಂದಿಯ ಬಂಧನ
ಕರಾವಳಿ

ಬೆಳ್ತಂಗಡಿ : ಯೂಟ್ಯೂಬರ್‌ಗಳಿಗೆ ಹಲ್ಲೆ ಪ್ರಕರಣ ಆರು ಮಂದಿಯ ಬಂಧನ

August 10, 2025
113
ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ
ಕರಾವಳಿ

ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ

August 10, 2025
27
Next Post
ಬಂಟ್ವಾಳ : ‌ವಿಶ್ವಕರ್ಮರ ಅಭಿವೃದ್ಧಿಗೆ ಬಿಜೆಪಿ‌ ಸರ್ಕಾರದ ಅನೇಕ ಕೊಡುಗೆ : ಕರ್ನಾಟಕ ವಿಶ್ವಕರ್ಮ ಅಭಿವೃದ್ಧಿ‌ನಿಗಮದ ಮಾಜಿ ಅಧ್ಯಕ್ಷ ಬಾಬು ಪತ್ತಾರ್

ಬಂಟ್ವಾಳ : ‌ವಿಶ್ವಕರ್ಮರ ಅಭಿವೃದ್ಧಿಗೆ ಬಿಜೆಪಿ‌ ಸರ್ಕಾರದ ಅನೇಕ ಕೊಡುಗೆ : ಕರ್ನಾಟಕ ವಿಶ್ವಕರ್ಮ ಅಭಿವೃದ್ಧಿ‌ನಿಗಮದ ಮಾಜಿ ಅಧ್ಯಕ್ಷ ಬಾಬು ಪತ್ತಾರ್

Discussion about this post

Recent News

ಬೆಳ್ತಂಗಡಿ : ಯೂಟ್ಯೂಬರ್‌ಗಳಿಗೆ ಹಲ್ಲೆ ಪ್ರಕರಣ ಆರು ಮಂದಿಯ ಬಂಧನ

ಬೆಳ್ತಂಗಡಿ : ಯೂಟ್ಯೂಬರ್‌ಗಳಿಗೆ ಹಲ್ಲೆ ಪ್ರಕರಣ ಆರು ಮಂದಿಯ ಬಂಧನ

August 10, 2025
113
ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ

ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ

August 10, 2025
27
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ : ಯೂಟ್ಯೂಬರ್‌ಗಳಿಗೆ ಹಲ್ಲೆ ಪ್ರಕರಣ ಆರು ಮಂದಿಯ ಬಂಧನ

ಬೆಳ್ತಂಗಡಿ : ಯೂಟ್ಯೂಬರ್‌ಗಳಿಗೆ ಹಲ್ಲೆ ಪ್ರಕರಣ ಆರು ಮಂದಿಯ ಬಂಧನ

August 10, 2025
ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ

ಕ್ವಿಟ್ ಇಂಡಿಯಾ ದಿನದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಹಿರಿಯ ಸ್ವಾತಂತ್ರ್ಯ ಯೋಧ ಮಟ್ಟಾರು ವಿಠಲ ಕಿಣಿಗೆ ಗೌರವಾರ್ಪಣೆ

August 10, 2025
ಎಂ.ಸಿ.ಸಿ.ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಮ್ ಉದ್ಘಾಟನೆ

ಎಂ.ಸಿ.ಸಿ.ಬ್ಯಾoಕಿನ ಬೆಳ್ಮಣ್ ಶಾಖೆಯಲ್ಲಿ 9ನೇ ಎಟಿಎಮ್ ಉದ್ಘಾಟನೆ

August 9, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d