• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ

Coastal Times by Coastal Times
May 7, 2025
in ಕರಾವಳಿ
ರಾಜಸ್ಥಾನ ಆರ್ಟ್ ಮತ್ತು  ಕ್ರಾಫ್ಟ್, ಕರಕುಶಲ ವಸ್ತುಗಳ ಮತ್ತು ಕೈಮಗ್ಗ ಸೀರೆಗಳ ಹಾಗೂ  ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳ
29
VIEWS
WhatsappTelegramShare on FacebookShare on Twitter

ಮಂಗಳೂರು : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್ ರವರ ಸಂಯೋಜನೆಯಲ್ಲಿ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳ ಹಾಗೂ ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ “ರಾಜಸ್ಥಾನ ಬೃಹತ್ ಮಾರಾಟ ಮೇಳ” ತಾ| 07 /05 / 2025, ಬುಧವಾರದಂದು ನಗರದ ಬಂಟ್ಸ್ ಹಾಸ್ಟೇಲ್ ರಸ್ತೆಯ ಹೋಟೇಲ್ ವುಡ್‌ಲ್ಯಾಂಡ್ಸ್‌ ನಲ್ಲಿ ಆರಂಭಗೊಂಡಿತು.

ಖ್ಯಾತ ಲೇಖಕ ಹಾಗೂ ನಿರ್ದೇಶಕ ಶ್ರೀ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಅವರು ಮೇಳವನ್ನು ಉದ್ಘಾಟಿಸಿ ಶುಭಾ ಹಾರೈಸಿದರು. ಮುಖ್ಯ ಅಥಿತಿಗಳಾಗಿ ಭಾಗವಹಿಸಿದ ಖ್ಯಾತ ಚಿತ್ರ ನಿರ್ದೇಶಕ ಹಾಗೂ ನಟ ರಂಗ ತ್ರಿವಿಕ್ರಮ ಬಿರುದಾಂಕಿತ ಶ್ರೀ ಸಾಯಿ ಕೃಷ್ಣ ಕುಡ್ಲ ಹಾಗೂ “Miss TeenWorld Super Model Global” ವಿಜೇತೆ ಚಿತ್ರನಟಿ ಕುಮಾರಿ ವೆನ್ಸಿಟಾ ಡೈಸ್ ಇವರು ಮೇಳದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ವೇಳೆ ಮೇಳದ ಬಗ್ಗೆ ಮಾಹಿತಿ ನೀಡಿದ ಮೇಳದ ಅಯೋಜಕರಾದ ಶ್ರೀ ಪ್ರಮೋದ್ ಸಿಂಗ್ ಅವರು, ಈ ಗ್ರಾಮೀಣ ಮೇಳದಲ್ಲಿ ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳ ಕೈಮಗ್ಗದ ಸೀರೆ ಹಾಗೂ ಸಿಲ್ಕ್ ಸೀರೆಗಳು ಮತ್ತು ಕರಕುಶಲ ವಸ್ತುಗಳ ಬೃಹತ್ ಸಂಗ್ರಹವಿದ್ದು, ಮಾರಾಟ ಮತ್ತು ಪ್ರದರ್ಶನ ನಡೆಯಲಿದೆ. ರಾಜಸ್ಥಾನ ಸಿಲ್ಕ್ ಸಾರಿ, ಮೈಸೂರ್ ಸಿಲ್ಕ್ ಸಾರಿ, ಓರಿಸ್ಸಾ ಸಿಲ್ಕ್ ಸೀರೆಗಳು, ಕಾಂತ ವರ್ಕ್ ಸಿಲ್ಕ್ ಸೀರೆಗಳು, ಕೋಸಿಯಾ ಕೈ ಮಗ್ಗದ ಸೀರೆಗಳು, ಬಾಗಲ್ಪುರ್ ಸಿಲ್ಕ್ ಸೀರೆಗಳು, ಬನರಸ್ ಸಿಲ್ಕ್ ಸಾರಿ, ವೆಜ್ ಡೈ ಬ್ಲಾಕ್ ಪ್ರಿಂಟೆಡ್ ಸೀರೆಗಳು, ಮಧುರೈ ಸುಗುಡಿ ಕಾಟನ್ ಸೀರೆಗಳು, ಸಾಂಬ್ಲಪುರಿ ಇಕ್ತಾ ಸೀರೆಗಳು, ಕೈಮಗ್ಗದ ಕಾಟನ್ ಸೀರೆಗಳು, ಚಾಂದಾರ್ ಕಾಟನ್ ಸೀರೆಗಳು, ಪೌಂಚಪಲ್ಲಿ ಕೈಮಗ್ಗದ ಸೀರೆಗಳು, ಫೋಲ್ಕರಿ ವಿನ್ಯಾಸದ ಪಾಟಿಯಾಲ, ಫೋಲ್ಕರಿ ಬೆಡ್‌ಶೀಟ್‌ಗಳು, ಹಾಗೂ ಸೋಫಾ ಸೆಟ್ ಕವರ್, ಸಿಲ್ಕ್ ಕುಶನ್ ಕವರ್, ರಾಜಸ್ಥಾನ್ ಬೆಡ್‌ಶೀಟ್‌ಗಳು ಹಾಗೂ ಇನ್ನಿತರ ಕೈಮಗ್ಗದ ಸೀರೆಗಳು ಇಲ್ಲಿ ಲಭ್ಯವಿರುವುದು ಎಂದು ಹೇಳಿದರು.

ಮಾತ್ರವಲ್ಲದೇ ಜೋಧ್ಪುರ್ ಕರಕುಶಲ ಮರದ ಪಿಠೋಪರಣಗಳು, ಸಾರಂಗ್ಪುರ್ ಮರದ ಪಿಠೋಪರಣಗಳು, ಹೈದಾರ್ಬಾದ್ ಕಪ್ಪು ಮೇಟಲ್ನ ವಿಗ್ರಹಗಳು, ಹಿತ್ತಳೆಯ ಕಲಾಕೃತಿಗಳು, ವಿಶೇಷ ಶೈಲಿಯ ಜೈಪುರ್ ಆಭರಣಗಳು, ವಿಶೇಷ ವಿನ್ಯಾಸದ ವೈವಿಧ್ಯಮಯ ಮಣ್ಣಿನ ವಿಗ್ರಹಗಳು, ನೀಲಿ ಬಣ್ಣದ ಕ್ರಾಕಾರಿ ಐಟಮ್ಗಳ ಬೃಹತ್ ಸಂಗ್ರಹಗಳಿವೆ ಎಂದು ಶ್ರೀ ಪ್ರಮೋದ್ ಸಿಂಗ್ ತಿಳಿಸಿದರು

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು : ರೋಹನ್‌ ಕಾರ್ಪೊರೇಷನ್ ಸಂಸ್ಥೆಯ ರಾಯಭಾರಿಯಾಗಿ ಬಾಲಿವುಡ್‌ ಬಾದ್‌ಶಾ ಶಾರುಖಾನ್

Next Post

ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

Related Posts

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್
ಕರಾವಳಿ

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
58
ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಕರಾವಳಿ

ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

August 24, 2025
39
Next Post
ಆಪರೇಷನ್​ ಸಿಂಧೂರ: “ಎಲ್ಲವೂ ನಾಶವಾಯ್ತು..”ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

ಆಪರೇಷನ್​ ಸಿಂಧೂರ: "ಎಲ್ಲವೂ ನಾಶವಾಯ್ತು.."ಮಧ್ಯರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯನ್ನು ಕಂಡ ಪಾಕಿಸ್ತಾನದ ಪ್ರತ್ಯಕ್ಷದರ್ಶಿ ಮೊದಲ ಮಾತು

Discussion about this post

Recent News

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
22
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

“ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ

August 26, 2025
ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d