• About us
  • Contact us
  • Disclaimer
Friday, March 13, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದ ಕಾರು : ಸ್ಥಳದಲ್ಲೇ ಮೂವರ ಸಾವು, ರಾತ್ರಿಯಿಡೀ ಮರದಲ್ಲಿ ನೇತಾಡಿದ ಗಾಯಾಳು ಬೆಳಿಗ್ಗೆ ಸಾವು

Coastal Times by Coastal Times
June 7, 2024
in ರಾಜ್ಯ
ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದ ಕಾರು : ಸ್ಥಳದಲ್ಲೇ ಮೂವರ ಸಾವು, ರಾತ್ರಿಯಿಡೀ ಮರದಲ್ಲಿ ನೇತಾಡಿದ ಗಾಯಾಳು ಬೆಳಿಗ್ಗೆ ಸಾವು
80
VIEWS
WhatsappTelegramShare on FacebookShare on Twitter

ಚಿಕ್ಕಬಳ್ಳಾಪುರ, ಜೂ.07: ಭೀಕರ ಅಪಘಾತದಲ್ಲಿ ಕರ್ನಾಟಕ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇಬ್ಬರು ಸಿಬ್ಬಂದಿ ಮತ್ತು ಬೆಸ್ಕಾಂನ ಓರ್ವ ಲೈನ್​ ಮ್ಯಾನ್ ಸೇರಿ ಮೂವರು​ ಮೃತಪಟ್ಟಿರುವ ಘಟನೆ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ಸಂಭವಿಸಿದೆ. ಕೆಪಿಟಿಸಿಎಲ್ ಸಿಬ್ಬಂದಿ ವೇಣಗೋಪಾಲ್ (34) ಹಾಗೂ ಶ್ರೀಧರ್ (35) ಮತ್ತು ಬೆಸ್ಕಾಂನ ಲೈನ್ ಮ್ಯಾನ್ ಮಂಜಪ್ಪ (35) ಮೃತರು.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ನಗರಗೇರೆ ಗ್ರಾಮದ ಬಳಿ ಇರುವ ಬೆಸ್ಕಾಂ ಸೇಕ್ಷನ್ ಕಚೇರಿಯಲ್ಲಿ ನಾಲ್ವರು ಲೈನ್ ಮ್ಯಾನ್​ಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಎಂದಿನಂತೆ ನಿನ್ನೆ(ಜೂ.06) ರಾತ್ರಿ ಕರ್ತವ್ಯಕ್ಕೆ ಹೋಗಿದ್ದಾರೆ. ಮದ್ಯೆರಾತ್ರಿ ವಿದ್ಯುತ್ ರಿಪೇರಿ ಎಂದು ನಗರಗೇರೆಯಿಂದ ವಾಟದಹೊಸಹಳ್ಳಿ ಗ್ರಾಮಕ್ಕೆ ಹೋಗಿ ವಾಪಸ್ ನಗರಗೇರೆಗೆ ವೇಣುಗೋಪಾಲ್ ಕಾರಿನಲ್ಲಿ ಬರುತ್ತಿದ್ದಾಗ ಪ್ರಯಾಣಿಸುತ್ತಿದ್ದ ಬ್ರೀಜಾ ಕಾರು ನಿಯಂತ್ರಣ ತಪ್ಪಿ, ನಾಲ್ಕು ಜನರಲ್ಲಿ ಶ್ರೀಧರ್, ⁠ವೇಣುಗೋಪಾಲ್, ⁠ಮಂಜುನಾಥ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ⁠ಶಿವಕುಮಾರ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾತ್ರಿಯಿಡೀ ಮರದಲ್ಲಿ ನೇತಾಡಿದ ಗಾಯಾಳು ಬೆಳಿಗ್ಗೆ ಸಾವು : ಇನ್ನುಈ ಕಾರು ಸಿಬ್ಬಂದಿ ವೇಣುಗೋಪಾಲ್​ಗೆ ಸೇರಿದ್ದು, ಆತನೇ ಕಾರನ್ನು ಚಾಲನೆ ಮಾಡುತ್ತಿದ್ದರು. ರಸ್ತೆಯಲ್ಲಿ ತಿರುವು ಇದ್ದರೂ ಅತಿವೇಗವಾಗಿ ಚಲಾಯಿಸಿದ್ದೆ ಘಟನೆಗೆ ಕಾರಣ ಎನ್ನಲಾಗಿದೆ. ಕಾರು ಪಲ್ಟಿಯಾದ ರಭಸಕ್ಕೆ ಕಾರಿನಲ್ಲಿ ಮೃತರಲ್ಲೊಬ್ಬರಾದ ಶ್ರೀಧರ್, ಎದರುಗಡೆ ಇದ್ದ ಮರದಲ್ಲಿ ಹಾರಿ ಹೋಗಿ ರಾತ್ರಿಯಿಡಿ ನೇತಾಡಿ ಕೊನೆಗೆ ಮೃತಪಟ್ಟಿದ್ದಾನೆ. ಬೆಳಿಗ್ಗೆ ದಾರಿಹೋಕರು ಗಮನಿಸಿ ಗೌರಿಬಿದನೂರು ಗ್ರಾಮಾಂತರ ಠಾನೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಂದು ನೋಡಿದಾಗ ಕಾರಿನಲ್ಲಿದ್ದ ಶಿವಕುಮಾರ್ ನನ್ನು ಆಸ್ಪತ್ರೆಗ ಸಾಗಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ನಾಲ್ಕು ಜನ ಬೆಸ್ಕಾಂ ಸಿಬ್ಬಂಧಿಗಳು ರಾತ್ರಿ ಪಾಳಯದಲ್ಲಿ ಕರ್ತವ್ಯದಲ್ಲಿ ಇದ್ದರೂ ಪಾನಮತ್ತರಾಗಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಮದ್ಯದ ಅಮಲಿನಲ್ಲಿ ಕಾರು ಅತಿವೇಗವಾಗಿ ಚಲಾವಣೆ ಮಾಡಿದ ಕಾರಣ ನಿಯಂತ್ರಣ ತಪ್ಪಿ ಅಪಘಾತವಾಗಿರುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಇದ್ರಿಂದ ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 304 ಎ ಪ್ರಕರಣ ದಾಖಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಬಿಜೆಪಿ ಸಂಸದೆ ಕಂಗನಾ ಕೆನ್ನೆಗೆ ಹೊಡೆದಿದ್ದು ಯಾಕೆ? ಕಾರಣ ತಿಳಿಸಿದ ಸಿಐಎಸ್​ಎಫ್​ ಮಹಿಳಾ ಸಿಬ್ಬಂದಿ

Next Post

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ; ಯುವಕನ ವಿರುದ್ಧ ಪ್ರಕರಣ ದಾಖಲು

Related Posts

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,
ರಾಜ್ಯ

ಹೊಸಕೋಟೆ: ಭೀಕರ ಸರಣಿ ಅಪಘಾತಕ್ಕೆ ಕಾರಣವಾಯ್ತು ಪಿಯು ವಿದ್ಯಾರ್ಥಿಗಳ ಜಾಲಿ ರೈಡ್! ಆರು ವಿದ್ಯಾರ್ಥಿಗಳು ಸೇರಿ ಏಳು ಸಾವು,

February 14, 2026
72
ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
132
Next Post
ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ; ಯುವಕನ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ; ಯುವಕನ ವಿರುದ್ಧ ಪ್ರಕರಣ ದಾಖಲು

Discussion about this post

Recent News

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
59
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

ಊಟಕ್ಕೆ ಬಸ್ ನಿಲ್ಲಿಸಿದ್ದೇ ತಡ, ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ನಲ್ಲಿ 90 ಲಕ್ಷ ಮೌಲ್ಯದ ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ

March 12, 2026
ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

ವಿಟ್ಲ: ಬಾಡಿಗೆ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ 4 ಮಂದಿ ಆರೋಪಿಯ ಬಂಧನ

March 12, 2026
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ: ಕ್ರಿಪ್ಟೋಕರೆನ್ಸಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರ ಬಂಧನ

March 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d