• About us
  • Contact us
  • Disclaimer
Thursday, June 25, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ಲೇಡಿಗೋಷನ್ ಹಂತ ಹಂತ ಅಭಿವೃದ್ಧಿ : ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾ ಪ್ರಸಾದ್

Coastal Times by Coastal Times
September 7, 2021
in ಆರೋಗ್ಯ, ಕರಾವಳಿ
ಮಂಗಳೂರು: ಲೇಡಿಗೋಷನ್ ಹಂತ ಹಂತ ಅಭಿವೃದ್ಧಿ : ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾ ಪ್ರಸಾದ್
9
VIEWS
WhatsappTelegramShare on FacebookShare on Twitter

ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯನ್ನು ಹಂತಹಂತವಾಗಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಜನರ ಬೇಡಿಕೆಗಳ ಕುರಿತು ಶಾಸಕರು, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಲು ಪ್ರಯತ್ನಿಸಲಾಗುವುದು. ಗರಿಷ್ಠ ಮಟ್ಟದಲ್ಲಿ ಮೂಲಸೌಲಭ್ಯ ಕಲ್ಪಿಸಲಾಗುವುದು ಎಂದು ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾ ಪ್ರಸಾದ್ ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ಈಗಾಗಲೇ 100 ಫೈಬರ್ ಕುರ್ಚಿಗಳನ್ನು ಖರೀದಿಸಲಾಗಿದ್ದು, ಹೊರರೋಗಿಗಳು ಹಾಗೂ ಅವರ ಜತೆಗೆ ಬರುವವರಿಗೆ ಕುಳಿತುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಆದರೆ ಕರೊನಾ ಹಿನ್ನೆಲೆಯಲ್ಲಿ ಎಲ್ಲರನ್ನೂ ಒಟ್ಟಿಗೆ ಒಳಗೆ ಬಿಡುವುದೂ ಕಷ್ಟ. ಆದ್ದರಿಂದ ಕೆಲವರು ಹೊರಗೆ ನಿಲ್ಲುವುದು ಅನಿವಾರ್ಯವಾಗುತ್ತದೆ. ಇದನ್ನು ತಪ್ಪಿಸಲು ಜೆನರಿಕ್ ಔಷಧ ಕೇಂದ್ರ ಮತ್ತು ಕ್ಯಾಂಟೀನ್ ನಡುವಿನ ಪ್ರಸ್ತುತ ಪಾರ್ಕಿಂಗ್‌ಗೆ ಉಪಯೋಗಿಸಲಾಗುತ್ತಿರುವ ಜಾಗವನ್ನು ಸರ್ವೇ ಮಾಡಲಾಗಿದ್ದು, ಹಗಲು ಹೊತ್ತಿನಲ್ಲಿ ಬರುವ ರೋಗಿಗಳ ಅಡೆಂಟೆಂಡ್‌ಗಳಿಗೆ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲು ಯೋಜನೆ ಸಿದ್ಧಪಡಿಸಲಾಗಿದೆ. ಶಾಸಕರೂ ಈ ಕುರಿತು ಮುತುವರ್ಜಿ ವಹಿಸಿದ್ದು, ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ಪಾರ್ಕಿಂಗ್‌ಗೆ ನೂತನ ಎಂಸಿಎಚ್ ಕಟ್ಟಡದ ಎದುರಿನ ಜಾಗವನ್ನು ಬಳಕೆ ಮಾಡಲು ಉದ್ದೇಶಿಸಲಾಗಿದೆ. ಆಸ್ಪತ್ರೆಯ ಪ್ರವೇಶ ದ್ವಾರ ಸುಂದರಗೊಳಿಸಲೂ ಯೋಜನೆ ರೂಪಿಸಲಾಗಿದೆ. ಎಂಸಿಎಚ್ ಎದುರು, ನೆರಳು ನೀಡುವ ಬಾದಾಮ್‌ನಂತಹ ಗಿಡ ನೆಡಲು ಉದ್ದೇಶಿಸಲಾಗಿದೆ ಎಂದರು.

ಅನೌನ್ಸ್‌ಮೆಂಟ್ ವ್ಯವಸ್ಥೆ: ರೋಗಿಗಳಿಗೆ ಹಾಗೂ ಅವರೊಂದಿಗೆ ಬಂದಿರುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಮೈಕ್ ಸಿಸ್ಟಮ್ ವ್ಯವಸ್ಥೆ ಮಾಡಲಾಗಿದೆ. ಮುಖವಾಗಿ ಒಪಿಡಿಗೆ ಸಂಬಂಧಿಸಿ ಜನರು ಕುಳಿತುಕೊಳ್ಳುವ ಜಾಗ, ಲ್ಯಾಬ್, ಸ್ಕಾೃನಿಂಗ್, ಸೆಕ್ಯುರಿಟಿ ಇರುವ ಜಾಗದಲ್ಲಿ ಜನರಿಗೆ ಮಾಹಿತಿ ನೀಡಲು, ಟೋಕನ್ ನಂಬರ್ ಕರೆಯಲು ಇದರಿಂದ ಅನುಕೂಲವಾಗಲಿದೆ ಎಂದರು.

ರಾತ್ರಿ ತಂಗಲು ವ್ಯವಸ್ಥೆ: ಗರ್ಭಿಣಿ ಜತೆ ಬರುವ ಒಬ್ಬ ವ್ಯಕ್ತಿಗೆ ಪಾಸ್ ನೀಡಿ, ಬ್ಲಡ್ ಬ್ಯಾಂಕ್ ಬಳಿಯಿರುವ ಛತ್ರದಲ್ಲಿ ಉಳಿದುಕೊಳ್ಳುವ ವ್ಯವಸ್ಥೆಯಿದೆ. ಧರ್ಮಸ್ಥಳ ಸಂಸ್ಥೆಯಿಂದ ನಿರ್ವಹಿಲ್ಪಡುತ್ತಿರುವ ಕಟ್ಟಡದಲ್ಲಿ ರಾತ್ರಿ ಮಲಗಲು, ಹಗಲು ವೇಳೆ ಸ್ನಾನ, ಶೌಚಕ್ಕೂ ವ್ಯವಸ್ಥೆಯಿದೆ. ಸ್ಮಾರ್ಟ್ ಸಿಟಿ ಮೂಲಕ ಏನೆಲ್ಲ ಮೂಲ ಸೌಕರ್ಯ ಕಲ್ಪಿಸಬಹುದು ಎನ್ನುವ ನಿಟ್ಟಿನಲ್ಲಿ ಈಗಾಗಲೇ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ಕೆಲವರು ಮಾತು ಕೇಳದೆ, ಅಲ್ಲಲ್ಲಿ ಓಡಾಡುವುದು, ಕುಳಿತುಕೊಳ್ಳುವುದು ಮೊದಲಾದವುಗಳನ್ನು ಮಾಡುತ್ತಾರೆ. ಆಸ್ಪತ್ರೆಯಲ್ಲಿರುವ ಯಾವುದೇ ಮಗು, ಗರ್ಭಿಣಿಗೂ ಸಮಸ್ಯೆಯಾಗಬಾರದು ಎನ್ನುವ ಉದ್ದೇಶದೊಂದಿಗೆ ಕೆಲಸ ಮಾಡುತ್ತಿದ್ದೇವೆ ಎಂದು ಡಾ.ದುರ್ಗಾ ಪ್ರಸಾದ್ ತಿಳಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಮರು ಪರಿಶೀಲನೆಗೆ ಶಾಸಕ ಯು.ಟಿ. ಖಾದರ್ ಒತ್ತಾಯ

Next Post

ಅಕ್ರಮ ಕ್ಯಾಸಿನೋ ತಡೆಯದಿದ್ದರೆ ಪೊಲೀಸರೇ ಹೊಣೆ – ಗೃಹ ಸಚಿವ ಅರಗ ಜ್ಞಾನೇಂದ್ರ

Related Posts

ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ
ಕರಾವಳಿ

ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

June 25, 2026
29
ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್
ಕರಾವಳಿ

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

June 23, 2026
117
Next Post
ಅಕ್ರಮ ಕ್ಯಾಸಿನೋ ತಡೆಯದಿದ್ದರೆ ಪೊಲೀಸರೇ ಹೊಣೆ – ಗೃಹ ಸಚಿವ ಅರಗ ಜ್ಞಾನೇಂದ್ರ

ಅಕ್ರಮ ಕ್ಯಾಸಿನೋ ತಡೆಯದಿದ್ದರೆ ಪೊಲೀಸರೇ ಹೊಣೆ - ಗೃಹ ಸಚಿವ ಅರಗ ಜ್ಞಾನೇಂದ್ರ

Discussion about this post

Recent News

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
58
ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

June 25, 2026
29
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

ಮದುವೆಗೆ 17 ಕೋಟಿಯ ಅರಮನೆ ಬುಕ್ ಮಾಡಿದ್ದ ಕುಟುಂಬ ! ಪ್ರಿಯಕರನ ಜೊತೆ ಸೇರಿ ವರನನ್ನು ಪ್ರಪಾತಕ್ಕೆ ತಳ್ಳಿ ಕೊಂದ ಉದ್ಯಮಿಯ ಪುತ್ರಿ!

June 25, 2026
ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

ಜೂ.28: ಎಂಸಿಸಿ ಬ್ಯಾಂಕಿನ 22 ನೇ ಶಾಖೆ ದೇರಳಕಟ್ಟೆ ಮತ್ತು ಆಗಸ್ಟ್ 2 ರಂದು 23ನೇ ಶಾಖೆ ಕಟಪಾಡಿಯಲ್ಲಿ ಉದ್ಘಾಟನೆ

June 25, 2026
ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

June 24, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d