• About us
  • Contact us
  • Disclaimer
Wednesday, March 18, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಧರ್ಮಸ್ಥಳ ಬುರುಡೆ ಪ್ರಕರಣ: ದೂರು ಕೊಡುವ ಮೊದಲು ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ!

Coastal Times by Coastal Times
September 7, 2025
in ಕೋಸ್ಟಾಲ್ ಟೈಮ್ಸ್ ವಿಶೇಷ
ಧರ್ಮಸ್ಥಳ ಬುರುಡೆ ಪ್ರಕರಣ: ದೂರು ಕೊಡುವ ಮೊದಲು ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ!
4
VIEWS
WhatsappTelegramShare on FacebookShare on Twitter

ಬೆಳ್ತಂಗಡಿ : ಧರ್ಮಸ್ಥಳ ಪ್ರದೇಶದ ಸುತ್ತಮುತ್ತಲಿನ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ ಎಂದ ಮಾಸ್ಕ್‌ಮ್ಯಾನ್ ಚಿನ್ನಯ್ಯ ಅಲಿಯಾಸ್ ಚೆನ್ನ ಅಲಿಯಾಸ್ ಭೀಮನನ್ನು ಶಿವಮೊಗ್ಗ ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ.16 ದಿನಗಳ ಎಸ್‌ಯಟಿ ಕಸ್ಟಡಿ ಮುಗಿದ ಬಳಿಕ ಶನಿವಾರ ಬೆಳ್ತಂಗಡಿ ನ್ಯಾಯಾಲಯ ಚಿನ್ನಯ್ಯನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಭದ್ರತೆ ಕಾರಣದಿಂದ ಹೊರ ಜಿಲ್ಲೆಯ ಜೈಲಿಗೆ ಸ್ಥಳಾಂತರಿಸಲಾಗಿದೆ.

ಚಿನ್ನಯ್ಯನ ಹೇಳಿಕೆಗಳ ಆಧಾರದಲ್ಲಿ ಗಿಂಣ್ ಮಟ್ಟೆಣ್ಣವರ್, ಜಯಂತ್ ಬಿ., ಯೂಟ್ಯೂಬರ್ ಗಳಾದ ಸಮೀನ್ ಎಂ.ಡಿ. ಅಭಿಷೇಕ್ ವಿಚಾರಣೆ ನಡೆಸಲಾಗಿದೆ. ಸೌಜನ್ಯಾ ನಾಪತ್ತೆ ಮತ್ತು ಶಂಕಾಸ್ಪದ ಸಾವು ವಿಚಾರದಲ್ಲಿ ಚಿನ್ನಯ್ಯನ ತನಿಖೆ ನಡೆಸುವಂತೆ ಸೌಜನ್ಯಾ ತಾಯಿ ಕುಸುಮಾವತಿ ದೂರು ನೀಡಿದ್ದರು. ಹೋರಾಟಗಾರ್ತಿ ಪ್ರಸನ್ನ ರವಿ ಚಿನ್ನಯ್ಯನ ಜೀವಕ್ಕೆ ರಕ್ಷಣೆ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ಜಾಮೀನು ಅರ್ಜಿ ಸಲ್ಲಿಕೆ: ಉಚಿತ ಕಾನೂನು ಸೇವೆಗಳ ಪ್ರಾಧಿಕಾರ ನೇಮಿಸಿದ ವಕೀಲರು ಚಿನ್ನಯ್ಯನಿಗೆ ಜಾಮೀನು ನೀಡುವಂತೆ ಶನಿವಾರ ಅರ್ಜಿ ಸಲ್ಲಿಸಿದ್ದು, ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಲಾಗಿದೆ.

ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ : ಎಸ್‌ಐಟಿ ರಚನೆ ಆಗುವ ಮೊದಲೇ ದೂರುದಾರ ಚಿನ್ನಯ್ಯ ಮತ್ತು ತಂಡ ಕೇರಳದ ಸಂಸದರೊಬ್ಬರನ್ನು ಭೇಟಿ ಮಾಡಿ, ಸಮಾಲೋಚನೆ ಮಾಡಿತ್ತು ಎಂದು ಹೇಳಲಾಗುತ್ತಿದೆ. ಈ ವಿಷಯದ ಸತ್ಯಾಸತ್ಯತೆ ಬಗ್ಗೆ ಎಸ್ ಐಟಿ ತನಿಖೆ ನಡೆಸುತ್ತಿದೆ.

ಧರ್ಮಸ್ಥಳದ ಕಾಡಿನಿಂದ ಸಂಗ್ರಹಿಸಿದ್ದರು ಎನ್ನಲಾದ ತಲೆ ಬುರುಡೆಯನ್ನು ಸಂಸದನ ಮುಂದಿಟ್ಟು ನೂರಾರು ಶವಗಳನ್ನು ಹೂತ ಪ್ರಕರಣದ ಬಗ್ಗೆ ಮಾಡಬೇಕಾದ ಕಾನೂನು ಹೋರಾಟದ ಬಗ್ಗೆ ದೂರುದಾರ ಚಿನ್ನಯ್ಯ, ಹೋರಾಟಗಾರರಾದ ಜಯಂತ್ ಟಿ. ಮತ್ತು ಗಿರೀಶ್ ಮಟ್ಟೆಣ್ಣವ‌ರ್ ಕೇರಳದ ಸಂಸದರೊಬ್ಬರ ಜತೆ ಚರ್ಚೆ ನಡೆಸಿದ್ದರು ಎನ್ನಲಾಗಿದೆ.

ಇದೇ ವೇಳೆ ಮನಾಫ್ ತಯಾರಿಸಿದ ಧರ್ಮಸ್ಥಳ ಕುರಿತ ವಿಡಿಯೊ ಕೂಡ ಯೂಟ್ಯೂಬ್ಗೆ ಅಪ್ ಲೋಡ್ ಆಗಿದ್ದು, ಕೇರಳದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಸಂಸದರು ಕೇಂದ್ರ ಸರಕಾರಕ್ಕೆ ಆಗ್ರಹಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಮನಾವ್‌ಗೆ ವಿಚಾರಣೆಗೆ ಬರಲು ನೋಟಿಸ್ ನೀಡಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಫುಟ್ಬಾಲ್ ಪಂದ್ಯ ಸೋತ ಸಿಟ್ಟಿನಲ್ಲಿ ಕೋಚ್​ ಮೇಲೆ ಉಗುಳಿದ ಪ್ಲೇಯರ್​​; 6 ಪಂದ್ಯಗಳಿಗೆ ನಿಷೇಧ

Next Post

ದೇಶದ ಹಲವು ವಿಮಾನ ನಿಲ್ದಾಣಗಳ ಟರ್ಮಿನಲ್‌ ಕಟ್ಟಡವನ್ನು ಸ್ಪೋಟಿಸುವ ಬೆದರಿಕೆ ಕರೆ: ಮಂಗಳೂರು ಪೊಲೀಸರಿಂದ ಆರೋಪಿ ಬಂಧನ

Related Posts

ಪುತ್ತೂರು: ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ; ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ​ಗುಂಡೇಟು
ಕೋಸ್ಟಾಲ್ ಟೈಮ್ಸ್ ವಿಶೇಷ

ಪುತ್ತೂರು: ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟ; ಪರಾರಿಯಾಗುತ್ತಿದ್ದ ಆರೋಪಿ ಕಾಲಿಗೆ ​ಗುಂಡೇಟು

October 22, 2025
65
ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಕಾರಿನಲ್ಲಿದ್ದ ನಾಲ್ವರು ದುರ್ಮರಣ
ಕೋಸ್ಟಾಲ್ ಟೈಮ್ಸ್ ವಿಶೇಷ

ರಾಷ್ಟ್ರೀಯ ಹೆದ್ದಾರಿಯ ಮಡಿಕೇರಿ ಬಳಿ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಕಾರಿನಲ್ಲಿದ್ದ ನಾಲ್ವರು ದುರ್ಮರಣ

July 25, 2025
178
Next Post
ದೇಶದ ಹಲವು ವಿಮಾನ ನಿಲ್ದಾಣಗಳ ಟರ್ಮಿನಲ್‌ ಕಟ್ಟಡವನ್ನು ಸ್ಪೋಟಿಸುವ ಬೆದರಿಕೆ ಕರೆ: ಮಂಗಳೂರು ಪೊಲೀಸರಿಂದ ಆರೋಪಿ ಬಂಧನ

ದೇಶದ ಹಲವು ವಿಮಾನ ನಿಲ್ದಾಣಗಳ ಟರ್ಮಿನಲ್‌ ಕಟ್ಟಡವನ್ನು ಸ್ಪೋಟಿಸುವ ಬೆದರಿಕೆ ಕರೆ: ಮಂಗಳೂರು ಪೊಲೀಸರಿಂದ ಆರೋಪಿ ಬಂಧನ

Discussion about this post

Recent News

ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್

ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್

March 17, 2026
56
ಉಡುಪಿ: ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಅನಿಲ ಸೋರಿಕೆ ಹಿನ್ನೆಲೆ ಉಡುಪಿ- ಮಂಗಳೂರು ಸಂಚಾರಕ್ಕೆ ಪರ್ಯಾಯ ರಸ್ತೆಗೆ ಸೂಚನೆ

ಉಡುಪಿ: ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಅನಿಲ ಸೋರಿಕೆ ಹಿನ್ನೆಲೆ ಉಡುಪಿ- ಮಂಗಳೂರು ಸಂಚಾರಕ್ಕೆ ಪರ್ಯಾಯ ರಸ್ತೆಗೆ ಸೂಚನೆ

March 16, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್

ಮೂಡುಬಿದಿರೆ ಇನ್ಸ್‌ಪೆಕ್ಟರ್ ಕಾಮಕಾಂಡ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಕೊಟ್ಟ ಸಂತ್ರಸ್ತೆ ಸಹೋದರಿ ಫುಲ್ಲಾ ನಾಯ್ಕ್

March 17, 2026
ಉಡುಪಿ: ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಅನಿಲ ಸೋರಿಕೆ ಹಿನ್ನೆಲೆ ಉಡುಪಿ- ಮಂಗಳೂರು ಸಂಚಾರಕ್ಕೆ ಪರ್ಯಾಯ ರಸ್ತೆಗೆ ಸೂಚನೆ

ಉಡುಪಿ: ಕಟಪಾಡಿ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪಲ್ಟಿ ; ಅನಿಲ ಸೋರಿಕೆ ಹಿನ್ನೆಲೆ ಉಡುಪಿ- ಮಂಗಳೂರು ಸಂಚಾರಕ್ಕೆ ಪರ್ಯಾಯ ರಸ್ತೆಗೆ ಸೂಚನೆ

March 16, 2026
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d