• About us
  • Contact us
  • Disclaimer
Tuesday, September 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಧರ್ಮಸ್ಥಳ ಬುರುಡೆ ಪ್ರಕರಣ: ದೂರು ಕೊಡುವ ಮೊದಲು ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ!

Coastal Times by Coastal Times
September 7, 2025
in ಕೋಸ್ಟಾಲ್ ಟೈಮ್ಸ್ ವಿಶೇಷ
ಧರ್ಮಸ್ಥಳ ಬುರುಡೆ ಪ್ರಕರಣ: ದೂರು ಕೊಡುವ ಮೊದಲು ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ!
7
VIEWS
WhatsappTelegramShare on FacebookShare on Twitter

ಬೆಳ್ತಂಗಡಿ : ಧರ್ಮಸ್ಥಳ ಪ್ರದೇಶದ ಸುತ್ತಮುತ್ತಲಿನ ಹಲವು ಕಡೆಗಳಲ್ಲಿ ಅಕ್ರಮವಾಗಿ ಮೃತದೇಹ ಹೂತು ಹಾಕಲಾಗಿದೆ ಎಂದ ಮಾಸ್ಕ್‌ಮ್ಯಾನ್ ಚಿನ್ನಯ್ಯ ಅಲಿಯಾಸ್ ಚೆನ್ನ ಅಲಿಯಾಸ್ ಭೀಮನನ್ನು ಶಿವಮೊಗ್ಗ ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ಯಲಾಗಿದೆ.16 ದಿನಗಳ ಎಸ್‌ಯಟಿ ಕಸ್ಟಡಿ ಮುಗಿದ ಬಳಿಕ ಶನಿವಾರ ಬೆಳ್ತಂಗಡಿ ನ್ಯಾಯಾಲಯ ಚಿನ್ನಯ್ಯನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಭದ್ರತೆ ಕಾರಣದಿಂದ ಹೊರ ಜಿಲ್ಲೆಯ ಜೈಲಿಗೆ ಸ್ಥಳಾಂತರಿಸಲಾಗಿದೆ.

ಚಿನ್ನಯ್ಯನ ಹೇಳಿಕೆಗಳ ಆಧಾರದಲ್ಲಿ ಗಿಂಣ್ ಮಟ್ಟೆಣ್ಣವರ್, ಜಯಂತ್ ಬಿ., ಯೂಟ್ಯೂಬರ್ ಗಳಾದ ಸಮೀನ್ ಎಂ.ಡಿ. ಅಭಿಷೇಕ್ ವಿಚಾರಣೆ ನಡೆಸಲಾಗಿದೆ. ಸೌಜನ್ಯಾ ನಾಪತ್ತೆ ಮತ್ತು ಶಂಕಾಸ್ಪದ ಸಾವು ವಿಚಾರದಲ್ಲಿ ಚಿನ್ನಯ್ಯನ ತನಿಖೆ ನಡೆಸುವಂತೆ ಸೌಜನ್ಯಾ ತಾಯಿ ಕುಸುಮಾವತಿ ದೂರು ನೀಡಿದ್ದರು. ಹೋರಾಟಗಾರ್ತಿ ಪ್ರಸನ್ನ ರವಿ ಚಿನ್ನಯ್ಯನ ಜೀವಕ್ಕೆ ರಕ್ಷಣೆ ನೀಡುವಂತೆ ಮನವಿ ಸಲ್ಲಿಸಿದ್ದಾರೆ.

ಜಾಮೀನು ಅರ್ಜಿ ಸಲ್ಲಿಕೆ: ಉಚಿತ ಕಾನೂನು ಸೇವೆಗಳ ಪ್ರಾಧಿಕಾರ ನೇಮಿಸಿದ ವಕೀಲರು ಚಿನ್ನಯ್ಯನಿಗೆ ಜಾಮೀನು ನೀಡುವಂತೆ ಶನಿವಾರ ಅರ್ಜಿ ಸಲ್ಲಿಸಿದ್ದು, ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಲಾಗಿದೆ.

ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ : ಎಸ್‌ಐಟಿ ರಚನೆ ಆಗುವ ಮೊದಲೇ ದೂರುದಾರ ಚಿನ್ನಯ್ಯ ಮತ್ತು ತಂಡ ಕೇರಳದ ಸಂಸದರೊಬ್ಬರನ್ನು ಭೇಟಿ ಮಾಡಿ, ಸಮಾಲೋಚನೆ ಮಾಡಿತ್ತು ಎಂದು ಹೇಳಲಾಗುತ್ತಿದೆ. ಈ ವಿಷಯದ ಸತ್ಯಾಸತ್ಯತೆ ಬಗ್ಗೆ ಎಸ್ ಐಟಿ ತನಿಖೆ ನಡೆಸುತ್ತಿದೆ.

ಧರ್ಮಸ್ಥಳದ ಕಾಡಿನಿಂದ ಸಂಗ್ರಹಿಸಿದ್ದರು ಎನ್ನಲಾದ ತಲೆ ಬುರುಡೆಯನ್ನು ಸಂಸದನ ಮುಂದಿಟ್ಟು ನೂರಾರು ಶವಗಳನ್ನು ಹೂತ ಪ್ರಕರಣದ ಬಗ್ಗೆ ಮಾಡಬೇಕಾದ ಕಾನೂನು ಹೋರಾಟದ ಬಗ್ಗೆ ದೂರುದಾರ ಚಿನ್ನಯ್ಯ, ಹೋರಾಟಗಾರರಾದ ಜಯಂತ್ ಟಿ. ಮತ್ತು ಗಿರೀಶ್ ಮಟ್ಟೆಣ್ಣವ‌ರ್ ಕೇರಳದ ಸಂಸದರೊಬ್ಬರ ಜತೆ ಚರ್ಚೆ ನಡೆಸಿದ್ದರು ಎನ್ನಲಾಗಿದೆ.

ಇದೇ ವೇಳೆ ಮನಾಫ್ ತಯಾರಿಸಿದ ಧರ್ಮಸ್ಥಳ ಕುರಿತ ವಿಡಿಯೊ ಕೂಡ ಯೂಟ್ಯೂಬ್ಗೆ ಅಪ್ ಲೋಡ್ ಆಗಿದ್ದು, ಕೇರಳದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಸಂಸದರು ಕೇಂದ್ರ ಸರಕಾರಕ್ಕೆ ಆಗ್ರಹಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಮನಾವ್‌ಗೆ ವಿಚಾರಣೆಗೆ ಬರಲು ನೋಟಿಸ್ ನೀಡಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಫುಟ್ಬಾಲ್ ಪಂದ್ಯ ಸೋತ ಸಿಟ್ಟಿನಲ್ಲಿ ಕೋಚ್​ ಮೇಲೆ ಉಗುಳಿದ ಪ್ಲೇಯರ್​​; 6 ಪಂದ್ಯಗಳಿಗೆ ನಿಷೇಧ

Next Post

ದೇಶದ ಹಲವು ವಿಮಾನ ನಿಲ್ದಾಣಗಳ ಟರ್ಮಿನಲ್‌ ಕಟ್ಟಡವನ್ನು ಸ್ಪೋಟಿಸುವ ಬೆದರಿಕೆ ಕರೆ: ಮಂಗಳೂರು ಪೊಲೀಸರಿಂದ ಆರೋಪಿ ಬಂಧನ

Related Posts

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ
ಕೋಸ್ಟಾಲ್ ಟೈಮ್ಸ್ ವಿಶೇಷ

ಜಿಲ್ಲಾ ಕಾರಾಗೃಹದಲ್ಲಿ ಪಿಎಂಐ ಮಂಗಳೂರು ಘಟಕದಿಂದ ರಕ್ಷಾಬಂಧನ ಆಚರಣೆ-ಬಂಧಿಗಳಲ್ಲಿ ಸಹೋದರತ್ವ, ಗೌರವ ಹಾಗೂ ಭರವಸೆಯ ಸಂದೇಶ ಸಾರಿದ ರಾಖಿ ಹಬ್ಬ

August 29, 2026
79
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!
ಕೋಸ್ಟಾಲ್ ಟೈಮ್ಸ್ ವಿಶೇಷ

ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ ಸೇರಿ ಒಟ್ಟು 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ..!

April 18, 2026
23
Next Post
ದೇಶದ ಹಲವು ವಿಮಾನ ನಿಲ್ದಾಣಗಳ ಟರ್ಮಿನಲ್‌ ಕಟ್ಟಡವನ್ನು ಸ್ಪೋಟಿಸುವ ಬೆದರಿಕೆ ಕರೆ: ಮಂಗಳೂರು ಪೊಲೀಸರಿಂದ ಆರೋಪಿ ಬಂಧನ

ದೇಶದ ಹಲವು ವಿಮಾನ ನಿಲ್ದಾಣಗಳ ಟರ್ಮಿನಲ್‌ ಕಟ್ಟಡವನ್ನು ಸ್ಪೋಟಿಸುವ ಬೆದರಿಕೆ ಕರೆ: ಮಂಗಳೂರು ಪೊಲೀಸರಿಂದ ಆರೋಪಿ ಬಂಧನ

Discussion about this post

Recent News

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

August 31, 2026
40
ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

August 31, 2026
22
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

ಮಂಗಳೂರಿನಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆ: ಸೆಪ್ಟೆಂಬರ್​ 1 ರಿಂದ ಕನಿಷ್ಠ ದರ 40 ರೂ.ಗೆ ಏರಿಕೆ, ಜಿಲ್ಲಾಧಿಕಾರಿ ಆದೇಶ

August 31, 2026
ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

ಮಂಗಳೂರು: ಮೊಬೈಲ್ ವಿಚಾರಕ್ಕೆ ಹತ್ಯೆ ; ಚಾಕುವಿನಿಂದ ಇರಿದು ಅಣ್ಣನ ಹತ್ಯೆಗೈದ ತಮ್ಮನ ಬಂಧನ

August 31, 2026
ಮಧ್ಯರಾತ್ರಿ ಅಪಾರ್ಟ್‌ಮೆಂಟ್ ಲಿಫ್ಟ್‌ನಲ್ಲಿ ಸಿಲುಕಿದ್ದ ಯುವಕನ ರಕ್ಷಿಸಿದ ಪಾಂಡೇಶ್ವರ ಅಗ್ನಿಶಾಮಕ ದಳ

ಮಧ್ಯರಾತ್ರಿ ಅಪಾರ್ಟ್‌ಮೆಂಟ್ ಲಿಫ್ಟ್‌ನಲ್ಲಿ ಸಿಲುಕಿದ್ದ ಯುವಕನ ರಕ್ಷಿಸಿದ ಪಾಂಡೇಶ್ವರ ಅಗ್ನಿಶಾಮಕ ದಳ

August 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d