• About us
  • Contact us
  • Disclaimer
Thursday, February 5, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಪಡುಬಿದ್ರೆ: ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿದ ಇಬ್ಬರ ಬಂಧನ

Coastal Times by Coastal Times
September 7, 2025
in ಕ್ರೈಮ್ ನ್ಯೂಸ್
ಪಡುಬಿದ್ರೆ: ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿದ ಇಬ್ಬರ ಬಂಧನ
74
VIEWS
WhatsappTelegramShare on FacebookShare on Twitter

ಪಡುಬಿದ್ರಿ : ಅಕ್ರಮ ಗೋ ಸಾಗಾಟದ ವೇಳೆ ಪೊಲೀಸರ ಮೇಲೆ ಕಾರು ಹತ್ತಿಸಿ ಹತ್ಯೆಗೆ ಯತ್ನಿಸಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಬಂಧಿತರು.

ಶುಕ್ರವಾರ ಮುಂಜಾನೆ ಹೆಜಮಾಡಿ ಟೋಲ್ ಗೇಟ್ ಬಳಿ ಬಂದ ಫಾರ್ಚುನರ್ ಕಾರಿನಲ್ಲಿ ಐದಾರು ದನಗಳನ್ನು ಹಿಂಸಾತ್ಮಕ ರೀತಿಯಲ್ಲಿ ಸಾಗಿಸಲಾಗುತ್ತಿತ್ತು. ಕಾರಿನ ಚಾಲಕನ ಬಳಿ ಪೊಲೀಸರು ಈ ಬಗ್ಗೆ ವಿಚಾರಿಸಿದಾಗ ಆರೋಪಿಗಳು ನಮ್ಮನ್ನು ಹುಡುಕಿಕೊಂಡು ಇಲ್ಲಿಯವರೆಗೆ ಬರುತ್ತೀರಾ? ಎಂದು ಕೇಳಿ ಪೊಲೀಸರ ಮೇಲೆ ಕಾರನ್ನು ಚಲಾಯಿಸಿ ಕೊಲೆಗೆ ಪ್ರಯತ್ನಿಸಿದ್ದಾರೆ ಎಂಬ ಆರೋಪ ಇದೆ. ಬಳಿಕ ಪೊಲೀಸರು ಕಾರಿನಲ್ಲಿದ್ದ ಶಾರೋಜ್ ಸುರತ್ಕಲ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ಉಳಿದ ಆರೋಪಿಗಳು ಪೊಲೀಸ್ ಸಿಬ್ಬಂದಿಗಳ ಮೇಲೆ ಕಾರನ್ನು ಚಲಾಯಿಸಿ ಗಾಯಗೊಳಿಸಿ ಪರಾರಿಯಾಗಿದ್ದಾರೆ.

ಗಂಗೊಳ್ಳಿ ಪೊಲೀಸ್ ಠಾಣಾ ಪಿಎಸ್ಐ ಹಾಗೂ ಸಿಬ್ಬಂದಿ ಅಲ್ಲಿನ ದನ ಕಳವು ಪ್ರಕರಣ ಒಂದರಲ್ಲಿ ಆರೋಪಿಗಳ ಪತ್ತೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಟೋಲ್ ಗೇಟ್ ಬಳಿ‌ ಕಾಯುತ್ತಿದ್ದಾಗ ಈ ಘಟನೆ ನಡೆದಿದೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆ ಪಿಎಸ್ಐ ನೀಡಿದ ದೂರಿನ ಮೇರೆಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರಿನಲ್ಲಿದ್ದ ಉಳಿದ ಆರೋಪಿಗಳಾದ ಸಫ್ವಾನ್ ಕಾಪು, ಅಜೀಂ ಕಾಪು ಮತ್ತು ರಾಜಿಕ್ ಬಜಪೆ ಎಂಬವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಳಾದ ಮಹಮ್ಮದ್ ಅಜಿಮ್ ಕಾಪು ಮತ್ತು ಮಹಮ್ಮದ್ ರಾಜಿಕ್ ಬಜಪೆ ಎಂಬವರನ್ನು ಇಂದು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿ ಮೊಹಮ್ಮದ್ ರಾಜಿಕ್ ಬಜ್ಪೆ ಎಂಬಾತನ ಮೇಲೆ ಬಜಪೆ ಪೊಲೀಸ್ ಠಾಣೆಯಲ್ಲಿ ಅಕ್ರಮ ಗೋ ಸಾಗಾಟದ ಬಗ್ಗೆ ಪ್ರಕರಣ ದಾಖಲಾಗಿ ನ್ಯಾಯಾಲಯದ ವಿಚಾರಣೆಯಲ್ಲಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

400 ಕೆಜಿಗಳಷ್ಟು ಆರ್‌ಡಿಎಕ್ಸ್‌ನೊಂದಿಗೆ 14 ಉಗ್ರರ ಪ್ರವೇಶ ಎಂದು ಹುಸಿ ಬೆದರಿಕೆ ಕರೆ ಮಾಡಿದ 50 ವರ್ಷದ ಆರೋಪಿಯ ಬಂಧನ

Next Post

ಫುಟ್ಬಾಲ್ ಪಂದ್ಯ ಸೋತ ಸಿಟ್ಟಿನಲ್ಲಿ ಕೋಚ್​ ಮೇಲೆ ಉಗುಳಿದ ಪ್ಲೇಯರ್​​; 6 ಪಂದ್ಯಗಳಿಗೆ ನಿಷೇಧ

Related Posts

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು
ಕ್ರೈಮ್ ನ್ಯೂಸ್

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

February 4, 2026
40
ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ
ಕ್ರೈಮ್ ನ್ಯೂಸ್

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

February 2, 2026
44
Next Post
ಫುಟ್ಬಾಲ್ ಪಂದ್ಯ ಸೋತ ಸಿಟ್ಟಿನಲ್ಲಿ ಕೋಚ್​ ಮೇಲೆ ಉಗುಳಿದ ಪ್ಲೇಯರ್​​; 6 ಪಂದ್ಯಗಳಿಗೆ ನಿಷೇಧ

ಫುಟ್ಬಾಲ್ ಪಂದ್ಯ ಸೋತ ಸಿಟ್ಟಿನಲ್ಲಿ ಕೋಚ್​ ಮೇಲೆ ಉಗುಳಿದ ಪ್ಲೇಯರ್​​; 6 ಪಂದ್ಯಗಳಿಗೆ ನಿಷೇಧ

Discussion about this post

Recent News

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

February 4, 2026
29
ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
9
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

ರಾಜ್ಯದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಜೀವ ರಕ್ಷಣೆಗೆ ‘ಬೋಟ್ ಆಂಬ್ಯುಲೆನ್ಸ್’ ಉಳ್ಳಾಲದ ಮೀನುಗಾರರ ಹೊಸ ಪ್ರಯತ್ನ

February 4, 2026
ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

ವ್ಯಾಪಕ ಜನವಿರೋಧ ಹಿನ್ನೆಲೆ ಕುಂಬಳೆ ಟೋಲ್ ಗೇಟ್ ರದ್ದುಪಡಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

February 4, 2026
ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

ಮಂಜೇಶ್ವರ ; ತಂದೆಯ ಇರಿತದಿಂದ ಮಗಳು ಬಲಿ, ತಡೆಯಲು ಬಂದಿದ್ದ ತಂಗಿ ಗಂಡನೂ ಆಸ್ಪತ್ರೆಯಲ್ಲಿ ಸಾವು

February 4, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d