• About us
  • Contact us
  • Disclaimer
Sunday, November 16, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು ಫ‌ಳ್ನೀರ್‌ನ ಲಾಡ್ಜ್‌ವೊಂದರಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಸೆರೆ

Coastal Times by Coastal Times
November 7, 2023
in ಕ್ರೈಮ್ ನ್ಯೂಸ್
ಮಂಗಳೂರು ಫ‌ಳ್ನೀರ್‌ನ ಲಾಡ್ಜ್‌ವೊಂದರಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಮೂವರ ಸೆರೆ
76
VIEWS
WhatsappTelegramShare on FacebookShare on Twitter

ಮಂಗಳೂರು : ಮಾದಕ ವಸ್ತು ‘ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಮಡಿಕೇರಿ ಮೂಲದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 95 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಲಾಗಿದೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೊಯಿನೂರು ರಸ್ತೆಯ ಪ್ರಮೋದ್ ಎಂ.ಜಿ. ಡಿಸ್ಕ್ (30), ಮಡಿಕೇರಿಯ ಕಾನ್ವೆಂಟ್ ಜಂಕ್ಷನ್‌ನ ರಾಶೀದ್ ಎಂ.ಝಡ್ ಯಾನೆ ರಾಶಿ (41), ಮಡಿಕೇರಿಯ ಕಡಗದಾಳು ಗ್ರಾಮದ ದರ್ಶನ್ ಎಸ್.(24) ಬಂಧಿತ ಆರೋಪಿಗಳಾಗಿದ್ದಾರೆ.

ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಪಳ್ನೀರು ಎಂಬಲ್ಲಿ ಬ್ಲೂ ಸ್ಟಾರ್ ಲಾಡ್ಜ್‌ವೊಂದರಲ್ಲಿ ಮೂವರು ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಸೋಮವಾರ ದಾಳಿ ನಡೆಸಿ ಬಂಧಿಸಿದರು. ಆರೋಪಿಗಳಿಂದ 75 ಸಾವಿರ ರೂ. ಮೌಲ್ಯದ 15 ಗ್ರಾಂ ನಿಷೇಧಿತ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್‌ಗಳನ್ನು ವಶಪಡಿಸಿದ್ದಾರೆ.

ಕ್ರಿಮಿನಲ್‌ ಹಿನ್ನೆಲೆ : ಪ್ರಮೋದ್‌ ಎಂ.ಜಿ ಮೇಲೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಕೊಲೆ ಪ್ರಕರಣ, ಮಂಗಳೂರು ನಗರದ ಬರ್ಕೆ ಠಾಣೆಯಲ್ಲಿ ಕೊಲೆಯತ್ನ, ಮಡಿಕೇರಿ ನಗರ ಪೊಲೀಸ್‌ ಠಾಣೆಯಲ್ಲಿ ಸುಲಿಗೆ, ದರೋಡೆ ಪ್ರಕರಣಗಳು ದಾಖಲಾಗಿವೆ. ಮೊಹಮ್ಮದ್‌ ರಾಶೀದ್‌ ಎಂ.ಝಡ್‌ ಮೇಲೆ ಭಾಗಮಂಡಲ ಪೊಲೀಸ್‌ ಠಾಣೆಯಲ್ಲಿ ದರೋಡೆ ಪ್ರಕರಣ, ಮಡಿಕೇರಿ ನಗರ ಠಾಣೆಯಲ್ಲಿ ಕೊಲೆ, ದರೋಡೆ, ಸುಲಿಗೆ ಪ್ರಕರಣಗಳು ದಾಖಲಾಗಿವೆ. ದರ್ಶನ್‌ ಎಸ್‌. ಮೇಲೆ ಮಡಿಕೇರಿ ನಗರ ಪೊಲೀಸ್‌ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರಿನಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ 2023 – ಡಾ. ರಾಜೇಂದ್ರ ಕುಮಾರ್

Next Post

ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್‌ ಬರ್ಬರ ಹತ್ಯೆ : ಇಬ್ಬರು ಠಾಣೆಗೆ ಶರಣು.!

Related Posts

ಮಂಗಳೂರಿನಲ್ಲಿ ಮಹಿಳೆಗೆ ಮುಂಬೈ ಪೊಲೀಸ್ ಎಂದು ಬೆದರಿಸಿ ʼಡಿಜಿಟಲ್ ಅರೆಸ್ಟ್ʼ: 1.81 ಕೋಟಿ ರೂ. ವಂಚನೆ
ಕ್ರೈಮ್ ನ್ಯೂಸ್

ಮಂಗಳೂರಿನಲ್ಲಿ ಮಹಿಳೆಗೆ ಮುಂಬೈ ಪೊಲೀಸ್ ಎಂದು ಬೆದರಿಸಿ ʼಡಿಜಿಟಲ್ ಅರೆಸ್ಟ್ʼ: 1.81 ಕೋಟಿ ರೂ. ವಂಚನೆ

November 14, 2025
54
ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರ ಬಂಧನ
ಕ್ರೈಮ್ ನ್ಯೂಸ್

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರ ಬಂಧನ

November 11, 2025
773
Next Post
ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್‌ ಬರ್ಬರ ಹತ್ಯೆ : ಇಬ್ಬರು ಠಾಣೆಗೆ ಶರಣು.!

ಪುತ್ತೂರು : ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್‌ ಬರ್ಬರ ಹತ್ಯೆ : ಇಬ್ಬರು ಠಾಣೆಗೆ ಶರಣು.!

Discussion about this post

Recent News

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

November 16, 2025
10
ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

November 15, 2025
7
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

ಮಂಗಳೂರು : ಸಹಕಾರ ರಂಗ ಮಹಿಳೆಯರ ಸ್ವಾಭಿಮಾನದ ಬದುಕಿಗೆ, ದೇಶದ ಧ್ವನಿ ಇಲ್ಲದವರಿಗೆ, ದುರ್ಬಲರಿಗೆ ಶಕ್ತಿ ನೀಡಿದೆ : ಯು.ಟಿ.ಖಾದರ್

November 16, 2025
ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

ನವೆಂಬರ್ 16ರಂದು ಮಂಗಳೂರಿನಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹ

November 15, 2025
ಪಣಂಬೂರು ಸಿಗ್ನಲ್‌ನಲ್ಲಿ ನಿಂತಿದ್ದಾಗ ಆಟೋಗೆ ಅಪ್ಪಳಿಸಿದ ಟ್ಯಾಂಕರ್: ಮೂವರು ಮೃತ್ಯು

ಪಣಂಬೂರು ಸಿಗ್ನಲ್‌ನಲ್ಲಿ ನಿಂತಿದ್ದಾಗ ಆಟೋಗೆ ಅಪ್ಪಳಿಸಿದ ಟ್ಯಾಂಕರ್: ಮೂವರು ಮೃತ್ಯು

November 15, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d