• About us
  • Contact us
  • Disclaimer
Sunday, September 24, 2023
  • Login
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Home ಕರಾವಳಿ

ಡಿ. 26ರಂದು ಕೆಸಿಝಡ್‌ಎಂ ಸಭೆ ; ಸಿಆರ್‌ಝಡ್‌ ಮರಳುಗಾರಿಕೆಗೆ ಅನುಮತಿ ನಿರೀಕ್ಷೆ

Coastal Times by Coastal Times
December 7, 2021
in ಕರಾವಳಿ
ಡಿ. 26ರಂದು ಕೆಸಿಝಡ್‌ಎಂ ಸಭೆ ; ಸಿಆರ್‌ಝಡ್‌ ಮರಳುಗಾರಿಕೆಗೆ ಅನುಮತಿ ನಿರೀಕ್ಷೆ
32
VIEWS
WhatsappTelegramShare on FacebookShare on Twitterinstagram

ಮಂಗಳೂರು: ಕರ್ನಾಟಕ ಕರಾವಳಿ ವಲಯ ನಿರ್ವಹಣೆ ಸಮಿತಿ (ಕೆಸಿಝಡ್‌ಎಂ)ಯ ಸಭೆ ಬೆಂಗಳೂರಿನಲ್ಲಿ ಡಿ. 26ರಂದು ನಡೆಯಲಿದ್ದು, ಇದರಲ್ಲಿ ಕರಾವಳಿಯ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆಗೆ ಅನುಮತಿ ಲಭಿಸುವ ನಿರೀಕ್ಷೆ ಇದೆ.

ಸಿಆರ್‌ಝಡ್‌ನ‌ಲ್ಲಿ ಮರಳು ದಿಬ್ಬಗಳ ಸಮೀಕ್ಷೆ ನಡೆದು ವರದಿ ಸಿದ್ಧವಾಗಿದೆ. ಅದನ್ನು ತಾಂತ್ರಿಕ ವರದಿಗಾಗಿ ಎನ್‌ಐಟಿಕೆಗೆ ಕಳುಹಿಸಿ ಕೊಡಲಾಗಿದೆ. ಅದು ಒಂದೆರಡು ದಿನಗಳಲ್ಲಿ ಜಿಲ್ಲಾಧಿಕಾರಿ ಅಧ್ಯ ಕ್ಷತೆಯ ಜಿಲ್ಲಾ ಮರಳು ಉಸ್ತುವಾರಿ ಸಮಿತಿಗೆ ಸಲ್ಲಿಕೆಯಾಗಲಿದೆ. ಸಮಿತಿಯು ಅದರ ಪರಿ ಶೀಲನೆ ನಡೆಸಿ ಕರ್ನಾಟಕ ಕರಾವಳಿ ವಲಯ ನಿರ್ವಹಣೆ ಸಮಿತಿ (ಕೆಸಿಝಡ್‌ಎಂ)ಗೆ ಅನುಮೋದನೆಗಾಗಿ ರವಾನಿಸಲಿದೆ. ಕೆಸಿಝಡ್‌ಎಂ ಸಭೆ 3 ತಿಂಗಳುಗಳಿಗೆ ಒಮ್ಮೆ ನಡೆಯುತ್ತದೆ. ಡಿ. 26ರ ಸಭೆಯಲ್ಲಿ ಅನುಮತಿ ಸಿಗದೆ ಇದ್ದರೆ ಮತ್ತೆ 3 ತಿಂಗಳು ಕಾಯಬೇಕು. ಹೀಗಾಗಿ ಮುಂಬರುವ ಸಭೆಯಲ್ಲೇ ವರದಿ ಪರಿಶೀಲನೆಯಾಗಿ ಅನುಮತಿ ಲಭ್ಯ ವಾಗುವಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರಯತ್ನಗಳನ್ನು ನಡೆಸುತ್ತಿದೆ.

ಅನುಮತಿ ಲಭಿಸಿದರೆ ಜನವರಿ ಮೊದಲ ವಾರ ಮರಳುಗಾರಿಕೆ ಪರವಾನಿಗೆ ಪ್ರಕ್ರಿಯೆ ಆರಂಭಗೊಳ್ಳುವ ಸಾಧ್ಯತೆಯಿದೆ.

ಸಿಆರ್‌ಝಡ್‌ನ‌ಲ್ಲಿ ಮರಳು ಗಾರಿಕೆಗೆ ಪರಿಸರ ಇಲಾಖೆ ಈ ಹಿಂದೆ ನೀಡಿದ್ದ ಪರಿಸರ ವಿಮೋಚನ ಪತ್ರದ ಅವಧಿ ಸೆ. 16ರಂದು ಕೊನೆ ಗೊಂಡಿದ್ದರಿಂದ ಮರಳುಗಾರಿಕೆ ಸ್ಥಗಿತ ಗೊಂಡಿತ್ತು. ನೇತ್ರಾವತಿ, ಫಲ್ಗುಣಿ ನದಿಯ ಸಿಆರ್‌ಝಡ್‌ನ‌ಲ್ಲಿ ಮೀನುಗಾರಿಕೆ ಕಾಲೇಜಿನ ತಜ್ಞರು ಮರಳುದಿಬ್ಬಗಳ ಸಮೀಕ್ಷೆ ನಡೆಸಿ ವರದಿಯನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಸಲ್ಲಿಸಿದ್ದರು.

ನಾನ್‌ ಸಿಆರ್‌ಝಡ್‌ ಆಸರೆ :
ಪ್ರಸ್ತುತ ನಾನ್‌ ಸಿಆರ್‌ಝಡ್‌ ವಲಯದ 17 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ನಡೆಯುತ್ತಿದೆ. ಪ್ರಸ್ತುತ ನಿರ್ಮಾಣ ಕಾಮಗಾರಿಗಳಿಗೆ ಆಸರೆಯಾಗಿರುವ ಮರಳು ಇಲ್ಲಿನದು. ಜಿಲ್ಲಾ ಮರಳು ಉಸ್ತುವಾರಿ ಸಮಿತಿಯ ಪ್ರಕಾರ ನಾನ್‌ಸಿಆರ್‌ಝಡ್‌ ವಲಯದಲ್ಲಿ 50 ಸಾವಿರ ಮೆಟ್ರಿಕ್‌ ಟನ್‌ ಮರಳು ಲಭ್ಯವಿದ್ದು, ಸಿಆರ್‌ಝಡ್‌ ವಲಯ

ದಲ್ಲಿ ಮರಳುಗಾರಿಕೆ ಪ್ರಾರಂಭ ವಾಗುವವರೆಗೆ ಮರಳು ಪೂರೈಸಬಹು ದಾಗಿದೆ. ಆದರೆ ನಾನ್‌ಸಿಆರ್‌ಝಡ್‌ ವಲಯದಿಂದ ಮರಳು ಪಡೆಯಲು ವೆಚ್ಚ ಅಧಿಕ. ಅಲ್ಲದೆ ಇದು ಗಾರೆ ಕೆಲಸಕ್ಕೆ ಸೂಕ್ತವಲ್ಲ. ಆದುದರಿಂದ ಸಿಆರ್‌ಝಡ್‌ ವಲಯದಲ್ಲಿ ಮರಳುಗಾರಿಕೆ ಶೀಘ್ರ ಆರಂಭವಾಗ ಬೇಕು ಎಂಬುದು ಜಿಲ್ಲಾ ಸಿವಿಲ್‌ ಕಂಟ್ರಾಕ್ಟರ್‌ಗಳ ಒಕ್ಕೂಟದ ಆಗ್ರಹ.

Related Posts

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ
ಕರಾವಳಿ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
19
ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಜ್ವರಕ್ಕೆ ಶಿಲೀಂಧ್ರಪೂರಿತ ಮಾತ್ರೆಗಳ ವಿತರಣೆ
ಕರಾವಳಿ

ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಜ್ವರಕ್ಕೆ ಶಿಲೀಂಧ್ರಪೂರಿತ ಮಾತ್ರೆಗಳ ವಿತರಣೆ

September 22, 2023
45

Recent News

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
81
ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
19
Coastal Times Kannada

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

September 23, 2023
  • About
  • Advertise
  • Privacy & Policy
  • Contact

Copyright ©2023. All Rights Reserved. Coastaltimeskannada.com | Design and Developed By Bluechip Infosystem

No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2023. All Rights Reserved. Coastaltimeskannada.com | Design and Developed By Bluechip Infosystem

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In