• About us
  • Contact us
  • Disclaimer
Wednesday, September 16, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿಟ್ಲ: ಕೊರಗಜ್ಜ ದೈವಕ್ಕೆ ಅವಮಾನ – ವೀಡಿಯೋ ಮೂಲಕ ಕ್ಷಮೆಯಾಚಿಸಿದ ಮದುಮಗ

Coastal Times by Coastal Times
January 8, 2022
in ಕರಾವಳಿ
ವಿಟ್ಲ: ಕೊರಗಜ್ಜ ದೈವಕ್ಕೆ ಅವಮಾನ – ವೀಡಿಯೋ ಮೂಲಕ ಕ್ಷಮೆಯಾಚಿಸಿದ ಮದುಮಗ
103
VIEWS
WhatsappTelegramShare on FacebookShare on Twitter

ಬಂಟ್ವಾಳ, ಜ.8: ವೇಷ ಧರಿಸಿ ವಿವಾದಕ್ಕೀಡಾಗಿ ತಲೆಮರೆಸಿಕೊಂಡಿದ್ದಾನೆ ಎನ್ನಲಾದ ಮದುಮಗ ಉಮರುಲ್ ಬಾಷಿತ್ ಎಂಬಾತ ವೀಡಿಯೊ ಮೂಲಕ ಕ್ಷೆಮೆ ಕೇಳಿದ್ದಾನೆ.‌

ಬುಧವಾರ ನಡೆದ ಮದುವೆ ದಿನ ರಾತ್ರಿ ವಧು ಮನೆಗೆ ತನ್ನ ಐವತ್ತಕ್ಕೂ ಹೆಚ್ಚು ಸ್ನೇಹಿತರ ಜೊತೆ ಬಂದ ಮದುಮಗ ವೇಷ ಧರಿಸಿದ್ದ ವೀಡಿಯೊ ವೈರಲಾಗಿತ್ತು.

ಘಟನೆಗೆ ಸಂಬಂಧಿಸಿ ಮದುಮಗ ಸಹಿತ ಇತರರ ವಿರುದ್ಧ ದೂರು ದಾಖಲಾಗಿದ್ದು, ಮದುಮಗ ಬಾತಿಷ್ ವೀಡಿಯೊ ಮೂಲಕ ಕ್ಷಮೆ ಕೇಳಿ, ವಿಷಾದ ವ್ಯಕ್ತಪಡಿಸಿದ್ದಾನೆ.

“ನಾನು ನನ್ನ ಸ್ನೇಹಿತರ ಜೊತೆ ಎಂಜಾಯ್ ಮಾಡುವುದಕ್ಕಾಗಿ ಈ ರೀತಿ ಮಾಡಿದ್ದೇನೆಯೇ ಹೊರತು ಯಾವುದೇ ಸಮುದಾಯಕ್ಕಾಗಲಿ, ಜನರ ನಂಬಿಕೆಗಾಗಲಿ ದ್ರೋಹ, ಅವಮಾನ ಮಾಡುವ ಉದ್ದೇಶ ನನಗಿಲ್ಲ” ಎಂದು ಹೇಳುತ್ತಾ ವಿಷಾದ ವ್ಯಕ್ತಪಡಿಸಿದ್ದಾನೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ವಿವಾಹ ಸಂದರ್ಭ ವರ ಕೊರಗಜ್ಜ ವೇಷ: ಮುಸ್ಲಿಂ ಒಕ್ಕೂಟ ಖಂಡನೆ

Next Post

ಪಡಿತರ ಕೇಂದ್ರಗಳಲ್ಲಿ ಕುಚಲಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ನಿರ್ಧಾರ: ಬೊಮ್ಮಾಯಿ

Related Posts

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ
ಕರಾವಳಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
19
ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ
ಕರಾವಳಿ

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

September 14, 2026
17
Next Post
ಪಡಿತರ ಕೇಂದ್ರಗಳಲ್ಲಿ ಕುಚಲಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ನಿರ್ಧಾರ: ಬೊಮ್ಮಾಯಿ

ಪಡಿತರ ಕೇಂದ್ರಗಳಲ್ಲಿ ಕುಚಲಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ನಿರ್ಧಾರ: ಬೊಮ್ಮಾಯಿ

Discussion about this post

Recent News

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
42
ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
19
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, 1.80 ಲಕ್ಷ ನಗದು ಕಳವು

September 16, 2026
ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವ: ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

September 15, 2026
ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

ಬಂಟ್ಸ್ ಹಾಸ್ಟೇಲ್: ಓಂಕಾರ ನಗರಕ್ಕೆ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ

September 14, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d