• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೇರಳದ ವರ್ಕಳದಲ್ಲಿ ಮನೆಗೆ ಬೆಂಕಿ ತಗುಲಿ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.

Coastal Times by Coastal Times
March 8, 2022
in ರಾಷ್ಟ್ರೀಯ ಸುದ್ದಿ
ಕೇರಳದ ವರ್ಕಳದಲ್ಲಿ ಮನೆಗೆ ಬೆಂಕಿ ತಗುಲಿ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.
122
VIEWS
WhatsappTelegramShare on FacebookShare on Twitter

ತಿರುವನಂತಪುರ, ಮಾ.8: ಮಂಗಳವಾರ ಬೆಳ್ಳಂಬೆಳಗ್ಗೆ ವರ್ಕಳದಲ್ಲಿ ಎರಡು ಅಂತಸ್ತಿನ ಮನೆಗೆ ಬೆಂಕಿ ತಗುಲಿ ಎಂಟು ತಿಂಗಳ ಪುಟ್ಟ ಮಗು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ.

ತರಕಾರಿ ವ್ಯಾಪಾರಿಯಾಗಿದ್ದ ಪ್ರತಾಪನ್ ಎಂಬುವವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ರತಾಪನ್ (64), ಅವರ ಪತ್ನಿ ಶೆರ್ಲಿ (53), ಮಗ ಅಖಿಲ್ (25), ಸೊಸೆ ಅಭಿರಾಮಿ (24) ಮತ್ತು ಅಭಿರಾಮಿ ಅವರ ಎಂಟು ತಿಂಗಳ ಮಗು ರಾಯನ್ ಬೆಂಕಿಯಲ್ಲಿ ಸಾವನ್ನಪ್ಪಿದ್ದಾರೆ.

ಬೆಳಗಿನ ಜಾವ 1.45ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿ ವೇಳೆ, ಮನೆ ಬೆಂಕಿಯಿಂದ ಉರಿಯುತ್ತಿರುವುದನ್ನು ಕಂಡು ಸ್ಥಳೀಯರು ಮನೆಮಂದಿಯನ್ನು ಎಚ್ಚರಿಸಲು ಪ್ರಯತ್ನಿಸಿದ್ದಾರೆ. ಫೋನ್ ಕರೆಯನ್ನೂ ಮಾಡಿದರೂ, ಯಾರೂ ರಿಸೀವ್ ಮಾಡುತ್ತಿರಲಿಲ್ಲ. ಬಳಿಕ ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ, ಸಿಬಂದಿ ಬಂದು ಮನೆಯ ಬಾಗಿಲನ್ನು ಒಡೆದು ಒಳಹೊಕ್ಕಿದ್ದಾರೆ. ಕುಟುಂಬ ಸದಸ್ಯರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.

ಶಾರ್ಟ್ ಸರ್ಕ್ಯೂಟ್‌ನಿಂದ ಟಿವಿ ಹಾಲ್‌ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಗ್ನಿಶಾಮಕ ಮತ್ತು ರಕ್ಷಣಾ ತಾಂತ್ರಿಕ ನಿರ್ದೇಶಕ ಎಂ ನೌಶಾದ್ ತಿಳಿಸಿದ್ದಾರೆ. ಸರ್ಕ್ಯೂಟ್ ಬ್ರೇಕರ್ ಟ್ರಿಪ್ ಆಗಿಲ್ಲ , ವಿದ್ಯುತ್ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸಲಿಲ್ಲ” ಎಂದು ಅವರು ಹೇಳಿದರು.
ಎಲ್ಲಾ ಮಲಗುವ ಕೋಣೆಗಳು ಹವಾನಿಯಂತ್ರಣಗಳು, ಫಾಲ್ಸ್ ಸೀಲಿಂಗ್ ಮತ್ತು ಪರದೆಗಳನ್ನು ಹೊಂದಿದ್ದವು ಮತ್ತು ಇದು ಸನ್ನಿವೇಶವನ್ನು ಇನ್ನಷ್ಟು ಹದಗೆಡಿಸಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಹೊಗೆ ವಿಷದಿಂದ ಸಾವು ಸಂಭವಿಸಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.

“ಕುಟುಂಬದ ಸದಸ್ಯರು, ತಮ್ಮ ಕೊಠಡಿಗಳಲ್ಲಿ ಸಿಲುಕಿಕೊಂಡರು ಮತ್ತು ಹೊರಬರಲು ಸಾಧ್ಯವಾಗಲಿಲ್ಲ , ಫಾಲ್ಸ್ ಸೀಲಿಂಗ್ ಮತ್ತು ಭಾರೀ ಪರದೆಗಳಿಂದಾಗಿ, ಮಲಗುವ ಕೋಣೆಗಳಲ್ಲಿ ಗಾಳಿಯ ಸಂಚಾರವು ಕಳಪೆಯಾಗಿತ್ತು. ಅಭಿರಾಮಿ ಮತ್ತು ಅವರ ಮಗು
ಸ್ನಾನಗೃಹದಲ್ಲಿ ಶವವಾಗಿ ಕಂಡುಬಂದಿದೆ. ಅವರು ಸ್ನಾನಗೃಹಕ್ಕೆ ಪ್ರವೇಶಿಸುವ ಮೂಲಕ ಹೊಗೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನ ಪಟ್ಟರು ಆದರೆ ಆ ಬಾತ್ರೂಮ್ನಲ್ಲಿ ಕಿಟಕಿ ಇರಲಿಲ್ಲ” ಎಂದು ಮೂಲಗಳು ತಿಳಿಸಿವೆ.

ಡಿಐಜಿ ಆರ್.ನಿಶಾಂತಿನಿ ನೇತೃತ್ವದಲ್ಲಿ ಪೊಲೀಸರು ಮನೆ ಪರಿಶೀಲನೆ ನಡೆಸಿದ್ದಾರೆ. ವಿಧಿವಿಜ್ಞಾನ ತಜ್ಞರು ಕೂಡ ಭೇಟಿ ನೀಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

12ನೇ ಆಟಗಾರನಿಗೆ ಜೆರ್ಸಿ ಗಿಫ್ಟ್ ನೀಡಿದ ವಿರಾಟ್ ಕೊಹ್ಲಿ

Next Post

ಮಂಗಳೂರು : ಪಿಯುಸಿ ಯುವತಿಯರ ಬ್ಲಾಕ್ಮೇಲ್, ನಾಲ್ವರ ಬಂಧನ, ಮೂವರು ಮುದುಕರು ಚಪಲಕ್ಕೆ ಬಲಿಯಾದರೇ…!

Related Posts

ಸಾವಿರ ವರ್ಷಗಳ ಇತಿಹಾಸ ಇರುವ ಕೇರಳದ ಕೊಟ್ಟಿಯೂರು ಶಿವ ದೇಗುಲ ವರ್ಷದಲ್ಲಿ 28 ದಿನ ಮಾತ್ರ ತೆರೆದಿರುತ್ತದೆ- ದೇವಾಲಯದ ವಿಶೇಷತೆ ಏನು?
ರಾಷ್ಟ್ರೀಯ ಸುದ್ದಿ

ಸಾವಿರ ವರ್ಷಗಳ ಇತಿಹಾಸ ಇರುವ ಕೇರಳದ ಕೊಟ್ಟಿಯೂರು ಶಿವ ದೇಗುಲ ವರ್ಷದಲ್ಲಿ 28 ದಿನ ಮಾತ್ರ ತೆರೆದಿರುತ್ತದೆ- ದೇವಾಲಯದ ವಿಶೇಷತೆ ಏನು?

June 22, 2025
112
ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ, ಸೋಷಿಯಲ್​ ಮೀಡಿಯಾ ಇನ್​​ಫ್ಲುಯೆನ್ಸರ್​ ಕೀರ್ತಿ ಪಟೇಲ್​ ಬಂಧನ
ರಾಷ್ಟ್ರೀಯ ಸುದ್ದಿ

ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ, ಸೋಷಿಯಲ್​ ಮೀಡಿಯಾ ಇನ್​​ಫ್ಲುಯೆನ್ಸರ್​ ಕೀರ್ತಿ ಪಟೇಲ್​ ಬಂಧನ

June 19, 2025
6
Next Post
ಮಂಗಳೂರು : ಪಿಯುಸಿ ಯುವತಿಯರ ಬ್ಲಾಕ್ಮೇಲ್, ನಾಲ್ವರ ಬಂಧನ, ಮೂವರು ಮುದುಕರು ಚಪಲಕ್ಕೆ ಬಲಿಯಾದರೇ…!

ಮಂಗಳೂರು : ಪಿಯುಸಿ ಯುವತಿಯರ ಬ್ಲಾಕ್ಮೇಲ್, ನಾಲ್ವರ ಬಂಧನ, ಮೂವರು ಮುದುಕರು ಚಪಲಕ್ಕೆ ಬಲಿಯಾದರೇ...!

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
32
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
177
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d