• About us
  • Contact us
  • Disclaimer
Thursday, March 26, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹಿಜಾಬ್‌ ವಿವಾದ: ಮಂಡ್ಯದ ಮುಸ್ಕಾನ್‌ ಹೊಗಳಿದ್ದ ಅಲ್‌ಖೈದಾ ವಿಡಿಯೋ ತನಿಖೆ: ಸಿಎಂ ಬೊಮ್ಮಾಯಿ

Coastal Times by Coastal Times
April 8, 2022
in ಕರಾವಳಿ
ಹಿಜಾಬ್‌ ವಿವಾದ: ಮಂಡ್ಯದ ಮುಸ್ಕಾನ್‌ ಹೊಗಳಿದ್ದ ಅಲ್‌ಖೈದಾ ವಿಡಿಯೋ ತನಿಖೆ: ಸಿಎಂ ಬೊಮ್ಮಾಯಿ
72
VIEWS
WhatsappTelegramShare on FacebookShare on Twitter

ಮೈಸೂರು ಏ.08 :  ಹಿಜಾಬ್‌ ಗಲಾಟೆ ವೇಳೆ ‘ಅಲ್ಲಾ ಹು ಅಕ್ಬರ್‌’ ಘೋಷಣೆ ಕೂಗಿದ್ದ ಮಂಡ್ಯದ ಯುವತಿ ಮುಸ್ಕಾನ್‌ ಬಗ್ಗೆ ಜಗತ್ತಿನ ಕುಖ್ಯಾತ ಉಗ್ರ ಸಂಘಟನೆ ಅಲ್‌ಖೈದಾ ಮೆಚ್ಚುಗೆ ವ್ಯಕ್ತ​ಪ​ಡಿ​ಸಿದ ವಿಡಿ​ಯೋಗೆ ಸಂಬಂಧಿ​ಸಿ ತನಿಖೆಗೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ನೆಲದ ಮತ್ತು ಕಾನೂನಿನ ವಿರುದ್ಧ ನಿರಂತರ ಷಡ್ಯಂತ್ರ ನಡೆದಿವೆ. ಈ ಬಗ್ಗೆ ತನಿಖೆಗೆ ಪೊಲೀಸರಿಗೆ ಸೂಚಿಸಿದ್ದೇನೆ, ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಲ್‌ಖೈದಾ ಹೇಳಿಕೆ ಹಿಂದೆ ಆರ್‌ಎಸ್‌ಎಸ್‌ ಕೈವಾಡವಿದೆ ಎಂಬ ಪ್ರತಿ​ಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಮುಖ್ಯ​ಮಂತ್ರಿ ಬೊಮ್ಮಾಯಿ ತೀಕ್ಷ್ಣವಾಗಿ ಪ್ರತಿ​ಕ್ರಿ​ಯಿ​ಸಿ​ದ​ರು. ಅಲ್‌ಖೈದಾ ಹೇಳಿಕೆ ನೀಡಿದರೆ ಸಿದ್ದರಾಮಯ್ಯಗೆ ಯಾಕೆ ಗಲಿಬಿಲಿ? ಸಿದ್ದರಾಮಯ್ಯರದು ಆಧಾರವಿಲ್ಲದ, ಹೋಲಿಕೆಯಾಗದ ಹೇಳಿಕೆ ಎಂದು ಕುಟುಕಿದರು.

ಅಲ್‌ ಜವಾಹಿರಿ ಯಾರೋ ಗೊತ್ತಿಲ್ಲ, ಇಂತಹ ಹೊಗಳಿಕೆ ಬೇಕಿರಲಿಲ್ಲ: ಮುಸ್ಕಾನ್‌ ಖಾನ್‌ ತಂದೆ ಆತಂಕ :

ಮಂಡ್ಯ: ‘ಅಲ್‌ ಜವಾಹಿರಿ  ಯಾರು ಅನ್ನುವುದೇ ನನಗೆ ಗೊತ್ತಿಲ್ಲ. ನನ್ನ ಮಗಳಿಗೆ ಇಂತಹ ಹೊಗಳಿಕೆ ಬೇಕಾಗಿರಲಿಲ್ಲ’ ಎಂದು ಹಿಜಾಬ್‌-ಕೇಸರಿ ವಿವಾದದ ವೇಳೆ ಮಂಡ್ಯದಲ್ಲಿ ಅಲ್ಲಾ ಹೋ ಅಕ್ಬರ್‌ ಘೋಷಣೆ ಕೂಗಿ ಸುದ್ದಿಯಾಗಿದ್ದ ವಿದ್ಯಾರ್ಥಿನಿ ಮುಸ್ಕಾನ್‌ ಖಾನ್‌ ಅವರ ತಂದೆ ಮಹಮದ್‌ ಹುಸೇನ್‌ ಖಾನ್‌ ತಿಳಿಸಿದ್ದಾರೆ. ಅಲ್‌ಖೈದಾ ಉಗ್ರ ಸಂಘಟನೆ ಮುಖ್ಯಸ್ಥ ಅಲ್‌ ಜವಾಹಿರಿ ತಮ್ಮ ಮಗಳನ್ನು ಹೊಗಳಿ ಕವಿತೆ ಬರೆದಿರುವ ಬಗ್ಗೆ ಬುಧವಾರ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು.

ಈ ಅಲ್‌ ಜವಾಹಿರಿ ಯಾರು ಅನ್ನುವುದೇ ನನಗೆ ಗೊತ್ತಿಲ್ಲ. ಮಾಧ್ಯಮಗಳ ಮುಖಾಂತರ ಈ ವಿಚಾರ ತಿಳಿಯಿತು. ಅರಬ್ಬೀ ಭಾಷೆಯಲ್ಲಿ ಮಗಳನ್ನು ಹೊಗಳಿದ್ದಾರೆ. ಇದರ ಬಗ್ಗೆ ನನಗೇನೂ ಗೊತ್ತಿಲ್ಲ. ಇದೆಲ್ಲಾ ತಪ್ಪು. ಗೊಂದಲ ಮಾಡಿ ನಮ್ಮ ನಮ್ಮಲ್ಲಿ ಜಗಳ ತಂದಿಡಲು ಮಾಡುತ್ತಿದ್ದಾರೆ. ನನ್ನ ಮಗಳಿಗೆ ಇಂತಹ ಹೊಗಳಿಕೆ ಬೇಕಾಗಿರಲಿಲ್ಲ ಎಂದು ಆತಂಕದಿಂದ ನುಡಿದರು.

ನಮಗೆ ಯಾರ ಹೊಗಳಿಕೆ, ಉಡುಗೊರೆ ಬೇಡ. ನಾವು ಎಲ್ಲರ ಜೊತೆ ಅಣ್ಣ-ತಮ್ಮಂದಿರ ಹಾಗೇ ಇದ್ದೇವೆ. ಕರ್ನಾಟಕದ ಜನ ಯಾರ ಮಾತನ್ನು ನಂಬಬೇಡಿ. ಉಗ್ರ ಸಂಘಟನೆ ಮುಖ್ಯಸ್ಥನ ಹೊಗಳಿಕೆ ಬಗ್ಗೆ ನನಗೇನೂ ಗೊತ್ತಿಲ್ಲ ಎಂದರು.
ಬಿಕಾಂ ಪರೀಕ್ಷೆ ಬಿಟ್ಟು ಪಾಸ್‌ಪೋರ್ಟ್ ಪರಿಶೀಲನೆಗೆ ತೆರಳಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪರೀಕ್ಷೆ ಹಿಂದಿನ ದಿನ ಮಗಳ ಪಾಸ್‌ಪೋರ್ಟ್ ಪರಿಶೀಲನೆಗೆ ಹೋಗಿದ್ದೆವು. ರಂಜಾನ್‌ ತಿಂಗಳಲ್ಲಿ ಉಮ್ರಾ ಮಾಡಲು 3-4 ವರ್ಷಗಳ ಹಿಂದೆ ನಿರ್ಧರಿಸಿದ್ದೆವು. ಇದಕ್ಕಾಗಿ ಮುಸ್ಕಾನ್‌ ಪಾಸ್‌ಪೋರ್ಟ್‌ಗೆ ಅರ್ಜಿ ಹಾಕಿದ್ದೆವು. ಅದರ ಪರಿಶೀಲನೆಗೆ ಹೋಗಿದ್ದೆವು. ಈಗ ಆಕೆಯ ಪಾಸ್‌ಪೋರ್ಟ್ ಕೂಡ ಬಂದಿದೆ. ದೇವರ ಕೆಲಸಕ್ಕೆ ನಾವು ಉಮ್ರಾಗೆ ತೆರಳಲಿದ್ದೇವೆ ಎಂದರು.

 

 

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ : ಮಂಗಳೂರು ವಿವಿ ಮಟ್ಟದ ಪ್ರತಿಭಾನ್ವಿತ ಕ್ರಿಕೆಟ್ ಆಟಗಾರ, ಅಶ್ವಥ್ ಪುತ್ರನ್ ನೇಣು ಬಿಗಿದು ಆತ್ಮಹತ್ಯೆ

Next Post

ಮಂಗಳೂರು: ಹಂಪನಕಟ್ಟೆ ವೆನ್ಲಾಕ್ ಆಸ್ಪತ್ರೆ ಮುಂಭಾಗ ಹೊತ್ತಿ ಉರಿದ ಬಸ್

Related Posts

ಮಂಗಳೂರು: ನೀರುಮಾರ್ಗ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ
ಕರಾವಳಿ

ಮಂಗಳೂರು: ನೀರುಮಾರ್ಗ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ

March 26, 2026
13
ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ
ಕರಾವಳಿ

ಈಶಾನ್ಯ ಭಾರತಕ್ಕೆ ಭಾರತ್ ಗೌರವ್ ಬೇಸಿಗೆ ವಿಶೇಷ ಪ್ರವಾಸಿ ರೈಲು, ಮೂರು ಪ್ಯಾಕೇಜ್‌, 14 ದಿನಗಳ ಪ್ರವಾಸ

March 25, 2026
34
Next Post
ಮಂಗಳೂರು: ಹಂಪನಕಟ್ಟೆ ವೆನ್ಲಾಕ್ ಆಸ್ಪತ್ರೆ ಮುಂಭಾಗ ಹೊತ್ತಿ ಉರಿದ ಬಸ್

ಮಂಗಳೂರು: ಹಂಪನಕಟ್ಟೆ ವೆನ್ಲಾಕ್ ಆಸ್ಪತ್ರೆ ಮುಂಭಾಗ ಹೊತ್ತಿ ಉರಿದ ಬಸ್

Discussion about this post

Recent News

ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ, ಮಂಚಕ್ಕೆ ಬರುವಂತೆ ನಿರಂತರ ಕಿರುಕುಳ, ಅಶ್ಲೀಲ ಸಂದೇಶ !

ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ, ಮಂಚಕ್ಕೆ ಬರುವಂತೆ ನಿರಂತರ ಕಿರುಕುಳ, ಅಶ್ಲೀಲ ಸಂದೇಶ !

March 26, 2026
37
ಮಂಗಳೂರು: ನೀರುಮಾರ್ಗ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ

ಮಂಗಳೂರು: ನೀರುಮಾರ್ಗ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ

March 26, 2026
13
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ, ಮಂಚಕ್ಕೆ ಬರುವಂತೆ ನಿರಂತರ ಕಿರುಕುಳ, ಅಶ್ಲೀಲ ಸಂದೇಶ !

ಪೊಲೀಸ್ ಇನ್​ಸ್ಪೆಕ್ಟರ್​ನಿಂದ ಲೇಡಿ ರೌಡಿಶೀಟರ್​ಗೇ ಲೈಂಗಿಕ ಕಿರುಕುಳ, ಮಂಚಕ್ಕೆ ಬರುವಂತೆ ನಿರಂತರ ಕಿರುಕುಳ, ಅಶ್ಲೀಲ ಸಂದೇಶ !

March 26, 2026
ಮಂಗಳೂರು: ನೀರುಮಾರ್ಗ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ

ಮಂಗಳೂರು: ನೀರುಮಾರ್ಗ ಪರಿಸರದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಕೊನೆಗೂ ಸೆರೆ

March 26, 2026
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿಯ ಬಂಧನ

March 26, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d