• About us
  • Contact us
  • Disclaimer
Monday, August 25, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಇಂಟರ್ ಪ್ಯಾರಿಷ್ ಚಾರಿಟಿ ಟ್ರೋಫಿ 2025 ಕ್ರಿಕೆಟ್ ಪಂದ್ಯಾಟ: ಪಾಲಡ್ಕಾ ವಿನ್ನರ್, ಪೆರ್ಮನೂರ್ ರನ್ನರ್

Coastal Times by Coastal Times
April 8, 2025
in ಕರಾವಳಿ
ಇಂಟರ್ ಪ್ಯಾರಿಷ್ ಚಾರಿಟಿ ಟ್ರೋಫಿ 2025 ಕ್ರಿಕೆಟ್ ಪಂದ್ಯಾಟ: ಪಾಲಡ್ಕಾ ವಿನ್ನರ್, ಪೆರ್ಮನೂರ್ ರನ್ನರ್
92
VIEWS
WhatsappTelegramShare on FacebookShare on Twitter

ಮಂಗಳೂರು : ವೆಲ್ಫೇರ್ ಏಸೋಸಿಯೇಷನ್ ರಾಣಿಪುರ ಇವರ ಮುಂದಾಳತ್ವದಲ್ಲಿ , ಪಾದರ್ ಮುಲ್ಲರ್ ಹೋಮಿಯೋಪತಿ ಮೈದಾನ ದೇರಲಕಟ್ಟೆ ಇಲ್ಲಿ ನಡೆದ ಇಂಟರ್ ಪ್ಯಾರಿಷ್ ಚ್ಯಾರಿಟಿ ಟ್ರೋಫಿ ಕ್ರಿಕೆಟ್ ಪಂದ್ಯಾಟಗಳಲ್ಲಿ ಸೇಂಟ್ ಲೋಯೋಲಾ ಚರ್ಚ ಪಾಲಡ್ಕಾ ವಿನ್ನರ್ ಆಗಿದ್ದು, ಸೇಂಟ್ ಸೆಬೆಸ್ಟಿಯನ್ ಚರ್ಚ್ ಪೆರ್ಮನೂರ್ ರನ್ನರ್ ಪಟ್ಟವನ್ನು ಅಲಂಕರಿಸಿದೆ .

ತಾರೀಕು 5 ಮತ್ತು 6 ರಂದು ಎರಡು ದಿನಗಳ ಕಾಲ ಕ್ರಿಕೆಟ್ ಪಂದ್ಯಾಟವು ನಡೆಯಿತು, ಬಡಬಗ್ಗರ ದೀನ ದಲಿತರಿಗೆ ಹಾಗೂ ವಿವಿಧ ರೋಗಗಳಿಂದ ಬಳಲುವ ಬಡ ರೋಗಿಗಳಿಗೆ ಸಹಾಯ ಹಸ್ತವನ್ನು ನೀಡುವ ಉದ್ದೇಶದಿಂದ ರಾಣಿಪುರ ವೆಲ್ಪೇರ್ ಏಸೋಸಿಯೇಷನ್ ಈ ಚಾರಿಟಿ ಟ್ರೋಫಿ ಪಂದ್ಯಾಟವನ್ನು ಆಯೋಜಿಸಿತ್ತು , ತಾ 5 ರಂದು ಬೆಳಿಗ್ಗೆ ಫಾದರ್ ಪಾವೊಸ್ತಿನ್ ಲೂಕಸ್ ಲೋಬೊ ಆಡಳಿತ ಅಧಿಕಾರಿ ಫಾ ಮುಲ್ಲರ್ ಹೋಮಿಯೋಪತಿ , ಇವರು ಕ್ರಿಕೆಟ್ ಪಂದ್ಯಾಟವನ್ನು ಉದ್ಗಾಟಿಸಿ ಶುಭಹಾರೈಸಿದರು. ಈ ಸಂಧರ್ಭದಲ್ಲಿ ಸ್ಥಾಪಕ ಅಧ್ಯಕ್ಷರಾದ ಜೋಸೆಫ್ ಪಾವ್ಲ್ ಲೋಬೋ ಇವರು ಉಪಸ್ಥಿತರಿದ್ದರು. ಎರಡು ದಿನಗಳ ಕಾಲ ಸುಸೂತ್ರವಾಗಿ ಹಾಗೂ ಬಹಳ ಅಚ್ಚು ಕಟ್ಟಾಗಿ ನಡೆದ ಪಂದ್ಯಾಟಗಳು ತಾ 6.ರಂದು ಸಂಜೆ ಮೂಡಬಿದ್ರೆಯ ಪಾಲಡ್ಕ ತಂಡ ಹಾಗೂ ಪೆರ್ಮನೂರಿನ ಸೆಬಾಸ್ಟಿಯನ್ ತಂಡವು ಫೈನಲ್ ಸೆಣಾಸಾಟ ನಡೆಸಿ ಫಾಲಡ್ಕ ತಂಡ ವಿಜಯಿಯಾಯಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ವೆಲ್ಫೇರ್ ಎಸೋಸಿಯೇಷನ್ ಅಧ್ಯಕ್ಷರಾದ ಫೆಲಿಕ್ಷ್ ಮೊಂತೇರೋ ವಹಿಸಿಕೊಂಡರು ಮುಖ್ಯ ಅಥಿತಿಗಳಾಗಿ, ಸಾಹಿತಿ ಹಾಗೂ ಪೋಕಸ್ ಇಂಡಿಯಾ ಸಂಘಟನೆಯ ಅಧ್ಯಕ್ಷ ಯುವ ನಾಯಕ ವಿನೋದ್ ಪಿಂಟೋ ತಾಕೋಡೆ , ರೂಪೇಶ್ ನಿಲಿಮಾ ದಂಪತಿಗಳು ರಾಣಿಪುರ, ಶ್ರೀಮತಿ ಗ್ರೇಸಿ ಮೊಂತೇರೊ ರಾಣಿಪುರ , ಚಾರಿಟಿ ಟ್ರೋಫಿ ಸಂಚಾಲಕರಾದ ಜೀವನ್ ಪೆರಾವೊ, ಕೋಶಾಧಿಕಾರಿ ಟೈಟಸ್ ಡಿಸೋಜ ಕಾರ್ಯದರ್ಶಿ ಆಲ್ವಿನ್ ಡಿಸೋಜ ಇವರೆಲ್ಲರು ವೇದಿಕೆಯಲ್ಲಿದ್ದರು, ಅಧ್ಯಕ್ಷ ರಾದ ಫೆಲಿಕ್ಸ್ ಮೊಂತೇರೋ ಸ್ವಾಗತಿಸಿದರು ಈ ಸಂದರ್ಭದಲ್ಲಿ ಸರಿ ಸುಮಾರು 20 ಬಡ ರೋಗಿಗಳಿಗೆ ಹಾಗೂ ಅಶಕ್ತರಿಗೆ ಸಹಾಯ ಹಸ್ತವನ್ನು ಚೆಕ್ ಗಳ ಮುಕಾಂತರ ನೀಡಲಾಯಿತು, ಈ ಸಂಧರ್ಭದಲ್ಲಿ ಮುಖ್ಯ ಅಥಿತಿಗಳಾಗಿ ಮಾತನಾಡಿದ ಶ್ರೀ ವಿನೋದ್ ಪಿಂಟೋ ತಾಕೋಡೆಯವರು, ಕ್ರಿಶ್ಚಿಯಿನ್ನರ ಈ ತಪಸ್ಸು ಕಾಲದಲ್ಲಿ ಬಡವರಿಗೆ ದೀನದಲಿತರಿಗೆ ಸಹಾಯ ಮಾಡಿ ಅವರಲ್ಲಿ ದೇವರನ್ನು ಕಾಣುವ ರಾಣಿಪುರ ವೆಲ್ಫೇರ್ ಸಂಘಟನೆಯ ಕಾರ್ಯವನ್ನು ಶ್ಲಾಗಿಸಿದರು ಇಂಥಹ ಸಂಘಟನೆಗಳು ಉತ್ತಮ ಹಾಗೂ ಆರೋಗ್ಯಕರ ಸಮಾಜವನ್ನು ಕಟ್ಟುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತವೆ ಇಂಥಹ ಪಂದ್ಯಾಟಗಳು ಹಾಗೂ ಚಾರಿಟಿ ವರ್ಕ್ ಮುಂದಿನ ವರುಷಗಳಲ್ಲಿ ಇನ್ನು ದೊಡ್ಡ ಮಟ್ಟದಲ್ಲಿ ನಡೆಯುವಂತಾಗಲಿ ಎಂದು ಶುಭ ಹಾರೈಸಿದರು ಕಾರ್ಯದರ್ಶಿ ಆಲ್ವಿನ್ ಡಿಸೋಜ ವಂದಿಸಿದರು.
ಡೆಲನ್ ಲೋಬೋ ಕಾರ್ಯಕ್ರಮ ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ನಗ್ನ ವಿಡಿಯೋ ಕರೆ ಮಾಡುವಂತೆ ಒತ್ತಾಯ, ಯುವಕನಿಗೆ ಬಿತ್ತು ಗೂಸಾ

Next Post

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಿಸಲ್ಟ್​ ವೀಕ್ಷಿಸಲು ಇಲ್ಲಿದೆ ಲಿಂಕ್

Related Posts

ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ಕರಾವಳಿ

ಬೋಂದೆಲ್ ಜಂಕ್ಷನ್ ಬಳಿ ಬೀದಿಬದಿ ಮಹಿಳಾ ಹೂವಿನ ವ್ಯಾಪಾರಿ ಆತ್ಮಹತ್ಯೆಗೆ ಯತ್ನ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

August 24, 2025
36
ಮೂರು ವರ್ಷದ ಹಿಂದೆ ಪಿಕಪ್ ಡ್ರೈವರ್ ಆಗಿದ್ದ ವಹಾಬ್ ಕುಲಾಯಿ ಇವತ್ತು ವಫಾ ಹೆಸರಿನಲ್ಲಿ ಮೋಸದ ಲಕ್ಕಿ ಸ್ಕೀಮ್ ನಿಂದ ಕೋಟ್ಯಾದಿಪತಿಯಾದ ಸ್ಟೊರಿ
ಕರಾವಳಿ

ಮೂರು ವರ್ಷದ ಹಿಂದೆ ಪಿಕಪ್ ಡ್ರೈವರ್ ಆಗಿದ್ದ ವಹಾಬ್ ಕುಲಾಯಿ ಇವತ್ತು ವಫಾ ಹೆಸರಿನಲ್ಲಿ ಮೋಸದ ಲಕ್ಕಿ ಸ್ಕೀಮ್ ನಿಂದ ಕೋಟ್ಯಾದಿಪತಿಯಾದ ಸ್ಟೊರಿ

August 23, 2025
238
Next Post
ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಿಸಲ್ಟ್​ ವೀಕ್ಷಿಸಲು ಇಲ್ಲಿದೆ ಲಿಂಕ್

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಿಸಲ್ಟ್​ ವೀಕ್ಷಿಸಲು ಇಲ್ಲಿದೆ ಲಿಂಕ್

Discussion about this post

Recent News

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
38
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
57
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ

ಚೇತೇಶ್ವರ್ ಪೂಜಾರ ಅವರು ಎಲ್ಲಾ ಸ್ವರೂಪಗಳ ಕ್ರಿಕೆಟ್ ನಿಂದ ನಿವೃತ್ತಿ

August 24, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d