• About us
  • Contact us
  • Disclaimer
Tuesday, December 2, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಸಕ್ಕರೆ ಕಾಯಿಲೆಗೆ ಇಲ್ಲಿದೆ ರಾಮಾಬಾಣ…!

Coastal Times by Coastal Times
May 8, 2022
in ಆರೋಗ್ಯ
ಸಕ್ಕರೆ ಕಾಯಿಲೆಗೆ ಇಲ್ಲಿದೆ ರಾಮಾಬಾಣ…!
154
VIEWS
WhatsappTelegramShare on FacebookShare on Twitter

ಮೊಸರಿನಲ್ಲಿ ಇದನ್ನು ಹಾಕಿಕೊಂಡು ಕುಡಿದರೆ ಶುಗರ್ ಕಂಟ್ರೋಲ್ ಗೆ ಬರುತ್ತದೆ ಒಂದೇ ವಾರದಲ್ಲಿ ಶುಗರ್ ಲೆವೆಲ್ ಸಂಪೂರ್ಣ ಖಾಲಿ.ಇತ್ತೀಚಿನ ದಿನದಲ್ಲಿ ಸಕ್ಕರೆ ಕಾಯಿಲೆ ಎಂಬುದು ಒಂದು ಸರ್ವೇಸಾಮಾನ್ಯವಾದಂತಹ ಕಾಯಿಲೆಯಾಗಿದೆ 2019ರಲ್ಲಿ ನಡೆಸಿದಂತಹ ಒಂದು ಸರ್ವೆಯ ಮುಖಾಂತರ ಇಡೀ ಪ್ರಪಂಚದಲ್ಲಿ ಒಟ್ಟು 463 ಮಿಲಿಯನ್ ಗೂ ಅಧಿಕ ಸಂಖ್ಯೆಯ ಮಧುಮೇಹಿಗಳು ಇರುವುದು ಕಂಡುಬಂದಿದೆ. ದೇಹದಲ್ಲಿ ಬ್ಲಡ್ ಶುಗರ್ ಲೆವೆಲ್ ಹೆಚ್ಚಾದರೆ ಮತ್ತು ಸಕ್ಕರೆಯ ಅಂಶ ಹೆಚ್ಚಾದರೆ ಅಂಥವರಿಗೆ ಮಧುಮೇಹ ಕಾಯಿಲೆ ಬರುವುದನ್ನು ನಾವು ನೋಡಬಹುದಾಗಿದೆ. ಇನ್ನ ಸಕ್ಕರೆ ಕಾಯಿಲೆ ಬಂತು ಅಂದ ತಕ್ಷಣ ನೀವು ಮಾತ್ರೆಗಳನ್ನು ತೆಗೆದುಕೊಳ್ಳುವುದರ ಮೂಲಕ ಸಕ್ಕರೆ ಕಾಯಿಲೆ ನಿವಾರಣೆಯಾಗುವುದಿಲ್ಲ. ಇದರ ಜೊತೆಗೆ ನೀವು ಪ್ರತಿನಿತ್ಯವೂ ಕೂಡ ಯೋಗಾಸನ ಮತ್ತು ವ್ಯಾಯಾಮವನ್ನು ಮಾಡಬೇಕಾಗುತ್ತದೆ. ಕೇವಲ ಇದಿಷ್ಟೇ ಮಾತ್ರವಲ್ಲದೆ ಒಂದು ಮನೆಮದ್ದನ್ನು ಕೂಡ ನೀವು ಸೇವನೆ ಮಾಡಬೇಕಾಗುತ್ತದೆ.ಈ ಮನೆಮದ್ದನ್ನು ಸೇವನೆ ಮಾಡುವುದರಿಂದ ಸಕ್ಕರೆ ಕಾಯಿಲೆ ನಿಯಂತ್ರಣಕ್ಕೆ ಬರುತ್ತದೆ ಸಕ್ಕರೆ ಕಾಯಿಲೆ ನಿವಾರಣೆ ಮಾಡುವುದಕ್ಕೆ ಇರುವಂತಹ ಒಂದು ಅದ್ಭುತವಾದಂತಹ ಪದಾರ್ಥ ಅಂದರೆ ಅದನ್ನು ಮೆಂತೆಕಾಳು ಅಂತಾನೆ ಹೇಳಬಹುದು.

ಹೌದು ಮೆಂತೆಕಾಳನ್ನು ನಿಯಮಿತ ಪ್ರಮಾಣದಲ್ಲಿ ಸೇವನೆ ಮಾಡುವುದರಿಂದ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಿಕೊಳ್ಳಬಹುದು. ಏಕೆಂದರೆ ಮೆಂತ್ಯೆ ಕಾಳಿನಲ್ಲಿ ಗ್ಯಾಲಿಟೋ ಮೆನನ್ ನಾರಿನ ಅಂಶ ಇರುವುದರಿಂದ ಇದನ್ನು ಸೇವನೆ ಮಾಡಿದಾಗ ಇದು ದೇಹದ ಒಳಗೆ ಹೋಗಿ ರಕ್ತದಲ್ಲಿ ಇರುವಂತಹ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುತ್ತದೆ. ಇಂದು ಈ ಮೆಂತೆಕಾಳನ್ನು ಯಾವ ರೀತಿಯಾಗಿ ಸೇವನೆ ಮಾಡುವುದರಿಂದ ಸಕ್ಕರೆ ಕಾಯಿಲೆಯನ್ನು ನಿವಾರಣೆ ಮಾಡಬಹುದು ಎಂಬುದನ್ನು ಸಂಪೂರ್ಣವಾಗಿ ತಿಳಿಸುತ್ತೇವೆ ನೋಡಿ ಮೊದಲಿಗೆ ಮೆಂತೆ ಕಾಳುಗಳನ್ನು ಮಿಕ್ಸಿಯಲ್ಲಿ ಹಾಕಿ ನುಣ್ಣಗೆ ಪೌಡರ್ ಮಾಡಿಕೊಳ್ಳಬೇಕು.

ಈಗ ಒಂದು ಬಟ್ಟಲಿಗೆ 1 ಟೇಬಲ್ ಸ್ಪೂನ್ ಮೆಂತೆ ಪುಡಿಯನ್ನು ಹಾಕಿ ತದನಂತರ 2 ಟೇಬಲ್ ಸ್ಪೂನ್ ಮೊಸರನ್ನು ಹಾಕಿ ಇವೆರಡನ್ನು ಕೂಡ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಬೇಕು ಈ ಮಿಶ್ರಣವನ್ನು ಎರಡರಿಂದ ಮೂರು ಗಂಟೆಗಳ ಕಾಲ ಸಂಪೂರ್ಣವಾಗಿ ನೆನೆಯುವುದಕ್ಕೆ ಬಿಡಬೇಕು. ತದನಂತರ ಸೇವನೆ ಮಾಡಬೇಕು ರೀತಿ ನೀವು ಪ್ರತಿನಿತ್ಯವೂ ಸೇವನೆ ಮಾಡಿದರೆ ರಕ್ತದಲ್ಲಿರುವ ಸಕ್ಕರೆಯ ಮಟ್ಟ ಸಂಪೂರ್ಣವಾಗಿ ಕಡಿಮೆಯಾಗುತ್ತದೆ. ಒಂದು ವೇಳೆ ನಿಮಗೆ ಇದನ್ನು ಸೇವನೆ ಮಾಡಲು ಸಾಧ್ಯವಾಗದಿದ್ದರೆ ದಿನಾ ತಪ್ಪಿ ದಿನ ಸೇವನೆ ಮಾಡಬಹುದು ವಾರದಲ್ಲಿ ಕನಿಷ್ಠ ಪಕ್ಷ ಎರಡು ಬಾರಿಯಾದರೂ ಸೇವನೆ ಮಾಡಿ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ರಾಷ್ಟ್ರರಾಜಧಾನಿ ದೆಹಲಿಯಲ್ಲಿ 12 ಸುತ್ತಿನ ಗುಂಡಿನ ದಾಳಿ, ಇಬ್ಬರಿಗೆ ಗಾಯ : ವಿಡಿಯೋ

Next Post

ಕೆಎಸ್​​ಆರ್​​ಟಿಸಿ ಬಸ್ ಮೆಟ್ರೋ ಪಿಲ್ಲರ್​​ಗೆ ಡಿಕ್ಕಿ : 25 ಜನರಿಗೆ ಗಾಯ, ನಾಲ್ವರು ಗಂಭೀರ

Related Posts

ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​
ಆರೋಗ್ಯ

ಮಂಗಳೂರಿನ ಸರ್ಕಾರಿ ವೆನ್ಲಾಕ್​​ ಆಸ್ಪತ್ರೆಯಲ್ಲಿ ಹೃದ್ರೋಗ ಚಿಕಿತ್ಸೆ ಆರಂಭ; ಬಡವರಿಗೆ ಕಡಿಮೆ ದರದಲ್ಲಿ ಹಾರ್ಟ್ ಟ್ರೀಟ್​ಮೆಂಟ್​

October 9, 2025
30
Coldrif Syrup ಕೋಲ್ಡ್ರಿಫ್ ಸಿರಪ್ ಸೇವಿಸಿ 11 ಮಕ್ಕಳ ಸಾವಿನ ಬಳಿಕ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಸರಕಾರ ಆದೇಶ
ಆರೋಗ್ಯ

Coldrif Syrup ಕೋಲ್ಡ್ರಿಫ್ ಸಿರಪ್ ಸೇವಿಸಿ 11 ಮಕ್ಕಳ ಸಾವಿನ ಬಳಿಕ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಕೇಂದ್ರ ಸರಕಾರ ಆದೇಶ

October 4, 2025
102
Next Post
ಕೆಎಸ್​​ಆರ್​​ಟಿಸಿ ಬಸ್ ಮೆಟ್ರೋ ಪಿಲ್ಲರ್​​ಗೆ ಡಿಕ್ಕಿ : 25 ಜನರಿಗೆ ಗಾಯ, ನಾಲ್ವರು ಗಂಭೀರ

ಕೆಎಸ್​​ಆರ್​​ಟಿಸಿ ಬಸ್ ಮೆಟ್ರೋ ಪಿಲ್ಲರ್​​ಗೆ ಡಿಕ್ಕಿ : 25 ಜನರಿಗೆ ಗಾಯ, ನಾಲ್ವರು ಗಂಭೀರ

Discussion about this post

Recent News

ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಆರೋಪಿಯಿಂದ ನಿರ್ಜನ ಪ್ರದೇಶದಲ್ಲಿ ಯುವತಿಯ ಅತ್ಯಾಚಾರ, ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ

ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಆರೋಪಿಯಿಂದ ನಿರ್ಜನ ಪ್ರದೇಶದಲ್ಲಿ ಯುವತಿಯ ಅತ್ಯಾಚಾರ, ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ

December 1, 2025
40
ಪುತ್ತೂರು: ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೃತದೇಹ ಪತ್ತೆ

ಪುತ್ತೂರು: ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೃತದೇಹ ಪತ್ತೆ

December 1, 2025
41
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಆರೋಪಿಯಿಂದ ನಿರ್ಜನ ಪ್ರದೇಶದಲ್ಲಿ ಯುವತಿಯ ಅತ್ಯಾಚಾರ, ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ

ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಆರೋಪಿಯಿಂದ ನಿರ್ಜನ ಪ್ರದೇಶದಲ್ಲಿ ಯುವತಿಯ ಅತ್ಯಾಚಾರ, ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಬಂಧನ

December 1, 2025
ಪುತ್ತೂರು: ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೃತದೇಹ ಪತ್ತೆ

ಪುತ್ತೂರು: ಚಿಕನ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೃತದೇಹ ಪತ್ತೆ

December 1, 2025
ಕಾಪು ; ಡೆಕೊರೇಶನ್ ಸಲಕರಣೆ ಒಯ್ಯುತ್ತಿದ್ದ ಗೂಡ್ಸ್ ಟೆಂಪೋ ಪಲ್ಟಿ, ಐವರು ಕಾರ್ಮಿಕರು ಸಾವು

ಕಾಪು ; ಡೆಕೊರೇಶನ್ ಸಲಕರಣೆ ಒಯ್ಯುತ್ತಿದ್ದ ಗೂಡ್ಸ್ ಟೆಂಪೋ ಪಲ್ಟಿ, ಐವರು ಕಾರ್ಮಿಕರು ಸಾವು

December 1, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d