• About us
  • Contact us
  • Disclaimer
Thursday, August 7, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕೇರಳ ಪ್ರವಾಸಿ ದೋಣಿ ದುರಂತದಲ್ಲಿ ಸಾವಿನ ಸಂಖ್ಯೆ 22ಕ್ಕೇರಿಕೆ : ಮೃತರ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ

Coastal Times by Coastal Times
May 8, 2023
in ರಾಷ್ಟ್ರೀಯ ಸುದ್ದಿ
ಕೇರಳ ಪ್ರವಾಸಿ ದೋಣಿ ದುರಂತದಲ್ಲಿ ಸಾವಿನ ಸಂಖ್ಯೆ 22ಕ್ಕೇರಿಕೆ : ಮೃತರ ಕುಟುಂಬಗಳಿಗೆ ತಲಾ ರೂ. 2 ಲಕ್ಷ ಪರಿಹಾರ
96
VIEWS
WhatsappTelegramShare on FacebookShare on Twitter

ಮಲಪ್ಪುರಂ: ಕೇರಳದ ಮಲಪ್ಪುರಂನ ತಾನೂರ್ ಪ್ರದೇಶದಲ್ಲಿ ಭಾನುವಾರ ಸಂಜೆ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಹೌಸ್‌ಬೋಟ್ ಮುಳುಗಿ 22 ಮಂದಿ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ತಿಳಿದು ಬಂದಿದೆ.

ಪ್ರವಾಸಿ ದೋಣಿ ದಡದಿಂದ 300 ಮೀಟರ್ ದೂರದಲ್ಲಿ ಮುಳುಗಿದೆ. 11 ಜನರನ್ನು ರಕ್ಷಿಸಲಾಗಿದೆ. ರಕ್ಷಿಸಲ್ಪಟ್ಟ 7 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಮೃತರಲ್ಲಿ ಹೆಚ್ಚಿನವರು ಮಲಪ್ಪುರಂ ಜಿಲ್ಲೆಯ ತಾನೂರ್ ಮತ್ತು ಪರಪ್ಪನಂಗಡಿ ಮೂಲದವರು ಎಂದು ಹೇಳಲಾಗುತ್ತಿದೆ. ದೋಣಿ ಮಗುಚಿ ಸಂಪೂರ್ಣ ಮುಳುಗಿದೆ. ಬೋಟ್​​ನಲ್ಲಿ ಯಾವುದೇ ಸುರಕ್ಷತಾ ಸೌಲಭ್ಯಗಳು ಇರಲಿಲ್ಲ ಎಂದು ವರದಿಯಾಗಿದೆ. ಬೋಟ್ ಮಾಲೀಕ ತಲೆಮರೆಸಿಕೊಂಡಿದ್ದಾನೆ. ಘಟನಾ ಸ್ಥಳದಲ್ಲಿ ಇನ್ನೂ ರಕ್ಷಣಾ ಕಾರ್ಯ ನಡೆಯುತ್ತಿದೆ.

ಭಾನುವಾರ ರಜಾ ದಿನವಾದ್ದರಿಂದ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿತ್ತು. ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ದೋಣಿಯಡಿ ಇನ್ನಷ್ಟು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮಗುಚಿ ಬಿದ್ದ ದೋಣಿಯನ್ನು ದಡಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಸ್ವಯಂ ಸೇವಕರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ದುರಂತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಪ್ರಧಾನಿ ಮೋದಿ ಸಂತಾಪ: ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ಕುಟುಂಬಗಳಿಗೆ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. “ಕೇರಳದ ಮಲಪ್ಪುರಂನಲ್ಲಿ ಸಂಭವಿಸಿದ ದೋಣಿ ದುರಂತದಿಂದ ಪ್ರಾಣಹಾನಿಯಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪಗಳು. ಮೃತರ ಕುಟುಂಬಕ್ಕೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು” ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

Pained by the loss of lives due to the boat mishap in Malappuram, Kerala. Condolences to the bereaved families. An ex-gratia of Rs. 2 lakh from PMNRF would be provided to the next of kin of each deceased: PM @narendramodi

— PMO India (@PMOIndia) May 7, 2023

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ಕಾಂಗ್ರೆಸ್ ಪ್ರಚಾರ ವಾಹನ ಚಾಲಕನಿಗೆ ಹಲ್ಲೆ, ಎಸ್‍ಡಿಪಿಐ ಕಾರ್ಯಕರ್ತ ಅರೆಸ್ಟ್

Next Post

ಪೂರ್ಣ ಬಹುಮತದ ಬಿಜೆಪಿ ಸರಕಾರಕ್ಕೆ ಮತ್ತೆ ಅಧಿಕಾರ: ನಳಿನ್ ಕುಮಾರ್ ಕಟೀಲ್

Related Posts

ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು; ಸಾವು ಗೆದ್ದ ಕೇರಳದ ನರ್ಸ್
ರಾಷ್ಟ್ರೀಯ ಸುದ್ದಿ

ಯೆಮೆನ್‌ನಲ್ಲಿ ನಿಮಿಷಾ ಪ್ರಿಯಾ ಮರಣದಂಡನೆ ರದ್ದು; ಸಾವು ಗೆದ್ದ ಕೇರಳದ ನರ್ಸ್

July 29, 2025
89
ರಷ್ಯಾ: 49 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನ ತಾಂತ್ರಿಕ ದೋಷದಿಂದ ಪತನ
ರಾಷ್ಟ್ರೀಯ ಸುದ್ದಿ

ರಷ್ಯಾ: 49 ಜನರನ್ನು ಹೊತ್ತೊಯ್ಯುತ್ತಿದ್ದ ವಿಮಾನ ತಾಂತ್ರಿಕ ದೋಷದಿಂದ ಪತನ

July 24, 2025
51
Next Post
ಪೂರ್ಣ ಬಹುಮತದ ಬಿಜೆಪಿ ಸರಕಾರಕ್ಕೆ ಮತ್ತೆ ಅಧಿಕಾರ: ನಳಿನ್ ಕುಮಾರ್ ಕಟೀಲ್

ಪೂರ್ಣ ಬಹುಮತದ ಬಿಜೆಪಿ ಸರಕಾರಕ್ಕೆ ಮತ್ತೆ ಅಧಿಕಾರ: ನಳಿನ್ ಕುಮಾರ್ ಕಟೀಲ್

Discussion about this post

Recent News

ಧರ್ಮಸ್ಥಳ ಬಳಿ ಯೂಟ್ಯೂಬರ್ ತಂಡದ ಮೇಲೆ ಹಲ್ಲೆ ;ನಾಲ್ವರು ಆಸ್ಪತ್ರೆಗೆ ದಾಖಲು, ವರದಿ ಮಾಡಲು ಹೋದ ಪತ್ರಕರ್ತರ ಮೇಲೆ ಹಲ್ಲೆ!

ಧರ್ಮಸ್ಥಳ ಬಳಿ ಯೂಟ್ಯೂಬರ್ ತಂಡದ ಮೇಲೆ ಹಲ್ಲೆ ;ನಾಲ್ವರು ಆಸ್ಪತ್ರೆಗೆ ದಾಖಲು, ವರದಿ ಮಾಡಲು ಹೋದ ಪತ್ರಕರ್ತರ ಮೇಲೆ ಹಲ್ಲೆ!

August 6, 2025
127
ಮಂಗಳೂರು ಅಕ್ರಮ ಪಿಸ್ತೂಲ್ ಹಾಗೂ ಸಜೀವ ಗುಂಡುಗಳನ್ನು ಹೊಂದಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು ಅಕ್ರಮ ಪಿಸ್ತೂಲ್ ಹಾಗೂ ಸಜೀವ ಗುಂಡುಗಳನ್ನು ಹೊಂದಿದ್ದ ಇಬ್ಬರು ಆರೋಪಿಗಳ ಬಂಧನ

August 6, 2025
4
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಧರ್ಮಸ್ಥಳ ಬಳಿ ಯೂಟ್ಯೂಬರ್ ತಂಡದ ಮೇಲೆ ಹಲ್ಲೆ ;ನಾಲ್ವರು ಆಸ್ಪತ್ರೆಗೆ ದಾಖಲು, ವರದಿ ಮಾಡಲು ಹೋದ ಪತ್ರಕರ್ತರ ಮೇಲೆ ಹಲ್ಲೆ!

ಧರ್ಮಸ್ಥಳ ಬಳಿ ಯೂಟ್ಯೂಬರ್ ತಂಡದ ಮೇಲೆ ಹಲ್ಲೆ ;ನಾಲ್ವರು ಆಸ್ಪತ್ರೆಗೆ ದಾಖಲು, ವರದಿ ಮಾಡಲು ಹೋದ ಪತ್ರಕರ್ತರ ಮೇಲೆ ಹಲ್ಲೆ!

August 6, 2025
ಮಂಗಳೂರು ಅಕ್ರಮ ಪಿಸ್ತೂಲ್ ಹಾಗೂ ಸಜೀವ ಗುಂಡುಗಳನ್ನು ಹೊಂದಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು ಅಕ್ರಮ ಪಿಸ್ತೂಲ್ ಹಾಗೂ ಸಜೀವ ಗುಂಡುಗಳನ್ನು ಹೊಂದಿದ್ದ ಇಬ್ಬರು ಆರೋಪಿಗಳ ಬಂಧನ

August 6, 2025
ಪತ್ರಕರ್ತರಿಗೆ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಹುಬ್ಬಳ್ಳಿಯ ಕನ್ನಡ ಪ್ರಭ ಪತ್ರಿಕೆಯ ಛಾಯಾಗ್ರಾಹಕ ಈರಪ್ಪ ನಾಯ್ಕರ್ ಪ್ರಥಮ ಸ್ಥಾನ

ಪತ್ರಕರ್ತರಿಗೆ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ: ಹುಬ್ಬಳ್ಳಿಯ ಕನ್ನಡ ಪ್ರಭ ಪತ್ರಿಕೆಯ ಛಾಯಾಗ್ರಾಹಕ ಈರಪ್ಪ ನಾಯ್ಕರ್ ಪ್ರಥಮ ಸ್ಥಾನ

August 5, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d