• About us
  • Contact us
  • Disclaimer
Sunday, September 24, 2023
  • Login
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Home ಕರಾವಳಿ

ಮಂಗಳೂರು: ‘ಪರಿಜ್ಞಾನ’ ಸಮಾವೇಶ ಆರ್ಥಿಕ ಸಾಕ್ಷರತೆಯ ಅರಿವು ಅಗತ್ಯ – ಭಾರತೀಯ ಲೆಕ್ಕಪರಿಶೋಧಕ ಕೋಥಾ ಶ್ರೀನಿವಾಸ್

Coastal Times by Coastal Times
June 8, 2022
in ಕರಾವಳಿ
ಮಂಗಳೂರು: ‘ಪರಿಜ್ಞಾನ’ ಸಮಾವೇಶ ಆರ್ಥಿಕ ಸಾಕ್ಷರತೆಯ ಅರಿವು ಅಗತ್ಯ – ಭಾರತೀಯ ಲೆಕ್ಕಪರಿಶೋಧಕ ಕೋಥಾ ಶ್ರೀನಿವಾಸ್
37
VIEWS
WhatsappTelegramShare on FacebookShare on Twitterinstagram

ಮಂಗಳೂರು: ಕುಟುಂಬದಲ್ಲಿ ದುಡಿಯುವ ಜೀವಗಳನ್ನು ಕಳೆದುಕೊಂಡರೆ ಸಂಕಷ್ಟ ಎದುರಿಸಬೇಕಾದ ಪರಿಸ್ಥಿತಿ ಬರುತ್ತದೆ. ಹೀಗಾಗಿ, ಪ್ರತಿಯೊಬ್ಬರಿಗೂ ಆರ್ಥಿಕ ನಿರ್ವಹಣೆ ಹಾಗೂ ತೆರಿಗೆ ಸಾಕ್ಷರತೆಯ ಅರಿವು ಮೂಡಿಸುವ ಅಗತ್ಯವಿದೆ ಎಂದು ಭಾರತೀಯ ಲೆಕ್ಕಪರಿಶೋಧಕ ಸಂಘದ ಕೇಂದ್ರ ಸಮಿತಿ ಸದಸ್ಯ ಕೋಥಾ ಶ್ರೀನಿವಾಸ್ ಹೇಳಿದರು.

ಭಾರತೀಯ ಲೆಕ್ಕ ಪರಿಶೋಧಕರ ಸಂಘದ (ಐಸಿಎಐ) ಮಂಗಳೂರು ಶಾಖೆಯ ವತಿಯಿಂದ ಮಂಗಳವಾರದಿಂದ ಎರಡು ದಿನ ಇಲ್ಲಿನ ಟಿಎಂಎ ಪೈ ಸಭಾಭವನದಲ್ಲಿ ಆಯೋಜಿಸಿರುವ ರಾಷ್ಟ್ರ ಮಟ್ಟದ ‘ಪರಿಜ್ಞಾನ’ ಸಮಾವೇಶದಲ್ಲಿ ಅವರು ಮಾತನಾಡಿದರು. ಪ್ರತಿ ಕುಟುಂಬವು ಆರ್ಥಿಕ ನಿರ್ವಹಣೆ, ಉಳಿತಾಯದ ಬಗ್ಗೆ ವ್ಯವಸ್ಥಿತ ಯೋಜನೆ ರೂಪಿಸಿಕೊಳ್ಳಬೇಕು. ಆಗ ಕಷ್ಟಗಳು ಎದುರಾದರೂ ಸಮರ್ಥವಾಗಿ ಎದುರಿಸಬಹುದು. ಲೆಕ್ಕ ಪರಿಶೋಧಕರು ಜನರಲ್ಲಿ ಆರ್ಥಿಕ ಸಾಕ್ಷರತೆಯ ಅರಿವು ಮೂಡಿಸಬೇಕು ಎಂದರು.

ರಾಷ್ಟ್ರೀಕೃತ ಬ್ಯಾಂಕ್‍ಗಳ ವಿಲೀನದ ಬಿಸಿ ಲೆಕ್ಕ ಪರಿಶೋಧನಾ ಕ್ಷೇತ್ರಕ್ಕೂ ತಟ್ಟಿದೆ. ಇದರಿಂದ ಲೆಕ್ಕಪರಿಶೋಧಕರ ಬೇಡಿಕೆ ಕೊಂಚ ತಗ್ಗಿದೆ. ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿಯಲ್ಲಿ ಲೆಕ್ಕ ಪರಿಶೋಧನಾ ಕೋರ್ಸ್‍ಗಳಲ್ಲಿ ಪಠ್ಯದ ಸಂಖ್ಯೆ 8ರಿಂದ 6ಕ್ಕೆ ಇಳಿಕೆಯಾಗಿದೆ. ಇದು ಕೂಡ ಲೆಕ್ಕ ಪರಿಶೋಧಕ ಶಿಕ್ಷಣಕ್ಕೆ ಸವಾಲಾಗಿ ಪರಿಣಮಿಸಿದೆ. ಲೆಕ್ಕ ಪರಿಶೋಧಕರಿಗೆ ಸಂಬಂಧಿಸಿದ ಸರ್ಟಿಫಿಕೆಟ್ ಕೋರ್ಸ್‌ಗೆ ಶೇ 30ರಷ್ಟು ಶುಲ್ಕ ವಿನಾಯಿತಿ ಹಾಗೂ ವಿದ್ಯಾರ್ಥಿಗಳಿಗೆ ಒಂದು ತಿಂಗಳ ವಸತಿ ಸಹಿತ ಕೋರ್ಸ್‌ಗೆ ಶೇ 75ರಷ್ಟು ವಿನಾಯಿತಿ ನೀಡಲಾಗುತ್ತಿದೆ ಎಂದು ಹೇಳಿದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ‘ಲೆಕ್ಕ ಪರಿಶೋಧಕರು ಈ ದೇಶದ ಆರ್ಥಿಕ ಕಲಾಕಾರರಾಗಿದ್ದಾರೆ. ಈ ದೇಶದ ಆರ್ಥಿಕ ಪ್ರಗತಿಗೆ ಇವರ ಕೊಡುಗೆ ದೊಡ್ಡದು’ ಎಂದರು. ಐಸಿಎಐ ದಕ್ಷಿಣ ಭಾರತ ಪ್ರಾದೇಶಿಕ ಮಂಡಳಿ ಅಧ್ಯಕ್ಷ ಚಿನ್ನ ಮಸ್ತಾನ್ ಸಮಾವೇಶ ಉದ್ಘಾಟಿಸಿದರು. ಮಂಗಳೂರು ಶಾಖೆಯ ಅಧ್ಯಕ್ಷ ಪ್ರಸನ್ನ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಖಜಾಂಚಿ ಪ್ರಶಾಂತ ಪೈ, ಪ್ರಾದೇಶಿಕ ಸಮಿತಿ ಸದಸ್ಯೆ ಗೀತಾ ಎ.ಬಿ, ಡೇನಿಯಲ್ ಪಿರೇರಾ ಇದ್ದರು

Related Posts

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ
ಕರಾವಳಿ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
19
ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಜ್ವರಕ್ಕೆ ಶಿಲೀಂಧ್ರಪೂರಿತ ಮಾತ್ರೆಗಳ ವಿತರಣೆ
ಕರಾವಳಿ

ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಜ್ವರಕ್ಕೆ ಶಿಲೀಂಧ್ರಪೂರಿತ ಮಾತ್ರೆಗಳ ವಿತರಣೆ

September 22, 2023
45

Recent News

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
93
ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
19
Coastal Times Kannada

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

September 23, 2023
  • About
  • Advertise
  • Privacy & Policy
  • Contact

Copyright ©2023. All Rights Reserved. Coastaltimeskannada.com | Design and Developed By Bluechip Infosystem

No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2023. All Rights Reserved. Coastaltimeskannada.com | Design and Developed By Bluechip Infosystem

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In