• About us
  • Contact us
  • Disclaimer
Sunday, June 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: ವಿಶ್ವಾದ್ಯಂತ ಹಮ್ಮಿಕೊಂಡಿರುವ ” Save Soil ” ಮಣ್ಣು ಉಳಿಸಿ ಅಭಿಯಾನ

Coastal Times by Coastal Times
July 8, 2022
in ಕರಾವಳಿ
ಮಂಗಳೂರು: ವಿಶ್ವಾದ್ಯಂತ ಹಮ್ಮಿಕೊಂಡಿರುವ ” Save Soil ” ಮಣ್ಣು ಉಳಿಸಿ ಅಭಿಯಾನ
149
VIEWS
WhatsappTelegramShare on FacebookShare on Twitter

ಮಂಗಳೂರು: ಇಶಾ ಫೌಂಡೇಶನ್ ನ ಸಧ್ಗುರು ಗಳು ವಿಶ್ವಾದ್ಯಂತ ಹಮ್ಮಿಕೊಂಡಿರುವ Save Soil ಮಣ್ಣು ಉಳಿಸಿ ಅಭಿಯಾನ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದ ಆವರಣದೊಳಗೆ ಎಲ್ಲಾ ವಿಜ್ಯಾನಿ ಗಳ ಸಮ್ಮುಖದಲ್ಲಿಯೇ ನೆರವೇರಿತು. ಈ ಕಾರ್ಯಕ್ರಮದಲ್ಲಿ ಇಶಾ ಫೌಂಡೇಶನ್ ನ ಪರವಾಗಿ ಶ್ರೀಯುತ ಪ್ರವೀಣ್ ಕುಮಾರ್ ಇಶಾ ಹಠ ಯೋಗ ತರಬೇತು ದಾರರು ಮಂಗಳೂರು, ಪ್ರಿಯಲತ ಮಣ್ಣು ಉಳಿಸಿ ಅಭಿಯಾನದ ಸ್ವಯಂ ಸೇವಕರು ಮಂಗಳೂರು ಘಟಕ. ಹಾಗೂ ಕನ್ನಡ- ತುಳು ಚಿತ್ರ ನಿರ್ದೇಶಕರಾದ ದಿನಕರ್ ಜಿ ಯವರು ಭಾಗಿಯಾಗಿದ್ದರು.


ಮಣ್ಣಿನ ಗುಣಮಟ್ಟ ಕುಸಿಯುತ್ತಿರುವುದು ಹಾಗೂ ಮಣ್ಣು ಸಾಯುತ್ತಿರುವ ಬಗ್ಗೆ ಸದ್ಗುರುಗಳು ವಿಸ್ಕೃತವಾಗಿ ಮಾತಾಡಿರುವಂತಹ ವಿಡಿಯೋದ ತುಣುಕುಗಳನ್ನು ತೋರಿಸಲಾಯಿತು. ಪ್ರವೀಣ್ ಕುಮಾರ್ ಅವರು ಮಾತಾಡಿ ಮಣ್ಣಿನ ಉಳಿಸುವಿಕೆಯಲ್ಲಿ ಪ್ರತಿಯೊಬ್ಬ ನಾಗರಿಕರ ಪಾಲು ಇದೆ ಎಂದು ವಿವರವಾಗಿ ತಿಳಿಸಿದರು. ಸೇರಿದ ಎಲ್ಲಾ ಕೃಷಿ ಪರಿಕರ ವಿತರಕರು ತಮ್ಮ ನಿತ್ಯ ವ್ಯವಹಾರದ ಜೊತೆಗೆ ಮಣ್ಣನ್ನು ಉಳಿಸುವ ಕಾಳಜಿಯನ್ನು ಬೆಳೆಸುತ್ತೇವೆ ಎಂದು ಪ್ರಮಾಣ ಸ್ವೀಕರಿಸಿದರು. ಮಂಗಳೂರು ಕೃಷಿ ವಿಜ್ಞಾನ ಕೇಂದ್ರದ ಆವರಣದೊಳಗೆ ಎಲ್ಲಾ ವಿಜ್ಞಾನಿಗಳ ಸಮ್ಮುಖದಲ್ಲಿ ಈ ಕಾರ್ಯಕ್ರಮ ನಡೆದಿರುವುದರಿಂದ ಮಣ್ಣು ಉಳಿಸಿ ಅಭಿಯಾನಕ್ಕೆ ಆನೆ ಬಲ ಬಂದಂತಾಗಿದೆ.

ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನಿ ಯಾಗಿರುವ ಡಾ. ಮಲ್ಲಿಕಾರ್ಜುನ ಎಲ್ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿ ವಹಿಸಿಕೊಂಡಿದ್ದರು. ಡಾ. ಕೇದಾರನಾಥ್ ಸಸ್ಯ ಸಂರಕ್ಷಣಾ ವಿಜ್ಞಾನಿ ಎಲ್ಲರನ್ನೂ ಸ್ವಾಗತಿಸಿದರು. ಹಿರಿಯ ವಿಜ್ಞಾನಿಗಳಾದ ಡಾ. ಟಿ ಜೆ ರಮೇಶ. ಕೃಷಿ ವಿಜ್ಞಾನ ಕೇಂದ್ರ ಮಂಗಳೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ. ಶಿವಕುಮಾರ್ ಪಶು ವಿಜ್ಞಾನಿ, ಡಾ. ಚೇತನ್ ಮೀನುಗಾರಿಕಾ ವಿಜ್ಞಾನಿ, ಡಾ. ರಶ್ಮಿ ಆರ್ ತೋಟಗಾರಿಕಾ ವಿಜ್ಞಾನಿ ಹಾಗೂ ಜಿಲ್ಲೆಯ ವಿವಿಧ ಭಾಗದ ಕೃಷಿ ಪರಿಕರ ಮಾರಾಟಗಾರರು ಭಾಗವಹಿಸಿದ್ದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಗುಜರಿ ಹೆಕ್ಕುವಾಗ ಸಿಕ್ಕ ಸ್ಟೀಲ್ ಡಬ್ಬ ಮನೆಯಲ್ಲಿ ಸ್ಫೋಟ: ತಂದೆ–ಮಗ ಸಾವು

Next Post

ಸುರತ್ಕಲ್: ಓಮಿನಿ ಕಾರಿನ ಮೇಲೆ ಸರಕು ಸಾಗಿಸುತ್ತಿದ್ದ ಲಾರಿ ಪಲ್ಟಿ: ಓಮಿನಿ ಚಾಲಕ ಸ್ಥಳದಲ್ಲೇ ಮೃತ್ಯು

Related Posts

ಉಸಿರಾಟದ ಸಂಕಷ್ಟ ಎದುರಿಸುತ್ತಿರುವ ಮಂಗಳೂರು ಸುತ್ತಮುತ್ತಲಿನ ಗ್ರಾಮಗಳು: ಪರಿಸರ ಸ್ಥಿತಿಗತಿ ಕುರಿತು ಸ್ವತಂತ್ರ ವೈಜ್ಞಾನಿಕ ಅಧ್ಯಯನಕ್ಕೆ ಗ್ಯಾನ್ ವೇದಾಂತ್ ಫೌಂಡೇಶನ್ ಚಾಲನೆ
ಕರಾವಳಿ

ಉಸಿರಾಟದ ಸಂಕಷ್ಟ ಎದುರಿಸುತ್ತಿರುವ ಮಂಗಳೂರು ಸುತ್ತಮುತ್ತಲಿನ ಗ್ರಾಮಗಳು: ಪರಿಸರ ಸ್ಥಿತಿಗತಿ ಕುರಿತು ಸ್ವತಂತ್ರ ವೈಜ್ಞಾನಿಕ ಅಧ್ಯಯನಕ್ಕೆ ಗ್ಯಾನ್ ವೇದಾಂತ್ ಫೌಂಡೇಶನ್ ಚಾಲನೆ

June 13, 2026
145
ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ
ಕರಾವಳಿ

ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ

June 13, 2026
24
Next Post
ಸುರತ್ಕಲ್: ಓಮಿನಿ ಕಾರಿನ ಮೇಲೆ ಸರಕು ಸಾಗಿಸುತ್ತಿದ್ದ ಲಾರಿ ಪಲ್ಟಿ: ಓಮಿನಿ ಚಾಲಕ ಸ್ಥಳದಲ್ಲೇ ಮೃತ್ಯು

ಸುರತ್ಕಲ್: ಓಮಿನಿ ಕಾರಿನ ಮೇಲೆ ಸರಕು ಸಾಗಿಸುತ್ತಿದ್ದ ಲಾರಿ ಪಲ್ಟಿ: ಓಮಿನಿ ಚಾಲಕ ಸ್ಥಳದಲ್ಲೇ ಮೃತ್ಯು

Discussion about this post

Recent News

ಉಸಿರಾಟದ ಸಂಕಷ್ಟ ಎದುರಿಸುತ್ತಿರುವ ಮಂಗಳೂರು ಸುತ್ತಮುತ್ತಲಿನ ಗ್ರಾಮಗಳು: ಪರಿಸರ ಸ್ಥಿತಿಗತಿ ಕುರಿತು ಸ್ವತಂತ್ರ ವೈಜ್ಞಾನಿಕ ಅಧ್ಯಯನಕ್ಕೆ ಗ್ಯಾನ್ ವೇದಾಂತ್ ಫೌಂಡೇಶನ್ ಚಾಲನೆ

ಉಸಿರಾಟದ ಸಂಕಷ್ಟ ಎದುರಿಸುತ್ತಿರುವ ಮಂಗಳೂರು ಸುತ್ತಮುತ್ತಲಿನ ಗ್ರಾಮಗಳು: ಪರಿಸರ ಸ್ಥಿತಿಗತಿ ಕುರಿತು ಸ್ವತಂತ್ರ ವೈಜ್ಞಾನಿಕ ಅಧ್ಯಯನಕ್ಕೆ ಗ್ಯಾನ್ ವೇದಾಂತ್ ಫೌಂಡೇಶನ್ ಚಾಲನೆ

June 13, 2026
145
ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

June 13, 2026
30
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಸಿರಾಟದ ಸಂಕಷ್ಟ ಎದುರಿಸುತ್ತಿರುವ ಮಂಗಳೂರು ಸುತ್ತಮುತ್ತಲಿನ ಗ್ರಾಮಗಳು: ಪರಿಸರ ಸ್ಥಿತಿಗತಿ ಕುರಿತು ಸ್ವತಂತ್ರ ವೈಜ್ಞಾನಿಕ ಅಧ್ಯಯನಕ್ಕೆ ಗ್ಯಾನ್ ವೇದಾಂತ್ ಫೌಂಡೇಶನ್ ಚಾಲನೆ

ಉಸಿರಾಟದ ಸಂಕಷ್ಟ ಎದುರಿಸುತ್ತಿರುವ ಮಂಗಳೂರು ಸುತ್ತಮುತ್ತಲಿನ ಗ್ರಾಮಗಳು: ಪರಿಸರ ಸ್ಥಿತಿಗತಿ ಕುರಿತು ಸ್ವತಂತ್ರ ವೈಜ್ಞಾನಿಕ ಅಧ್ಯಯನಕ್ಕೆ ಗ್ಯಾನ್ ವೇದಾಂತ್ ಫೌಂಡೇಶನ್ ಚಾಲನೆ

June 13, 2026
ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

ಭಾರತೀಯ ವಾಯುಪಡೆಯ AN-32 ವಿಮಾನ ಅಪಘಾತ: ಲ್ಯಾಂಡಿಂಗ್ ಬೆನ್ನಲ್ಲೇ ಹೊತ್ತಿ ಉರಿದ ಯುದ್ಧ ವಿಮಾನ, ಪೈಲಟ್ ಮೃತಪಟ್ಟಿರುವ ಶಂಕೆ

June 13, 2026
ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ

ಮಂಗಳೂರು: ಉತ್ತರ ಪ್ರದೇಶದ ಅಡಿಕೆ ವ್ಯಾಪಾರದ ಮೇಲಿನ ‘ಮಂಡಿ ತೆರಿಗೆ’ ರದ್ದುಪಡಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೋ ಮನವಿ

June 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d