• About us
  • Contact us
  • Disclaimer
Wednesday, July 22, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

“ಬೆಳಕು ಯೋಜನೆ” ವಿದ್ಯುತ್ ಸೌಲಭ್ಯ ಪಡೆಯಲು ನಿರಾಕ್ಷೇಪಣಾ ಪತ್ರದ ಅಗತ್ಯವಿಲ್ಲ: ಸುನೀಲ್ ಕುಮಾರ್

Coastal Times by Coastal Times
September 8, 2021
in ರಾಜ್ಯ
“ಬೆಳಕು ಯೋಜನೆ” ವಿದ್ಯುತ್ ಸೌಲಭ್ಯ ಪಡೆಯಲು ನಿರಾಕ್ಷೇಪಣಾ ಪತ್ರದ ಅಗತ್ಯವಿಲ್ಲ: ಸುನೀಲ್ ಕುಮಾರ್
24
VIEWS
WhatsappTelegramShare on FacebookShare on Twitter

ಬೆಂಗಳೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆಗಳಿಗೆ “ಬೆಳಕು ಯೋಜನೆ” ವಿದ್ಯುತ್ ಸೌಲಭ್ಯ ಪಡೆಯಲು ಸ್ಥಳೀಯ ಸಂಸ್ಥೆಗಳಿಗೆ ನಿರಾಕ್ಷೇಪಣಾ ಪತ್ರ ಪಡೆಯುವ ಅವಶ್ಯಕತೆಯಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆಗಿರುವ ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸುನೀಲ್ ಕುಮಾರ್, ರಾಜ್ಯದ ಎಲ್ಲ ವಿಭಾಗಗಳಲ್ಲಿ ಟ್ರಾನ್ಸ್ ಫಾರ್ಮರ್ ಬ್ಯಾಂಕ್ ಮಾಡಲು ತೀರ್ಮಾನಿಸಲಾಗಿದೆ. ಟಿಸಿ ಸುಟ್ಟರೆ 24 ಗಂಟೆಯಲ್ಲಿ ಬದಲಾವಣೆ ಮಾಡಲಾಗುವುದು, ಗಂಗಾ ಕಲ್ಯಾಣದ ಯೋಜನೆಗಳಿಗೆ 30 ದಿನದಲ್ಲಿ ಸಂಪರ್ಕ ನೀಡಲು , ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಪ್ರಿಪೇಡ್ ಮೀಟರ್ ಅಳವಡಿಕೆಗೆ ತೀರ್ಮಾನಿಸಲಾಗಿದೆ ಎಂದರು.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 7 ಗಂಟೆ ನಿರಂತರ ವಿದ್ಯುತ್ ನೀಡಲು ಉದ್ದೇಶಿಸಲಾಗಿದೆ. ಅದಕ್ಕಾಗಿ 60ಕ್ಕೂ ಹೆಚ್ಚು ಸಬ್ ಸ್ಟೇಶನ್ ಮಾಡಲಾಗುವುದು, ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ಬಿಲ್ ಬಾಕಿ ಇರುವುದರಿಂದ ಸರ್ಕಾರಕ್ಕೆ ಹೊರೆಯಾಗಲಿದೆ. ವಿದ್ಯುತ್ ಬಳಕೆ ಮಾಡಿದರೆ ಬಿಲ್ ಕಟ್ಟುವುದು ಎಲ್ಲರಿಗೂ ಅನ್ವಯವಾಗಲಿದೆ. ಎಲೆಕ್ಟ್ರಿಕ್ ರಿಚಾರ್ಜ್ ಸೆಂಟರ್ ಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ತೆರೆಯಲು ತೀರ್ಮಾನಿಸಿರುವುದಾಗಿ ಹೇಳಿದರು.

ರಾಜ್ಯದಲ್ಲಿ ಹೊಸ ನೇಮಕಾತಿಗಳ ಬಗ್ಗೆ ಸಾಕಷ್ಟು ಬೇಡಿಕೆ ದೂರು ಬಂದಿದೆ. ಲೈನ್ ಮನ್, ಜೆಇ ನೇಮಕದ ಬಗ್ಗೆ ಬೇಡಿಕೆ ಇದೆ. ವರ್ಷಪೂರ್ತಿ ವರ್ಗಾವಣೆ ದಂಧೆ ನಡೆಸುವುದನ್ನು ನಿಯಂತ್ರಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಸುನೀಲ್ ಕುಮಾರ್ ಹೇಳಿದರು.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ನಿಶ್ಚಿತಾರ್ಥವಾಗಿದ್ದ ಯುವತಿ ಚಿನ್ನಾಭರಣ, ಹಣದೊಂದಿಗೆ ಪರಾರಿ

Next Post

ಡ್ರಗ್ಸ್‌ ಕೇಸ್‌ : ಪೊಲೀಸರಿಂದ‌ ಚಾರ್ಜ್‌ಶೀಟ್, ಅನುಶ್ರೀ‌ ಹೆಸರು ಉಲ್ಲೇಖ

Related Posts

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ
ರಾಜಕೀಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರ

May 28, 2026
25
ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್
ಆರೋಗ್ಯ

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹರಡುತ್ತಿರುವ ಹಿನ್ನೆಲೆ: ಮಾರ್ಗಸೂಚಿ ಬಿಡುಗಡೆ, ಬೆಂಗಳೂರಿಗೆ ಬರುವವರಿಗೆ 21 ದಿನ ಕ್ವಾರಂಟೈನ್

May 23, 2026
53
Next Post
ಡ್ರಗ್ಸ್‌ ಕೇಸ್‌ : ಪೊಲೀಸರಿಂದ‌ ಚಾರ್ಜ್‌ಶೀಟ್, ಅನುಶ್ರೀ‌ ಹೆಸರು ಉಲ್ಲೇಖ

ಡ್ರಗ್ಸ್‌ ಕೇಸ್‌ : ಪೊಲೀಸರಿಂದ‌ ಚಾರ್ಜ್‌ಶೀಟ್, ಅನುಶ್ರೀ‌ ಹೆಸರು ಉಲ್ಲೇಖ

Discussion about this post

Recent News

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
23
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
107
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

ಮಂಗಳೂರು ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ಯುಪಿ ಮೂಲದ ಕಾರ್ಮಿಕನಿಂದ 49 ಗ್ರಾಂ ಚಿನ್ನ ಕಳ್ಳತನ: 6 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಜಪ್ತಿ

July 22, 2026
ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

ಆಗಸ್ಟ್ 8, 9; ಮಂಗಳೂರಿನಲ್ಲಿ ಉಚಿತ ಕೃತಕ ಕೈ-ಕಾಲು ಜೋಡಣಾ ಶಿಬಿರ, ಅರ್ಹ ಫಲಾನುಭವಿಗಳಿಗೆ ಹೆಸರು ನೋಂದಾಯಿಸಲು ಮನವಿ

July 22, 2026
ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

ಮಂಗಳೂರಿನಲ್ಲಿ ಅಕೌಂಟ್ ದಂಧೆ ಬಯಲಿಗೆ: ಯುವಕನ ಅಕೌಂಟ್ ಬಳಸಿ ಕೋಟಿ ಕೋಟಿ ಸೈಬರ್ ವಂಚನೆ: ಪ್ರಕರಣ ದಾಖಲು

July 22, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d