• About us
  • Contact us
  • Disclaimer
Wednesday, October 29, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

Asia Cup 2025 Schedule: ಏಷ್ಯಾಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

Coastal Times by Coastal Times
September 8, 2025
in ಕ್ರೀಡಾ ಸುದ್ದಿ
Asia Cup 2025 Schedule: ಏಷ್ಯಾಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
36
VIEWS
WhatsappTelegramShare on FacebookShare on Twitter

Asia cup 2025: 17ನೇ ಆವೃತ್ತಿಯ ಏಷ್ಯಾಕಪ್ ಸೆ.9 ರಿಂದ ಪ್ರಾರಂಭಗೊಳ್ಳಲಿವೆ. ಈ ಬಾರಿ ಪಂದ್ಯಗಳು ಟಿ20 ಮಾದರಿಯಲ್ಲಿ ನಡೆಯಲಿದ್ದು ಒಟ್ಟು ಎಂಟು ತಂಡಗಳು ಭಾಗವಹಿಸುತ್ತಿವೆ. ಗ್ರೂಪ್ ಎ ನಲ್ಲಿ ಭಾರತ, ಪಾಕಿಸ್ತಾನ, ಯುಎಇ ಮತ್ತು ಓಮನ್ ತಂಡಗಳು ಸೇರಿವೆ. ಗ್ರೂಪ್ ಬಿ ನಲ್ಲಿ ಅಫ್ಘಾನಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಹಾಂಗ್ ಕಾಂಗ್ ತಂಡಗಳಿವೆ. ಹಾಲಿ ಚಾಂಪಿಯನ್​ ಭಾರತ ಈ ಬಾರಿಯೂ ಫೆವರೀಟ್​ ತಂಡವಾಗಿ ಕಣಕ್ಕಿಳಿಯುತ್ತಿದೆ. ಇತ್ತ ಮೊದಲ ಸುತ್ತಿಗಾಗಿ 8 ತಂಡಗಳನ್ನು ಎರಡು ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಈ ಗ್ರೂಪ್​ಗಳಲ್ಲಿರುವ ತಂಡಗಳ ಪಟ್ಟಿ ಈ ಕೆಳಗಿನಂತಿದೆ

ಸೂಪರ್-4 ರೌಂಡ್: ಮೊದಲ ಸುತ್ತಿನ ಎರಡು ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ 4 ಟೀಮ್​ಗಳು ಮಾತ್ರ ದ್ಚಿತೀಯ ಸುತ್ತಿಗೆ ಪ್ರವೇಶಿಸುತ್ತದೆ. ಈ ಹಂತದಲ್ಲಿ ಯಾವುದೇ ಗ್ರೂಪ್​ಗಳಿರುವುದಿಲ್ಲ. ಅಂದರೆ 4 ತಂಡಗಳು ಪರಸ್ಪರ ಮುಖಾಮುಖಿಯಾಗಲಿದೆ.

ದ್ವಿತೀಯ ಸುತ್ತಿನ ಬಳಿಕ ಯಾವುದೇ ಸೆಮಿಫೈನಲ್ ಪಂದ್ಯ ಇರುವುದಿಲ್ಲ. ಅಂದರೆ ಸೂಪರ್-4 ಹಂತದಲ್ಲಿ ಒಂದು ತಂಡವು ಮೂರು ಮ್ಯಾಚ್​ಗಳನ್ನು ಆಡಲಿದೆ. ಇಲ್ಲಿ ಕೂಡ ಅಂಕ ಪಟ್ಟಿ ಇರಲಿದ್ದು, ಈ ಪಾಯಿಂಟ್ಸ್ ಟೇಬಲ್​ನಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಫೈನಲ್​ ಆಡಲಿದೆ. ಈ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಈ ಕೆಳಗಿನಂತಿದೆ…

ಏಷ್ಯಾಕಪ್​ಗೆ ಭಾರತ ತಂಡ: ಸೂರ್ಯ ಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ವಿಕೆಟ್​ ಕೀಪರ್​), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಜಿತೇಶ್ ಶರ್ಮಾ (ವಿಕೆಟ್​ ಕೀಪರ್​), ಜಸ್‌ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್​.

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ದೇಶದ ಹಲವು ವಿಮಾನ ನಿಲ್ದಾಣಗಳ ಟರ್ಮಿನಲ್‌ ಕಟ್ಟಡವನ್ನು ಸ್ಪೋಟಿಸುವ ಬೆದರಿಕೆ ಕರೆ: ಮಂಗಳೂರು ಪೊಲೀಸರಿಂದ ಆರೋಪಿ ಬಂಧನ

Next Post

ಬಂಟ್ವಾಳ ಲಂಚ ಸ್ವೀಕಾರ ಪ್ರಕರಣ: ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನೆಫಿಸ್ಸಾ, ಬಿಲ್ ಕಲೆಕ್ಟರ್‌ ವಿಲಿಯಂ ಲೋಕಾಯುಕ್ತ ಬಲೆಗೆ

Related Posts

ಉಳ್ಳಾಲ ಸೆ:14 ರಂದು ತಾಲೂಕು ಮಟ್ಟದ ದಸರಾ ಕಬಡ್ಡಿ -2025
ಕರಾವಳಿ

ಉಳ್ಳಾಲ ಸೆ:14 ರಂದು ತಾಲೂಕು ಮಟ್ಟದ ದಸರಾ ಕಬಡ್ಡಿ -2025

September 10, 2025
79
ಫುಟ್ಬಾಲ್ ಪಂದ್ಯ ಸೋತ ಸಿಟ್ಟಿನಲ್ಲಿ ಕೋಚ್​ ಮೇಲೆ ಉಗುಳಿದ ಪ್ಲೇಯರ್​​; 6 ಪಂದ್ಯಗಳಿಗೆ ನಿಷೇಧ
ಕ್ರೀಡಾ ಸುದ್ದಿ

ಫುಟ್ಬಾಲ್ ಪಂದ್ಯ ಸೋತ ಸಿಟ್ಟಿನಲ್ಲಿ ಕೋಚ್​ ಮೇಲೆ ಉಗುಳಿದ ಪ್ಲೇಯರ್​​; 6 ಪಂದ್ಯಗಳಿಗೆ ನಿಷೇಧ

September 7, 2025
24
Next Post
ಬಂಟ್ವಾಳ ಲಂಚ ಸ್ವೀಕಾರ ಪ್ರಕರಣ: ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನೆಫಿಸ್ಸಾ, ಬಿಲ್ ಕಲೆಕ್ಟರ್‌ ವಿಲಿಯಂ ಲೋಕಾಯುಕ್ತ ಬಲೆಗೆ

ಬಂಟ್ವಾಳ ಲಂಚ ಸ್ವೀಕಾರ ಪ್ರಕರಣ: ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನೆಫಿಸ್ಸಾ, ಬಿಲ್ ಕಲೆಕ್ಟರ್‌ ವಿಲಿಯಂ ಲೋಕಾಯುಕ್ತ ಬಲೆಗೆ

Discussion about this post

Recent News

ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್

ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್

October 29, 2025
17
ಸ್ಪೀಕರ್ ಕೊಠಡಿ ಶಾಸಕರ ಭವನ ನವೀಕರಣ ನೆಪದಲ್ಲಿ ಕೋಟ್ಯಂತರ ದುಂದುವೆಚ್ಚ, ನ್ಯಾಯಾಂಗ ತನಿಖೆಗೆ ಶಾಸಕ ಭರತ್ ಶೆಟ್ಟಿ ಒತ್ತಾಯ

ಸ್ಪೀಕರ್ ಕೊಠಡಿ ಶಾಸಕರ ಭವನ ನವೀಕರಣ ನೆಪದಲ್ಲಿ ಕೋಟ್ಯಂತರ ದುಂದುವೆಚ್ಚ, ನ್ಯಾಯಾಂಗ ತನಿಖೆಗೆ ಶಾಸಕ ಭರತ್ ಶೆಟ್ಟಿ ಒತ್ತಾಯ

October 29, 2025
17
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್

ರಾಜ್ಯ ಪೊಲೀಸರಿಗೆ ಬ್ಲೂ ಕ್ಯಾಪ್ ವಿತರಣೆ, ಇತಿಹಾಸದ ಪುಟ ಸೇರಿದೆ ಸ್ಲೋಚ್ ಕ್ಯಾಪ್

October 29, 2025
ಸ್ಪೀಕರ್ ಕೊಠಡಿ ಶಾಸಕರ ಭವನ ನವೀಕರಣ ನೆಪದಲ್ಲಿ ಕೋಟ್ಯಂತರ ದುಂದುವೆಚ್ಚ, ನ್ಯಾಯಾಂಗ ತನಿಖೆಗೆ ಶಾಸಕ ಭರತ್ ಶೆಟ್ಟಿ ಒತ್ತಾಯ

ಸ್ಪೀಕರ್ ಕೊಠಡಿ ಶಾಸಕರ ಭವನ ನವೀಕರಣ ನೆಪದಲ್ಲಿ ಕೋಟ್ಯಂತರ ದುಂದುವೆಚ್ಚ, ನ್ಯಾಯಾಂಗ ತನಿಖೆಗೆ ಶಾಸಕ ಭರತ್ ಶೆಟ್ಟಿ ಒತ್ತಾಯ

October 29, 2025
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ; ಚಿಕಿತ್ಸೆ ಫಲಿಸದೆ ಪಡುಬಿದ್ರಿ ಎಎಸ್‌ಐ ಪುತ್ರಿ ಸಾವು

ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ ; ಚಿಕಿತ್ಸೆ ಫಲಿಸದೆ ಪಡುಬಿದ್ರಿ ಎಎಸ್‌ಐ ಪುತ್ರಿ ಸಾವು

October 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d