• About us
  • Contact us
  • Disclaimer
Thursday, September 11, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ದೇಶದ ಹಲವು ವಿಮಾನ ನಿಲ್ದಾಣಗಳ ಟರ್ಮಿನಲ್‌ ಕಟ್ಟಡವನ್ನು ಸ್ಪೋಟಿಸುವ ಬೆದರಿಕೆ ಕರೆ: ಮಂಗಳೂರು ಪೊಲೀಸರಿಂದ ಆರೋಪಿ ಬಂಧನ

Coastal Times by Coastal Times
September 8, 2025
in ಕ್ರೈಮ್ ನ್ಯೂಸ್
ದೇಶದ ಹಲವು ವಿಮಾನ ನಿಲ್ದಾಣಗಳ ಟರ್ಮಿನಲ್‌ ಕಟ್ಟಡವನ್ನು ಸ್ಪೋಟಿಸುವ ಬೆದರಿಕೆ ಕರೆ: ಮಂಗಳೂರು ಪೊಲೀಸರಿಂದ ಆರೋಪಿ ಬಂಧನ
71
VIEWS
WhatsappTelegramShare on FacebookShare on Twitter

ಮಂಗಳೂರು : ದೇಶದ ಹಲವು ವಿಮಾನ ನಿಲ್ದಾಣಗಳ ಟರ್ಮಿನಲ್‌ ಕಟ್ಟಡವನ್ನು ಸ್ಪೋಟಿಸುವ ಬೆದರಿಕೆಯೊಡ್ಡಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್​​ ಸುಧೀರ್ ಕು‌ಮಾರ್ ರೆಡ್ಡಿ ತಿಳಿಸಿದ್ದಾರೆ.

ತಮಿಳುನಾಡಿನ ವೆಲ್ಲೂರು ಜಿಲ್ಲೆಯ ನಿವಾಸಿ ಸಸಿಕುಮಾರ್ (38) ಬಂಧಿತ ಆರೋಪಿ. ಆಗಸ್ಟ್​​ 29 ರಂದು ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಫೋನ್ ಮಾಡಿ ಟರ್ಮಿನಲ್ ಬಿಲ್ಡಿಂಗ್​​ನ್ನು ಖಾಲಿ ಮಾಡಬೇಕು, ಇಲ್ಲವಾದರೆ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಈ ಬಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಡ್ಯೂಟಿ ಟರ್ಮಿನಲ್ ಮ್ಯಾನೇಜರ್​​ ಅವರು ಬಜಪೆ ಪೊಲೀಸ್ ಠಾಣೆಗೆ ನೀಡಿದ ದೂರಿನ ನೀಡಿದ್ದರು. ಇದನ್ನು ಆಧರಿಸಿ ಮೊ. ನಂ 156/2025 ಕಲಂ: 351(2), 351(3) BNS U/s:- 3(1)d Suppression of unlawful acts against safety of civil aviation act 1982 ರಡಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿ ಬೆದರಿಕೆ ಕರೆ ಮಾಡಿದ ಆರೋಪಿ ತಮಿಳುನಾಡು ರಾಜ್ಯದ ವೆಲ್ಲೂರು ಜಿಲ್ಲೆಯ ನಿವಾಸಿ ಸಸಿಕುಮಾರ್ ಎಂಬಾತನನ್ನು ತಮಿಳುನಾಡು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಆರೋಪಿಯು ದೇಶದ ಎಲ್ಲಾ ವಿಮಾನ ನಿಲ್ದಾಣಗಳ ಮೊಬೈಲ್ ನಂಬರ್​​ಅನ್ನು ಸಾಮಾಜಿಕ ಜಾಲತಾಣದಲ್ಲಿ ಸರ್ಚ್ ಮಾಡಿ ಕರೆ ಮಾಡಿ ಬೆದರಿಕೆ ಹಾಕಿದ್ದು ಬೆಳಕಿಗೆ ಬಂದಿದೆ. ಅದೇ ತರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಸಹ ಫೋನ್ ಮಾಡಿ ಟರ್ಮಿನಲ್ ಬಿಲ್ಡಿಂಗ್​​ನ್ನು ಖಾಲಿ ಮಾಡಲು ತಿಳಿಸಿದ್ದು, ಖಾಲಿ ಮಾಡದೆ ಹೋದರೆ ಟರ್ಮಿನಲ್ ಬಿಲ್ಡಿಂಗ್​​​ನ್ನು ಧ್ವಂಸ ಮಾಡುವುದಾಗಿ ಬೆದರಿಕೆ ಹಾಕಿರುವುದಾಗಿ ತಿಳಿಸಿರುತ್ತಾನೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಧರ್ಮಸ್ಥಳ ಬುರುಡೆ ಪ್ರಕರಣ: ದೂರು ಕೊಡುವ ಮೊದಲು ಕೇರಳ ಸಂಸದನ ಭೇಟಿಯಾಗಿದ್ದ ಚಿನ್ನಯ್ಯ ತಂಡ!

Next Post

Asia Cup 2025 Schedule: ಏಷ್ಯಾಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

Related Posts

ಮಂಗಳೂರು: 26 ವರ್ಷಗಳ ಹಿಂದೆ ಕೋಮುಗಲಭೆಯಲ್ಲಿ ಭಾಗಿಯಾದ ಆರೋಪಿಗಳಿಬ್ಬರನ್ನು ವಿದೇಶದಿಂದ ಬಂದಿದ್ದಾಗಲೇ ಅರೆಸ್ಟ್
ಕ್ರೈಮ್ ನ್ಯೂಸ್

ಮಂಗಳೂರು: 26 ವರ್ಷಗಳ ಹಿಂದೆ ಕೋಮುಗಲಭೆಯಲ್ಲಿ ಭಾಗಿಯಾದ ಆರೋಪಿಗಳಿಬ್ಬರನ್ನು ವಿದೇಶದಿಂದ ಬಂದಿದ್ದಾಗಲೇ ಅರೆಸ್ಟ್

September 9, 2025
90
ಬಂಟ್ವಾಳ ಲಂಚ ಸ್ವೀಕಾರ ಪ್ರಕರಣ: ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನೆಫಿಸ್ಸಾ, ಬಿಲ್ ಕಲೆಕ್ಟರ್‌ ವಿಲಿಯಂ ಲೋಕಾಯುಕ್ತ ಬಲೆಗೆ
ಕ್ರೈಮ್ ನ್ಯೂಸ್

ಬಂಟ್ವಾಳ ಲಂಚ ಸ್ವೀಕಾರ ಪ್ರಕರಣ: ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನೆಫಿಸ್ಸಾ, ಬಿಲ್ ಕಲೆಕ್ಟರ್‌ ವಿಲಿಯಂ ಲೋಕಾಯುಕ್ತ ಬಲೆಗೆ

September 8, 2025
109
Next Post
Asia Cup 2025 Schedule: ಏಷ್ಯಾಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

Asia Cup 2025 Schedule: ಏಷ್ಯಾಕಪ್ ಟೂರ್ನಿಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

Discussion about this post

Recent News

ಉಳ್ಳಾಲ ಸೆ:14 ರಂದು ತಾಲೂಕು ಮಟ್ಟದ ದಸರಾ ಕಬಡ್ಡಿ -2025

ಉಳ್ಳಾಲ ಸೆ:14 ರಂದು ತಾಲೂಕು ಮಟ್ಟದ ದಸರಾ ಕಬಡ್ಡಿ -2025

September 10, 2025
37
ಮಂಗಳೂರಿನ ಯೆನೆಪೊಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಕ್ಷಿಣ ಏಷ್ಯಾದ ಮೊದಲ ಆರ್ಥೋಪೆಡಿಕ್ ರೊಬೊಟಿಕ್ ಸರ್ಜರಿ ವ್ಯವಸ್ಥೆ ಸೈವಾಕರ್’ ಆರಂಭ

ಮಂಗಳೂರಿನ ಯೆನೆಪೊಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಕ್ಷಿಣ ಏಷ್ಯಾದ ಮೊದಲ ಆರ್ಥೋಪೆಡಿಕ್ ರೊಬೊಟಿಕ್ ಸರ್ಜರಿ ವ್ಯವಸ್ಥೆ ಸೈವಾಕರ್’ ಆರಂಭ

September 9, 2025
16
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಉಳ್ಳಾಲ ಸೆ:14 ರಂದು ತಾಲೂಕು ಮಟ್ಟದ ದಸರಾ ಕಬಡ್ಡಿ -2025

ಉಳ್ಳಾಲ ಸೆ:14 ರಂದು ತಾಲೂಕು ಮಟ್ಟದ ದಸರಾ ಕಬಡ್ಡಿ -2025

September 10, 2025
ಮಂಗಳೂರಿನ ಯೆನೆಪೊಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಕ್ಷಿಣ ಏಷ್ಯಾದ ಮೊದಲ ಆರ್ಥೋಪೆಡಿಕ್ ರೊಬೊಟಿಕ್ ಸರ್ಜರಿ ವ್ಯವಸ್ಥೆ ಸೈವಾಕರ್’ ಆರಂಭ

ಮಂಗಳೂರಿನ ಯೆನೆಪೊಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಕ್ಷಿಣ ಏಷ್ಯಾದ ಮೊದಲ ಆರ್ಥೋಪೆಡಿಕ್ ರೊಬೊಟಿಕ್ ಸರ್ಜರಿ ವ್ಯವಸ್ಥೆ ಸೈವಾಕರ್’ ಆರಂಭ

September 9, 2025
ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿ ಅನಾವರಣಗೊಳ್ಳಲಿದೆ, ಭಾರತದ ಮೊಟ್ಟ ಮೊದಲ ಬೀಚ್‌ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ – “ರೋಹನ್ ಮರೀನಾ ಒನ್”

ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿ ಅನಾವರಣಗೊಳ್ಳಲಿದೆ, ಭಾರತದ ಮೊಟ್ಟ ಮೊದಲ ಬೀಚ್‌ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ – “ರೋಹನ್ ಮರೀನಾ ಒನ್”

September 9, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d