• About us
  • Contact us
  • Disclaimer
Saturday, September 12, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಗುಜರಾತ್‌ನಲ್ಲಿ ಬಿಜೆಪಿಗೆ ಮುನ್ನಡೆ, ಹಿಮಾಚಲದಲ್ಲಿ ತೀವ್ರ ಪೈಪೋಟಿ

Coastal Times by Coastal Times
December 8, 2022
in ರಾಜಕೀಯ, ರಾಷ್ಟ್ರೀಯ ಸುದ್ದಿ
ಗುಜರಾತ್‌ನಲ್ಲಿ ಬಿಜೆಪಿಗೆ ಮುನ್ನಡೆ, ಹಿಮಾಚಲದಲ್ಲಿ ತೀವ್ರ ಪೈಪೋಟಿ
46
VIEWS
WhatsappTelegramShare on FacebookShare on Twitter

ಗುಜರಾತ್‌, ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಮತ ಎಣಿಕೆ ಪ್ರಾರಂಭಗೊಂಡಿದ್ದು, ನಿರೀಕ್ಷೆಯಂತೆ ಗುಜರಾತಿನಲ್ಲಿ ಆಡಳಿತಾರೂಢ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. ಪ್ರಾಥಮಿಕ ಸುತ್ತಿನ ಮತ ಎಣಿಕೆಯಲ್ಲಿ(9 ಗಂಟೆವರೆಗೆ) ಗುಜರಾತ್‌ನ 182 ಸ್ಥಾನಗಳ ಪೈಕಿ ಬಿಜೆಪಿ 131 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್‌ 42 ರಲ್ಲಿ, ಆಮ್‌ ಆದ್ಮಿ 5 ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿವೆ.

ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ತೀವ್ರ ಹಣಾಹಣಿ. 68 ಕ್ಷೇತ್ರಗಳಲ್ಲಿ ಬಿಜೆಪಿ 31, ಕಾಂಗ್ರೆಸ್‌ 35 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

ಗುಜರಾತ್‌ ಸಿಎಂ ಭೂಪೇಂದ್ರ ಪಟೇಲ್‌, ಹಿಮಾಚಲ ಸಿಎಂ ಜೈರಾಂ ಠಾಕೂರ್‌ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಹಾರ್ದಿಕ್‌ ಪಟೇಲ್‌ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್‌ನ ಜಿಗ್ನೇಶ್‌ ಮೇವಾನಿ ಹಿನ್ನಡೆ ಅನುಭವಿಸಿದ್ದಾರೆ. ಬಿಜೆಪಿ ಅಲ್ಪೇಶ್‌ ಠಾಕೂರ್‌ ಮುನ್ನಡೆ ಸಾಧಿಸಿದ್ದಾರೆ. ಆಮ್‌ ಆದ್ಮಿಯ ಇಸುದಾನ್‌ ಗಾದ್ವಿ ಮುನ್ನಡೆಯಲ್ಲಿದ್ದಾರೆ. ಹಿಮಾಚಲದಲ್ಲಿ ಕಾಂಗ್ರೆಸ್‌ ರೋಹಿತ್‌ ಠಾಕೂರ್‌ ಮುನ್ನಡೆ ಸಾಧಿಸಿದ್ದಾರೆ.

ಉತ್ತರಪ್ರದೇಶದ ರಾಂಪುರ್ ಸದರ್ ಮತ್ತು ಖತೌಲಿ, ಒಡಿಶಾದ ಪದಂಪುರ, ರಾಜಸ್ಥಾನದ ಸರ್ದಾರ್ ಶಹರ್, ಬಿಹಾರದ ಕುರ್ಹಾನಿ ಮತ್ತು ಛತ್ತೀಸಗಢದ ಭಾನುಪ್ರತಾಪ್‌ಪುರ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭಗೊಂಡಿದೆ. ಮೈನ್‌ಪುರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಸಮಾಜವಾದಿ ಪಕ್ಷದ ನಡುವೆ ತೀವ್ರ ಪೈಪೋಟಿ ಇದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು : ಆಸ್ಪತ್ರೆಯಲ್ಲಿ ಮಹಿಳೆಯರು ಬಟ್ಟೆ ಬದಲಿಸುವ ದೃಶ್ಯಗಳ ಸೆರೆ ಹಿಡಿಯುತ್ತಿದ್ದ ರಹಸ್ಯ ಕ್ಯಾಮೆರಾ…! ನರ್ಸಿಂಗ್‌ ವಿದ್ಯಾರ್ಥಿಯ ಬಂಧನ

Next Post

ಡಾ. ಲವೀನಾ ನೊರೊನ್ಹಾ , ಲಿಯೋ ಫರ್ನಾಂಡಿಸ್ ಸೇರಿ ಐವರು ‘ರಚನಾ ಪ್ರಶಸ್ತಿ’ಗೆ ಆಯ್ಕೆ

Related Posts

ಬ್ರಿಕ್ಸ್ 2026 ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ; ಇಂದು ಪ್ರಧಾನಿ ಮೋದಿ ಜೊತೆ ಸಭೆ
ರಾಷ್ಟ್ರೀಯ ಸುದ್ದಿ

ಬ್ರಿಕ್ಸ್ 2026 ಶೃಂಗಸಭೆಯಲ್ಲಿ ಭಾಗವಹಿಸಲು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮನ; ಇಂದು ಪ್ರಧಾನಿ ಮೋದಿ ಜೊತೆ ಸಭೆ

September 11, 2026
12
ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ
ರಾಷ್ಟ್ರೀಯ ಸುದ್ದಿ

ತಿರುವನಂತಪುರಂ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಎಂಟು ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ

September 5, 2026
98
Next Post
ಡಾ. ಲವೀನಾ ನೊರೊನ್ಹಾ , ಲಿಯೋ ಫರ್ನಾಂಡಿಸ್ ಸೇರಿ ಐವರು ‘ರಚನಾ ಪ್ರಶಸ್ತಿ’ಗೆ ಆಯ್ಕೆ

ಡಾ. ಲವೀನಾ ನೊರೊನ್ಹಾ , ಲಿಯೋ ಫರ್ನಾಂಡಿಸ್ ಸೇರಿ ಐವರು 'ರಚನಾ ಪ್ರಶಸ್ತಿ'ಗೆ ಆಯ್ಕೆ

Discussion about this post

Recent News

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
40
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
58
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

ಮುಲ್ಕಿಯ ಆದಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣ: ನಾಲ್ವರು ಅಂತರ್ ಜಿಲ್ಲಾ ಕಳ್ಳರ ಬಂಧನ

September 11, 2026
ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಒಟ್ಟು 6 ಮಂದಿ ಆರೋಪಿಗಳ ಬಂಧನ

September 11, 2026
ಸೆ.19: ಕಾಞಂಗಾಡ್‌ನ  ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

ಸೆ.19: ಕಾಞಂಗಾಡ್‌ನ ಹೊಸದುರ್ಗ ನಿತ್ಯಾನಂದ ಆಶ್ರಮದಲ್ಲಿ ಪುಸ್ತಕ ಬಿಡುಗಡೆ

September 11, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d