• About us
  • Contact us
  • Disclaimer
Saturday, July 12, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

15-18 ವರ್ಷದವರಿಗೆ ಕೋವಿಡ್‌ ಲಸಿಕೆ ನೀಡಿಕೆ ಹೆಚ್ಚಿಸಲು ಮೋದಿ ಸೂಚನೆ

Coastal Times by Coastal Times
January 9, 2022
in ರಾಷ್ಟ್ರೀಯ ಸುದ್ದಿ
15-18 ವರ್ಷದವರಿಗೆ ಕೋವಿಡ್‌ ಲಸಿಕೆ ನೀಡಿಕೆ ಹೆಚ್ಚಿಸಲು ಮೋದಿ ಸೂಚನೆ
8
VIEWS
WhatsappTelegramShare on FacebookShare on Twitter

ನವದೆಹಲಿ, ಜ.09: ದೇಶದಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆ ಆಗುತ್ತಿದೆ. ಈ ನಡುವೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದಲ್ಲಿ ಕೋವಿಡ್‌ ಸ್ಥಿತಿಗತಿಯ ಅವಲೋಕನಕ್ಕಾಗಿ ಭಾನುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಭಾನುವಾರ ದೇಶದ ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಲು ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಿಷನ್ ಮೋಡ್‌ನಲ್ಲಿ ಹದಿಹರೆಯದವರಿಗೆ ಲಸಿಕೆ ಚಾಲನೆಯನ್ನು ಮತ್ತಷ್ಟು ವೇಗಗೊಳಿಸುವಂತೆ ಪ್ರಧಾನಿ ಮೋದಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

15-18ರ ವಯಸ್ಸಿನವರ ಲಸಿಕೀಕರಣದ ವೇಗವನ್ನು ಹೆಚ್ಚಿಸುವಂತೆ ಸಭೆಯಲ್ಲಿ ಹೇಳಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿರುವ ಪ್ರದೇಶಗಳಲ್ಲಿ ಕಠಿಣ ನಿರ್ಬಂಧ ಮತ್ತು ಕಣ್ಗಾವಲು ವ್ಯವಸ್ಥೆ ಮುಂದುವರಿಸಬೇಕು ಎಂದು ಹೇಳಿದರು.

ಇನ್ನು ಕೋವಿಡ್‌ ಪ್ರಕರಣಗಳು ಅಧಿಕವಾಗಿ ದಾಖಲಾಗುವ ರಾಜ್ಯಗಳಿಗೆ ಅಗತ್ಯವಾದ ತಾಂತ್ರಿಕ ಬೆಂಬಲವನ್ನು ಒದಗಿಸುವುದಾಗಿ ಪ್ರಧಾನಮಂತ್ರಿ ಭರವಸೆ ನೀಡಿದ್ದಾರೆ. ಹಾಗೆಯೇ ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.

ರಾಜ್ಯದ ಕೋವಿಡ್‌ ಪರಿಸ್ಥಿತಿ, ಕೋವಿಡ್‌ ನಿಯಂತ್ರಣ ಕ್ರಮ ಹಾಗೂ ಸಾರ್ವಜನಿಕ ಕ್ರಮಗಳನ್ನು ಚರ್ಚೆ ನಡೆಸಲು ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ಕರೆಯಲಾಗುವುದು ಎಂದು ಕೂಡಾ ಪ್ರಧಾನ ಮೋದಿ ತಿಳಿಸಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆ ಕಾಣುತ್ತಿರುದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಸೂಚನೆ ನೀಡಿದ್ದಾರೆ.

ಪರಿಶೀಲನಾ ಸಭೆಯಲ್ಲಿ, ಪ್ರಧಾನಿ ಮೋದಿ ಜಿಲ್ಲಾ ಮಟ್ಟದಲ್ಲಿ ಸಾಕಷ್ಟು ಆರೋಗ್ಯ ಮೂಲಸೌಕರ್ಯವನ್ನು ಖಚಿತಪಡಿಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ಈ ನಿಟ್ಟಿನಲ್ಲಿ ರಾಜ್ಯಗಳೊಂದಿಗೆ ಸಮನ್ವಯತೆ ಕಾಯ್ದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ಮಧ್ಯೆ, ಲಸಿಕೆ ಹಾಕುವ ಕಾರ್ಯವು ಭರದಿಂದ ಸಾಗುತ್ತಿದೆ. ನಿನ್ನೆಯವರೆಗೆ 15-18 ವರ್ಷ ವಯಸ್ಸಿನವರಿಗೆ 20 ದಶಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆಗಳನ್ನು ನೀಡಲಾಗುತ್ತದೆ. ದೇಶದಲ್ಲಿ ಕೋವಿಡ್-19 ಲಸಿಕೆಗಳ ಸಂಖ್ಯೆ 151.58 ಕೋಟಿ ತಲುಪಿದೆ.

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು : KA 19 HD 6497 ಹೊಂಡಾ ಆಕ್ಟಿವಾ ಕಂಡರೆ ಪೊಲೀಸರಿಗೆ ಮಾಹಿತಿ ನೀಡಿ

Next Post

ನಿರಂತರ 30 ಗಂಟೆ ಕಾಲ ಸಮುದ್ರದಲ್ಲಿ ಈಜಾಡಿ ಸಾವನ್ನು ಗೆದ್ದ ಮೀನುಗಾರ ! ನಡುರಾತ್ರಿ ಮೀನುಗಾರಿಕೆ ದೋಣಿಯಿಂದ ಹೊರಬಿದ್ದಿದ್ದ ಜೋಸೆಫ್‌

Related Posts

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು
ರಾಷ್ಟ್ರೀಯ ಸುದ್ದಿ

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

July 12, 2025
32
57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
37
Next Post
ನಿರಂತರ 30 ಗಂಟೆ ಕಾಲ ಸಮುದ್ರದಲ್ಲಿ ಈಜಾಡಿ ಸಾವನ್ನು ಗೆದ್ದ ಮೀನುಗಾರ ! ನಡುರಾತ್ರಿ ಮೀನುಗಾರಿಕೆ ದೋಣಿಯಿಂದ ಹೊರಬಿದ್ದಿದ್ದ ಜೋಸೆಫ್‌

ನಿರಂತರ 30 ಗಂಟೆ ಕಾಲ ಸಮುದ್ರದಲ್ಲಿ ಈಜಾಡಿ ಸಾವನ್ನು ಗೆದ್ದ ಮೀನುಗಾರ ! ನಡುರಾತ್ರಿ ಮೀನುಗಾರಿಕೆ ದೋಣಿಯಿಂದ ಹೊರಬಿದ್ದಿದ್ದ ಜೋಸೆಫ್‌

Discussion about this post

Recent News

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

July 12, 2025
26
ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

July 12, 2025
32
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

July 12, 2025
ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

July 12, 2025
ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

July 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d