• About us
  • Contact us
  • Disclaimer
Tuesday, July 1, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

“ಮಿಸ್ಟರ್ ಮದಿಮಯೆ” ಜ.12ರಂದು ಕರಾವಳಿಯಾದ್ಯಂತ ತೆರೆಗೆ

Coastal Times by Coastal Times
January 9, 2024
in ಸಿನಿಮಾ
“ಮಿಸ್ಟರ್ ಮದಿಮಯೆ” ಜ.12ರಂದು ಕರಾವಳಿಯಾದ್ಯಂತ ತೆರೆಗೆ
25
VIEWS
WhatsappTelegramShare on FacebookShare on Twitter

ಮಂಗಳೂರು: “ಎಮ್ ಎಮ್ ಎಮ್ ಗ್ರೂಫ್ಸ್ ಬ್ಯಾನರ್ ನಡಿಯಲ್ಲಿ ನಿರ್ಮಾಣವಾದ “ಮಿಸ್ಟರ್ ಮದಿಮಯೆ’’ ತುಳು ಚಿತ್ರ ಜನವರಿ 12ರಂದು ತೆರೆ ಕಾಣಲಿದೆ” ಎಂದು ಸಾಯಿಕೃಷ್ಣ ಕುಡ್ಲ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ಮಿಸ್ಟರ್ ಮದಿಮಯೆ ಸಿನಿಮಾ ಮಂಗಳೂರಿನಲ್ಲಿ ಬಿಗ್ ಸಿನಿಮಾಸ್, ಸಿನಿಪೊಲಿಸ್, ಪಿವಿಆರ್, ಸುರತ್ಕಲ್ ನಲ್ಲಿ ಸಿನಿಗ್ಯಾಲಕ್ಸಿ, ಪಡುಬಿದ್ರಿಯಲ್ಲಿ ಬಿಗ್ ಸಿನಿಮಾಸ್, ಪುತ್ತೂರಿನಲ್ಲಿ ಭಾರತ್ ಸಿನಿಮಾಸ್, ಬೆಳ್ತಂಗಡಿಯಲ್ಲಿ ಭಾರತ್, ಸುಳ್ಯದಲ್ಲಿ ಸಂತೋಷ್ ಚಿತ್ರಮಂದಿರದಲ್ಲಿ ಸಿನಿಮಾ ತೆರೆ ಕಾಣಲಿದೆ. ಉಡುಪಿಯ ಕಲ್ಪನಾ ಮತ್ತು ಮಂಗಳೂರಿನ ರೂಪವಾಣಿ ಥಿಯೇಟರ್ ನಲ್ಲಿ ಜ.19ರಂದು ಬಿಡುಗಡೆಯಾಗಲಿದೆ” ಎಂದು ಮಾಹಿತಿ ನೀಡಿದರು.

ಬಳಿಕ ಮಾತಾಡಿದ ಪ್ರಕಾಶ್ ಪಾಂಡೇಶ್ವರ್ ಅವರು, “ಹೊಸಬರ ತಂಡ ಒಂದೊಳ್ಳೆಯ ಪ್ರಯತ್ನ ಮಾಡಿದ್ದಾರೆ. ಎಲ್ಲರೂ ಸಿನಿಮಾ ನೋಡುವ ಮೂಲಕ ಪ್ರೋತ್ಸಾಹಿಸಿದಲ್ಲಿ ನಿರ್ಮಾಪಕರು ಇನ್ನಷ್ಟು ಸಿನಿಮಾ ಮಾಡಬಹುದು” ಎಂದರು.
ಸಿನಿಮಾಕ್ಕೆ ಒಂದೇ ಹಂತದಲ್ಲಿ ಸುಮಾರು 20 ದಿನಗಳ ಕಾಲ ಚಿತ್ರೀಕರಣ ನಡೆದಿದ್ದು ಮುಖ್ಯವಾಗಿ ಸಿನಿಮಾದಲ್ಲಿ ಹೊಸ ಕಲಾವಿದರಿಗೆ ಅವಕಾಶ ನೀಡಲಾಗಿದೆ. ಪ್ರತಿಭಾವಂತರ ತಂಡ ಸೇರಿಕೊಂಡು ಕೆಲಸ ಮಾಡಿದೆ. ಸಾಯಿಕೃಷ್ಣ ಕುಡ್ಲರಂತಹ ಪ್ರಬುದ್ಧ ಕಲಾವಿದರೊಂದಿಗೆ ಹೊಸ ಹುಡುಗರು ಇಲ್ಲಿ ತೆರೆಯನ್ನು ಹಂಚಿಕೊಂಡಿದ್ದಾರೆ.

ನವೀನ್ ಜಿ ಪೂಜಾರಿ ಅವರ ನಿರ್ದೇಶನದ ಈ ಸಿನಿಮಾದ ನಾಯಕನಾಗಿ ಸಾಯಿಕೃಷ್ಣ ಕುಡ್ಲ ಅವರು ನಟಿಸುತ್ತಿದ್ದಾರೆ. ಉಳಿದಂತೆ ಪ್ರಮುಖ ಪಾತ್ರಗಳಲ್ಲಿ ಶ್ವೇತಾ ಸುವರ್ಣ, ರವಿಕಾಂತ್ ಪೂಜಾರಿ, ಜ್ಯೋತಿಷ್ ಶೆಟ್ಟಿ, ಸುನೀಲ್ ನೆಲ್ಲಿಗುಡ್ಡೆ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಪಿಂಕಿ ರಾಣಿ, ರವಿ ರಾಮಕುಂಜ, ಪ್ರಕಾಶ್ ಪಾಂಡೇಶ್ವರ್, ಕಾಮಿಡಿ ಗ್ಯಾಂಗ್ ಖ್ಯಾತಿಯ ಮನೀಷ್ ಶೆಟ್ಟಿ ಉಪ್ಪಿರ, ಅಕ್ಷಯ್ ಸರಿಪಲ್ಲ, ಸಂದೀಪ್ ಶೆಟ್ಟಿ ರಾಯಿ, ಶರಣ್ ಕೈಕಂಬ, ಪ್ರವೀಣ್ ಮರ್ಕಮೆ, ಉತ್ಸವ್ ವಾಮಂಜೂರು, ಸವ್ಯರಾಜ್ ಕಲ್ಲಡ್ಕ, ಪ್ರಥ್ವಿನ್ ಪೊಳಲಿ ಮುಂತಾದವರು ಬಣ್ಣ ಹಚ್ಚಿದ್ದಾರೆ.

ಮಿಥುನ್ ಕೆ.ಎಸ್. ನಿರ್ಮಾಪಕರಾಗಿರುವ ಈ ಚಿತ್ರಕ್ಕೆ ರಾಜೇಶ್ ಫೆರಾವೋ ಅವರು ಸಹ ನಿರ್ಮಾಪಕರಾಗಿ ಕೈ ಜೋಡಿಸಿದ್ದಾರೆ. ಚಿತ್ರಕ್ಕೆ ಕೆ.ಪಿ. ಮಿಲನ್ ಸಂಗೀತ ಹಾಗೂ ಪ್ರಶಾಂತ್ ಧರ್ಮಸ್ಥಳ ಅವರ ಛಾಯಾಗ್ರಹಣ ಇದೆ. ನವೀನ್ ಆರ್ಯನ್ ಮತ್ತು ವಿನೋದ್ ನೃತ್ಯ ಸಂಯೋಜಿಸಿದ್ದಾರೆ. ಕೌರವ್ ವೆಂಕಟೇಶ್ ರವರ ಸಾಹಸ, ಸುಕೇಶ್ ಶೆಟ್ಟಿ, ಜಿ.ಎಸ್ ಗುರುಪುರ ಅವರ ಸಾಹಿತ್ಯ, ಸುಜೀತ್ ನಾಯಕ್ ರವರ ಸಂಕಲನ ಇದೆ‌. ಚಿತ್ರವನ್ನು ಸಚಿನ್ ಎ.ಎಸ್. ಉಪ್ಪಿನಂಗಡಿ ಕರಾವಳಿದ್ಯಾದಂತ ವಿತರಿಸುತ್ತಿದ್ದಾರೆ.

ವಸ್ತ್ರಾಲಂಕಾರ ನಿಖಿತಾ ಕೋಟ್ಯಾನ್, ನಿರ್ಮಾಣ ನಿರ್ವಾಹಕರಾಗಿ ಶ್ರೇಯಸ್ ಶೆಟ್ಟಿ, ಚಿತ್ರ ಮೇಲ್ವಿಚಾರಕರಾಗಿ ಹೆರಾಲ್ಡ್ ವಾಲ್ಡರ್, ಕಾರ್ಯಕಾರಿ ನಿರ್ಮಾಪಕರಾಗಿ ಸೌಮ್ಯ ಚೇತನ್ ಮತ್ತು ಸೌಜನ್ಯ ಶೆಟ್ಟಿ ಚಿತ್ರಕ್ಕೆ ಬೆನ್ನುಲುಬಾಗಿ ನಿಂತಿದ್ದಾರೆ. ಚಿತ್ರದ ಕ್ರಿಯೇಟಿವ್ ಹೆಡ್ ಬಚ್ಚನ್ ಚೇತುರವರು ಚಿತ್ರದ ಪ್ರತಿ ಹಂತದಲ್ಲೂ ಬೆನ್ನುಲುಬಾಗಿ ನಿಂತಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ನಾಯಕನಟ ಸಾಯಿಕೃಷ್ಣ ಕುಡ್ಲ, ನಟಿ ಶ್ವೇತಾ ಸುವರ್ಣ, ಸುನಿಲ್ ನೆಲ್ಲಿಗುಡ್ಡೆ, ನಿರ್ಮಾಪಕ ಮಿಥುನ್ ಕೆ.ಎಸ್, ಎಡಿಟರ್ ಸುಜಿತ್ ನಾಯಕ್, ಮೆನೇಜರ್ ಹೆರಾಲ್ಡ್, ಪ್ರಕಾಶ್ ಪಾಂಡೇಶ್ವರ್, ಚಿತ್ರ ನಿರ್ದೇಶಕ ನವೀನ್ ಜಿ. ಪೂಜಾರಿ, ಸಂಗೀತ ನಿರ್ದೇಶಕ ಮಿಲನ್, ಚಿತ್ರ ವಿತರಕ ಸಚಿನ್ ಎ.ಎಸ್. ಉಪ್ಪಿನಂಗಡಿ, ರಾಜೇಶ್ ಫೆರಾವೋ ಮತ್ತಿತರರು ಉಪಸ್ಥಿತರಿದ್ದರು.

 

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ನಾಲ್ಕು ವರ್ಷದ ಪುಟ್ಟ ಮಗುವನ್ನ ಕೊಂದು ಸೂಟ್​​ಕೇಸ್​ನಲ್ಲಿ ತುಂಬಿ ಸಾಗಿಸುತ್ತಿದ್ದ ಸ್ಟಾರ್ಟ್ ಅಪ್ ಸಿಇಓ ಸುಚೇತಾ – ತನಿಖೆಯಲ್ಲಿ ಕೊಲೆಯ ರಹಸ್ಯ ಬಯಲು

Next Post

ಜ.11ರಂದು “ಶಿವದೂತೆ ಗುಳಿಗೆ” 555ನೇ ಪ್ರದರ್ಶನದ ಸಂಭ್ರಮ! ನಟ ರಕ್ಷಿತ್ ಶೆಟ್ಟಿ, ಅನುಶ್ರೀ, ಗುರುಕಿರಣ್ ತಾರಾ ಮೆರುಗು

Related Posts

‘ಕಾಂತಾರ 2’ ಸಂಗೀತ ನಿರ್ದೇಶಕ ಅಜನೀಶ್ ಮತ್ತು ‘ಮಾರ್ಕೋ’ ನಿರ್ಮಾಪಕ ಶರೀಫ್ ಅವರ ಹೊಸ ಚಿತ್ರ ‘ಕಾಟ್ಟಾಲನ್’!
ಸಿನಿಮಾ

‘ಕಾಂತಾರ 2’ ಸಂಗೀತ ನಿರ್ದೇಶಕ ಅಜನೀಶ್ ಮತ್ತು ‘ಮಾರ್ಕೋ’ ನಿರ್ಮಾಪಕ ಶರೀಫ್ ಅವರ ಹೊಸ ಚಿತ್ರ ‘ಕಾಟ್ಟಾಲನ್’!

May 23, 2025
41
” ವೈಲ್ಡ್ ಟೈಗರ್‌ ಸಫಾರಿ ” ಹಿಂದಿ ಮತ್ತು ಕನ್ನಡ ಸಿನಿಮಾಕ್ಕೆ  ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮುಹೂರ್ತ
ಕರಾವಳಿ

” ವೈಲ್ಡ್ ಟೈಗರ್‌ ಸಫಾರಿ ” ಹಿಂದಿ ಮತ್ತು ಕನ್ನಡ ಸಿನಿಮಾಕ್ಕೆ ಶ್ರೀ ಕ್ಷೇತ್ರ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮುಹೂರ್ತ

March 8, 2025
42
Next Post
ಜ.11ರಂದು “ಶಿವದೂತೆ ಗುಳಿಗೆ” 555ನೇ ಪ್ರದರ್ಶನದ ಸಂಭ್ರಮ! ನಟ ರಕ್ಷಿತ್ ಶೆಟ್ಟಿ, ಅನುಶ್ರೀ, ಗುರುಕಿರಣ್ ತಾರಾ ಮೆರುಗು

ಜ.11ರಂದು "ಶಿವದೂತೆ ಗುಳಿಗೆ" 555ನೇ ಪ್ರದರ್ಶನದ ಸಂಭ್ರಮ! ನಟ ರಕ್ಷಿತ್ ಶೆಟ್ಟಿ, ಅನುಶ್ರೀ, ಗುರುಕಿರಣ್ ತಾರಾ ಮೆರುಗು

Discussion about this post

Recent News

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
31
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
175
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

ಬೆಂಗಳೂರು – ಉಡುಪಿ ರೈಲಿನಲ್ಲಿ ಮಹಿಳೆಯ ಪರ್ಸ್‌ನಲ್ಲಿದ್ದ 16.69 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಗರಿಸಿದ ಕಳ್ಳರು!

June 30, 2025
ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

ಶಮಾ ಐ ಎನ್ ಎಂ ಇವರಿಗೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ

June 28, 2025
HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

HERO VIDA VX2: ಮಾರುಕಟ್ಟೆಗೆ ಬರಲಿದೆ ‘ಹೀರೋ ವಿಡಾ ವಿಎಕ್ಸ್2’ ಎಲೆಕ್ಟ್ರಿಕ್ ಸ್ಕೂಟರ್

June 28, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d