• About us
  • Contact us
  • Disclaimer
Sunday, September 24, 2023
  • Login
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Home ಕ್ರೈಮ್ ನ್ಯೂಸ್

ತೊಕ್ಕೊಟ್ಟು : ಎಟಿಎಂಗೆ ಹಾನಿ ಮಾಡಿ ಕಳವಿಗೆ ಯತ್ನ: ಆರೋಪಿ ಬಂಧನ

Coastal Times by Coastal Times
February 9, 2022
in ಕ್ರೈಮ್ ನ್ಯೂಸ್
ತೊಕ್ಕೊಟ್ಟು : ಎಟಿಎಂಗೆ ಹಾನಿ ಮಾಡಿ ಕಳವಿಗೆ ಯತ್ನ: ಆರೋಪಿ ಬಂಧನ
89
VIEWS
WhatsappTelegramShare on FacebookShare on Twitterinstagram

ಮಂಗಳೂರು: ನಗರದ ಹೊರವಲಯದ ತೊಕ್ಕೊಟ್ಟು ಬಳಿ ಎಟಿಎಂಗೆ ಹಾನಿ ಮಾಡಿ, ಅದರಲ್ಲಿದ್ದ ಹಣವನ್ನು ಕಳವು ಮಾಡಲು ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ತೊಕ್ಕೊಟ್ಟು ಬಳಿ ಇರುವ ಬ್ಯಾಂಕ್ ಆಫ್ ಬರೋಡದ ಎಟಿಎಂಗೆ ಹಾನಿ‌ ಮಾಡಿದ ಕೊಪ್ಪಳ ಜಿಲ್ಲೆಯ ಬಾಚನಳ್ಳಿಯ ಬೀರಪ್ಪ ಎಂಬಾತನನ್ನು ಬಂಧಿಸಲಾಗಿದೆ.

ನಸುಕಿನ ಜಾವ ಸುಮಾರು 2 ಗಂಟೆ ವೇಳೆಗೆ ಎಟಿಎಂಗೆ ನುಗ್ಗಿದ ಆರೋಪಿ ಎಟಿಎಂ ಯಂತ್ರವನ್ನು ಜಖಂಗೊಳಿಸಿ ಹಣ ದೋಚಲು ಯತ್ನಿಸಿದ್ದಾನೆ. ಆದರೆ ಎಟಿಎಂ ಯಂತ್ರದಿಂದ ಹಣ ಹೊರಬಂದಿಲ್ಲ.

ಈತನ ಕೃತ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಈ ವೇಳೆ ಬ್ಯಾಂಕ್ ಎಟಿಎಂ ಕಣ್ಗಾವಲು ಅಧಿಕಾರಿಗಳು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಎಟಿಎಂನಿಂದ ನಗದು ಕಳವು ಮಾಡಿಲ್ಲ, ಆದರೆ ಕಳವು ಯತ್ನ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Related Posts

ಮಂಗಳೂರು: ಸಿಸಿಬಿ ಕಾರ್ಯಾಚರಣೆ, ಮಾದಕ ವಸ್ತು ಎಂಡಿಎಂಎ ಮಾರಾಟ ಆರೋಪ; ಇಬ್ಬರ ಬಂಧನ
ಕ್ರೈಮ್ ನ್ಯೂಸ್

ಮಂಗಳೂರು: ಸಿಸಿಬಿ ಕಾರ್ಯಾಚರಣೆ, ಮಾದಕ ವಸ್ತು ಎಂಡಿಎಂಎ ಮಾರಾಟ ಆರೋಪ; ಇಬ್ಬರ ಬಂಧನ

September 22, 2023
33
ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಷನ್‌ಗೆ ವಂಚನೆ ನಡೆಸಿದ ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ
ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ ಮೀನು ಮಾರಾಟ ಫೆಡರೇಷನ್‌ಗೆ ವಂಚನೆ ನಡೆಸಿದ ಮಂಜುನಾಥ ಖಾರ್ವಿಗೆ ಜೈಲು ಶಿಕ್ಷೆ

September 21, 2023
86

Recent News

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
96
ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
19
Coastal Times Kannada

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

ಕೂಲಿ ನಂ.1 ಕೆಂಪು ಶರ್ಟ್ ಸೂಟ್‌ಕೇಸ್ ಹೊತ್ತು ಕೂಲಿಗಳ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

September 23, 2023
  • About
  • Advertise
  • Privacy & Policy
  • Contact

Copyright ©2023. All Rights Reserved. Coastaltimeskannada.com | Design and Developed By Bluechip Infosystem

No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2023. All Rights Reserved. Coastaltimeskannada.com | Design and Developed By Bluechip Infosystem

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In