• About us
  • Contact us
  • Disclaimer
Saturday, November 22, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಅತ್ತೆ ಪಲ್ಲಂಗದಾಟ ಬಯಲು ಮಾಡಿದ್ದಕ್ಕೆ ಸೊಸೆ ಮೇಲೆ ಮಾರಣಾಂತಿಕ ಹಲ್ಲೆ .!

Coastal Times by Coastal Times
March 9, 2022
in ಕ್ರೈಮ್ ನ್ಯೂಸ್
ಅತ್ತೆ ಪಲ್ಲಂಗದಾಟ ಬಯಲು ಮಾಡಿದ್ದಕ್ಕೆ ಸೊಸೆ ಮೇಲೆ ಮಾರಣಾಂತಿಕ ಹಲ್ಲೆ .!
129
VIEWS
WhatsappTelegramShare on FacebookShare on Twitter

ಕೊಚ್ಚಿನ್(ಮೇ 09)  ಇದೊಂದು ವಿಚಿತ್ರದಲ್ಲಿ ವಿಚಿತ್ರ  ಪ್ರಕರಣ. ಅತ್ತೆಯ  ಅಕ್ರಮ ಸಂಬಂಧ ಬಯಲು ಮಾಡಿದ್ದಕ್ಕೆ ಸೊಸೆ ಮೇಲೆ ಮಾರಣಾಂತಿಕ ಹಲ್ಲೆ ಆಗಿದೆ.  ಕೇರಳದ  ತ್ರಿಶೂರ್ ಜಿಲ್ಲೆಯ ಕೊರಟ್ಟಿಯಿಂದ ಘಟನೆ ವರದಿಯಾಗಿದೆ. ಪೆರಂಬೂರು ಮೂಲದ ವೈಷ್ಣವಿ ಹಲ್ಲೆಗೆ ಒಳಗಾದವರು.

ವೈಷ್ಣವಿ ಅಂತಿಮ ವರ್ಷದ ಸಿವಿಲ್ ವಿದ್ಯಾರ್ಥಿನಿ.  ದಾಳಿಯಿಂದ ಗಂಭೀರ ಗಾಯಗೊಂಡಿರುವ ವೈಷ್ಣವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೈಷ್ಣವಿ ಕೊರಟ್ಟಿಯ  ಪಲಪಲ್ಲಿ ಮೊಜಿಕಿಲಂನ ಮುಕೇಶ್ ಎಂಬುವರನ್ನು ಆರು ತಿಂಗಳ ಹಿಂದೆ ವಿವಾಹವಾಗಿದ್ದರು. ಇದಾದ ಕೆಲವೇ ದಿನದಲ್ಲಿ ಅತ್ತೆಯ ಅಕ್ರಮ ಸಂಬಂಧದ ವಿಚಾರ ಗೊತ್ತಾಗಿದೆ. ಸಂಗತಿಯನ್ನು ಬಯಲು ಮಾಡಿದ್ದಕ್ಕೆ ಅತ್ತೆಯ ಪ್ರಿಯಕರ ವೈಷ್ಣವಿ ಮೇಲೆ  ಮಾರಣಾಂತಿಕ ಹಲ್ಲೆ ಮಾಡಿದ್ದಾನೆ.

ಹಲ್ಲೆ ಮಾಡಿದ ಅತ್ತೆಯ ಪ್ರಿಯಕರ ಮನೆಯಿಂದ ಮೂರು ಕಿಮೀ ದೂರದಲ್ಲಿ ನೆಲೆಸಿದ್ದಾನೆ. ಆತ ಮನೆಗೆ ಬರುವುದನ್ನು ತಡೆಯಲು ವೈಷ್ಣವಿ ಯತ್ನ ಮಾಡಿದ್ದೇ  ಹಲ್ಲೆ ಮಾಡಲು ಮೂಲ  ಕಾರಣ.  ಮನೆಯವರ ಜತೆ ಮಾತನಾಡುತ್ತಿದ್ದ ನಿಂತಿದ್ದ ವೈಷ್ಣವಿ ಮುಖಕ್ಕೆ ಬಲವಾಗಿ ಹೊಡೆದಿದ್ದಾನೆ. ಪತ್ತಿ ರಕ್ಷಣೆಗೆ ಬಂದ ಮುಕೇಶ್ ಮೇಲೆಯೂ ಹಲ್ಲೆ ಮಾಡಿದ್ದಾನೆ.  ಅತ್ತೆ ಮತ್ತು ಪತಿಯ ಸಹೋದರನಿಂದಲೂ ಕಿರುಕುಳ ಆಗುತ್ತಿತ್ತು ಎಂದು ವೈಷ್ಣವಿ  ಹೇಳಿಕೆಯಲ್ಲಿ ತಿಳಿಸಿದ್ದಾಳೆ.

ಪತ್ನಿ ಅನುಭವಿಸಿದ ನರಕ ಯಾತನೆಯನ್ನು ಪತಿ ಸೋಶಿಯಲ್ ಮೀಡಿಯಾ  ಪೇಜ್ ನಲ್ಲಿ ಬರೆದಿದ್ದು ಜನರು ಸಹ ಆಕ್ರೋಶ ಭರಿತರಾಗಿ ಪ್ರತಿಕ್ರಿಯೆ  ನೀಡಿದ್ದು ಆರೋಪಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.  ಹಲ್ಲೆ ಮಾಡಿದ ಆರೋಪಿ ತಲೆ ಮರೆಸಿಕೊಂಡಿದ್ದು  ಬಂಧನಕ್ಕೆ ಬಲೆ ಬೀಸಲಾಗಿದೆ.

ಮದುವೆಯಾದ ದಿನದಿಂದಲೇ ಅತ್ತೆಯ ಅಕ್ರಮ ಸಂಬಂಧದ ವಿಚಾರ ಗೊತ್ತಾಗಿತ್ತು.  ಇದೇ ಕಾರಣಕ್ಕೆ ಮನೆಯಲ್ಲಿ ಒಂದೆರಡು ಸಾರಿ ಮನಸ್ತಾಪಗಳು ಆಗಿದ್ದವು. ಮರ್ಯಾದೆಗೆ ಅಂಜಿ ಪ್ರಕರಣ ಹೊರಗೆ ಬಂದಿರಲಿಲ್ಲ. ಆದರೆ ಅತ್ತೆಯ ಬಾಯ್ ಫ್ರೆಂಡ್ ನಿರಂತರವಾಗಿ ಮನೆಗೆ ಆಗಮಿಸಲು ಶುರುಮಾಡಿದ್ದನ್ನು ಸೊಸೆ ವಿರೋಧಿಸಿದ್ದಳು. ಮನೆಯಲ್ಲಿ ಈಕೆಯ ಗಂಡ ಇಲ್ಲದಿರುವಾಗ ಹಿಂಸೆ ನೀಡುತ್ತಿದ್ದರು. ಈ ಎಲ್ಲ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಗಂಡ ಬರೆದಿದ್ದಾರೆ.

 

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ವಿಶ್ವ ಮಹಿಳೆಯರ ದಿನಾಚರಣೆ : ‘ಇಂದು ಮಹಿಳೆಯರ ಆತ್ಮಸ್ಥೈರ್ಯ ವೃದ್ಧಿಸುವ ದಿನ ‘ – ಉರ್ವ ಪೊಲೀಸ್ ಠಾಣಾಧಿಕಾರಿ ಭಾರತಿ

Next Post

ತುಮಕೂರು ಮಾಜಿ ಕಾರ್ಪೋರೇಟರ್​ ರಾಜೇಂದ್ರ ಕುಮಾರ್​ನ ಕಾಮದಾಹಕ್ಕೆ ಯುವತಿ ಬಲಿ!

Related Posts

ಬೆಂಗಳೂರಿನಲ್ಲಿ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ATM ವಾಹನ ತಡೆದು 7 ಕೋಟಿ ರೂಪಾಯಿ ದರೋಡೆ
ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ATM ವಾಹನ ತಡೆದು 7 ಕೋಟಿ ರೂಪಾಯಿ ದರೋಡೆ

November 20, 2025
45
300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ
ಕ್ರೈಮ್ ನ್ಯೂಸ್

300ಕ್ಕೂ ಹೆಚ್ಚು ಬ್ಯಾಂಕ್ ಖಾತೆ, 250ಕ್ಕೂ ಹೆಚ್ಚು ಸಿಮ್ ಕಾರ್ಡ್​ ಬಳಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ ಮಂಗಳೂರಿನ ಸೆನ್​ ಪೊಲೀಸ್​ ಠಾಣೆಯ ಸಿಬ್ಬಂದಿ

November 17, 2025
67
Next Post
ತುಮಕೂರು ಮಾಜಿ ಕಾರ್ಪೋರೇಟರ್​ ರಾಜೇಂದ್ರ ಕುಮಾರ್​ನ ಕಾಮದಾಹಕ್ಕೆ ಯುವತಿ ಬಲಿ!

ತುಮಕೂರು ಮಾಜಿ ಕಾರ್ಪೋರೇಟರ್​ ರಾಜೇಂದ್ರ ಕುಮಾರ್​ನ ಕಾಮದಾಹಕ್ಕೆ ಯುವತಿ ಬಲಿ!

Discussion about this post

Recent News

ನ.28: “ಅಪರೇಷನ್ ಲಂಡನ್ ಕೆಫೆ” ರಾಜ್ಯಾದ್ಯಂತ ಭರ್ಜರಿ ಬಿಡುಗಡೆ.

ನ.28: “ಅಪರೇಷನ್ ಲಂಡನ್ ಕೆಫೆ” ರಾಜ್ಯಾದ್ಯಂತ ಭರ್ಜರಿ ಬಿಡುಗಡೆ.

November 22, 2025
10
ಡಾ. ಎಂಎನ್‌ಆರ್‌ ಪ್ರೊಡಕ್ಷನ್‌ ಸಂಸ್ಥೆ ಕನ್ನಡ ಸಿನಿಮಾ ‘ವಾದಿರಾಜ ವಾಲಗ ಮಂಡಳಿ’ ಮುಹೂರ್ತ

ಡಾ. ಎಂಎನ್‌ಆರ್‌ ಪ್ರೊಡಕ್ಷನ್‌ ಸಂಸ್ಥೆ ಕನ್ನಡ ಸಿನಿಮಾ ‘ವಾದಿರಾಜ ವಾಲಗ ಮಂಡಳಿ’ ಮುಹೂರ್ತ

November 22, 2025
27
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನ.28: “ಅಪರೇಷನ್ ಲಂಡನ್ ಕೆಫೆ” ರಾಜ್ಯಾದ್ಯಂತ ಭರ್ಜರಿ ಬಿಡುಗಡೆ.

ನ.28: “ಅಪರೇಷನ್ ಲಂಡನ್ ಕೆಫೆ” ರಾಜ್ಯಾದ್ಯಂತ ಭರ್ಜರಿ ಬಿಡುಗಡೆ.

November 22, 2025
ಡಾ. ಎಂಎನ್‌ಆರ್‌ ಪ್ರೊಡಕ್ಷನ್‌ ಸಂಸ್ಥೆ ಕನ್ನಡ ಸಿನಿಮಾ ‘ವಾದಿರಾಜ ವಾಲಗ ಮಂಡಳಿ’ ಮುಹೂರ್ತ

ಡಾ. ಎಂಎನ್‌ಆರ್‌ ಪ್ರೊಡಕ್ಷನ್‌ ಸಂಸ್ಥೆ ಕನ್ನಡ ಸಿನಿಮಾ ‘ವಾದಿರಾಜ ವಾಲಗ ಮಂಡಳಿ’ ಮುಹೂರ್ತ

November 22, 2025
ದೈಗೋಳಿ ಆಶ್ರಮದಲ್ಲಿ ದೀರ್ಘಕಾಲೀನ ರೋಗ ಪೀಡಿತರ ಆರೈಕೆ ಸೌಲಭ್ಯ ಹಿರಿಯ ನಾಗರಿಕರಿಗೆ ನವಚೇತನ ಕೇರ್ ಸೆಂಟರ್ ಸಾಥ್

ದೈಗೋಳಿ ಆಶ್ರಮದಲ್ಲಿ ದೀರ್ಘಕಾಲೀನ ರೋಗ ಪೀಡಿತರ ಆರೈಕೆ ಸೌಲಭ್ಯ ಹಿರಿಯ ನಾಗರಿಕರಿಗೆ ನವಚೇತನ ಕೇರ್ ಸೆಂಟರ್ ಸಾಥ್

November 21, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d