• About us
  • Contact us
  • Disclaimer
Saturday, July 12, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ರೌಡಿ ಶೀಟರ್ ಕಕ್ಕೆ ರಾಹುಲ್ ಕೊಲೆ ; ಸ್ಕೆಚ್ ಹಾಕ್ದೋನು ಸೇರಿ ಆರು ಮಂದಿ ಆರೋಪಿಗಳ ಬಂಧನ

Coastal Times by Coastal Times
May 9, 2022
in ಕ್ರೈಮ್ ನ್ಯೂಸ್
ರೌಡಿ ಶೀಟರ್ ಕಕ್ಕೆ ರಾಹುಲ್ ಕೊಲೆ ; ಸ್ಕೆಚ್ ಹಾಕ್ದೋನು ಸೇರಿ ಆರು ಮಂದಿ ಆರೋಪಿಗಳ ಬಂಧನ
479
VIEWS
WhatsappTelegramShare on FacebookShare on Twitter

ಮಂಗಳೂರು: ಎಮ್ಮೆಕೆರೆಯಲ್ಲಿ ನಡೆದಿದ್ದ ಕಕ್ಕೆ ರಾಹುಲ್ ಕೊಲೆ ಪ್ರಕರಣದ ಆರು ಆರೋಪಿಗಳನ್ನು ಸೋಮವಾರ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಮಹೇಂದ್ರ ಶೆಟ್ಟಿ(27), ಅಕ್ಷಯ್ ಕುಮಾರ್(25), ಸುಶಿತ್(20), ಧಿಲ್ಲೇಶ್ ಬಂಗೇರ (20)ಎನ್ನುವವರು ಪ್ರಮುಖ ಆರೋಪಿಗಳಾಗಿದ್ದು, ಕೃತ್ಯಕ್ಕೆ ಸಹಕರಿಸಿದ ಶುಭಂ (26) ಮತ್ತು ವಿಷ್ಣು(20) ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಎಲ್ಲಾ ಆರೋಪಿಗಳು ಮಂಗಳೂರಿನವರೆ ಆಗಿದ್ದಾರೆ. ಬಂಧಿತರಿಂದ ತಲವಾರುಗಳು, ಕತ್ತಿ ಮತ್ತು ಮಾರಕಾಯುಧಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಬಂಧಿತರಿಂದ ಮೂರು ತಲವಾರು, ಕತ್ತಿ ನಾಲ್ಕು, ಚೂರಿ ಮೂರು, ಎರಡು ಸ್ಕೂಟರ್, ರಾಯಲ್ ಎನ್ ಫೀಲ್ಡ್ ಬುಲೆಟ್, ಐದು ಮೊಬೈಲ್ ಹ್ಯಾಂಡ್ ಸೆಟ್ ವಶಕ್ಕೆ ಪಡೆಯಲಾಗಿದೆ. ಶುಭಮ್ ಶೆಟ್ಟಿ ಎಂಬಾತ, ರಾಹುಲ್ ಮೇಲಿನ ದ್ವೇಷದಿಂದ ಆತನನ್ನು ಮುಗಿಸಲು ಸಂಚು ಹೂಡಿದ್ದ. ಇದಕ್ಕಾಗಿ ಕಾರ್ತಿಕ್ ಮತ್ತು ಆತನ ತಮ್ಮ ಭರತ್ ಶೆಟ್ಟಿಯನ್ನು ಎಮ್ಮೆಕೆರೆಗೆ ಕರೆದುಕೊಂಡು ಬಂದು ತಂಡದ ಇತರ ಯುವಕರಿಗೆ ಪರಿಚಯ ಮಾಡಿಸಿದ್ದ. ಅಲ್ಲದೆ, ಎರಡೂ ತಂಡದವರಿಗೆ ಹಲ್ಲೆಗೈದಿರುವ ರಾಹುಲ್ ತಿಂಗಳಾಯ ಎಲ್ಲಿ ಸಿಕ್ಕಿದರೂ, ಕೊಲೆ ಮಾಡಬೇಕು ಎಂದು ಟಾರ್ಗೆಟ್ ಕೊಟ್ಟಿದ್ದ. ಘಟನೆ ನಡೆಸಿದ ಬಳಿಕ ಅಕ್ಷಯ್ ಕುಮಾರ್ ಎಂಬಾತನ ಜೊತೆ ಸೇರಿ ಕೃತ್ಯ ಎಸಗಿದ ಆರೋಪಿಗಳಿಗೆ ತಲೆಮರೆಸಿಕೊಳ್ಳಲು ಸಹಕಾರ ನೀಡಿದ್ದ. ಆರೋಪಿ ವಿಷ್ಣು ಇತರರ ಜೊತೆ ಸೇರಿ ಕೃತ್ಯಕ್ಕೆ ಒಳಸಂಚು ರೂಪಿಸಿದ್ದು ಹಾಗೂ ಆರೋಪಿಗಳಿಗೆ ತಲೆಮರೆಸಿಕೊಳ್ಳಲು ನೆರವು ನೀಡಿದ್ದ. ಆರೋಪಿ ಸುಶಿತ್ ಗೆ ಸೇರಿದ ಮೊಬೈಲನ್ನು ತನ್ನ ಜೊತೆಗಿಟ್ಟುಕೊಂಡು ಪರಾರಿಯಾಗಲು ಸಹಕರಿಸಿದ್ದ. ಇದುವರೆಗಿನ ತನಿಖೆಯಲ್ಲಿ ಪ್ರಕರಣದಲ್ಲಿ ಒಟ್ಟು 13 ಮಂದಿ ಭಾಗಿಯಾಗಿರುವುದಾಗಿ ತಿಳಿದು ಬಂದಿದ್ದು, ಆ ಪೈಕಿ 8  ಮಂದಿ ಅಪರಾಧ ಹಿನ್ನಲೆಯುಳ್ಳವರಾಗಿದ್ದರೆ. ಬಂಧಿತ ಸುಶೀತ್ ಮೇಲೆ ಒಂದು ಕೊಲೆ ಯತ್ನ ಪ್ರಕರಣ , ಅಕ್ಷಯ್ ಕುಮಾರ್ ಮೇಲೆ ಹಲ್ಲೆ ಪ್ರಕರಣ ಈಗಾಗಲೇ ದಾಖಲಾಗಿತ್ತು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

 

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕೆಎಸ್​​ಆರ್​​ಟಿಸಿ ಬಸ್ ಮೆಟ್ರೋ ಪಿಲ್ಲರ್​​ಗೆ ಡಿಕ್ಕಿ : 25 ಜನರಿಗೆ ಗಾಯ, ನಾಲ್ವರು ಗಂಭೀರ

Next Post

ಪುತ್ತೂರು : ಹಾಡಹಗಲೇ ಬಸ್​ ನಿಲ್ದಾಣದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ.. ಆರೋಪಿ ಪೊಲೀಸ್​ ವಶಕ್ಕೆ

Related Posts

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ
ಕ್ರೈಮ್ ನ್ಯೂಸ್

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

July 12, 2025
24
58 ಮಂದಿ ಬಲಿ ಪಡೆದಿದ್ದ ಕೊಯಮತ್ತೂರು ಬಾಂಬ್ ಸ್ಫೋಟದ ರೂವಾರಿ ‘ಟೈಲರ್ ರಾಜಾ’ 27 ವರ್ಷಗಳ ಬಳಿಕ ಕರ್ನಾಟಕದಲ್ಲಿ ಅರೆಸ್ಟ್!
ಕ್ರೈಮ್ ನ್ಯೂಸ್

58 ಮಂದಿ ಬಲಿ ಪಡೆದಿದ್ದ ಕೊಯಮತ್ತೂರು ಬಾಂಬ್ ಸ್ಫೋಟದ ರೂವಾರಿ ‘ಟೈಲರ್ ರಾಜಾ’ 27 ವರ್ಷಗಳ ಬಳಿಕ ಕರ್ನಾಟಕದಲ್ಲಿ ಅರೆಸ್ಟ್!

July 11, 2025
112
Next Post
ಪುತ್ತೂರು : ಹಾಡಹಗಲೇ ಬಸ್​ ನಿಲ್ದಾಣದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ.. ಆರೋಪಿ ಪೊಲೀಸ್​ ವಶಕ್ಕೆ

ಪುತ್ತೂರು : ಹಾಡಹಗಲೇ ಬಸ್​ ನಿಲ್ದಾಣದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ.. ಆರೋಪಿ ಪೊಲೀಸ್​ ವಶಕ್ಕೆ

Discussion about this post

Recent News

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

July 12, 2025
24
ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

July 12, 2025
31
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

ಮಂಗಳೂರಿಗೆ ಡ್ರಗ್ಸ್ ಪೂರೈಕೆ ಜಾಲ ; ಡಾಕ್ಟರೇ ಡ್ರಗ್ ಪೆಡ್ಲರ್! ಬೀದರ್ ಮೂಲದ ವೈದ್ಯನ ಬಂಧನ

July 12, 2025
ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

ಅಹಮದಾಬಾದ್​ ವಿಮಾನ ದುರಂತ: ಇಂಜಿನ್​ಗೆ ಇಂಧನ ಪೂರೈಕೆ ಆಗದಿರುವುದೇ ವಿಮಾನ ದುರಂತಕ್ಕೆ ಕಾರಣ: ತನಿಖಾ ವರದಿಯಲ್ಲಿ ಆಘಾತಕಾರಿ ಅಂಶ ಬಯಲು

July 12, 2025
ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

ಸುಳ್ಯ: ಜ್ವರದ ಚಿಕಿತ್ಸೆಗೆಂದು ಬಂದ ಬಾಲಕಿಗೆ ಗರ್ಭಿಣಿ ಎಂದು ವರದಿ ಆರೋಪ!: ವೈದ್ಯಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ದೂರು

July 12, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d