• About us
  • Contact us
  • Disclaimer
Monday, September 25, 2023
  • Login
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Home ರಾಜಕೀಯ

ಉಸ್ತುವಾರಿ ಸಚಿವರ ಪಟ್ಟಿ: DCM ಡಿಕೆಶಿಗೆ ಬೆಂಗಳೂರು, ದಿನೇಶ್‌ ಗುಂಡೂರಾವ್ – ದಕ್ಷಿಣ ಕನ್ನಡ, ಲಕ್ಷ್ಮೀ ಹೆಬ್ಬಾಳಕರ್‌ – ಉಡುಪಿ

Coastal Times by Coastal Times
June 9, 2023
in ರಾಜಕೀಯ, ರಾಜ್ಯ
ಉಸ್ತುವಾರಿ ಸಚಿವರ ಪಟ್ಟಿ: DCM ಡಿಕೆಶಿಗೆ ಬೆಂಗಳೂರು, ದಿನೇಶ್‌ ಗುಂಡೂರಾವ್ – ದಕ್ಷಿಣ ಕನ್ನಡ, ಲಕ್ಷ್ಮೀ ಹೆಬ್ಬಾಳಕರ್‌ – ಉಡುಪಿ
170
VIEWS
WhatsappTelegramShare on FacebookShare on Twitterinstagram

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಲೆಕ್ಕಾಚಾರದಲ್ಲಿರುವ ಕಾಂಗ್ರೆಸ್‌ ಸರ್ಕಾರ, ಅಳೆದು ತೂಗಿ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರುಗಳನ್ನು ಶುಕ್ರವಾರ ನೇಮಕ ಮಾಡಿದೆ. ಈ ಸಂಬಂಧ ಸರ್ಕಾರ ಪ್ರಕಟಣೆ ಹೊರಡಿಸಲಾಗಿದೆ.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಬೆಂಗಳೂರು ನಗರ ಜಿಲ್ಲೆಯ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್‌ ಅವರಿಗೆ ತುಮಕೂರು ಜಿಲ್ಲೆಯ ಹೊಣೆ ನೀಡಲಾಗಿದೆ.

ಯಾವ ಜಿಲ್ಲೆಗೆ ಯಾರು ಉಸ್ತುವಾರಿ?
01. ಡಿ.ಕೆ.ಶಿವಕುಮಾರ್‌ – ಬೆಂಗಳೂರು ನಗರ
02. ಜಿ.ಪರಮೇಶ್ವರ್‌ – ತುಮಕೂರು
03. ಎಚ್‌.ಕೆ.ಪಾಟೀಲ – ಗದಗ
04. ಕೆ.ಎಚ್‌.ಮುನಿಯಪ್ಪ – ಬೆಂಗಳೂರು ಗ್ರಾಮಾಂತರ
05. ರಾಮಲಿಂಗಾ ರೆಡ್ಡಿ – ರಾಮನಗರ
06. ಕೆ.ಜೆ.ಜಾರ್ಜ್‌ – ಚಿಕ್ಕಮಗಳೂರು
07. ಎಂ.ಬಿ.ಪಾಟೀಲ – ವಿಜಯಪುರ
08. ದಿನೇಶ್‌ ಗುಂಡೂರಾವ್ – ದಕ್ಷಿಣ ಕನ್ನಡ
09. ಎಚ್‌.ಸಿ. ಮಹಾದೇವಪ್ಪ – ಮೈಸೂರು
10. ಸತೀಶ್‌ ಜಾರಕಿಹೊಳಿ – ಬೆಳಗಾವಿ
11. ಪ್ರಿಯಾಂಕ್‌ ಖರ್ಗೆ – ಕಲಬುರಗಿ
12. ಶಿವಾನಂದ ಪಾಟೀಲ – ಹಾವೇರಿ
13.  ಬಿ.ಝಡ್‌. ಜಮೀರ್‌ ಅಹಮದ್‌ ಖಾನ್ – ವಿಜಯನಗರ
14. ಶರಣ ಬಸಪ್ಪ ದರ್ಶನಾಪುರ – ಯಾದಗಿರಿ
15. ಈಶ್ವರ್‌ ಖಂಡ್ರೆ – ಬೀದರ್‌
16. ಚಲುವರಾಯಸ್ವಾಮಿ – ಮಂಡ್ಯ
17. ಎಸ್‌.ಎಸ್‌.ಮಲ್ಲಿಕಾರ್ಜುನ – ದಾವಣಗೆರೆ
18. ಸಂತೋಷ್‌ ಲಾಡ್‌ – ಧಾರವಾಡ
19. ಶರಣ ಪ್ರಕಾಶ್‌ ಪಾಟೀಲ – ರಾಯಚೂರು
20. ಆರ್‌.ಬಿ.ತಿಮ್ಮಾಪೂರ – ಬಾಗಲಕೋಟೆ
21. ಕೆ.ವೆಂಕಟೇಶ್‌ – ಚಾಮರಾಜನಗರ
22. ತಂಗಡಗಿ ಶಿವರಾಜ್‌ ಸಂಗಪ್ಪ – ಕೊಪ್ಪಳ
23. ಡಿ.ಸುಧಾಕರ್‌ – ಚಿತ್ರದುರ್ಗ
24. ಬಿ.ನಾಗೇಂದ್ರ – ಬಳ್ಳಾರಿ
25. ಕೆ.ಎನ್‌.ರಾಜಣ್ಣ – ಹಾಸನ
26. ಬಿ.ಎಸ್‌.ಸುರೇಶ್‌ – ಕೋಲಾರ
27. ಲಕ್ಷ್ಮೀ ಹೆಬ್ಬಾಳಕರ್‌ – ಉಡುಪಿ
28. ಮಂಕಾಳ್‌ ವೈದ್ಯ – ಉತ್ತರ ಕನ್ನಡ
29. ಮಧು ಬಂಗಾರಪ್ಪ – ಶಿವಮೊಗ್ಗ
30. ಎಂ.ಸಿ.ಸುಧಾಕರ್‌ – ಚಿಕ್ಕಬಳ್ಳಾಪುರ
31. ಎಚ್‌.ಸಿ.ಭೋಸರಾಜು – ಕೊಡಗು

Related Posts

ಮೂರ್ಛೆ ರೋಗ ಬಂದಂತೆ ಚೈತ್ರಾ ಕುಂದಾಪುರ ಹೈಡ್ರಾಮಾ: ಫಿಟ್ಸೂ ಇಲ್ಲ ಏನೂ ಇಲ್ಲ, ಆಸ್ಪತ್ರೆಯಲ್ಲಿ ಎಲ್ಲವೂ ನಾರ್ಮಲ್‌!
ರಾಜ್ಯ

ಮೂರ್ಛೆ ರೋಗ ಬಂದಂತೆ ಚೈತ್ರಾ ಕುಂದಾಪುರ ಹೈಡ್ರಾಮಾ: ಫಿಟ್ಸೂ ಇಲ್ಲ ಏನೂ ಇಲ್ಲ, ಆಸ್ಪತ್ರೆಯಲ್ಲಿ ಎಲ್ಲವೂ ನಾರ್ಮಲ್‌!

September 16, 2023
63
ಹಾಸನ| ಶಾರ್ಪ್ ಶೂಟರ್ ವೆಂಕಟೇಶ್ ನನ್ನು ತುಳಿದು ಸಾಯಿಸಿದ ಆನೆ; ಮೃತನ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ
ರಾಜ್ಯ

ಹಾಸನ| ಶಾರ್ಪ್ ಶೂಟರ್ ವೆಂಕಟೇಶ್ ನನ್ನು ತುಳಿದು ಸಾಯಿಸಿದ ಆನೆ; ಮೃತನ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ

September 1, 2023
97

Recent News

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

September 25, 2023
122
ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
141
Coastal Times Kannada

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

ಈದ್ ಮಿಲಾದ್ ದಿನ ದಕ್ಕೆಯಲ್ಲಿ ವ್ಯಾಪಾರ ನಡೆಸಿದರೆ ಬಹಿಷ್ಕಾರ ; ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ

September 25, 2023
ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

ಕಬಡ್ಡಿ ಆಟಗಾರನ ಬರ್ಬರ ಹತ್ಯೆ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆ ಮುಂದೆ ಬೀಸಾಡಿದ ದುಷ್ಕರ್ಮಿಗಳು..!

September 24, 2023
ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

ಮಂಗಳೂರು: ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನಕ್ಕೆ ರಜತ ಸಂಭ್ರಮ – ಕಾರ್ಯಾಲಯ ಉದ್ಘಾಟನೆ

September 23, 2023
  • About
  • Advertise
  • Privacy & Policy
  • Contact

Copyright ©2023. All Rights Reserved. Coastaltimeskannada.com | Design and Developed By Bluechip Infosystem

No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2023. All Rights Reserved. Coastaltimeskannada.com | Design and Developed By Bluechip Infosystem

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In