• About us
  • Contact us
  • Disclaimer
Friday, July 31, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಜಯರಾಮ ಭಟ್ ಹೃದಯಾಘಾತಕ್ಕೀಡಾಗಿ ನಿಧನ

Coastal Times by Coastal Times
August 9, 2023
in ಕರಾವಳಿ
ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಜಯರಾಮ ಭಟ್ ಹೃದಯಾಘಾತಕ್ಕೀಡಾಗಿ ನಿಧನ
79
VIEWS
WhatsappTelegramShare on FacebookShare on Twitter

ಮಂಗಳೂರು: ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಪಿ.ಜಯರಾಮ ಭಟ್ ಹಠಾತ್ ಹೃದಯಾಘಾತಕ್ಕೀಡಾಗಿ ನಿಧನರಾಗಿದ್ದಾರೆ.

ಬುಧವಾರ ಮಧ್ಯಾಹ್ನ ಮುಂಬೈಯಲ್ಲಿ ಖಾಸಗಿ ಹಣಕಾಸು ಸಂಸ್ಥೆಯ ಮಹಾಸಭೆಯಲ್ಲಿ ಪಾಲ್ಗೊಂಡು ಮಂಗಳೂರಿಗೆ ಮರಳುತ್ತಿದ್ದ ಸಂದರ್ಭದಲ್ಲಿ ಮಂಗಳೂರು ವಿಮಾನ ನಿಲ್ದಾಣದ ಡೊಮೆಸ್ಟಿಕ್ ಬ್ಯಾಗೇಜ್ ಬೆಲ್ಟ್ ಬಳಿ ಎದೆನೋವಿನಿಂದ ಕುಸಿದ ಅವರನ್ನು ತಕ್ಷಣ ಆ್ಯಂಬುಲೆನ್ಸ್ ಮೂಲಕ ನಗರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪೊಳಲಿಯವರಾದ ಜಯರಾಮ ಭಟ್, ನಾಲ್ಕೂವರೆ ದಶಕಗಳಿಗೂ ಮೀರಿದ ಸುದೀರ್ಘ ಜೀವನ ವನ್ನು ಬ್ಯಾಂಕಿಂಗ್ ವೃತ್ತಿಯಲ್ಲಿ ಸವೆಸಿ, ನಿವೃತ್ತರಾಗಿದ್ದರು. ಅವರಿಗೆ ಪತ್ನಿ, ಪುತ್ರಿ ಮತ್ತು ಪುತ್ರ ಇದ್ದಾರೆ.

ಮೂಲತಃ ಪೊಳಲಿಯವರಾದ ಭಟ್ ಅವರು 1972 ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಂಎಸ್ಸಿಯನ್ನು ಪ್ರಥಮ ರ‍್ಯಾಂಕ್‌ನೊಂದಿಗೆ ಪೂರ್ಣಗೊಳಿಸಿದರು. CAIIB ಪರೀಕ್ಷೆಯಲ್ಲಿ ಯಶಸ್ವಿಯಾದ ನಂತರ, ಅವರು 1972 ರಲ್ಲಿ ಮೂರು ತಿಂಗಳ ಕಾಲ ಮುಲ್ಕಿಯ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದರು. ಬಳಿಕ 1973 ರಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಕರ್ಣಾಟಕ ಬ್ಯಾಂಕ್ ಲಿಮಿಟೆಡ್‌ಗೆ ಸೇರಿ ಬ್ಯಾಂಕಿಂಗ್‌ ಕ್ಶೇತ್ರದಲ್ಲಿ ಅವರ ವೃತ್ತಿಜೀವನ ಪ್ರಾರಂಭಿಸಿದರು

1976 ರಲ್ಲಿ ಅವರು ಶಾಖೆಯ ವ್ಯವಸ್ಥಾಪಕರಾಗಿ ಭಡ್ತಿ ಪಡೆದು ಇದಾದ ಬಳಿಕ 14 ವರ್ಷಗಳ ಕಾಲ ವಿವಿಧ ಶಾಖೆಗಳಲ್ಲಿ ಸೇವೆ ಸಲ್ಲಿಸಿದರು. ಅವರು 1993 ರಲ್ಲಿ ಬ್ಯಾಂಕಿನ ಮುಖ್ಯ ಕಛೇರಿಯಲ್ಲಿ ಮುಖ್ಯ ಅಕೌಂಟೆಂಟ್ ಆಗಿ ಬಡ್ತಿ ಪಡೆದರು. ನಂತರ ಸಹಾಯಕ ಜನರಲ್ ಮ್ಯಾನೇಜರ್ ಮತ್ತು ಡೆಪ್ಯುಟಿ ಜನರಲ್ ಮ್ಯಾನೇಜರ್ ಆಗಿ ನೇಮಕಗೊಂಡರು ಮತ್ತು 2005 ರಲ್ಲಿ ಮುಖ್ಯ ಜನರಲ್ ಮ್ಯಾನೇಜರ್ ಹುದ್ದೆಗೆ ಏರಿದ್ದರು

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು| ಕಪಾಟಿನಲ್ಲಿರಿಸಿದ್ದ 75 ಪವನ್‌ ಚಿನ್ನಾಭರಣ ಕಳವು; ಪತಿಯ ವಿರುದ್ಧ ದೂರು ನೀಡಿದ ಪತ್ನಿ

Next Post

ಮಂಗಳೂರು| ಕ್ರೀಡಾ ಶೂಟಿಂಗ್ ನಲ್ಲಿ ಗೌತಮಿ ಪೂಜಾರಿ ಅಪೂರ್ವ ಸಾಧನೆ

Related Posts

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ
ಕರಾವಳಿ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
17
16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026
ಕರಾವಳಿ

16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ದೇಶದ ಅತಿದೊಡ್ಡ ಉದ್ಯೋಗ ಮೇಳ ಆಗಸ್ಟ್ 7 ಮತ್ತು 8, 2026

July 31, 2026
8
Next Post
ಮಂಗಳೂರು| ಕ್ರೀಡಾ ಶೂಟಿಂಗ್ ನಲ್ಲಿ ಗೌತಮಿ ಪೂಜಾರಿ ಅಪೂರ್ವ ಸಾಧನೆ

ಮಂಗಳೂರು| ಕ್ರೀಡಾ ಶೂಟಿಂಗ್ ನಲ್ಲಿ ಗೌತಮಿ ಪೂಜಾರಿ ಅಪೂರ್ವ ಸಾಧನೆ

Discussion about this post

Recent News

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
17
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
98
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಶಿಕ್ಷೆ

July 31, 2026
ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

ಆಕಾಶಭವನದಲ್ಲಿ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ತಲವಾರಿನಿಂದ ಹಲ್ಲೆ; 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆಯತ್ನ ಪ್ರಕರಣದ ಆರೋಪಿಯ ಬಂಧನ

July 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d