• About us
  • Contact us
  • Disclaimer
Sunday, March 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಂಗಳೂರು: 26 ವರ್ಷಗಳ ಹಿಂದೆ ಕೋಮುಗಲಭೆಯಲ್ಲಿ ಭಾಗಿಯಾದ ಆರೋಪಿಗಳಿಬ್ಬರನ್ನು ವಿದೇಶದಿಂದ ಬಂದಿದ್ದಾಗಲೇ ಅರೆಸ್ಟ್

Coastal Times by Coastal Times
September 9, 2025
in ಕ್ರೈಮ್ ನ್ಯೂಸ್
ಮಂಗಳೂರು: 26 ವರ್ಷಗಳ ಹಿಂದೆ ಕೋಮುಗಲಭೆಯಲ್ಲಿ ಭಾಗಿಯಾದ ಆರೋಪಿಗಳಿಬ್ಬರನ್ನು ವಿದೇಶದಿಂದ ಬಂದಿದ್ದಾಗಲೇ ಅರೆಸ್ಟ್
107
VIEWS
WhatsappTelegramShare on FacebookShare on Twitter

ಮಂಗಳೂರು, ಸೆ.8 : 26 ವರ್ಷಗಳ ಹಿಂದೆ ಕೋಮು ಗಲಭೆಯಲ್ಲಿ ಭಾಗಿಯಾಗಿ ಆಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

1998 ರ ಡಿಸೆಂಬರ್ 31ರಂದು ಮುಲ್ಕಿ ಠಾಣಾ ಸರಹದ್ದಿನ ಹಳೆಯಂಗಡಿಯಲ್ಲಿ ನಡೆದ ಕೋಮುಗಲಭೆ, ಬೆಂಕಿ ಹಚ್ಚಿ ನಡೆಸಿದ ಗಲಾಟೆ ಹಿನ್ನೆಲೆಯಲ್ಲಿ ಮುಲ್ಕಿ ಪೊಲೀಸ್ ಠಾಣೆ ಅ. ಕ್ರ.𝟬𝟲/𝟭𝟵𝟵𝟵 ಕಲಂ 143, 147, 148, 436, 427 r/w 149 IPC ಪ್ರಕರಣದಲ್ಲಿ ಆರೋಪಿಗಳ ಪೈಕಿ ಆರೋಪಿ ಲೀಲಾಧರ್ ಮತ್ತು ಚಂದ್ರಹಾಸ್ ಕೇಶವ ಶೆಟ್ಟಿ ಎಂಬವರು ಘಟನೆ ನಡೆದಾಗಿನಿಂದ ಪೊಲೀಸರಿಗೆ ಸಿಗದೇ ಪರಾರಿಯಾಗಿದ್ದರು. ಆಗಿನ ಮುಲ್ಕಿ ಠಾಣೆಯ ತನಿಖಾಧಿಕಾರಿಗಳು ಇವರ ವಿರುದ್ದ ತಲೆಮರೆಸಿಕೊಂಡಿದ್ದ ಬಗ್ಗೆ ಉಲ್ಲೇಖಿಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಇಬ್ಬರು ಆರೋಪಿಗಳು ತನಿಖಾಧಿಕಾರಿಯವರಿಗೆ ಸಿಗದೇ ನ್ಯಾಯಾಲಯದ ವಿಚಾರಣೆಗೂ ಹಾಜರಾಗದೇ ತಲೆಮರೆಸಿಕೊಂಡು ಪರಾರಿಯಾಗಿದ್ದ ಮೇರೆಗೆ ಮೂಡುಬಿದ್ರೆ ಹಿರಿಯ  CJ & JMFC ನ್ಯಾಯಾಲಯ CC. No 665/2014, LPC No 10/2017 ಪ್ರಕರಣವೆಂದು ಘೋಷಿಸಿತ್ತು. ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 𝟮𝟲 ವರ್ಷಗಳಿಂದ ತಲೆಮರೆಸಿಕೊಂಡಿರುವ LPC warrant ಆಸಾಮಿ ಪಕ್ಷಿಕೆರೆ ಕೆಮ್ರಾಲ್  ನಿವಾಸಿ ಲೀಲಾಧರ್  (52) ಎಂಬವನನ್ನು ಇತ್ತೀಚೆಗೆ ಸ್ವದೇಶಕ್ಕೆ ಬಂದು ಪಕ್ಷಿಕೆರೆ ಗ್ರಾಮದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಾಗ ಮಾಹಿತಿ ಮೇರೆಗೆ ಮುಲ್ಕಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಂಗ ಬಂಧನ ನೀಡಿರುತ್ತಾರೆ.

ಈ ಪ್ರಕರಣದಲ್ಲಿ ದುಬೈಗೆ ಪರಾರಿಯಾಗಿದ್ದ ಇನ್ನೋರ್ವ ಆರೋಪಿ ಚಂದ್ರಹಾಸ್ ಕೇಶವ ಶೆಟ್ಟಿ ಯಾನೆ ಚಂದ್ರ ಎಂಬಾತನನ್ನು ಇತ್ತೀಚೆಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನ್ಯಾಯಾಲಯದಿಂದ ಹೊರಡಿಸಿದ್ದ ಉದ್ಘೋಷನೆ ಆದೇಶ ಉಲ್ಲಂಘಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದರಿಂದ ಇವರ ಇಬ್ಬರ ವಿರುದ್ದ ಪ್ರತ್ಯೇಕವಾಗಿ 88/2025 ಮತ್ತು 94/2025 ಕಲಂ 208, 209 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಕುಂದಾಪುರ: ಗೋಪಾಡಿ ಬೀಚ್‌ನಲ್ಲಿ ಮೂವರು ವಿದ್ಯಾರ್ಥಿಗಳು ಸಮುದ್ರ ಪಾಲು, ಓರ್ವನ‌ ರಕ್ಷಣೆ; ತುರ್ತು ಕರೆಗೆ ಈಶ್ವರ್‌ ಮಲ್ಪೆ ಸ್ಪಂದನೆ

Next Post

ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿ ಅನಾವರಣಗೊಳ್ಳಲಿದೆ, ಭಾರತದ ಮೊಟ್ಟ ಮೊದಲ ಬೀಚ್‌ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ – “ರೋಹನ್ ಮರೀನಾ ಒನ್”

Related Posts

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು
ಕ್ರೈಮ್ ನ್ಯೂಸ್

ಮಂಗಳೂರು: ಸೈಬರ್ ಅಪರಾಧಕ್ಕೆ ಬ್ಯಾಂಕ್ ಖಾತೆಗಳನ್ನು ಪೂರೈಸುತ್ತಿದ್ದ ಆರು ಮಂದಿ ಅರೆಸ್ಟ್‌, ಕಮಿಷನ್ ಆಸೆ ತೋರಿಸಿ ಖಾತೆ ವಿವರ ಪಡೆಯುತ್ತಿದ್ದ ವಂಚಕರು

February 28, 2026
57
ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ
ಕ್ರೈಮ್ ನ್ಯೂಸ್

ಬೆಳ್ತಂಗಡಿ: ಮನೆಯಲ್ಲೇ ಅಕ್ರಮ ಗೋಹತ್ಯೆ, 56 ಕೇಜಿ ಗೋಮಾಂಸ ಪತ್ತೆ ; ಪೊಲೀಸರಿಂದ ಆರೋಪಿಯ ಮನೆ ಜಪ್ತಿ

February 27, 2026
51
Next Post
ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿ ಅನಾವರಣಗೊಳ್ಳಲಿದೆ, ಭಾರತದ ಮೊಟ್ಟ ಮೊದಲ ಬೀಚ್‌ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ – “ರೋಹನ್ ಮರೀನಾ ಒನ್”

ರೋಹನ್ ಕಾರ್ಪೊರೇಷನ್ ವತಿಯಿಂದ ಮಂಗಳೂರಿನಲ್ಲಿ ಅನಾವರಣಗೊಳ್ಳಲಿದೆ, ಭಾರತದ ಮೊಟ್ಟ ಮೊದಲ ಬೀಚ್‌ ಫೇಸಿಂಗ್ ಐಷಾರಾಮಿ ಮನೆಗಳ ಯೋಜನೆ - “ರೋಹನ್ ಮರೀನಾ ಒನ್”

Discussion about this post

Recent News

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
62
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
10
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಛ ನಾಯಕ ಖಮೇನಿ ಹತ್ಯೆ

March 1, 2026
ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

ಇರಾನ್-ಇಸ್ರೇಲ್ ಯುದ್ಧ; ಕೇರಳದ ವಿಮಾನ ನಿಲ್ದಾಣಗಳಿಂದ ಗಲ್ಫ್​ ರಾಷ್ಟ್ರಗಳಿಗೆ ವಿಮಾನ ಸೇವೆ ಸ್ಥಗಿತ

March 1, 2026
ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

ಇರಾನ್ ಮೇಲೆ ಇಸ್ರೇಲ್ ದಾಳಿ; ರಾಜಧಾನಿ ಟೆಹ್ರಾನ್ ಮೇಲೆ ಭೀಕರ ಕ್ಷಿಪಣಿ ದಾಳಿ, ತುರ್ತು ಪರಿಸ್ಥಿತಿ ಘೋಷಣೆ!

February 28, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d