• About us
  • Contact us
  • Disclaimer
Saturday, August 1, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಬಂಟ್ವಾಳ | ಸಜಿಪಮೂಡ ಪ್ರೌಢಶಾಲೆ, ಒಂದೇ ತರಗತಿಯೊಳಗೆ ಐವರು ಅವಳಿ-ಜವಳಿ ವಿದ್ಯಾರ್ಥಿನಿಯರು ಶಿಕ್ಷಕರಿಗೆ ಫುಲ್ ಕನ್ಫ್ಯೂಷನ್

Coastal Times by Coastal Times
October 9, 2023
in ಕರಾವಳಿ
ಬಂಟ್ವಾಳ | ಸಜಿಪಮೂಡ ಪ್ರೌಢಶಾಲೆ, ಒಂದೇ ತರಗತಿಯೊಳಗೆ ಐವರು ಅವಳಿ-ಜವಳಿ ವಿದ್ಯಾರ್ಥಿನಿಯರು ಶಿಕ್ಷಕರಿಗೆ ಫುಲ್ ಕನ್ಫ್ಯೂಷನ್
214
VIEWS
WhatsappTelegramShare on FacebookShare on Twitter

ಮಂಗಳೂರು, ಅ 08: ಅದು ಸರ್ಕಾರಿ ಪ್ರೌಢ ಶಾಲೆ.ಆ ಶಾಲೆಯ ಎಂಟನೇ ತರಗತಿ ಎಲ್ಲಾ ಶಿಕ್ಷಕರ ಫೇವರೇಟ್, ಎಂಟನೇ ತರಗತಿಯ ಒಳಗೆ ಹೋದರೆ ಶಿಕ್ಷಕರಿಗೆ ಕಾಣಸಿಗೋದು ಐವರು ಅವಳಿ ಜವಳಿಗಳು. ಈ ಅವಳಿ-ಜವಳಿ ವಿದ್ಯಾರ್ಥಿನಿಯರು ಇದೇ ಊರಿನ ಬೇರೆ ಬೇರೆ ಕುಟುಂಬಗಳಿಗೆ ಸೇರಿದವರು.

ಇಂತಹ ವಿಶೇಷ ತರಗತಿ ಇರೋದು ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪ ಮೂಡ ಪದವಿ‌ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎಂಟನೇ ತರಗತಿ. ಎಂಟನೇ ತರಗತಿಗೆ ಶಿಕ್ಷಕರು ಹೋದಾಗಲೆಲ್ಲಾ ಶಿಕ್ಷಕರಿಗೆ ಗೊಂದಲ ಆಗದ ದಿನಗಳಿಲ್ಲ. ತರಗತಿಯಲ್ಲಿ ತಪ್ಪು ಮಾಡಿರೋದು ಒಬ್ಬಳು, ಶಿಕ್ಷಕರು ಬೈಯೋದು ಇನ್ನೊಬ್ಬಳಿಗೆ. ಹೌದು ಈ ಗೊಂದಲ ಆಗಲು ಕಾರಣವೂ ಇದೆ. ಈ ತರಗತಿಯಲ್ಲಿ ಬಹುತೇಕ ಇರುವ ಮಕ್ಕಳೆಲ್ಲಾ ಅವಳಿ-ಜವಳಿ ಮಕ್ಕಳೇ. ಇದೇ ಕಾರಣಕ್ಕೆ ಈ ತರಗತಿಗೆ ಪಾಠ ಮಾಡಲು ತೆರಳುವ ಶಿಕ್ಷಕರಿಗೂ, ಮಕ್ಕಳಿಗೂ ಗೊಂದಲಕಾರಿ ಸನ್ನಿವೇಶ ನಿರ್ಮಾಣ ವಾಗಿದೆ‌.

ಈ ಬಾರಿಯ ಶೈಕ್ಷಣಿಕ ಸಾಲಿನಲ್ಲಿ ಈ ಶಾಲೆಯ ಎಂಟನೇ ತರಗತಿಯ ಮಕ್ಕಳೇ ಎಲ್ಲರ ಆಕರ್ಷಣೆಯ‌ ಕೇಂದ್ರಬಿಂದುಗಳಾಗಿದ್ದಾರೆ.ಅಪರೂಪದಲ್ಲಿ ಅಪರೂಪವಾಗಿರುವ ಅವಳಿ ಜವಳಿ ಮಕ್ಕಳನ್ನು ನೋಡುವುದೇ ಶಿಕ್ಷಕರಿಗೆ ಒಂದು ಖುಷಿ. ಒಂದೇ ಕ್ಲಾಸಿನಲ್ಲಿ 5 ಜೋಡಿ ಅವಳಿ ಜವಳಿ ವಿದ್ಯಾರ್ಥಿಗಳು ಇದೀಗ ಎಲ್ಲರ ಮನೆ ಮಾತಾಗಿದ್ದಾರೆ.

ಅಯಿಷಾ ಝಿಬಾ-ಖತೀಝಾ ಝಿಯಾ, ಶ್ರಣವಿ-ಜಾನ್ಹವಿ, ಫಾತಿಮತ್ ಕಮಿಲ-ಫಾತಿಮತ್ ಸಮಿಲ, ಆಯಿಷಾ ರೈಫಾ- ಫಾತೀಮಾ ರೌಲ, ದುಲೈಕತ್ ರುಫಿದಾ- ಹಲೀಮತ್ ರಾಫಿದ ಒಂದೇ ತರಗತಿಯಲ್ಲಿ ಕಲಿಯುತ್ತಿರುವ ಅವಳಿ ಜವಳಿ ವಿದ್ಯಾರ್ಥಿಗಳಾಗಿದ್ದಾರೆ. ಐದು ಜೋಡಿ ಅವಳಿ ಮಕ್ಕಳಲ್ಲಿ ಒಂದು ಜೋಡಿ ಹಿಂದೂ ಸಮುದಾಯದ ಹಾಗೂ ಉಳಿದಂತೆ ನಾಲ್ಕು ಜೋಡಿ ಮಕ್ಕಳು ಮುಸ್ಲಿಂ ಸಮುದಾಯದಕ್ಕೆ ಸೇರಿದವರಾಗಿದ್ದಾರೆ.

ಒಮ್ಮೊಮ್ಮೆ ಸಹಪಾಠಿಗಳು ಗೊಂದಲಕ್ಕೀಡಾದ ಆಗುವ ಸಂದರ್ಭಗಳು ಕೂಡ ಬಂದಿವೆ. ಎಂಟನೇ ತರಗತಿಯ ಇತರ ಮಕ್ಕಳೆಲ್ಲಾ ಶಾಲೆ ಆರಂಭವಾದಂದಿನಿಂದ ತರಗತಿಯಲ್ಲಿರುವ ಐದು ಜೋಡಿ ಅವಳಿ-ಜವಳಿ ಮಕ್ಕಳನ್ನು ಸೂಕ್ಷ್ಮವಾಗಿ ಗಮನಿಸಿ ಒಬೊಬ್ಬರಲ್ಲಿ ಇರುವ ವ್ಯತ್ಯಾಸವನ್ನು ಕಂಡು ಹಿಡಿದ ಕಾರಣ ಆ ತರಗತಿಯ ಮಕ್ಕಳು ಅವಳಿಗಳನ್ನು ಗುರುತು ಪತ್ತೆಹಚ್ಚುತ್ತಾರೆ. ಆದರೆ ಇವರಲ್ಲಿ ಎರಡು ಜೋಡಿಯನ್ನು ಸಹಪಾಠಿಗಳಿಗೂ ಪತ್ತೆಹಚ್ಚಲು ಕಷ್ಟವಾಗುತ್ತದೆ. ಈ ಹಿಂದೆ ನಮ್ಮ ಪ್ರೌಢಶಾಲೆಯಲ್ಲಿ ಎಂಟು ಜೋಡಿ ಅವಳಿ-ಜವಳಿ ವಿದ್ಯಾರ್ಥಿಗಳು ಬೇರೆ ಬೇರೆ ತರಗತಿಯಲ್ಲಿ ಕಲಿತಿದ್ದರು’ ಎಂದು ಮುಖ್ಯಾಧ್ಯಾಪಕಿ ಆಲಿಸ್ ಪಾಯಿಸ್ ನೆನಪಿಸಿಕೊಂಡರು.

 

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು| ಕಾಂಗ್ರೆಸ್‌ ಸರಕಾರದಿಂದ ಮೀನುಗಾರರಿಗೆ ಅನ್ಯಾಯ: ಶಾಸಕ ಡಿ. ವೇದವ್ಯಾಸ ಕಾಮತ್‌

Next Post

ಉಡುಪಿ: ಶಾಸನಗಳ ಅಧ್ಯಯನ ಇತಿಹಾಸದ ಆಯಾಮಗಳನ್ನು ಪರಿಚಯಿಸುತ್ತದೆ.

Related Posts

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !
ಕರಾವಳಿ

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

August 1, 2026
31
ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ
ಕರಾವಳಿ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
20
Next Post
ಉಡುಪಿ: ಶಾಸನಗಳ ಅಧ್ಯಯನ ಇತಿಹಾಸದ ಆಯಾಮಗಳನ್ನು ಪರಿಚಯಿಸುತ್ತದೆ.

ಉಡುಪಿ: ಶಾಸನಗಳ ಅಧ್ಯಯನ ಇತಿಹಾಸದ ಆಯಾಮಗಳನ್ನು ಪರಿಚಯಿಸುತ್ತದೆ.

Discussion about this post

Recent News

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

August 1, 2026
31
ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

August 1, 2026
67
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

ತಾಯಿಗೆ ಏಕೈಕ ಆಸರೆಯಾಗಿದ್ದ ದೀಕ್ಷಾ ದಿಢೀರ್ ಮೆದುಳು ಜ್ವರಕ್ಕೆ ತುತ್ತಾದ ಯುವತಿ, ಚಿಕಿತ್ಸೆಗೆ ತಗಲುತ್ತೆ 20 ಲಕ್ಷ ಖರ್ಚು, ಪ್ರಾಣ ಉಳಿಸಲು ಬೇಕಿದೆ ಸಹೃದಯರ ಆಸರೆ !

August 1, 2026
ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

ಕರಾವಳಿಯ ಕಡಲತಡಿಯಲ್ಲಿ ಗುಂಡಿನ ಸದ್ದು: ಕೊಲೆಗೆ ಕಾರಣವಾಯ್ತಾ ಕೇವಲ 1.5 ಲಕ್ಷ ರೂ?, ಕ್ಯಾನ್ಸರ್ ಪೀಡಿತ ಮಹಿಳೆಯೊಂದಿಗೆ ಐವನ್ ವಾಸ

August 1, 2026
ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

ಮಂಗಳೂರಿನಲ್ಲಿ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ನಿಂದ ತಾತ್ವಿಕ ಒಪ್ಪಿಗೆ

July 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d