• About us
  • Contact us
  • Disclaimer
Wednesday, May 21, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಮುಹಮ್ಮದ್ ಆಶಿಕ್

Coastal Times by Coastal Times
December 9, 2023
in ಕರಾವಳಿ
‘ಮಾಸ್ಟರ್ ಶೆಫ್ ಇಂಡಿಯಾ’ ಗೆದ್ದ ಮಂಗಳೂರಿನ ಮುಹಮ್ಮದ್ ಆಶಿಕ್
56
VIEWS
WhatsappTelegramShare on FacebookShare on Twitter

ಮಂಗಳೂರು: ‘ಸೋನಿ ಲೈವ್’ ಓಟಿಟಿ ಪ್ಲಾಟ್ ಫಾರ್ಮ್ ಮುಂಬೈಯಲ್ಲಿ ಆಯೋಜಿಸಿರುವ ‘ಮಾಸ್ಟರ್ ಶೆಫ್ ಇಂಡಿಯಾ’ ಸ್ಪರ್ಧೆಯಲ್ಲಿ ಮಂಗಳೂರಿನ 24ರ ಹರೆಯದ ಯುವಕ ಮುಹಮ್ಮದ್ ಆಶಿಕ್ ವಿಜೇತರಾಗಿದ್ದಾರೆ.

ಫೈನಲ್ ತಲುಪಿದ ರುಖ್ಸಾರ್ ಸಯೀದ್, ಸೂರಜ್ ಥಾಪಾ, ನಂಬಿ ಜೆಸ್ಸಿಕಾ ಮರಕ್ ಸೇರಿದಂತೆ ನಾಲ್ವರಲ್ಲಿ ಒಬ್ಬರಾಗಿದ್ದ ಮುಹಮ್ಮದ್ ಆಶಿಕ್, ‘ಮಾಸ್ಟರ್ ಶೆಫ್ ಇಂಡಿಯಾ’ ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಶುಕ್ರವಾರ ಸ್ಪರ್ಧೆಯ ಫೈನಲ್ ಸಂಚಿಕೆ ಪ್ರಸಾರವಾಗಿದ್ದು ಅದರಲ್ಲಿ ಆಶಿಕ್ ವಿಜೇತರಾಗಿ ಹೊರ ಹೊಮ್ಮಿದ್ದಾರೆ. ದ.ಕ.ಜಿಲ್ಲೆಯ ಯುವಕನೊಬ್ಬ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡು ವಿಜಯಿಯಾದ ಹಿರಿಮೆಗೆ ಪಾತ್ರರಾಗಿದ್ದಾರೆ. ಈ ಸ್ಪರ್ಧೆಯಲ್ಲಿ ಗೆದ್ದ ಪ್ರಪ್ರಥಮ ದಕ್ಷಿಣ ಭಾರತೀಯ ಎಂಬ ಹೆಗ್ಗಳಿಕೆಯೂ ಆಶಿಕ್ ಅವರದ್ದು.

ಆಶಿಕ್ ತನ್ನ 20ರ ಹರೆಯದಲ್ಲೇ ನಗರದ ಬಲ್ಮಠದಲ್ಲಿ ‘ಕುಲ್ಕಿ ಹಬ್’ ತೆರೆದ ಮುಹಮ್ಮದ್ ಆಶಿಕ್ ಮತ್ತೆ ಹಿಂದಿರುಗಿ ನೋಡಲೇ ಇಲ್ಲ. ಪೂರ್ಣಪ್ರಮಾಣದಲ್ಲಿ ‘ ಶೆಫ್ ’ ಆಗಲು ನಿರ್ಧರಿಸಿ ರಾತ್ರಿ ಹಗಲೆನ್ನದೆ ಶ್ರಮಿಸಿದರು. ಹಾಗೇ ‘ ಶೆಫ್’ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ನಿರ್ಧರಿಸಿದರು. ಹೈದರಾಬಾದ್, ಬೆಂಗಳೂರಿನಲ್ಲಿ ನಡೆದ ‘ ಶೆಫ್ ’ ಸ್ಪರ್ಧೆಯಲ್ಲಿ ಪಾಲ್ಗೊಂಡರು. ಮಂಗಳೂರಿನಲ್ಲಿ ನಡೆದ ಮಾಸ್ಟರ್ ಶೆಫ್ ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದರು. ಕಳೆದ ಬಾರಿ ‘ಸೋನಿ ಟಿವಿ’ ಸಂಸ್ಥೆಯವರು ಆಯೋಜಿಸಿದ ಸ್ಪರ್ಧೆಯಲ್ಲಿ ಪಾಲ್ಗೊಂಡರೂ ಮುಂದಿನ ಹಂತಕ್ಕೆ ತಲುಪಲು ಸಾಧ್ಯವಾಗಲಿಲ್ಲ. ಆದರೆ ಮುಹಮ್ಮದ್ ಆಶಿಕ್ ಧೃತಿಗೆಡಲಿಲ್ಲ. ಈ ಬಾರಿ ಮತ್ತೆ ಸ್ಪರ್ಧೆಯಲ್ಲಿ ಪಾಲ್ಗೊಂಡರು. ಛಲಬಿಡದೆ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾದರು. ದೇಶಾದ್ಯಂತ ಸುಮಾರು 30 ಸಾವಿರ ಸ್ಪರ್ಧಾಳುಗಳ ಪೈಕಿ ಮುಹಮ್ಮದ್ ಆಶಿಕ್ ಬೆಂಗಳೂರಿನಲ್ಲಿ ನಡೆದ ಸ್ಪರ್ಧೆಯಲ್ಲಿ ಟಾಪ್ 12ರಲ್ಲಿ ಸ್ಥಾನ ಪಡೆದಿದ್ದರು. ನಂತರ ಹಿಂದಿರುಗಿ ನೋಡದ ಅವರು ಇದೀಗ ‘ಮಾಸ್ಟರ್ ಶೆಫ್ ಇಂಡಿಯಾ’ ವಿಜೇತರಾಗಿದ್ದಾರೆ.

Mohammed Ashiq, a culinary force to be reckoned with, emerges victorious as the MasterChef India winner! Your flavors ignited the kitchen, and your journey is an anthem of culinary excellence. Here's to your well-deserved triumph!#MasterChefIndia. Streaming now, only on Sony LIV pic.twitter.com/bkbgTDVsft

— Sony LIV (@SonyLIV) December 8, 2023

Share this:

  • Facebook
  • X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಹಿರಿಯ ನಟಿ ಲೀಲಾವತಿ ನಿಧನ: 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಕಲಾವಿದೆ ಇನ್ನಿಲ್ಲ

Next Post

ಮಂಗಳೂರು: 6 ಲ.ರೂ. ಮೌಲ್ಯದ ಎಮ್ ಡಿಎಮ್ ಎ ಸಹಿತ ಆರೋಪಿಗಳಿಬ್ಬರ ಸೆರೆ

Related Posts

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್
ಕರಾವಳಿ

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

May 19, 2025
73
ಪಂಜಾಬ್​ನಲ್ಲಿ ಧರ್ಮಸ್ಥಳ ಮೂಲದ ಏರೋಸ್ಪೇಸ್ ಇಂಜಿನಿಯರ್ ಯುವತಿ ಸಾವಿನ ಕಾರಣ ಕೊನೆಗೂ ಬಹಿರಂಗ
ಕರಾವಳಿ

ಪಂಜಾಬ್​ನಲ್ಲಿ ಧರ್ಮಸ್ಥಳ ಮೂಲದ ಏರೋಸ್ಪೇಸ್ ಇಂಜಿನಿಯರ್ ಯುವತಿ ಸಾವಿನ ಕಾರಣ ಕೊನೆಗೂ ಬಹಿರಂಗ

May 19, 2025
157
Next Post
ಮಂಗಳೂರು: 6 ಲ.ರೂ. ಮೌಲ್ಯದ ಎಮ್ ಡಿಎಮ್ ಎ ಸಹಿತ ಆರೋಪಿಗಳಿಬ್ಬರ ಸೆರೆ

ಮಂಗಳೂರು: 6 ಲ.ರೂ. ಮೌಲ್ಯದ ಎಮ್ ಡಿಎಮ್ ಎ ಸಹಿತ ಆರೋಪಿಗಳಿಬ್ಬರ ಸೆರೆ

Discussion about this post

Recent News

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

May 20, 2025
132
ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

May 19, 2025
73
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

ಮಂಗಳೂರು: ನ್ಯೂಜಿಲೆಂಡ್​​ನಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 8 ಕೋಟಿ ಅಧಿಕ ವಂಚನೆ: ತನಿಖೆಯಲ್ಲಿ ನಿರ್ಲಕ್ಷ್ಯಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

May 20, 2025
ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

ಸಚಿವ ಗುಂಡೂರಾವ್ ವಿರುದ್ಧ ಅವಹೇಳನಕಾರಿ ಪೋಸ್ಟ್​: ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಕೇಸ್

May 19, 2025
ಭಾರತದಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಯ ರೂವಾರಿ ಉಗ್ರ ರಜಾವುಲ್ಲಾ ಪಾಕ್‌ನಲ್ಲಿ ಹತ್ಯೆ

ಭಾರತದಲ್ಲಿ ನಡೆದ ಮೂರು ಭಯೋತ್ಪಾದಕ ದಾಳಿಯ ರೂವಾರಿ ಉಗ್ರ ರಜಾವುಲ್ಲಾ ಪಾಕ್‌ನಲ್ಲಿ ಹತ್ಯೆ

May 19, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d