• About us
  • Contact us
  • Disclaimer
Friday, April 17, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ನಿರಂತರ 30 ಗಂಟೆ ಕಾಲ ಸಮುದ್ರದಲ್ಲಿ ಈಜಾಡಿ ಸಾವನ್ನು ಗೆದ್ದ ಮೀನುಗಾರ ! ನಡುರಾತ್ರಿ ಮೀನುಗಾರಿಕೆ ದೋಣಿಯಿಂದ ಹೊರಬಿದ್ದಿದ್ದ ಜೋಸೆಫ್‌

Coastal Times by Coastal Times
January 10, 2022
in ರಾಷ್ಟ್ರೀಯ ಸುದ್ದಿ
ನಿರಂತರ 30 ಗಂಟೆ ಕಾಲ ಸಮುದ್ರದಲ್ಲಿ ಈಜಾಡಿ ಸಾವನ್ನು ಗೆದ್ದ ಮೀನುಗಾರ ! ನಡುರಾತ್ರಿ ಮೀನುಗಾರಿಕೆ ದೋಣಿಯಿಂದ ಹೊರಬಿದ್ದಿದ್ದ ಜೋಸೆಫ್‌
43
VIEWS
WhatsappTelegramShare on FacebookShare on Twitter

ಕಾಸರಗೋಡು, ಜ.9 : ಸಾವಿನ ದವಡೆಗೆ ಸಿಲುಕಿದರೂ ನಿರಂತರ 30 ಗಂಟೆ ಈಜಿ ಮೀನುಗಾರನೊಬ್ಬ ಸಾವನ್ನು ಗೆದ್ದಿದ್ದಾನೆ. ಮೀನುಗಾರಿಕೆ ನಡೆಸುತ್ತಿದ್ದಾಗ ಸಮುದ್ರಕ್ಕೆ ಬಿದ್ದ ತಮಿಳುನಾಡು ಮೂಲದ ಮೀನುಗಾರ ಜೋಸೆಫ್‌ (58) 30 ಗಂಟೆ ಈಜಿ ದಡ ಸೇರಿ ಅಚ್ಚರಿ ಮೂಡಿಸಿದ್ದಾರೆ

ಡಿ. 31ರಂದು ಮಂಗಳೂರಿನಿಂದ ಹೊರಟ ಮೀನುಗಾರಿಕೆ ದೋಣಿಯಲ್ಲಿದ್ದ 8 ಮಂದಿಯಲ್ಲಿ ಜೋಸೆಫ್‌ ಕೂಡ ಒಬ್ಬರು. ಜ. 6ರಂದು ಮುಂಜಾನೆ 2 ಗಂಟೆಗೆ ದೋಣಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಜೋಸೆಫ್‌ ನಾಪತ್ತೆಯಾಗಿದ್ದರು. ಆಗ ದೋಣಿ ಸಮುದ್ರ ದಡದಿಂದ ಸುಮಾರು 36 ನಾಟಿಕಲ್‌ ಮೈಲ್‌ ದೂರದಲ್ಲಿತ್ತು. ಬೆಳಗ್ಗೆ 11 ಗಂಟೆಯ ವರೆಗೆ ಹುಡುಕಾಡಿದರೂ ಅವರ ಪತ್ತೆಯಾಗಿರಲಿಲ್ಲ.

ಈ ಹಿನ್ನೆಲೆಯಲ್ಲಿ ದೋಣಿಯ ಮಾಲಕರಿಗೆ ಮಾಹಿತಿ ನೀಡಲಾಗಿತ್ತು. ಕರಾವಳಿ ಕಾವಲು ಪೊಲೀಸರಿಗೆ ಮತ್ತು ಪಾಂಡೇಶ್ವರ ಠಾಣೆಗೆ ಮಾಹಿತಿ ನೀಡಿದ್ದು ಹುಡುಕಾಟಕ್ಕೆ ಸಹಾಯ ಯಾಚಿಸಿದ್ದರು. ಆದರೆ ಕೇಸು ದಾಖಲಿಸಿರಲಿಲ್ಲ.

ಈ ಮಧ್ಯೆ ಜ.7ರಂದು ಮೀನುಗಾರಿಕೆಗೆ ತೆರಳಿದ್ದ ಕಾಸರಗೋಡು ಕೀಯೂರು ಕಡಪ್ಪುರದ ದಿನೇಶ್‌, ಸುರೇಶ್‌, ಸೈನನ್‌ ಅವರು ತಮ್ಮ ದೋಣಿಯಲ್ಲಿ ಸಾಗುತ್ತಿದ್ದಾಗ, ಸಮುದ್ರದಲ್ಲಿ ವ್ಯಕ್ತಿಯೊಬ್ಬರನ್ನು ಕಂಡಿದ್ದಾರೆ. ಕೂಡಲೇ ಅವರನ್ನು ದೋಣಿಯಲ್ಲಿ ದಡಕ್ಕೆ ಕರೆ ತಂದಿದ್ದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳೂರಿನ ದೋಣಿಯಿಂದ ನಾಪತ್ತೆಯಾಗಿದ್ದ ಜೋಸೆಫ್ ಅವರೇ ಎಂಬುದು ಈಗ ತಿಳಿದುಬಂದಿದೆ.

ಅವರು ಪತ್ತೆಯಾದ ಬಗ್ಗೆ ಮಂಗಳೂರಿನ ಪಾಂಡೇಶ್ವರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಘಟನೆ ಬಗ್ಗೆ ಕಾಸರಗೋಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

15-18 ವರ್ಷದವರಿಗೆ ಕೋವಿಡ್‌ ಲಸಿಕೆ ನೀಡಿಕೆ ಹೆಚ್ಚಿಸಲು ಮೋದಿ ಸೂಚನೆ

Next Post

ಕೇರಳ: ಸೆಕ್ಸ್ ಗಾಗಿ ಪತ್ನಿಯರನ್ನು ಹಂಚಿಕೊಳ್ಳುತ್ತಿದ್ದ ‘ ಕಪಲ್ ಶೇರಿಂಗ್ ‘ ದೊಡ್ಡ ಜಾಲ ಪತ್ತೆ, ಏಳು ಮಂದಿ ಬಂಧನ

Related Posts

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ
ರಾಷ್ಟ್ರೀಯ ಸುದ್ದಿ

ಲ್ಯಾಂಡಿಂಗ್​ ವೇಳೆ ರನ್​ವೇನಲ್ಲಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ ; 100ಕ್ಕೂ ಹೆಚ್ಚು ಜನರಿಗೆ ಗಾಯ

March 24, 2026
46
LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ
ರಾಷ್ಟ್ರೀಯ ಸುದ್ದಿ

LPG ಹೊತ್ತ 2 ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿದ್ದು, ಇದೇ 16ರಂದು ಭಾರತ ತಲುಪಲಿವೆ ಕೇಂದ್ರ ಸರ್ಕಾರ

March 15, 2026
66
Next Post
ಕೇರಳ: ಸೆಕ್ಸ್ ಗಾಗಿ ಪತ್ನಿಯರನ್ನು ಹಂಚಿಕೊಳ್ಳುತ್ತಿದ್ದ ‘ ಕಪಲ್ ಶೇರಿಂಗ್ ‘ ದೊಡ್ಡ ಜಾಲ ಪತ್ತೆ, ಏಳು ಮಂದಿ ಬಂಧನ

ಕೇರಳ: ಸೆಕ್ಸ್ ಗಾಗಿ ಪತ್ನಿಯರನ್ನು ಹಂಚಿಕೊಳ್ಳುತ್ತಿದ್ದ ' ಕಪಲ್ ಶೇರಿಂಗ್ ' ದೊಡ್ಡ ಜಾಲ ಪತ್ತೆ, ಏಳು ಮಂದಿ ಬಂಧನ

Discussion about this post

Recent News

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
14
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
70
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

ಮಂಗಳೂರು : ಎಪ್ರಿಲ್ 18 ರಿಂದ 24 ರವರೆಗೆ ಪದವು ಕುಲಶೇಖರದ ಶನೈಶ್ವರ ದೇವಸ್ಥಾನದಲ್ಲಿ ಬಿಂಬ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ.

April 16, 2026
ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

ಮಂಗಳೂರು :ಮಹಾಕಾಳಿಪಡ್ಪು ಬಳಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತ್ಯು

April 15, 2026
ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸುಳ್ಯದ ಇಂಜಿನಿಯರ್ ಯುವತಿ ಮೃತ್ಯು

April 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d