• About us
  • Contact us
  • Disclaimer
Tuesday, September 16, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಉತ್ತರ ಪ್ರದೇಶದಲ್ಲಿ ದಾಖಲೆ ಬರೆದ ಬಿಜೆಪಿ, ಸತತ 2ನೇ ಬಾರಿಗೆ ‘ಯೋಗಿ ಸರ್ಕಾರ’!!

Coastal Times by Coastal Times
March 10, 2022
in ರಾಜಕೀಯ
ಉತ್ತರ ಪ್ರದೇಶದಲ್ಲಿ ದಾಖಲೆ ಬರೆದ ಬಿಜೆಪಿ, ಸತತ 2ನೇ ಬಾರಿಗೆ ‘ಯೋಗಿ ಸರ್ಕಾರ’!!
37
VIEWS
WhatsappTelegramShare on FacebookShare on Twitter

ಲಖನೌ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮತ ಎಣಿಕೆ ನಿರ್ಣಾಯಕ ಹಂತದಲ್ಲಿದ್ದು, ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತದತ್ತ ಸಾಗಿದೆ. ಅಂತೆಯೇ ಇಲ್ಲಿ ಬಿಜೆಪಿ 37 ವರ್ಷಗಳ ದಾಖಲೆ ಬರೆದಿದ್ದು, ಸತತ 2ನೇ ಬಾರಿಗೆ ‘ಯೋಗಿ ಸರ್ಕಾರ’ ರಚನೆಯಾಗುತ್ತಿದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಕಮಾಲ್ ಮಾಡಿದ್ದು, ಸಿಎಂ ಯೋಗಿ ಆದಿತ್ಯಾನಾಥ್ ನೇತೃತ್ವದ ಬಿಜೆಪಿ ಸತತ 2ನೇ ಬಾರಿಗೆ ಅಧಿಕಾರಿದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ಉತ್ತರ ಪ್ರದೇಶದ ಒಟ್ಟು 403 ವಿಧಾನಸಭಾ ಕ್ಷೇತ್ರಗಳ ಪೈಕಿ ಅರ್ಧಕ್ಕಿಂತ ಹೆಚ್ಚು ಅಂದರೆ 271 ಸ್ಥಾನಗಳಲ್ಲಿ ಯೋಗಿ ಆದಿತ್ಯಾನಾಥ್ ನೇತೃತ್ವದ ಬಿಜೆಪಿ ಮುನ್ನಡೆ ಸಾಧಿಸುವ ಮೂಲಕ ಮತ್ತೆ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿ ನಿಂತಿದೆ. ಇನ್ನು 2ನೇ ಅತೀ ದೊಡ್ಡ ಪಕ್ಷವಾಗಿ ಸಮಾಜವಾದಿ ಪಕ್ಷವು ಇದ್ದು ಈ ವರೆಗಿನ ಫಲಿತಾಂಶದಲ್ಲಿ ಎಸ್ ಪಿ ಪಕ್ಷ 125 ಸ್ಥಾನಗಳಲ್ಲಷ್ಟೇ ಮುನ್ನಡೇ ಕಾಯ್ದುಕೊಂಡಿದೆ.

ಉಳಿದಂತೆ ಮಾಯಾವತಿ ಅವರ ಬಿಎಸ್ ಪಿ 3, ಕಾಂಗ್ರೆಸ್ 1 ಮತ್ತು ಇತರರು 3 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇದರೊಂದಿಗೆ, ಬಿಜೆಪಿ ಮರಳಿ ಅಧಿಕಾರಕ್ಕೇರುವುದು ಬಹುತೇಕ ಖಚಿತಗೊಂಡಿದೆ.

37 ವರ್ಷಗಳಲ್ಲೇ ಇದೇ ಮೊದಲು
ಉತ್ತರ ಪ್ರದೇಶದಲ್ಲಿ ಬಿಜೆಪಿ ಬಹುಮತ ಗಳಿಸಿದರೆ, 1985ರ ಬಳಿಕ ಇದೇ ಮೊದಲ ಬಾರಿಗೆ ಆಡಳಿತ ಪಕ್ಷವೇ ಚುನಾವಣೆಯಲ್ಲಿ ಗೆದ್ದು ಸತತ ಎರಡನೇ ಬಾರಿಗೆ ಅಧಿಕಾರಕ್ಕೇರಿದಂತಾಗಲಿದೆ. ಅಂತೆಯೇ ಯೋಗಿ ಆದಿತ್ಯನಾಥ್ ಅವರೇ ಇನ್ನೊಂದು ಅವಧಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾದರೆ ಅದೂ ಸಹ ದಾಖಲೆಯಾಗಲಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಚಂಡೀಗಡ: ಭಗತ್ ಸಿಂಗ್ ಊರಲ್ಲಿ ಪ್ರಮಾಣವಚನ, ರಾಜಭವನದಲ್ಲಲ್ಲ – ಭಗವಂತ ಮಾನ್

Next Post

ಮಲ್ಪೆ ಬಂದರಿನಲ್ಲಿ ಬಲೆಗೆ ಬಿದ್ದ ಬೃಹತ್ ಭಯಾನಕ ಗರಗಸ ಮೀನು !

Related Posts

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ
ರಾಜಕೀಯ

57 ವರ್ಷಗಳಲ್ಲಿ ಮೊದಲ ಬಾರಿಗೆ ಅರ್ಜೆಂಟೀನಾಗೆ ಭೇಟಿ ನೀಡಿದ ಭಾರತದ ಪ್ರಧಾನಿ ನರೇಂದ್ರ ಮೋದಿ

July 5, 2025
38
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ ; ಸುವರ್ಣಸೌಧದಿಂದಲೇ ಸಿ.ಟಿ ರವಿನ ಹೊತ್ತೊಯ್ದ ಪೊಲೀಸರು
ರಾಜಕೀಯ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಾಚ್ಯ ಪದ ಬಳಕೆ ; ಸುವರ್ಣಸೌಧದಿಂದಲೇ ಸಿ.ಟಿ ರವಿನ ಹೊತ್ತೊಯ್ದ ಪೊಲೀಸರು

December 20, 2024
31
Next Post
ಮಲ್ಪೆ ಬಂದರಿನಲ್ಲಿ ಬಲೆಗೆ ಬಿದ್ದ ಬೃಹತ್ ಭಯಾನಕ ಗರಗಸ ಮೀನು !

ಮಲ್ಪೆ ಬಂದರಿನಲ್ಲಿ ಬಲೆಗೆ ಬಿದ್ದ ಬೃಹತ್ ಭಯಾನಕ ಗರಗಸ ಮೀನು !

Discussion about this post

Recent News

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
12
ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
54
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT )  ಚಿತ್ರದ ‘ಗಂಗಿ ಗಂಗಿ’…  ಹಾಡು ರಿಲೀಸ್.

ನಿರ್ದೇಶಕ ಶಶಾಂಕ್ ಸಾರಥ್ಯದ”ಬ್ರ್ಯಾಟ್” (BRAT ) ಚಿತ್ರದ ‘ಗಂಗಿ ಗಂಗಿ’… ಹಾಡು ರಿಲೀಸ್.

September 15, 2025
ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

ಸೌದಿ ಅರೇಬಿಯಾ ಬಸ್‌ಗಳ ನಡುವೆ ಅಪಘಾತ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಉಳ್ಳಾಲದ ಯುವಕ ದಾರುಣ ಸಾವು

September 15, 2025
ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

ಉಳ್ಳಾಲ ಹಠಾತ್ತನೇ ಕೈಕೊಟ್ಟ ಇಂಜಿನ್ ಬೋಟ್ ನಲ್ಲಿ ಇದ್ದ 13 ಮಂದಿ ಮೀನುಗಾರರು ಈಜಿ ಪ್ರಾಣ ರಕ್ಷಿಸಿಕೊಂಡರು , ಬೋಟ್ ಸಂಪೂರ್ಣ ಹಾನಿ

September 15, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d