• About us
  • Contact us
  • Disclaimer
Wednesday, June 24, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ತ್ರಿಶೂರ್ ನಲ್ಲಿ ಚಿನ್ನಾಭರಣ ಕದ್ದು ಬಂದ ಕುಖ್ಯಾತ ಮನೆಗಳ್ಳತನ ಆರೋಪಿ ಮಂಗಳೂರು ಪೊಲೀಸರ ಬಲೆಗೆ

Coastal Times by Coastal Times
May 10, 2026
in ಕ್ರೈಮ್ ನ್ಯೂಸ್
ತ್ರಿಶೂರ್ ನಲ್ಲಿ ಚಿನ್ನಾಭರಣ ಕದ್ದು ಬಂದ ಕುಖ್ಯಾತ ಮನೆಗಳ್ಳತನ ಆರೋಪಿ ಮಂಗಳೂರು ಪೊಲೀಸರ ಬಲೆಗೆ
58
VIEWS
WhatsappTelegramShare on FacebookShare on Twitter

ಮಂಗಳೂರು, ಮೇ 9: ನಗರದ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಸಂಶಯಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ತಪಾಸಣೆ ನಡೆಸಿದಾಗ ಆತನ ಕೈಯಲ್ಲಿ ಅಪಾರ ಪ್ರಮಾಣದ ಚಿನ್ನದ ಆಭರಣಗಳು ಪತ್ತೆಯಾಗಿದ್ದು ವಿಚಾರಣೆಯಲ್ಲಿ ಅವುಗಳನ್ನು ತ್ರಿಶ್ಶೂರಿನಿಂದ ಕದ್ದು ತಂದದ್ದೆಂದು ತಿಳಿಸಿದ್ದರಿಂದ ವಶಕ್ಕೆ ಪಡೆದಿದ್ದಾರೆ.

ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲೂಕಿನ ಕಾಞಂಗಾಡ್ ನಿವಾಸಿ ಆಶಿಫ್ ಪಿ.ಎಚ್. (25) ಬಂಧಿತ ಆರೋಪಿ. ರೈಲು ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಆತನ ಜೊತೆಗಿದ್ದ ಬ್ಯಾಗ್ ತಪಾಸಣೆ ನಡೆಸಿದಾಗ, 93.5 ಗ್ರಾಂ ತೂಕದ ಚಿನ್ನಾಭರಣಗಳು ಪತ್ತೆಯಾಗಿವೆ. ಇದರಲ್ಲಿ 4 ಬಳೆಗಳು, 3 ಹಾರಗಳು, 4 ಉಂಗುರಗಳು, ಚೈನ್, ಬ್ರೇಸ್‌ಲೆಟ್ ಹಾಗೂ ಸ್ಟಡ್‌ಗಳಿದ್ದವು.

ಕೇರಳದ ತ್ರಿಶೂರ್ ಜಿಲ್ಲೆಯ ಪಾವರಟ್ಟಿ ಠಾಣೆಯಲ್ಲಿ ಮೇ 6ರಂದು ದಾಖಲಾದ ಕಳ್ಳತನ ಪ್ರಕರಣದಲ್ಲಿ ಹತ್ತು ಪವನ್ ಬಂಗಾರ ಕಳವಾಗಿರುವುದು ತಿಳಿದುಬಂದಿತ್ತು. ಬಳಿಕ ಕೇರಳ ಪೊಲೀಸರನ್ನು ಸಂಪರ್ಕಿಸಿ, ಆರೋಪಿಯನ್ನು ವಿಚಾರಣೆ ನಡೆಸಿದಾಗ ಮನೆ ಕಳವು ಪ್ರಕರಣ ಒಪ್ಪಿಕೊಂಡಿದ್ದಾನೆ. ಎರ್ನಾಕುಳಂ ಮತ್ತು ಕಾಸರಗೋಡು ಜಿಲ್ಲೆಯ ವ್ಯಾಪ್ತಿಯಲ್ಲಿ 12ಕ್ಕೂ ಹೆಚ್ಚು ಮನೆ ಕಳವು ಪ್ರಕರಣಗಳಲ್ಲಿ ಅಶ್ರಫ್ ಆರೋಪಿಯಾಗಿದ್ದು ಕೋರ್ಟಿನಿಂದ ವಾರಂಟ್‌ಗಳಿದ್ದರೂ, ತಲೆಮರೆಸಿಕೊಂಡು ಓಡಾಡುತ್ತಿದ್ದ. ಪಾವರಟ್ಟಿ ಪೊಲೀಸರು ಮಂಗಳೂರಿಗೆ ಬಂದು ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Share this:

  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related


Discover more from Coastal Times Kannada

Subscribe to get the latest posts sent to your email.

Previous Post

ಕಡಬ: ಡ್ಯಾಂ ಬಳಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಸ್ನೇಹಿತೆಯರು ನದಿಯಲ್ಲಿ ಮುಳುಗಿ ಸಾವು

Next Post

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

Related Posts

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!
ಕ್ರೈಮ್ ನ್ಯೂಸ್

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

June 24, 2026
200
ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ
ಕ್ರೈಮ್ ನ್ಯೂಸ್

ಬೆಂಗಳೂರು: ಪೊಲೀಸ್ ID Card ತೋರಿಸಿ ಕೇರಳದ ಉದ್ಯಮಿಗಳಿಂದ 20 ಲಕ್ಷ ರೂ ದರೋಡೆ! CID ಇನ್ಸ್ ಪೆಕ್ಟರ್ ಪರಾರಿ, ತೀವ್ರ ಹುಡುಕಾಟ

June 20, 2026
30
Next Post
ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

ತಮಿಳುನಾಡಿನಲ್ಲಿ ಇಂದಿನಿಂದ ದಳಪತಿಯ ಅಬ್ಬರ ಶುರು: 200 ಯೂನಿಟ್ ವಿದ್ಯುತ್ ಫ್ರೀ: ಅಧಿಕಾರ ಸಿಗುತ್ತಿದ್ದಂತೆ ಕಡತಕ್ಕೆ ಸಿಎಂ ವಿಜಯ್​ ಸಹಿ

Discussion about this post

Recent News

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

June 24, 2026
200
ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

June 23, 2026
114
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

ಮಂಗಳೂರು: ಅಪ್ರಾಪ್ತೆಗೆ ಗರ್ಭಿಣಿಯಾಗಿಸಿ ವಂಚನೆ ; ಡೆತ್ ನೋಟ್ ಬರೆದಿಟ್ಟು ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ!

June 24, 2026
ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

ದೇರಳಕಟ್ಟೆ ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ ! ರಸ್ತೆ ಡಿವೈಡರ್ ಮೇಲೇರಿದ ಬಸ್

June 23, 2026
ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

ಜೂ.25ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್

June 23, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d