• About us
  • Contact us
  • Disclaimer
Tuesday, August 26, 2025
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ವಿಶೇಷ ವಿಮಾನದಲ್ಲಿ ಇಂದೇ ಅಫ್ಘಾನಿಸ್ತಾನ ತೊರೆಯುವಂತೆ ಭಾರತೀಯರಿಗೆ ಸಲಹೆ

Coastal Times by Coastal Times
August 10, 2021
in ತಾಜಾ ಸುದ್ದಿ
ವಿಶೇಷ ವಿಮಾನದಲ್ಲಿ ಇಂದೇ ಅಫ್ಘಾನಿಸ್ತಾನ ತೊರೆಯುವಂತೆ ಭಾರತೀಯರಿಗೆ ಸಲಹೆ
0
VIEWS
WhatsappTelegramShare on FacebookShare on Twitter

ಕಾಬೂಲ್: ಅಫ್ಘಾನಿಸ್ತಾನದಲ್ಲಿ ನೆಲೆಸಿರುವ ಭಾರತೀಯರು ಇಂದೇ ವಿಶೇಷ ವಿಮಾನದಲ್ಲಿ ಭಾರತಕ್ಕೆ ಮರಳುವಂತೆ ಭಾರತ ಸರ್ಕಾರ ಮನವಿ ಮಾಡಿದೆ. ಆಫ್ಘನ್ ಭದ್ರತಾ ಪಡೆಗಳು ಮತ್ತು ತಾಲಿಬಾನ್ ಮಧ್ಯೆ ಭೀಕರ ಕಾಳಗ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಈ ಸಲಹೆ ನೀಡಿದೆ.

ತಾಲಿಬಾನ್ ಬಂಡುಕೋರರ ದೃಷ್ಟಿ ಅಫ್ಘಾನಿಸ್ತಾನದ ನಾಲ್ಕನೇ ಅತಿ ದೊಡ್ಡ ನಗರವಾದ ಮಝರ್ ಇ ಶರೀಫ್ ಮೇಲೆ ಬಿದ್ದಿರುವ ಬೆನ್ನಲ್ಲೇ ಭಾರತ ತನ್ನ ಪ್ರಜೆಗಳ ಸ್ಥಳಾಂತರಕ್ಕೆ ವಿಶೇಷ ವಿಮಾನದ ಏರ್ಪಾಡು ಮಾಡಿರುವುದು ಗಮನಾರ್ಹ.

ಸೋಮವಾರವಷ್ಟೇ ತಾನು ಮಝರ್ ಇ ಶರೀಫ್ ನಗರವನ್ನು ವಶಪಡಿಸಿಕೊಳ್ಳಲು ಮುಂದಾಗುವುದಾಗಿ ತಾಲಿಬಾನ್ ಪ್ರಕಟಣೆ ಹೊರಡಿಸಿತ್ತು. ಆಫ್ಘನ್ ಸರ್ಕಾರದ ವಶದಲ್ಲಿರುವ ಪ್ರದೇಶಗಳಲ್ಲಿ ಮಝರ್ ಇ ಶರೀಫ್ ಪ್ರಮುಖವಾದುದೆಂದು ಹೇಳಲಾಗುತ್ತಿದೆ. ಹೀಗಾಗಿ ಸಹಜವಾಗಿ ತಾಲಿಬಾನ್ ವಕ್ರದೃಷ್ಟಿ ಅದರ ಮೇಲೆ ಬಿದ್ದಿದೆ. ಅದನ್ನು ವಶಪಡಿಸಿಕೊಂಡಲ್ಲಿ ಆಫ್ಹ್ಘನ್ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ ಎನ್ನುವುದು ತಾಲಿಬಾನ್ ಲೆಕ್ಕಾಚಾರ. ರಾಜಕೀಯ ಪರಿಣತರು ಕೂಡಾ ಅದಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ.

ಇದೀಗ ಭಾರತೀಯರ ಸ್ಥಳಾಂತರಕ್ಕೆ ನಿಯೋಜಿಸಲಾಗಿರುವ ವಿಮಾನ ಮಝರ್ ಇ ಶರೀಫ್ ನಗರದಿಂದ ಇಂದು ಹೊರಡಲಿದೆ. ಈ ಬಗ್ಗೆ ಮಝರ್ ಇ ಶರೀಫ್ ನಗರದಲ್ಲಿನ ಭಾರತೀಯ ದೂತವಾಸ ಕಚೇರಿ ಟ್ವೀಟ್ ಮಾಡಿದ್ದು, ಅಲ್ಲಿಂದ ಹೊರಡಲಿಚ್ಛಿಸುವ ಭಾರತೀಯರು ಆದಷ್ಟು ಬೇಗನೆ ತಮ್ಮ ಹಾಗೂ ಕುಟುಂಬದ ವಿವರಗಳನ್ನು ನೀಡುವಂತೆ ಸೂಚಿಸಿದೆ.

(2/2) Indian citizens desiring to leave by special flight should immediately convey their full name, passport number, date of expiry by whatsapp at the following numbers:

0785891303
0785891301

— India in Mazar (@IndianConsMazar) August 10, 2021

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಉಳ್ಳಾಲ: ಗಡಿಯಲ್ಲಿ ನಿರ್ಬಂಧ ಕೋವಿಡ್ ಲಸಿಕೆ ದಾಖಲೆಯನ್ನು ಸುಟ್ಟು ಹಾಕಿ ಪ್ರತಿಭಟನೆ

Next Post

ಭಾರತದ ಹಾಕಿ ಗೋಲ್‌ಕೀಪರ್ ಶ್ರೀಜೇಶ್‌ಗೆ 1 ಕೋಟಿ ನಗದು ಬಹುಮಾನ ಘೋಷಣೆ

Related Posts

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ
ತಾಜಾ ಸುದ್ದಿ

ಕೋವಿಡ್‌ ಪೂರ್ವ ಮಟ್ಟ ಮೀರಲಿದೆ ‌ಜಿಡಿಪಿ ಗಾತ್ರ: ರಾಷ್ಟ್ರೀಯ ಸಾಂಖ್ಯಿಕ ಕಚೇರಿ

January 7, 2022
10
ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು
ತಾಜಾ ಸುದ್ದಿ

ಮೂಲ್ಕಿ : ಆಟವಾಡುತ್ತಿದ್ದಾಗ ಸಿಮೆಂಟ್ ಪೈಪ್ ಉರುಳಿ ಮಗು ಸಾವು

September 1, 2021
6
Next Post
ಭಾರತದ ಹಾಕಿ ಗೋಲ್‌ಕೀಪರ್ ಶ್ರೀಜೇಶ್‌ಗೆ 1 ಕೋಟಿ ನಗದು ಬಹುಮಾನ ಘೋಷಣೆ

ಭಾರತದ ಹಾಕಿ ಗೋಲ್‌ಕೀಪರ್ ಶ್ರೀಜೇಶ್‌ಗೆ 1 ಕೋಟಿ ನಗದು ಬಹುಮಾನ ಘೋಷಣೆ

Discussion about this post

Recent News

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
56
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
49
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

ಬೆಳ್ಳಂಬೆಳಗ್ಗೆ ಬೆಳ್ತಂಗಡಿಯ SIT ಕಚೇರಿಗೆ ಬಂದ ಸುಜಾತಾ ಭಟ್

August 26, 2025
ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

ಮಂಗಳೂರು ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಆರೋಪ: ಜೈಲು ಸಿಬ್ಬಂದಿ ಸಂತೋಷ್ ಬಂಧನ

August 25, 2025
ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

ಶಿವಮೊಗ್ಗ : ಶಿಕ್ಷಕ ಇಮ್ತಿಯಾಝ್ ಕೊಲೆ ಪ್ರಕರಣ, ಪತ್ನಿ, ಪ್ರಿಯಕರನಿಗೆ ಮರಣದಂಡನೆ

August 25, 2025
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d