• About us
  • Contact us
  • Disclaimer
Wednesday, January 14, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಹಿಂದೂ ಮತ್ತು ಶೌರ್ಯ ಒಂದೇ ನಾಣ್ಯದ ಎರಡು ಮುಖಗಳು, ಶೌರ್ಯ ಮರೆತರೆ ದೇಶ, ಹಿಂದುತ್ವ ನಾಶ : ಚಕ್ರವರ್ತಿ ಸೂಲಿಬೆಲೆ

Coastal Times by Coastal Times
October 10, 2023
in ಕರಾವಳಿ
ಹಿಂದೂ ಮತ್ತು ಶೌರ್ಯ ಒಂದೇ ನಾಣ್ಯದ ಎರಡು ಮುಖಗಳು, ಶೌರ್ಯ ಮರೆತರೆ ದೇಶ, ಹಿಂದುತ್ವ ನಾಶ : ಚಕ್ರವರ್ತಿ ಸೂಲಿಬೆಲೆ
30
VIEWS
WhatsappTelegramShare on FacebookShare on Twitter

ಮಂಗಳೂರು: ಶೌರ್ಯ ಮರೆತರೆ ಭಾರತ, ಹಿಂದುತ್ವ ನಾಶವಾಗಲಿದೆ ಎಂದು ಚಿಂತಕ, ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ವಿಶ್ವಹಿಂದೂ ಪರಿಷತ್‌ 60ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಪ್ರಯುಕ್ತ ಬಜರಂಗದಳ ನೇತೃತ್ವದಲ್ಲಿ ಸೆ.25ರಿಂದ ಚಿತ್ರದುರ್ಗದಿಂದ ಆರಂಭಗೊಂಡ ಶೌರ್ಯ ಜಾಗರಣ ರಥಯಾತ್ರೆ ಸೋಮವಾರ ಮಂಗಳೂರಿಗೆ ಆಗಮಿಸಿದ ಸಂದರ್ಭ ಮಂಗಳೂರಿನ ಕದ್ರಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.

ಹಿಂದೂ ಮತ್ತು ಶೌರ್ಯ ಒಂದೇ ನಾಣ್ಯದ ಎರಡು ಮುಖಗಳು. ಶೌರ್ಯದ ಉದಾಹರಣೆಗಳಿಗೆ ನಮ್ಮಲ್ಲಿ ಕೊರತೆಯಿಲ್ಲ. ಆದರೆ ಕೆಲವೊಮ್ಮೆ ಸೆಕ್ಯುಲರಿಸಂ, ತುಷ್ಟೀಕರಣಗಳ ಪ್ರಭಾವ ಆವರಿಸಿಕೊಂಡಾಗ ಶೌರ್ಯವನ್ನು ಮರೆತು ಹೊಡೆತ ತಿಂದಿದ್ದೇವೆ. ಅನಂತರ ಮತ್ತೆ ಶೌರ್ಯ ಅನಾವರಣಗೊಂಡಿದೆ. ಹಾಗಾಗಿ ಶೌರ್ಯವನ್ನು ಮರೆಯಬಾರದು ಎಂದು ಸೂಲಿಬೆಲೆ ಹೇಳಿದರು.

ವಿಶ್ವಹಿಂದೂ ಪರಿಷತ್‌ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಮಾತನಾಡಿ, ಔರಂಗಜೇಬ ಖಡ್ಗ ಹಿಡಿದ ಫ್ಲೆಕ್ಸ್ ಹಾಕಿ ಹಿಂದುಗಳನ್ನು ಹೆದರಿಸಲು ಮುಂದಾಗಿದ್ದಾರೆ. ಆ ಘಟನೆ ಶಿವಮೊಗ್ಗದಲ್ಲಿ ಆಗಿದ್ದರಿಂದ ಉಳಿದಿದ್ದೀರಿ. ಮಂಗಳೂರಿನಲ್ಲಿ ಆಗುತ್ತಿದ್ದರೆ ನಿಮ್ಮ ನೂರು ದಂಗೆಕೋರರ ಮನೆಗಳು ಹುಡಿಯಾಗುತ್ತಿದ್ದವು. ನಾವು ಯಾವತ್ತೂ ಪ್ರತೀಕಾರ ತೀರಿಸುವುದರಲ್ಲಿ ಹಿಂದೆ ಬೀಳಲ್ಲ. ಅದು ಬಜರಂಗದಳದ ತಾಕತ್ತು ಎಂದು ಹೇಳಿದರು.

ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಮೆರವಣಿಗೆಗೆ ಚಾಲನೆ ನೀಡಿದರು. ವಿಎಚ್ ಪಿ ಪ್ರಾಂತ ಕಾರ್ಯಾಧ್ಯಕ್ಷ ಡಾ.ಎಂ. ಬಿ.ಪುರಾಣಿಕ್ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು.

ವಿಹಿಂಪ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಾಧ್ಯಕ್ಷ ಡಾ| ಎಂ.ಬಿ. ಪುರಾಣಿಕ್‌ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರೀಯ ಸತ್ಸಂಗ ಪ್ರಮುಖ್‌ ಮಹಾಬಲೇಶ್ವರ ಹೆಗಡೆ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಹಸಂಘಚಾಲಕ ಸುನೀಲ್‌ ಆಚಾರ್‌, ವಿಎಎಚ್‌ಪಿ ಮಂಗಳೂರು ಅಧ್ಯಕ್ಷ ಎಚ್‌.ಕೆ. ಪುರುಷೋತ್ತಮ, ರಥಯಾತ್ರೆ ಸ್ವಾಗತ ಸಮಿತಿಯ ಕಾರ್ಯದರ್ಶಿ ಭುಜಂಗ ಕುಲಾಲ್‌ ಉಪಸ್ಥಿತರಿದ್ದರು.

ರಥಯಾತ್ರೆ ಸ್ವಾಗತ ಸಮಿತಿಯ ಅಧ್ಯಕ್ಷ ಗಿರಿಧರ ಶೆಟ್ಟಿ ಸ್ವಾಗತಿಸಿದರು. ಬಜರಂಗದಳ ಜಿಲ್ಲಾ ಸಂಚಾಲಕ ನವೀನ್‌ ಮೂಡುಶೆಡ್ಡೆ ಪ್ರಸ್ತಾವನೆಗೈದರು. ಆಶಿಕ್‌ ಕದ್ರಿ ನಿರ್ವಹಿಸಿದರು. ಚಿರಾಗ್‌ ಕದ್ರಿ ವಂದಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದುತ್ವಕ್ಕಾಗಿ ಹುತಾತ್ಮರಾದವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಲಾಯಿತು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

ಮಂಗಳೂರು: ಪ್ರಯಾಣಿಕರನ್ನು ನಿಂದಿಸಿದ ಬಸ್ ನಿರ್ವಾಹಕ – ದೂರು ದಾಖಲು

Next Post

ಮಂಗಳೂರು: ಮೀನುಗಾರಿಕಾ ಬೋಟ್ ಗೆ ಆಕಸ್ಮಿಕ ಬೆಂಕಿ ; ಬಂದರ್ ನಲ್ಲಿ ತಪ್ಪಿದ ಭಾರೀ ಅನಾಹುತ

Related Posts

ಪ್ರವಾಸೋದ್ಯಮ ಹೂಡಿಕೆದಾರರಿಗೆ ಎಲ್ಲ ರೀತಿಯ ಸಹಕಾರ ನೀಡಲು ಸರಕಾರ ಬದ್ಧ, ಕಮಿಷನರ್- ಎಸ್ಪಿ ವರ್ಗಾವಣೆ ವದಂತಿ ಅಲ್ಲಗಳೆದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕರಾವಳಿ

ಪ್ರವಾಸೋದ್ಯಮ ಹೂಡಿಕೆದಾರರಿಗೆ ಎಲ್ಲ ರೀತಿಯ ಸಹಕಾರ ನೀಡಲು ಸರಕಾರ ಬದ್ಧ, ಕಮಿಷನರ್- ಎಸ್ಪಿ ವರ್ಗಾವಣೆ ವದಂತಿ ಅಲ್ಲಗಳೆದ ಮುಖ್ಯಮಂತ್ರಿ ಸಿದ್ದರಾಮಯ್ಯ

January 11, 2026
29
ಬಾಲ ಯೇಸುವಿನ ನೊವೇನಾದ ನಾಲ್ಕನೇ ದಿನ: ಆಧ್ಯಾತ್ಮಿಕ ಚಿಂತನೆ, ಕಲೆ ಮತ್ತು ಸಮುದಾಯದ ಸಹಭಾಗಿತ್ವದ ಸಂಗಮ
ಕರಾವಳಿ

ಬಾಲ ಯೇಸುವಿನ ನೊವೇನಾದ ನಾಲ್ಕನೇ ದಿನ: ಆಧ್ಯಾತ್ಮಿಕ ಚಿಂತನೆ, ಕಲೆ ಮತ್ತು ಸಮುದಾಯದ ಸಹಭಾಗಿತ್ವದ ಸಂಗಮ

January 10, 2026
5
Next Post
ಮಂಗಳೂರು: ಮೀನುಗಾರಿಕಾ ಬೋಟ್ ಗೆ ಆಕಸ್ಮಿಕ ಬೆಂಕಿ ; ಬಂದರ್ ನಲ್ಲಿ ತಪ್ಪಿದ ಭಾರೀ ಅನಾಹುತ

ಮಂಗಳೂರು: ಮೀನುಗಾರಿಕಾ ಬೋಟ್ ಗೆ ಆಕಸ್ಮಿಕ ಬೆಂಕಿ ; ಬಂದರ್ ನಲ್ಲಿ ತಪ್ಪಿದ ಭಾರೀ ಅನಾಹುತ

Discussion about this post

Recent News

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

January 14, 2026
35
ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

January 13, 2026
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

ಬೆಳ್ತಂಗಡಿ: ದೇವಸ್ಥಾನಕ್ಕೆ ಹೊರಟಿದ್ದ ಬಾಲಕನ ಮೃತದೇಹ ಮನೆ ಸಮೀಪದ ಕೆರೆಯಲ್ಲಿ ಪತ್ತೆ

January 14, 2026
ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

ಮಂಗಳೂರು: ಕೃಷಿಕನ ಮೇಲೆ ಹಲ್ಲೆ, ಸುಲಿಗೆ ಯತ್ನ; ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲು

January 13, 2026
ಕಾವೂರು: ಬಾಂಗ್ಲಾದೇಶದ ಪ್ರಜೆ ಎಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಕಾವೂರು: ಬಾಂಗ್ಲಾದೇಶದ ಪ್ರಜೆ ಎಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

January 13, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d