• About us
  • Contact us
  • Disclaimer
Monday, February 2, 2026
  • Login
Coastal Times Kannada
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
Join to Group
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್
No Result
View All Result
Coastal Times Kannada
No Result
View All Result

ಮಡಿಕೇರಿ: ಟಿಪ್ಪು ಜಯಂತಿ, ನಿಷೇಧಾಜ್ಞೆ ಉಲ್ಲಂಘಿಸಿ ಮೆರವಣಿಗೆ ನಡೆಸಲು ಮುಂದಾದ ಸಂಘಪರಿವಾರದ ಮುಖಂಡರ ಬಂಧನ

Coastal Times by Coastal Times
November 10, 2021
in ರಾಜ್ಯ
ಮಡಿಕೇರಿ: ಟಿಪ್ಪು ಜಯಂತಿ, ನಿಷೇಧಾಜ್ಞೆ ಉಲ್ಲಂಘಿಸಿ ಮೆರವಣಿಗೆ ನಡೆಸಲು ಮುಂದಾದ ಸಂಘಪರಿವಾರದ ಮುಖಂಡರ ಬಂಧನ
21
VIEWS
WhatsappTelegramShare on FacebookShare on Twitter

ಮಡಿಕೇರಿ: ಟಿಪ್ಪು ಜಯಂತಿಯ ಕರಾಳ ನೆನಪು ಹಿನ್ನೆಲೆ ಕೊಡಗು ಜಿಲ್ಲೆಯಾದ್ಯಂತ ಇಂದು ನಿಷೇಧಾಜ್ಞೆ ಜಾರಿಯಲ್ಲಿದೆ. ನವೆಂಬರ್ 10ರಂದು ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ವರೆಗೂ 144 ಸೆಕ್ಷನ್ ಜಿಲ್ಲಾಧಿಕಾರಿ ಜಾರಿ ಮಾಡಿದ್ದಾರೆ. ನಿಷೇಧಾಜ್ಞೆ ಉಲ್ಲಂಘಿಸಿ ಮೆರವಣಿಗೆ ನಡೆಸಲು ಮುಂದಾದ ಹಿಂದುತ್ವ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ.

ಈ ಮಧ್ಯೆ ಟಿಪ್ಪು ಜಯಂತಿಯಂದು ಮೃತಪಟ್ಟ ಕುಟ್ಟಪ್ಪ ಸ್ಮರಣಾರ್ಥ ಹಿಂದೂ ಪರ ಸಂಘಟನೆಗಳಿಂದ ಚೌಡೇಶ್ವರಿ ದೇವಸ್ಥಾನದಲ್ಲಿ ಸಭೆ ನಡೆಯಿತು. ಜಿಲ್ಲಾಧಿಕಾರಿ ಆದೇಶ ಉಲಂಘಿಸಿ ನಡೆಯುತ್ತಿರುವ ಸಭೆಗೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಭೆಯಲ್ಲಿ ಭಾಗಿಯಾಗಿದ್ದರು. ದೇವಸ್ಥಾನ ನ ಹೊರಗಡೆ ಪೋಲೀಸ್ ಬಂದೋಬಸ್ತ್ ಇದ್ದರೆ ಒಳಗಡೆ ಸಭೆ ನಡೆಯುತ್ತಿತ್ತು.

ಓಂಕಾರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಹಲವಾರು ಹಿಂದೂ ಪರ ಕಾರ್ಯಕರ್ತರನ್ನು ಪೋಲಿಸರು ಬಂಧಿಸಿದರು. ನಂತರ ಚೌಡೇಶ್ವರಿ ದೇವಾಲಯಲ್ಲಿ ಸಭೆ ಸೇರಿ ಹೊರ ಬರುವಾಗ ಇಲ್ಲಿನ‌ ಕಾರ್ಯಕರ್ತರನ್ನೂ ಪೊಲೀಸರು ಬಂಧಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related


Discover more from Coastal Times Kannada

Subscribe to get the latest posts sent to your email.

Previous Post

SDPI ನಾಯಕ ಅಲ್ತಾಫ್ ಉಳ್ಳಾಲ್ ಪಕ್ಷಕ್ಕೆ ರಾಜೀನಾಮೆ!!.. ಬೇರೆ ಪಕ್ಷಕ್ಕೆ ?…

Next Post

ಕ್ರೆಡಿಟ್ ಕಾರ್ಡ್ ಸರೆಂಡರ್ ಮಾಡಿದ್ರೂ ಹಣ ಎಗರಿಸಿದ ಖದೀಮರು : ಟಿಬೆಟಿಯನ್ ಪ್ರಜೆಗಳಿಬ್ಬರ ಬಂಧನ

Related Posts

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ
ರಾಜ್ಯ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
84
ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.
ರಾಜ್ಯ

ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರಿಗೆ 4 ತಿಂಗಳ ಬಳಿಕ ಷರತ್ತುಬದ್ಧ ಜಾಮೀನು.

December 30, 2025
16
Next Post
ಕ್ರೆಡಿಟ್ ಕಾರ್ಡ್ ಸರೆಂಡರ್ ಮಾಡಿದ್ರೂ ಹಣ ಎಗರಿಸಿದ ಖದೀಮರು : ಟಿಬೆಟಿಯನ್ ಪ್ರಜೆಗಳಿಬ್ಬರ ಬಂಧನ

ಕ್ರೆಡಿಟ್ ಕಾರ್ಡ್ ಸರೆಂಡರ್ ಮಾಡಿದ್ರೂ ಹಣ ಎಗರಿಸಿದ ಖದೀಮರು : ಟಿಬೆಟಿಯನ್ ಪ್ರಜೆಗಳಿಬ್ಬರ ಬಂಧನ

Discussion about this post

Recent News

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
84
ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

February 2, 2026
37
COASTAL BOX LOGO

CORPORATE OFFICE

KHYATI VISUAL MEDIA
3rd Floor, Shalimar Complex
Kankanady, Mangaluru-575002


Email ID : coastaltimeskannada@gmail.com

Follow Us

ಹೊಸ ಸುದ್ದಿಗಳು

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

ಮಾವನ ಮಗನ ಜೊತೆ ನಿಶ್ಚಿತಾರ್ಥ, ಮನೆಯ ಚಾಲಕನ ಜೊತೆ ಓಡಿಹೋದ ಶ್ರೀಮಂತ ಉದ್ಯಮಿಯ ಮಗಳು: ಚೆಲುವಿನ ಚಿತ್ತಾರ ಸಿನಿಮಾ ರೀತಿಯ ನೈಜ ಘಟನೆ

February 2, 2026
ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

ಮಂಗಳೂರು: ಆನ್‌ಲೈನ್‌ ಗೇಮ್‌ನಲ್ಲಿ ಸೋಲಿಸಿದ ದ್ವೇಷ: ಜೀವ ಬೆದರಿಕೆ ಹಾಕಿ ಕೊಲೆ ಯತ್ನಿಸಿದವನಿಗೆ 4 ವರ್ಷ ಜೈಲು ಶಿಕ್ಷೆ

February 2, 2026
ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

ಮಂಗಳೂರು: ಗುಜ್ಜರಕೆರೆ ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆ; ಪ್ರಯೋಗಾಲಯ ವರದಿಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಹಿರಂಗ

January 31, 2026
  • About
  • Advertise
  • Privacy & Policy
  • Contact

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • Home
    • ಗ್ಯಾಜೆಟ್
  • ರಾಜ್ಯ
  • ರಾಷ್ಟ್ರೀಯ
  • ರಾಜಕೀಯ
  • ವಿದೇಶಿ ಸುದ್ದಿ
  • ಕರಾವಳಿ
  • ಕ್ರೈಂ ನ್ಯೂಸ್
  • ಕ್ರೀಡೆ
  • ಸಿನಿಮಾ
  • ಆರೋಗ್ಯ
  • ವೆಬ್ ಸ್ಟೊರೀಸ್

Copyright ©2024. All Rights Reserved. Coastaltimeskannada.com | Design and Developed By Bluechip Infosystem - Contact Us : cc.bcis.blr@gmail.com

%d